• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

32 ವರ್ಷಗಳ ಕುಟುಂಬದ ಹುಡುಕಾಟದಲ್ಲಿ ಮೈಸೂರಿಗೆ ಬಂದ ಸ್ವೀಡನ್ ಮಹಿಳೆ !

Any Mind by Any Mind
February 16, 2024
in Top Story, ಇತರೆ / Others, ಕರ್ನಾಟಕ, ಶೋಧ
0
32 ವರ್ಷಗಳ ಕುಟುಂಬದ ಹುಡುಕಾಟದಲ್ಲಿ ಮೈಸೂರಿಗೆ ಬಂದ ಸ್ವೀಡನ್ ಮಹಿಳೆ !
Share on WhatsAppShare on FacebookShare on Telegram

ಮೈಸೂರು (Mysuru): 32 ವರ್ಷಗಳ ಬಳಿಕ ತನ್ನ ಕುಟುಂಬದ ಹುಡುಕಾಟದಲ್ಲಿ ಸ್ವೀಡನ್ ನಿಂದ (Sweden)ತಾಯ್ನಾಡಿಗೆ ಮರಳಿದ ಯುವತಿ!

ADVERTISEMENT

ಸ್ವೀಡನ್ ನಿವಾಸಿ ಜಾಲಿ ಸ್ಯಾಂಡ್ ಬರ್ಗ್ (Jolly Sandberg)ತನ್ನ ಮೂಲ ಹುಡುಕಿಕೊಂಡು ಮೈಸೂರಿಗೆ (Mysuru) ಮರಳಿರುವ ಮಹಿಳೆ.‌ ಜಾಲಿ ಸ್ಯಾಂಡ್ ಬರ್ಗ್ ಅವರನ್ನು ಎಂಟು ವರ್ಷದ ಬಾಲಕಿಯಾಗಿದ್ದಾಗ 1989 ರಲ್ಲಿ ಬೆಂಗಳೂರಿನ ಆಶ್ರಯ ಚಿಲ್ಡ್ರನ್ ಹೋಂ ನಿಂದ (Ashraya Children Home)
ಆಸ್ಟ್ರಿಯಾದ ಕುಟುಂಬವೊಂದು ದತ್ತು ಪಡೆದುಕೊಂಡಿತ್ತು.‌ ಅನಾಥವಾಗಿದ್ದ ಜಾಲಿ ಸ್ಯಾಂಡ್ ಬರ್ಗ್ ಗೆ ಆಗ ಒಂದು ಕುಟುಂಬ ಸಿಕ್ಕಿತ್ತು. ಅಲ್ಲಿಯೇ ಬೆಳೆದು ದೊಡ್ಡವರಾದ ಅವರು ಇದೀಗ ಅವರು ತಮ್ಮ ಮೂಲ ಕುಟುಂಬದ ಹುಡುಕಾಟದಲ್ಲಿದ್ದಾರೆ.

ಜಾಲಿ ಸ್ಯಾಂಡ್‌ಬರ್ಗ್ (ನೆನಪಿರುವಂತೆ ಮೂಲ ಹೆಸರು ಜಾನು) ಮೂಲತಃ ಮೈಸೂರು ಜಿಲ್ಲೆಯ ಒಂದು ಕುಟುಂಬದಲ್ಲಿ ತಾವು 1985 ರಲ್ಲಿ ಜನಿಸಿದ್ದಾರೆ. ತಾಯಿ ಮಂಡ್ಯ ಬಳಿಯ ಮದ್ದೂರಿನವರಾಗಿದ್ದು, ಮೈಸೂರಿನ ವ್ಯಕ್ತಿಯೋರ್ವರನ್ನು ವಿವಾಹವಾಗಿದ್ದರು. ಈಗ ಮದ್ದೂರಿನ ಮೂಲವನ್ನು ಹುಡುಕಿ ಹೊರಟಾಗ ತನ್ನ ಮದ್ದೂರಿನ ಪ್ರೌಢಶಾಲೆ ಪಕ್ಕದ ಮನೆಯಲ್ಲಿದ್ದ ಜಯಮ್ಮ ಎಂಬವವರು ಜಾಲಿ ಅವರನ್ನು ಸಂಸ್ಥೆಗೆ ನೀಡಿದ್ದರೆಂಬುದು ತಿಳಿದು ಬಂದಿದೆ. ಆದರೆ ಆಕೆಗೆ ತನ್ನನ್ನು ನೀಡಿದವರು ಯಾರು ಎಂಬುದನ್ನು ತಿಳಿಯಲು ಹೋದರೆ ಆಕೆ ಈ ಹಿಂದೆಯೇ ಅಸುನೀಗಿದ್ದಾರೆ.

ಜಾಲಿ ಅವರ ತಾಯಿಯ ಹೆಸರು ವಸಂತಮ್ಮ. ತಂದೆ ಆತ್ಮಹತ್ಯೆ ಮಾಡಿಕೊಂಡ ಕಾರಣ ಆಕೆ ಕಷ್ಟದ ಜೀವನ ಸಾಗಿಸುತ್ತಿದ್ದರು. ಹೀಗಾಗಿ ತನ್ನ ಅಜ್ಜಿ ಪರಿಚಿತರಾದ ಜಯಮ್ಮ ಎಂಬುವವರಿಗೆ ತನ್ನನ್ನು ನೀಡಿದ್ದರು. ಹೀಗಾಗಿ ಆಕೆ ತನ್ನನ್ನು ಬೆಂಗಳೂರಿನ ಮೇರಿ ಕಾನ್ವೆಂಟ್‌ಗೆ ಕರೆತಂದಾಗ ಅಲ್ಲಿಂದ ಆಶ್ರಯ ಚಿಲ್ಡ್ರನ್ ಹೋಂಗೆ ಸ್ಥಳಾಂತರಿಸಲಾಯಿತು ಎಂಬ ಮಾಹಿತಿ ದೊರೆತಿದೆ. ಈಗ ತನಗೆ ತಿಳಿದ ಯಾರೂ ಸಹ ಬದುಕಿಲ್ಲ. ತನಗೆ ಸಹೋದರರು, ಸಹೋದರಿಯರು ಇರಬಹುದಾಗಿದ್ದು, ಅವರ ಹುಡುಕಾಟದಲ್ಲಿರುವುದಾಗಿ ತಿಳಿಸಿದ್ದಾರೆ.

ಅಂಜಲಿ ಪವಾರ್ ಹಾಗೂ ಎಡಿನ್ ಅವರು ಜಾಲಿ‌ ಅವರಿಗೆ ನೆರವಾಗುತ್ತಿದ್ದು, ಆದಷ್ಟು ಬೇಗ ಜಾಲಿ ಅವರು ಅವರ ಕುಟುಂಬ ಸೇರಲಿ ಎಂದು ಆಶಿಸೋಣ.

#mysuru #backtomysuru #adopted #findroots #karnataka

Previous Post

ಬಜೆಟ್ ಅಶಾದಾಯಕವಾಗಿರಲಿದೆ: ಡಿ.ಕೆ.ಶಿವಕುಮಾರ್

Next Post

ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ

Related Posts

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
0

ಮಂಗಳೂರು: ಸಿಎಂ ಕುರ್ಚಿ ಶೀತಲ ಸಮರ ತಣ್ಣಾಗಾದ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. https://youtu.be/PjXUceVE5EA?si=HxHDwURNWy9RRqqQ ಇಂದು ಉಳ್ಳಾಲದಲ್ಲಿ ನಡೆದ...

Read moreDetails
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
Next Post
ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ

ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ

Please login to join discussion

Recent News

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada