• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬೆರಳುಗಳ ಮಧ್ಯೆ ಆಗುವಂತಹ, ಬೆವರು ಗುಳ್ಳೆಗಳಿಗೆ ಈ ಸಿಂಪಲ್ ಮನೆಮದ್ದುಗಳನ್ನು ಬಳಸಿ.!

Rachita by Rachita
February 24, 2025
in Uncategorized, ಜೀವನದ ಶೈಲಿ
0
ಬೆರಳುಗಳ ಮಧ್ಯೆ ಆಗುವಂತಹ, ಬೆವರು ಗುಳ್ಳೆಗಳಿಗೆ ಈ ಸಿಂಪಲ್ ಮನೆಮದ್ದುಗಳನ್ನು ಬಳಸಿ.!
Share on WhatsAppShare on FacebookShare on Telegram

ಬೇಸಿಗೆ ಶುರುವಾಯ್ತು ಅಂದ್ರೆ ಹೆಚ್ಚು ಜನಕ್ಕೆ ಕಾಡುವಂತ ಸಮಸ್ಯೆ ಅಂದ್ರೆ ದೇಹದಲ್ಲಿ ಅದು ಬೆವರಿನ ಚಿಕ್ಕ ಚಿಕ್ಕ ಗುಳ್ಳೆಗಳಾಗುವಂತದ್ದು.ಈ ಗುಳ್ಳೆಗಳು ಆಗುವುದು ಮಾತ್ರವಲ್ಲದೆ ಅದರಿಂದ ತುರಿಕೆಯು ಶುರುವಾಗುತ್ತದೇ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕವೂ ಈ ಸಮಸ್ಯೆ ಎದುರಾಗ್ತಾಯಿದೆ.

ADVERTISEMENT

ಅದು ಕೂಡ ಎಲ್ಲರಿಗೂ ಗೊತ್ತಿರುವ ಹಾಗೆ ಬೇಸಿಗೆಯಲ್ಲಿ ನಾವು ಹೆಚ್ಚು ಬೆವರ್ತಿವಿ ಈ ಬೆವರಿನಿಂದಾಗಿ ನಮ್ಮ ಕೈ ಹಾಗೂ ಕಾಲು ಬೆರುಳುಗಳ ಮಧ್ಯ ಗುಳ್ಳೆಗಳಾಗುತ್ತದೆ. ಅದ್ರಲ್ಲೂ ಶೂಸ್ ಸಾಕ್ಸ್ ಹಾಕಿದ್ರೆ ಗುಳ್ಳೆಗಳು ಹೆಚ್ಚು..ಇನ್ನ ಆ ಗುಳ್ಳೆಗಳು ಒಡೆದರೆ ನೋವು ಕೂಡ ಜಾಸ್ತಿ ಈ ನ್ಯಾಚುರಲ್ ಆಗಿ ನಿವಾರಿಸಿಕೊಳ್ಳಲು ಈ ಮನೆಮದ್ದನ್ನು ಬಳಸಿ.

ಅಲೋವೆರಾ ಜೆಲ್

ಅಲೋವೆರವನ್ನು ಸಾಕಷ್ಟು ಚರ್ಮದ ಸಮಸ್ಯೆಗಳಿಗೆ ಬಳಸಲಾಗುತ್ತದೆ. ಉರಿಯೂತವನ್ನು ಕಡಿಮೆ ಮಾಡಲು ಮತ್ತು ಆ ಗುಳ್ಳೆಗಳ ನೋವನ್ನು ನಿವಾರಣೆ ಮಾಡಲು ಅಲೋವೆರಾ ಜೆಲ್ ಬೆಸ್ಟ್.

ಟೀ ಟ್ರೀ ಆಯಿಲ್

ಒಂದೆರಡು ಹನಿ ಟೀ ಟ್ರೀ ಎಣ್ಣೆಯನ್ನು ತೆಂಗಿನಕಾಯಿ ಅಥವಾ ಆಲಿವ್  ಎಣ್ಣೆಯೊಂದಿಗೆ ಬೆರೆಸಿ ಗುಳ್ಳೆಗೆ ಹಚ್ಚುವುದರಿಂದ ಬ್ಯಾಕ್ಟೀರಿಯಾದ ಬೆಳವಣಿಗೆ ಮತ್ತು ಉರಿಯೂತ ಕಡಿಮೆಯಾಗುತ್ತದೆ.

ವಿನೆಗರ್ ಸೋಕ್

ಒಂದು ಪಾತ್ರೆಯಲ್ಲಿ ನೀರು ಮತ್ತು ಅದಕ್ಕೆ ಬೇಕಾದಷ್ಟು ಬಿಳಿ ವಿನೆಗರ್‌ನ ಬೆರೆಸಿ ನಂತರ ಆ ನೀರಿನಲ್ಲಿ ಬೆರಳನ್ನು ನೆನೆಸಿ ಇದರಿಂದ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಕಡಿಮೆ ಮಾಡಲು ಮತ್ತು ಗುಣಪಡಿಸುವಿಕೆಯನ್ನು ಉತ್ತೇಜಿಸಲು ಸಹಕಾರಿ 

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಒಟ್ಟಿಗೆ ಕುಳಿತು ಚಹಾ ಸವಿದ ವಿಜಯೇಂದ್ರ & ಪ್ರತಾಪ್ ಸಿಂಹ..! ಮರೆಯಾಯ್ತ ಮುನಿಸು..?! 

Next Post

ಗ್ರೇಟರ್ ಬೆಂಗಳೂರು ಬಿಲ್ ತಿದ್ದುಪಡಿ..! ಯುಟಿ ಖಾದರ್ ಭೇಟಿಯಾದ ಜಂಟಿ  ಸದನ ಸಮಿತಿ ! 

Related Posts

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
0

ಮೇಷ ಇಂದು ಕುಟುಂಬದಲ್ಲಿ ಉಲ್ಲಾಸಭರಿತ ವಾತಾವರಣ. ವಿಶ್ರಾಂತಿಯ ದಿನವಾಗಿದ್ದು, ನಿಮ್ಮ ಮನಸ್ಸು ಹಗುರವಾಗುತ್ತದೆ. ಹೊಸ ಆಲೋಚನೆಗಳು ಮೂಡುವ ಸಾಧ್ಯತೆ. ಒತ್ತಡದ ಕೆಲಸಗಳಿಂದ ಇಂದು ವಿರಾಮ ತೆಗೆದುಕೊಳ್ಳಿ. ವೃಷಭ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 4, 2025
Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

December 4, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
Next Post
ಗ್ರೇಟರ್ ಬೆಂಗಳೂರು ಬಿಲ್ ತಿದ್ದುಪಡಿ..! ಯುಟಿ ಖಾದರ್ ಭೇಟಿಯಾದ ಜಂಟಿ  ಸದನ ಸಮಿತಿ ! 

ಗ್ರೇಟರ್ ಬೆಂಗಳೂರು ಬಿಲ್ ತಿದ್ದುಪಡಿ..! ಯುಟಿ ಖಾದರ್ ಭೇಟಿಯಾದ ಜಂಟಿ  ಸದನ ಸಮಿತಿ ! 

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada