• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಬ್ಲೀಗಿ ಜಮಾತ್‌ ಪ್ರಕರಣ: ಕೋಮುದ್ವೇಷ ಪ್ರಚೋದಿಸಿದ ನ್ಯೂಸ್ 18 ಕನ್ನಡ, ಸುವರ್ಣ ನ್ಯೂಸ್‌‌ಗೆ ದಂಡ

Any Mind by Any Mind
June 18, 2021
in ದೇಶ
0
ತಬ್ಲೀಗಿ ಜಮಾತ್‌ ಪ್ರಕರಣ: ಕೋಮುದ್ವೇಷ ಪ್ರಚೋದಿಸಿದ ನ್ಯೂಸ್ 18 ಕನ್ನಡ, ಸುವರ್ಣ ನ್ಯೂಸ್‌‌ಗೆ ದಂಡ
Share on WhatsAppShare on FacebookShare on Telegram

ಮಾರ್ಚ್ 2020ರ ತಬ್ಲಿಘಿ ಜಮಾಅತ್ ಗುರಿಯಾಗಿಸಿಕೊಂಡು ವರದಿ ಮಾಡಿದ್ದಕ್ಕಾಗಿ ಕನ್ನಡ ನ್ಯೂಸ್ ಚಾನೆಲ್ ಆದ ಸುವರ್ಣ ನ್ಯೂಸ್‌ ಕನ್ನಡ, ನ್ಯೂಸ್18 ಸೇರಿದಂತೆ ಇನ್ನೂ ಒಂದು ಇಂಗ್ಲಿಷ್ ಮಾಧ್ಯಮಕ್ಕೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ದಂಡವನ್ನು ವಿಧಿಸಿದೆ.

ADVERTISEMENT

ಮಾರ್ಚ್ 30 2020ರಂದು ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಲವಾರು ಜನರು ತಬ್ಲೀಘಿ ಜಮಾಅತ್ ಎಂಬ ಮುಸ್ಲಿಂ ಸಂಘಟನೆಯಿಂದ ಬಂದವರು, ಇವರಿಂದಲೇ ಭಾರತದಲ್ಲಿ ಕರೋನ ಹರಡುವಿಕೆಯಾಗಿರೋದು ಎಂಬ ಸಂಪೂರ್ಣ ಆಪಾದನೆಗಳನ್ನು ಮಾಧ್ಯಮಗಳು ತಬ್ಲಿಘಿ ಜಮಾಆತ್ ಮೇಲೆ ಹಾಕಲಾಗಿತ್ತು.

ಮಾರ್ಚ್ 13 ಮತ್ತು 24 ರ ನಡುವೆ ಕನಿಷ್ಠ 16,500 ಜನರು ನಿಜಾಮುದ್ದೀನ್‌ನಲ್ಲಿರುವ ತಬ್ಲಿಘಿ ಜಮಾಅತ್‌ನ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು. ಇದು ಕರೋನ ಹರಡಲು ಮುಸ್ಲಿಂ ಸಮುದಾಯದ ಮೇಲೆ ಆರೋಪ ಹೊರಿಸಲು ಮತ್ತು ವಿವಿಧ ಸುದ್ದಿ ವರದಿಗಳಿಗೆ ಕಾರಣವಾಯಿತು.

ನ್ಯೂಸ್ 18 ಕನ್ನಡಕ್ಕೆ ಸಂಬಂಧಿಸಿದಂತೆ, ತಬ್ಲಿಘಿ ಜಮಾಆತ್ ಕುರಿತು ಕೆಲ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ವಿಧಾನವು ಹೆಚ್ಚು ಆಕ್ಷೇಪಾರ್ಹ ಮತ್ತು ಆಧಾರ ರಹಿತ ಎಂದು NBSA ತೀರ್ಪು ನೀಡಿತು.

ಏಪ್ರಿಲ್ 1 2020 ರಂದು ‘ದೆಹಲಿಯ ನಿಜಾಮುದ್ದೀನ್ ಮಾರ್ಕಾಜ್ ಕೊರೋನ ವೈರಸ್ ಅನ್ನು ಹೇಗೆ ರಾಷ್ಟ್ರಕ್ಕೆ ಹರಡಿದೆ’? ಮತ್ತು ‘ಕರ್ನಾಟಕದಿಂದ ದೆಹಲಿಯ ಜಮಾಅತ್ ಸಭೆಗೆ ಎಷ್ಟು ಮಂದಿ ಹೋಗಿದ್ದಾರೆ’? ಎಂಬ ಶೀರ್ಷಿಕೆಯಡಿಯಲ್ಲಿ ಪ್ರಸಾರವಾದ ನಂತರ ಹಲವು ಆಕ್ಷೇಪಣೆ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣಾವಾಯಿತು.

“ಈ ಕಾರ್ಯಕ್ರಮವು ಸಂಪೂರ್ಣ ಪೂರ್ವಗ್ರಹ ಪೀಡಿತವಾಗಿದ್ದು, ಭಾಷೆ ಹಿಡಿತ, ವಸ್ತುನಿಷ್ಠ ಇಲ್ಲದ, ಧಾರ್ಮಿಕ ಭಾವನೆಗಳಿಗೆ ಅಗೌರವ ತರುವಂತದ್ದು, ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಮತ್ತು ಪ್ರಚೋದಿಸುವ ಗುರಿಯನ್ನು ಹೊಂದಿದೆ”ಎಂದು ಎನ್‌ಬಿಎಸ್‌ಎ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಒಂದು ಲಕ್ಷ ರುಪಾಯಿ ದಂಡ ಮತ್ತು ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಪ್ರಸಾರಕರನ್ನು ಕೇಳಿದೆ.

ಸುವರ್ಣ ನ್ಯೂಸ್‌ಗೆ ಸಂಬಂಧಿಸಿದಂತೆ, ಮಾರ್ಚ್ 31, 2020 ಮತ್ತು ಏಪ್ರಿಲ್ 4, 2020 ರ ನಡುವೆ ಪ್ರಸಾರವಾದ ಆರು ಕಾರ್ಯಕ್ರಮಗಳು ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆ ಕೊರತೆ ಇದ್ದು ಮತ್ತು ನಿರ್ದಿಷ್ಟ ಧರ್ಮದ ವಿರುದ್ಧ ಪೂರ್ವಾಗ್ರಹ ಪೀಡಿತವಾಗಿದೆ ಎಂದು NBSA ಹೇಳಿದೆ. ಪ್ರಸಾರ ಮಾನದಂಡ ಉಲ್ಲಂಘನೆ ಮಾಡಿದ ಸುವರ್ಣ ನ್ಯೂಸ್‌ ಕನ್ನಡಕ್ಕೆ 50 ಸಾವಿರ ದಂಡವನ್ನು ವಿಧಿಸಿರುವ NBSA, ಸಮಾಜಿಕ ಜಾಲತಾಣದಲ್ಲಿನ ವಿಡಿಯೊಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.

ಏಪ್ರಿಲ್ 2, 2020 ರಂದು ಟೈಮ್ಸ್‌ ನೌ ಚಾನೆಲ್‌ನಲ್ಲಿ ಪ್ರಸಾರವಾದ, “ತಬ್ಲೀಘಿ ಜಮಾಅತ್ ಉದ್ದೇಶಪೂರ್ವಕವಾಗಿ ಭಾರತವನ್ನು ಹಾಳುಮಾಡುತ್ತಿದೆಯೇ?” ಎಂಬ ಪ್ಯಾನೆಲ್‌ ಚರ್ಚೆಯ ವಿರುದ್ಧದ ದೂರಿನ ಮೇರೆಗೆ, “ಸಮುದಾಯಗಳ ನಡುವೆ ಕೋಮು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಸೂಕ್ಷ್ಮ ವಿಷಯದ ಬಗ್ಗೆ ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡಿದೆ” ಎಂದು NBSA ಯು ಚಾನೆಲ್‌ಗೆ ಖಂಡನೆಯನ್ನು ಹೊರಡಿಸಿದೆ.

NBSA ಗೆ ಬೆಂಗಳೂರು ಮೂಲದ campaign against hate speech ದೂರು ಸಲ್ಲಿಸಿತ್ತು. ಈ ಪ್ರಕರಣವನ್ನು ಕೈಗೆತ್ತಿಕೊಂಡ NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ಈ ತೀರ್ಪನ್ನು ಪ್ರಕಟಿಸಿದ್ದಾರೆ.

Previous Post

ಟೆಸ್ಟ್ ಕ್ರಿಕೆಟ್ ನ ಚಾಂಪಿಯನ್‌ ಗಾಗಿ ಕ್ಷಣಗಣನೆ ಆರಂಭ

Next Post

ಭಾಷಾ ವಿಷಯಗಳಿಗೆ ಮಿತಿ ಹೇರಿದರೆ ರಾಮಾಯಣ, ಮಹಾಭಾರತ ಕಲಿಯುವುದು ಹೇಗೆ? ಹೊಸ ಶಿಕ್ಷಣ ನೀತಿಯ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಭಾಷಾ ವಿಷಯಗಳಿಗೆ ಮಿತಿ ಹೇರಿದರೆ ರಾಮಾಯಣ, ಮಹಾಭಾರತ ಕಲಿಯುವುದು ಹೇಗೆ? ಹೊಸ ಶಿಕ್ಷಣ ನೀತಿಯ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಭಾಷಾ ವಿಷಯಗಳಿಗೆ ಮಿತಿ ಹೇರಿದರೆ ರಾಮಾಯಣ, ಮಹಾಭಾರತ ಕಲಿಯುವುದು ಹೇಗೆ? ಹೊಸ ಶಿಕ್ಷಣ ನೀತಿಯ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada