• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಟಿ-20 ವಿಶ್ವಕಪ್‌: ಇಂದು ಕಿವೀಸ್‌ vs ಅಫ್ಘಾನಿಸ್ತಾನ; ಭಾರತದ ಸೆಮೀಸ್‌ ಭವಿಷ್ಯ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
November 7, 2021
in ವಿದೇಶ
0
ಟಿ-20 ವಿಶ್ವಕಪ್‌: ಇಂದು ಕಿವೀಸ್‌ vs ಅಫ್ಘಾನಿಸ್ತಾನ; ಭಾರತದ ಸೆಮೀಸ್‌ ಭವಿಷ್ಯ ನಿರ್ಧಾರ
Share on WhatsAppShare on FacebookShare on Telegram

ಟಿ-20 ವಿಶ್ವಕಪ್‌ನಲ್ಲಿ ಇಂದು ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ ಏಕೆಂದರೆ ಇಂದು ಕಿವೀಸ್‌ ಮತ್ತು ಅಫ್ಘಾನಿಸ್ತಾನದ ವಿರದ್ದ ಅಬುಧಾಬಿಯಲ್ಲಿ ಉಭಯ ದೇಶಗಳ ನಡುವೆ ಪಂದ್ಯ ನಡೆಯಲಿದ್ದು ಭಾರತದ ಸೆಮಿ ಫೈನಲ್‌ ಹಾದಿಯನ್ನ ಈ ಎರಡು ತಂಡಗಳು ನಿರ್ಧರಿಸಲಿವೆ.

ADVERTISEMENT

ಇಂದು ನಡೆಯುವ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ದ ನ್ಯೂಜಿಲೆಂಡ್‌ ಗೆದ್ದರೆ ಅಂಕಪಟ್ಟಿಯಲ್ಲಿ 8 ಅಂಕಗಳೊಂದಿಗೆ 2 ಸ್ಥಾನಕ್ಕೇರಿ ಸೆಮಿಫೈನಲ್‌ ಪ್ರವೇಶಿಸಲಿದೆ. ಆದರೆ, ಭಾರತದ ಪಾಲಿನ ಮಹತ್ವದ ಪಂದ್ಯದಲ್ಲಿ ಕಿವೀಸ್‌ ಅಫ್ಗಾನಿಸ್ತಾನದ ವಿರುದ್ದ ಸೋಲೊಪ್ಪಿಕೊಂಡರೆ ಭಾರತ, ಅಫ್ಗಾನಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡಗಳು ತಲಾ 6 ಅಂಕಗಳನ್ನು ಪಡೆದುಕೊಳ್ಳತ್ತವೆ. ರನ್‌ರೇಟ್‌ ಆಧಾರದ ಮೇಲೆ ಸೆಮಿಫೈನಲ್‌ ಪ್ರವೇಶಿಸುವ ತಂಡವನ್ನ ಆಯ್ಕೆ ಮಾಡಲಾಗುತ್ತದೆ. ಸದ್ಯದ ಮಟ್ಟಿಗೆ ಮೂರು ತಂಡಗಳ ನೆಟ್‌ ರನ್‌ ರೇಟ್‌ ನೋಡಿದರೆ ಭಾರತದ ರನ್‌ರೇಟ್‌ ಅತ್ಯುತ್ತಮವಾಗಿದೆ.

ಹೀಗಾಗಿ ಇಡೀ ಭಾರತ ದೇಶದ ಕ್ರಿಕೆಟ್‌ ಅಭಿಮಾನಿಗಳು ಅಫ್ಘಾನಿಸ್ತಾನದ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಈಗಾಗಲೇ ಸೂಪರ್‌ 12ನಲ್ಲಿ ಅಫ್ಘನರು 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ. ಇದೀಗ ಅಫ್ಗಾನಿಸ್ತಾನದವರು ನ್ಯೂಜಿಲೆಂಡ್‌ ರವರಿಗೆ ಪಂದ್ಯದಲ್ಲಿ ಮಣ್ಣು ಮುಕ್ಕಿಸಿದ್ದರೆ ಭಾರತದ ಸೆಮೀಸ್‌ ಆಸೆ ಜೀವಂತವಾಗಿರಲಿದೆ.

ಮತ್ತೊಂದೆಡೆ ನ್ಯೂಜಿಲೆಂಡ್‌ ತಂಡವು ಆತ್ಮ ವಿಶ್ವಾಸದಲ್ಲಿದೆ. ಮೊದಲ ಪಂದ್ಯ ಪಾಕಿಸ್ತಾನದ ವಿರುದ್ದ ಸೋತ ನಂತರ ಹ್ಯಾಟ್ರಿಕ್‌ ಜಯ ಸಾಧಿಸಿರುವ ನ್ಯೂಜಿಲೆಂಡ್‌ ತಂಡವು ಇಂದಿನ ಪಂದ್ಯವನ್ನ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನ ಮುಂದುವರೆಸಲು ಯೋಚಿಸಿದೆ.

ಟಿ-20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್‌ ತಂಡವು ಅಫ್ಘಾನಿಸ್ತಾನ ತಂಡವನ್ನು ಮೊದಲ ಬಾರಿಗೆ ಮುಖ ಮುಖಿಯಾಗಿತ್ತಿವೆ. ಈ ಹಿಂದೆ ಉಭಯ ತಂಡಗಳು ಏಕದಿನ ವಿಶ್ವಕಪ್‌ನಲ್ಲಿ 2 ಭಾರಿ ಮುಖಮುಖಿಯಾಗಿದ್ದವು. ಏರಡರಲ್ಲು ಅಫ್ಘಾನಿಸ್ತಾನ ಸೋತ್ತಿತು.

Tags: Afghanistancwc2021Indianewzealandt20Worldcup
Previous Post

ಟಿವಿ ವೀಕ್ಷಕರಿಗೆ ಬಿಗ್ ಶಾಕ್ : ಶೀಘ್ರವೇ ಶೇ. 50ರಷ್ಟು ಟಿವಿ ವೀಕ್ಷಣಾ ವೆಚ್ಚ ಹೆಚ್ಚಳ!

Next Post

ಕಾನೂನುಬಾಹಿರ ಚಟುವಟಿಕೆಯಡಿ 102 ಕೋಮುವಾದಿಗಳ ವಿರುದ್ಧ ಕೇಸ್ ದಾಖಲು!

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಕಾನೂನುಬಾಹಿರ ಚಟುವಟಿಕೆಯಡಿ 102 ಕೋಮುವಾದಿಗಳ ವಿರುದ್ಧ ಕೇಸ್ ದಾಖಲು!

ಕಾನೂನುಬಾಹಿರ ಚಟುವಟಿಕೆಯಡಿ 102 ಕೋಮುವಾದಿಗಳ ವಿರುದ್ಧ ಕೇಸ್ ದಾಖಲು!

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada