• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡಿಗರ ಕೋಪಕ್ಕೆ ಮಣಿದ ಫೋನ್ ಪೇ ! ಕೊನೆಗೂ ಕ್ಷಮೆ ಯಾಚಿಸಿದ ಸಮೀರ್ ನಿಗಮ್ !

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಕನ್ನಡಿಗರ ಕೋಪಕ್ಕೆ ಮಣಿದ ಫೋನ್ ಪೇ ! ಕೊನೆಗೂ ಕ್ಷಮೆ ಯಾಚಿಸಿದ ಸಮೀರ್ ನಿಗಮ್ !
Share on WhatsAppShare on FacebookShare on Telegram

ಕೊನೆಗೂ ಕನ್ನಡಿಗರ (Kannadigas) ಆಕ್ರೋಶಕ್ಕೆ ಫೋನ್ ಪೇ (Phone pe) ಸಿ ಇ ಓ ಸಮೀರ್ ನಿಗಮ್ (Sameer nigam) ಮಣಿದಿದ್ದಾರೆ .ಬೆಂಗಳೂರಿನಲ್ಲಿ (Bangalore) ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಸಂಬಂಧಪಟ್ಟಂತೆ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಆ ಮೂಲಕ ಕನ್ನಡಿಗರ ಕ್ಷಮೆ ಕೋರಿದ್ದಾರೆ.

ADVERTISEMENT

ಕರ್ನಾಟಕದಲ್ಲಿ (Karnataka) ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇಕಡ 70ರಷ್ಟು ಉದ್ಯೋಗ ಮೀಸಲಾತಿ ನಿರ್ಧಾರವನ್ನು ಸರ್ಕಾರ ಪ್ರಕಟ ಮಾಡುತ್ತಿದ್ದಂತೆ ಹಲವು ಉದ್ಯಮಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು.ಆ ಪೈಕಿ ಸಿಇಒ ಸಮೀರ್ ನಿಗಮ್ (CEO Sameer nigam) ಕೂಡ ಇದೇ ರೀತಿ ವಿರೋಧದ ಮಾತುಗಳನ್ನಾಡಿದ್ದರು.

ತಾವು ಕರ್ನಾಟಕ ಮತ್ತು ಬೆಂಗಳೂರು ಹಾಗೂ ಕನ್ನಡಿಗರನ್ನು ಅಪಾರವಾಗಿ ಗೌರವಿಸುತ್ತೇವೆ. ನಮ್ಮ ಹೇಳಿಕೆಯ ಅರ್ಥ ಬೇರೆಯೇ ಆಗಿತ್ತು. ಆದರೆ ಒಂದು ವೇಳೆ ನನ್ನ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದರೆ ಆ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಫೋನ್ ಪೇ ಆಪ್ ಅನ್ ಇನ್ಸ್ಟಾಲ್ (Uninstall) ಮಾಡುವ ಅಭಿಯಾನ ಕರ್ನಾಟಕದಲ್ಲಿ ಆರಂಭವಾಗಿತ್ತು ಈ ಮೂಲಕ ಫೋನ್ ಪೇ ಸಿ ಇ ಓ ಹೇಳಿಕೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದರು ಇದರಿಂದ ಎಚ್ಚೆತ್ತುಕೊಂಡ ಕಂಪನಿ ಇದೀಗ ಕನ್ನಡಿಗರ ಕ್ಷಮೆ ಯಾಚಿಸಿದೆ.

Tags: ಅನ್ ಇನ್ಸ್ಟಾಲ್ ಫೋನ್ ಪೇಉದ್ಯೋಗ ಮೀಸಲಾತಿಕನ್ನಡಿಗರ ಕ್ಷಮೆ ಕೇಳಿದ ಸಮೀರ್ಕರ್ನಾಟಕಫೋನ್ ಪೇಫೋನ್ ಪೇ ಸಿಇಒಬೆಂಗಳೂರುಸಮೀರ್ ನಿಗಮ್
Previous Post

ಅಮೆರಿಕದಲ್ಲಿ ನವ ವಿವಾಹಿತ ಭಾರತೀಯನ ಗುಂಡಿಕ್ಕಿ ಹತ್ಯೆ

Next Post

ಚೆನ್ನೈ ಕಸದ ತೊಟ್ಟಿಯಲ್ಲಿ ಐದು ಲಕ್ಷ ಮೌಲ್ಯದ ವಜ್ರದ ಹಾರ ಪತ್ತೆ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

by ಪ್ರತಿಧ್ವನಿ
May 13, 2026
0

ನವದೆಹಲಿ: ದೇಶದ ಆರ್ಥಿಕತೆ ಬಲಪಡಿಸುವ ಉದ್ದೇಶದಿಂದ ಅನಗತ್ಯ ಚಿನ್ನ ಖರೀದಿಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಭಾರತ...

Read moreDetails
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
Next Post

ಚೆನ್ನೈ ಕಸದ ತೊಟ್ಟಿಯಲ್ಲಿ ಐದು ಲಕ್ಷ ಮೌಲ್ಯದ ವಜ್ರದ ಹಾರ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada