• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಕ್ಕರೆನಾಡಲ್ಲಿ ಮತ್ತೆ ಮರುಕಳಿಸಿದ ಸ್ವಾಭಿಮಾನ

Any Mind by Any Mind
December 28, 2022
in ಕರ್ನಾಟಕ, ರಾಜಕೀಯ
0
ಸಕ್ಕರೆನಾಡಲ್ಲಿ ಮತ್ತೆ ಮರುಕಳಿಸಿದ ಸ್ವಾಭಿಮಾನ
Share on WhatsAppShare on FacebookShare on Telegram

2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಮಂಡ್ಯದಲ್ಲಿ ತುಸು ಹೆಚ್ಚು ಎಂದು ಹೇಳಬಹುದು.

ADVERTISEMENT

ಈ ಹಿಂದೆ ಲೋಕಸಭೆ ಚುನಾವಣೆ ಸಮಯದಲ್ಲಿ ಸಂಸದೆ ಸುಮಲತಾ ಸೆರಗೊಡ್ಡಿ ಮತ ಕೇಳಿದ್ದು ಎಲ್ಲರಿಗೂ ನೆನಪಿದೆ ಅದೇ ರೀತಿ ಈಗ ಮಂಡ್ಯದ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಟವಲೊಡ್ಡಿ ಮತ ಕೇಳುವ ಮೂಲಕ ಸುದ್ದಿಯಲ್ಲಿದ್ದಾರೆ.

ಬುಧವಾರ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕದಬಳ್ಳಿ ಸ್ವಾಭಿಮಾನಿ ಸಮಾವೇಶ ಏರ್ಪಿಡಿಸಿದ್ದ LRS ಮಾತನಾಡುವ ವೇಳೆ ಭಾವುಕರಾಗಿ ಜೆಡಿಎಸ್‌ ನಾಯಕರ ವಿರುದ್ದ ಹರಿಹಾಯ್ದರು. ನಾನೇನು ತಪು ಮಾಡಿದೆ ಎಂದು ಐದು ತಿಂಗಳು ನನ್ನನ್ನು ಸಂಸದನಾಗಿ ಮಾಡಿ ಕೆಳಗಿಳಿಸಿದ್ರಿ ಸುಮಲತಾ ಅವರ ತರ ನಾನು ಸ್ವಾಭಿಮಾನದ ಹೆಸರಲ್ಲಿ ಭಿಕ್ಷೆ ಬೇಡ್ತಿದ್ದಿನಿಮತದಾರರು ಆಶೀರ್ವಾದ ಮಾಡಿ, 2023ಕ್ಕೆ ನನ್ನ ಗೆಲ್ಲಿಸಿ ಎಂದು ಮಾತನಾಡುವ ವೇಳೆ ವಿನಂತಿಸಿದ್ದಾರೆ.

ಪ್ರಧಾನಿ ಮೋದಿ ದೇಶದ ಜನರನ್ನ ಬಕ್ರ ಮಾಡ್ತಿದ್ದಾರೆ ಅದೇ ರೀತಿ ರಾಜ್ಯದಲ್ಲಿ ಕುಮಾರಣ್ಣ ಒಕ್ಕಲಿಗರ ಜನಾಂಗದವರನ್ನ ಕುರಿ ಮಾಡ್ಕೊಂಡಿದ್ದಾರೆ ನೆನ್ನೆ ನಾಗಮಂಗಲದಲ್ಲಿ ಪಂಚರತ್ನ ಯಾತ್ರೆ ನಡೆದಿದೆ ನನಗೆ ಅವರು ಬುದ್ದಿ ಹೇಳ್ತಾರಂತೆ. 32 ಕೋಟಿ ಖರ್ಚು ಮಾಡಿಸಿ ಸಾಲ ಮಾಡಿಸಿ ಮಗನಿಗೆ ಟಿಕೆಟ್ ಕೊಡ್ತಾರೆ‌. ನಾಗಮಂಗಲ ತಾಲ್ಲೂಕಿಗೆ ನಿಮ್ಮ ಕೊಡುಗೆ ಏನು ಎಂದು ಮಾತನಾಡುವ ವೇಳೆ ಹೆಚ್‌ಡಿಕೆಗೆ ಪ್ರಶ್ನಿಸಿದ್ದಾರೆ.

ಕುಮಾರಣ್ಣಗೆ ನಾಗಮಂಗಲ ಜನರ ಕಷ್ಟ ಕಾಣ್ತಿಲ್ಲ ಬೆಂಗಳೂರಿನಲ್ಲಿ ಆಟೋ ಒಡಿಸಿ ಜನರು ಕೆಲಸ ಮಾಡ್ತಿದ್ದಾರೆ ಎಷ್ಟು ದಿನ ಜನರ ಕಣ್ಣಿಗೆ ಮಣ್ಣು ಎರುಚುತ್ತೀರಿ ನೀವು ನನಗೆ ಬುದ್ದಿ ಹೇಳಿಸುವ ಬದಲು ಕೆಲಸ ಮಾಡಿ. ನಾವು ನೀವು ಗೆಲ್ಲಿಸಿದ ಶಾಸಕರು ಏನು ಮಾಡ್ತಿದ್ದಾರೆ? ನಾಗಮಂಗಲದಲ್ಲಿ 200 ಶಿಕ್ಷಕರ ಕೊರತೆ ಇದೆ ಕುಡಿಯುವ ನೀರಿನ ಘಟಕ ಕೆಟ್ಟಿವೆ ಎಂದು ಹೇಳಿದ್ದಾರೆ.

ನಾಗಮಂಗಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಡೆಯುತ್ತಿದೆ ಇದಕ್ಕೆ ಕುಮಾರಣ್ಣ ಉತ್ತರ ಕೊಡಬೇಕು ಸರ್ಕಾರಿ ಕಚೇರಿಗೆ ಬಡ ಜನರು ಹೋಗುವುದಕ್ಕೆ ಆಗ್ತಿಲ್ಲ ಶಾಸಕರ ಆಡಳಿತ ವೈಫಲ್ಯ ಎದ್ದು ಕಾಣುತ್ತಿದೆ. ಕುಮಾರಣ್ಣ ಮಾತನಾಡಲು ಕರೆದಿದ್ರು, ಅವರಿಗೆ ಉತ್ತರ ಕೊಟ್ಟಿದ್ದೇನೆ ಅವರ ಪಾರ್ಟಿ ಎಂಎಲ್ಎ ಏನು ಮಾಡ್ತಿದ್ದಾರೆ.ಕಾಂಟ್ರಾಕ್ಟರ್ ಬಳಿ 30%-40%ಕಮಿಷನ್ ಪಡೆಯುತ್ತಿದ್ದಾರೆ ಎಂದು ಶಾಸಕ ಸುರೇಶ್‌ ಗೌಡ ವಿರುದ್ದ ಆರೋಪಿಸಿದ್ದಾರೆ.

ನಾಗಮಂಗಲದಲ್ಲಿ ಸುರೇಶ್ ಗೌಡ ಯಾವುದೇ ಕಾರಣಕ್ಕೂ ಜಯಗಳಿಸಲ್ಲ ಪಂಚರತ್ನಯಾತ್ರೆ ನೋಡಲು ಜನರು ಹರಿದು ಬರ್ತಿದ್ದಾರೆ ಅನ್ನೊಬಗ್ಗೆ ಮಾತನಾಡಲ್ಲ. ತಾಲೂಕಿನ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಕೆಲಸ ಮಾಡ್ತೇನೆ 2023ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ರಂಗನಾಥ ಸ್ವಾಮಿ ಮೇಲೆ ಪ್ರಮಾಣ ಮಾಡ್ತಿ ಹೇಳ್ತೇನೆ ಶಿವರಾಮೇಗೌಡ ಮುಂದಿನ ಎಂಎಲ್ಎ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನರು ದಡ್ಡರಲ್ಲ, ಸ್ವಾಭಿಮಾನದ ಜನರು ಪಂಚರತ್ನಕ್ಕೆ ಸ್ಪಂದಿಸಲ್ಲ ಕೆಲಸ ಮಾಡುವ ನಾಯಕರು ಬೇಕಾಗಿದ್ದಾರೆ ನಾಗಮಂಗಲದಲ್ಲಿ ಶಿವರಾಮೇಗೌಡ 40 ಸಾವಿರ ಮತಗಳ ಬದಲಾವಣೆ ಮಾಡಲು ಸಾಧ್ಯವಿಲ್ಲ ನಾಗಮಂಗಲದಲ್ಲಿ ಶಿವರಾಮೇಗೌಡ ಗೆಲ್ಲುವುದನ್ನ ತಡೆಯಲು ಯಾರಿಂದಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ನಾಯಕರಿಗೆ ಚಾಟಿ ಬೀಸಿದ್ದಾರೆ.

ನನ್ನ MLA ಗಿರಿ ಹೋಗಿ 25 ವರ್ಷವಾಗಿದೆ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಾರಿ ಸ್ಪರ್ಧಿಸಿ ಸೋತೆ ಕಾಂಗ್ರೆಸ್ ಪಕ್ಷದಲ್ಲಿ ಎರಡೂ ಬಾರಿ ಸೋತವರಿಗೆ ಟಿಕೆಟ್ ತಪ್ಪಿತು ನನಗೆ ಟಿಕೆಟ್ ಕೊಡದೆ ಬೇರೆಯವರಿಗೆ ಕೊಟ್ರು ಕಾಂಗ್ರೆಸ್ ನಲ್ಲಿ MLA,MLC,MPಯಾಗಿ ಮುಂದುವರಿಯದ ಹಾಗೆ ಹುನ್ನಾರ ಮಾಡಿದ್ರು. ಕ್ಷೇತ್ರದಲ್ಲಿ ಇದ್ದು ಜನರ ಪರ ಹೋರಾಟ ಮಾಡ್ತಿದ್ದೇನೆ.

ಪಕ್ಷೇತರವಾಗಿ ಕಳೆದ ಎರಡೂ ಬಾರಿ ಸ್ಪರ್ಧಿಸಿ ಗೆದ್ದಿದ್ದೆ ನಾಗಮಂಗಲದಲ್ಲಿ ಪಕ್ಷೇತರದಿಂದ ಗೆದ್ದ ಇತಿಹಾಸ ಇದೆ‌ ಮೂರನೇ ಬಾರಿ ಪಕ್ಷೇತರವಾಗಿ ನಿಲ್ಲುವ ಹಾಗೆ ಮತದಾರರು ಆದೇಶ ಕೊಟ್ಟಿದ್ದಾರೆ ಎ<ದು ಸ್ವಾಭೊಮಾನಿ ಸಮಾವೇಶದಲ್ಲಿ ಎಲ್‌.ಆರ್‌.ಶಿವರಾಮೇಗೌಡ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Deshpande : ಕಾನೂನಿನ್ ತೊಡಕಿರುವುದರಿಂದ ಕೈಗಾರಿಕಾಭಿವೃದ್ದಿ ಹೇಗೆ ಸಾಧ್ಯ |ಆರ್.ವಿ.ದೇಶಪಾಂಡೆ | Pratidhvani

Next Post

C. T. Ravi : ಮೀಸಲಾತಿಯಲ್ಲಿ ಅಂಬೇಡ್ಕರ್ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದು ಕಾಂಗ್ರೆಸ್ | Pratidhvani

Related Posts

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ
ಕರ್ನಾಟಕ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

by ಪ್ರತಿಧ್ವನಿ
November 19, 2025
0

ಬೆಂಗಳೂರು: ಹಿಂದುಳಿದವರು, ದಲಿತರು ತಮ್ಮ ವಿರೋಧಿಗಳಾದ BJP, RSS, ABVP ಸೇರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ. https://youtu.be/XV0tDgR1ev4?si=ItAyW_tehh9CMyZY ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ...

Read moreDetails
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
Next Post
C. T. Ravi : ಮೀಸಲಾತಿಯಲ್ಲಿ ಅಂಬೇಡ್ಕರ್ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದು ಕಾಂಗ್ರೆಸ್ | Pratidhvani

C. T. Ravi : ಮೀಸಲಾತಿಯಲ್ಲಿ ಅಂಬೇಡ್ಕರ್ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದು ಕಾಂಗ್ರೆಸ್ | Pratidhvani

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada