Tag: ಭಾರತ

ಭಾರತದ ಔಷಧ ನೀತಿಗೆ ಮಾನವ ಹಕ್ಕುಗಳ ಸ್ಪರ್ಶ ‌ನೀಡುವ ಅಗತ್ಯತೆ ಹಿಂದೆದಿಂಗಿತಲೂ ಏಕೆ ಹೆಚ್ಚಿದೆ?

ಇಡೀ ಶಿಫಾರಸ್ಸನಲ್ಲಿ ಭಾರತದ ಡ್ರಗ್ ನೀತಿಯಲ್ಲಿ‌ ಆಗ ಬೇಕಿರುವ ಅಮೂಲಾಗ್ರ ಬದಲಾವಣೆಯನ್ನು ಸಮಗ್ರವಾಗಿ ಚರ್ಚಿಸಲಾಗಿದೆ. ಸಂಸದರು ಇದನ್ನು ಸಿದ್ಧಪಡಿಸಲು ತಮ್ಮ LAMP ಫೆಲೋ ಎವಿಟಾ ರೋಡ್ರಿಗಸ್ ಅವರ ...

Read moreDetails

ಫೆಬ್ರವರಿ ತಿಂಗಳು ಭಾರತದಲ್ಲಿ 5 ಲಕ್ಷ ಕರೋನ ಕೇಸ್ : ಯುಎಸ್ ಆರೋಗ್ಯ ತಜ್ಞ

ಕರೋನಾ ಮತ್ತು ರೂಪಾಂತರಿ ಓಮಿಕ್ರಾನ್‌ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಭಾರಿ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಕುರಿತು ಚಿಂತೆಯಲ್ಲಿರು ಸಮಸಯದಲ್ಲೇ ಖ್ಯಾತ ತಜ್ಞರೊಬ್ಬರು ಆಘಾತಕಾರಿ ಮಾಹಿತಿ ...

Read moreDetails

ಕಳೆದೆರಡು ವರ್ಷಗಳಲ್ಲಿ ಹಾರ್ಟ್ ಅಟ್ಯಾಕ್ ಆಗಿ ತೀರಿಕೊಂಡವರೆಷ್ಟು ಮಂದಿ?

ಈ ಹಿಂದೆ ಹೃದಯದ ರಕ್ತನಾಳಗಳಲ್ಲಿ ಯಾವುದೇ ತೊಂದರೆಯ ಹಿನ್ನೆಲೆ ಇಲ್ಲದ, 20-45ವರ್ಷಗಳ ನಡುವಿನ ಪೀಕ್ ಉತ್ಪಾದಕ ಪ್ರಾಯವರ್ಗದ, ದೈಹಿಕವಾಗಿ ಸದೃಢರೂ-ಚಟುವಟಿಕೆ ಭರಿತರೂ ಆಗಿರುವ ಎಷ್ಟು ಮಂದಿ ನಿಮ್ಮ ...

Read moreDetails

ಎತ್ತ ಸಾಗುತ್ತಿದೆ ಭಾರತ? : ಹಿಂದುತ್ವ ವಾದಿಗಳಿಂದ ಕ್ರೈಸ್ತರ ಮೇಲೆ ದಾಳಿ, 2021ರಲ್ಲಿ 39 ಪ್ರಕರಣ

ಈ ಬಾರಿಯ ಕ್ರಿಸ್‌ಮಸ್‌ ಅಲ್ಲಲ್ಲಿ ಕ್ರೈಸ್ತರ ಮೇಲಿನ ವಿನಾಕಾರಣ ದಾಳಿಗೆ ಸುದ್ದಿಯಾಯಿತು. ಕರ್ನಾಟಕದಲ್ಲೂ ಚರ್ಚ್ ಮೇಲೆ ದಾಳಿಗಳಾದವು. ಪಿಯುಸಿಎಲ್ ಅಧ್ಯಯನಾ ವರದಿಯ ಪ್ರಕಾರ 2021ರಲ್ಲಿ ಕರ್ನಾಟಕದಾದ್ಯಂತ ಕ್ರೈಸ್ತರ ...

Read moreDetails

ಜಾತಿ – ಮತದ ನೆಲೆಗಳು ಶತಮಾನಗಳಷ್ಟು ಹಿಂದಕ್ಕೆ ಚಲಿಸುತ್ತಲೇ ತಮ್ಮ ಮೂಲ ಸ್ಥಿತಿ ತಲುಪುತ್ತಿವೆ! :  ಭಾಗ – ೨

ಈ ಬೆಳವಣಿಗೆಯನ್ನು ಭಾರತದ ಬಹುತ್ವ ಮತ್ತು ಬಹುಸಾಂಸ್ಕೃತಿಕ ನೆಲೆಯಲ್ಲಿ ಎದುರಿಸಬೇಕಾಗಿದ್ದ ಸಂದರ್ಭದಲ್ಲಿ, ಈ ಬಹುಸಂಸ್ಕೃತಿಯನ್ನು ಪ್ರತಿನಿಧಿಸುವ ಶೋಷಿತ ಸಮುದಾಯಗಳು, ತಳಸಮುದಾಯಗಳು ಬಹುಮಟ್ಟಿಗೆ ನಿರ್ಲಿಪ್ತವಾಗಿದ್ದವು. ಅಥವಾ ತಮ್ಮದೇ ಆದ ...

Read moreDetails

ಒಂದೇ ವರ್ಷದಲ್ಲಿ 126 ಹುಲಿಗಳ ಸಾವು : ದಶಕದಲ್ಲೇ ಅಧಿಕ ಎನ್ನುತ್ತಿವೆ ಸರ್ಕಾರಿ ಅಂಕಿ ಅಂಶ!

ಹುಲಿ ಸಂರಕ್ಷಣಾ ಪ್ರಾಧಿಕಾರ ಇಂದು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2021ರಲ್ಲಿ 126 ಹುಲಿಗಳು ಸಾವನಪ್ಪಿವೆ ಎಂದು ತಿಳಿಸಿದೆ. ಈ ಹಿಂದೆ 2016ರಲ್ಲಿ 121 ಹುಲಿಗಳು ...

Read moreDetails

ಭಾರತದ ರಾಷ್ಟ್ರೀಯ ಆದಾಯ : ಶೇ.10 ರಷ್ಟು ಶ್ರೀಮಂತರ ಬಳಿಯಿದೆ ಶೇ.57 ರಷ್ಟು ವರಮಾನ, ಬಡವರು ಲೆಕ್ಕಕ್ಕೇ ಇಲ್ಲ!

ಭಾರತದಲ್ಲಿ ಉಳ್ಳವರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಲೇ ಇದೆ ಎಂಬುದನ್ನು ವಿಶ್ವ ಅಸಮಾನತೆ ವರದಿ-2022 ತೋರಿಸಿದೆ. ಭಾರತದ ರಾಷ್ಟ್ರೀಯ ಆದಾಯದಲ್ಲಿ ಶೇ.10 ರಷ್ಟು ಶ್ರೀಮಂತರು ಶೇ.57 ...

Read moreDetails

ಬಡ್ಡಿದರ ಏಕಾಏಕಿ ಏರಿಸಬೇಡಿ ಎಂದ ರಘುರಾಮ್ ರಾಜನ್

ಕರೋನ ಸಂಕಷ್ಟದಿಂದ ಆರ್ಥಿಕತೆಯನ್ನು ಪಾರುಮಾಡಲು ಬಡ್ಡಿದರವನ್ನು ತಗ್ಗಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ಸೇರಿದಂತೆ ಜಾಗತಿಕ ಕೇಂದ್ರೀಯ ಬ್ಯಾಂಕುಗಳು ತ್ವರಿತವಾಗಿ ಬಡ್ಡಿದರವನ್ನು ಹೆಚ್ಚಿಸುವುದರ ವಿರುದ್ಧ ಆರ್ಬಿಐ ಮಾಜಿ ಗವರ್ನರ್ ...

Read moreDetails

ಭಾರತದ ಕೊವ್ಯಾಕ್ಸಿನ್ ಲಸಿಕೆ, ತುರ್ತು ಬಳಕೆಗೆ WHO ಅನುಮೋದನೆ

ಭಾರತ್ ಬಯೋಟೆಕ್ (Bharath biotech) ಸಂಸ್ಥೆಯು ಉತ್ಪಾದಿಸಿರುವ ಕೊವ್ಯಾಕ್ಸಿನ್ (covaccine) ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಬುಧವಾರ ಅನುಮೋದನೆ ನೀಡಿದೆ. ತಾಂತ್ರಿಕ ಸಲಹಾ ...

Read moreDetails

ತಾಲಿಬಾನ್ ಭಾರತದತ್ತ ಬಂದರೆ ನಾವು ವೈಮಾನಿಕ ದಾಳಿ ನಡೆಸಲು ಸಿದ್ದ: ಯೋಗಿ ಆದಿತ್ಯನಾಥ

ತಾಲಿಬಾನ್ ಉಗ್ರ ಸಂಘಟನೆಯಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಎರಡು ದೇಶಗಳು ವಿಚಲಿತವಾದಂತೆ ಕಾಣುತ್ತಿವೆ. ತಾಲಿಬಾನ್ ಏನಾದರು ಭಾರತದತ್ತ ಸಾಗಿದರೆ ನಾವು ವೈಮಾನಿಕ ದಾಳಿ ನಡೆಸಲು ಸಿದ್ದವಾಗಿದ್ದೇವೆ ಎಂದು ...

Read moreDetails

ಧರ್ಮದ ಆಧಾರದ ಮೇಲೆ ದಾಳಿ ಮಾಡುವವರು ಪುಕ್ಕಲರು : ಶಮಿ ಟ್ರೋಲ್ ವಿರುದ್ಧ ಕೊಹ್ಲಿ ಹೇಳಿಕೆ

ಟಿ-20 ಕ್ರಿಕೆಟ್‌ ವಿಶ್ವಕಪ್‌ ಸರಣಿಯಲ್ಲಿ  ಪಾಕಿಸ್ತಾನದೆದುರು ಭಾರತ ಸೋತ ಬಳಿಕ ತಂಡದ ಆಟಗಾರ ಶಮಿ ವಿರುದ್ಧ ನಿಂದನಾತ್ಮಕ ಟೀಕೆಗಳ ಕುರಿತಂತೆ ತಂಡದ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಆಕ್ರೋಶ ...

Read moreDetails

ಗಡಿ ಪ್ರದೇಶ ಅತಿಕ್ರಮಣಕ್ಕೆ ಮುಂದಾದ ಚೀನಾ; ಕಣ್ಗಾವಲು ಹೆಚ್ಚಿಸಿದ ಭಾರತದಿಂದ ಹೆರಾನ್ ಡ್ರೋಣ್ ಅಳವಡಿಕೆ

ಚೀನಾ ದೇಶ ಕೆಲವಾರು ತಿಂಗಳುಗಳಿಂದಲೂ ಲಡಾಖ್ ಗಡಿಭಾಗದಲ್ಲಿ ಪ್ರಮುಖ ಸ್ಥಳಗಳನ್ನ ಅತಿಕ್ರಮಿಸಿಕೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಹಿಂದಿನಿಂದಲೂ ಭಾರತೀಯ ಸೈನಿಕರು ತೀವ್ರ ಪ್ರತಿರೋಧ ಒಡ್ಡುತ್ತಲೇ ಇದ್ದಾರೆ. ...

Read moreDetails

ಐತಿಹಾಸಿಕ ಮೈಲುಗಲ್ಲಿನ ಸಾಧಿಸಿದ ಭಾರತ, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ; ಕೆಂಪುಕೋಟೆಯಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜ ಪ್ರದರ್ಶನ!

ಜಗತ್ತಿನಲ್ಲಿಯೇ 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಿರುವ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾದೆ. ಜಗತ್ತಿನ ಅತಿ ದೊಡ್ಡ ಲಸಿಕೀಕರಣ ಕಾರ್ಯಕ್ರಮವಾಗಿರುವ ಭಾರತದ ಈ ...

Read moreDetails

ಕೋವಿಡ್ ಸಾಂಕ್ರಾಮಿಕದ ನಡುವೆ ಸರಕಾರಿ ಶಾಲೆಗಳಲ್ಲಿ ದೇಶಾದ್ಯಂತ ದಾಖಲಾತಿ ಹೆಚ್ಚಳ

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಹಣಕಾಸಿನ ಸಮಸ್ಯೆಗಳನ್ನು ಎದುರಿಸಿದ ಹಲವಾರು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಖಾಸಗಿ ಶಾಲೆಗಳ ದುಬಾರಿ ...

Read moreDetails

ವಿದ್ಯುತ್ ಬಿಕ್ಕಟ್ಟಿನ ಅಂಚಿನಲ್ಲಿದೆ ದೇಶ – ಕರ್ನಾಟದಲ್ಲೂ ಕಲ್ಲಿದ್ದಲ ಭಾರಿ ಕೊರತೆ!

ದೇಶಾದ್ಯಂತ ಕಲ್ಲಿದ್ದಲಿಗೆ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ರಾಜ್ಯದಲ್ಲೂ ಶಾಖೋತ್ಪನ್ನ ವಿದ್ಯುತ್‌ ಘಟಕಗಳಿಗೆ ಕಲ್ಲಿದ್ದಲಿನ ತೀವ್ರ ಕೊರತೆ ಉಂಟಾಗಿದೆ. ಪರಿಣಾಮ ವಿದ್ಯುತ್‌ ಉತ್ಪಾದನೆ ಶೇ.70ರಷ್ಟುಕುಸಿದಿದ್ದು, ಕೊರತೆ ಇದೇ ರೀತಿ ...

Read moreDetails

ಮುಂದುವರೆದ ಸಾರಿಗೆ ನೌಕರರ ಗೋಳು: ಸಂಬಳವಿಲ್ಲದೆ ಪರದಾಡುತ್ತಿರುವ ಸಾರಿಗೆ ಕಾರ್ಮಿಕರು.!!

ಕೊರೋನಾ ಲಾಕ್ಡೌನ್ ನಿಂದಾಗಿ  ರಾಜ್ಯ ಸಾರಿಗೆ ನಿಗಮಗಳು ಮಕಾಡೆ ಮಲಗಿವೆ. ಸದ್ಯ ಅನ್ ಲಾಕ್ ಆಗಿ ಸಂಪೂರ್ಣ ಬಸ್ ಸಂಚಾರ ಆರಂಭವಾದರೂ ನೌಕರರಿಗೆ ಸಂಬಳವನ್ನೂ ಕೊಡಲಾರದ ಸ್ಥಿತಿಗೆ  ...

Read moreDetails

ಭಾರತದಲ್ಲಿ ಸತತ ಮೂರನೇ ಬಾರಿ ಸಪ್ಟೆಂಬರ್‌ನಲ್ಲಿ ನಿಗದಿಗಿಂತ ಹೆಚ್ಚು ಮಳೆ!

ಭಾರತದ ಸುಮಾರು 75% ಮಳೆಗೆ ಕಾರಣವಾಗುವ ಮುಂಗಾರು ಸಾಮಾನ್ಯವಾಗಿ ಕೇರಳದ ಮೂಲಕ ಜೂನ್‌ನಲ್ಲಿ ಭಾರತಕ್ಕೆ ಪ್ರವೇಶಿಸಿ, ಜುಲೈಯಲ್ಲಿ ಇಡೀ ಭಾರತದಾದ್ಯಂತ ಹರಡಿ ಸಪ್ಟೆಂಬರ್‌ನಲ್ಲಿ ಅಂತ್ಯವಾಗುತ್ತದೆ. ಆದರೆ ಸತತವಾಗಿ ...

Read moreDetails

ಯುವ ರಾಜಕಾರಣದ ಆಶಯಗಳೂ ರಾಜಕೀಯ ವಾಸ್ತವಗಳೂ

ಭಾರತದ ರಾಜಕಾರಣದಲ್ಲಿ ಯುವ ಶಕ್ತಿಯ ಅನಿವಾರ್ಯತೆ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಸ್ವಾತಂತ್ರ್ಯಾನಂತರದಲ್ಲಿ ಎರಡು ಪೀಳಿಗೆಗಳ ಅಧಿಕಾರ ರಾಜಕಾರಣದ ಸಾಫಲ್ಯ ವೈಫಲ್ಯಗಳನ್ನು ಸಹಿಸಿಕೊಂಡೇ ಬಂದಿರುವ ಭಾರತದ ನವ ...

Read moreDetails

ಭಾರತೀಯ ರಣಹದ್ದು ಗಜೇಂದ್ರಗಡ ಬೆಟ್ಟ ವಲಯ ಪ್ರದೇಶದಲ್ಲಿ ಮತ್ತೆ ಗೋಚರ!

ಅಕ್ಷಿಪಿಟ್ರಿಡೆ ಕುಟುಂಬಕ್ಕೆ ಸೇರಿದ ಅಳಿವಿನಂಚಿನಲ್ಲಿರು ವಿರಳಜಾತಿಯ ರಣಹದ್ದು (ವೈಜ್ಞಾನಿಕ ಹೆಸರು: ಜಿಪ್ಸ ಇಂಡಿಕಸ್, ಸಾಮಾನ್ಯ ಹೆಸರು: ಇಂಡಿಯನ್ ವಲ್ಚರ್ ಅಥವಾ ಇಂಡಿಯನ್ ಲಾಂಗ್ ಬಿಲ್‍ಡ ವಲ್ಚರ್) ಗಜೇಂದ್ರಗಡ ಬೆಟ್ಟವಲಯದಲ್ಲಿ ಪತ್ತೆಯಾಗಿದ್ದು ಪಕ್ಷಿಪ್ರೇಮಿಗಳಲ್ಲಿ ಸಂತಸತಂದಿದೆ. ಇದು ಭಾರತ, ನೇಪಾಳ ಪಾಕಿಸ್ತಾನ ಮೂಲದ ರಣಹದ್ದಾಗಿದೆ. ರಣಹದ್ದು! ಈ ಹೆಸರು ಕೇಳಿದರೇ ಸಾಮಾನ್ಯವಾಗಿ ಭಯಪಡುತ್ತಾರೆ..6.5 ಯಿಂದ 7.8 ಫೂಟ್ ಗಾತ್ರಹೊಂದಿದ್ದು ಆಯಾಸ ವಿಲ್ಲದೆ ಹಾರಾಟ ನಡೆಸುತ್ತವೆ. ರೆಕ್ಕೆಬಡಿಯದೇ ಆಕಾಶದಲ್ಲಿ ತಾಸುಗಟ್ಟಲೆ ಸುತ್ತುಹೊಡೆಯ ಬಲ್ಲದು. ಇದರ ದೃಷ್ಟಿ ಮಾನವನಿಗಿಂದ 8 ಪಟ್ಟು ಸೂಕ್ಷ್ಮ ಅಂದರೆ ಇವು 3 ಅಡಿ ಎತ್ತರದ ಪ್ರಾಣಿಗಳನ್ನು ನಾಲ್ಕು ಮೈಲಿಯಷ್ಟು ಎತ್ತರದಿಂದಲೇ ಸ್ಪಷ್ಟವಾಗಿ ಗುರಿತಿಸಬಲ್ಲವು. ಸತ್ತ ಸಾಕು ಮತ್ತು ವನ್ಯ ಪ್ರಾಣಿಗಳು ಇವುಗಳ ಆಹಾರ. ಸತ್ತ ಕೊಳೆತ ಪ್ರಾಣಿಗಳ ಸುತ್ತ ಗುಂಪುಗುಂಪಾಗಿ ತಿನ್ನುವುದು ಸಾಮಾನ್ಯ.  ಇಂತಹ ಸತ್ತ,ಕೊಳೆತ ಪ್ರಾಣಿಗಳನ್ನು ಭಕ್ಷಿಸುವ ಮೂಲಕ ರಣಹದ್ದುಗಳು ಊರನ್ನು ದುರ್ವಾಸನೆಯಿಂದಷ್ಟೆ ಅಲ್ಲದೆ ಸತ್ತ ಪ್ರಾಣಿಗಳಿಂದ ಸಾಂಕ್ರಾಮಿಕ ರೋಗಗಳ ಹರಡದಂತೆ ನೈಸರ್ಗಿಕ  ಸ್ಕ್ಯಾವೆಂಜರ್‍ಗಳಾಗಿ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ರಣಹದ್ದುಗಳು 12 ಕಿ.ಮೀ ಗಿಂತಲೂ  ಎತ್ತರಕ್ಕೆ ಹಾರುತ್ತವೆ ಅಲ್ಲದೇ ತಾಸಿಗೆ 80 ಕಿ.ಮೀ ವೇಗದಲ್ಲಿ ಸಾವಿರಾರು ಕಿ.ಮಿ ಸುತ್ತಳತೆಯಲ್ಲಿ ಗಸ್ತುಹೊಡೆಯತ್ತವೆ. ಆಹಾರ ಕಂಡೊಡನೆ ಗಂಟೆಗೆ 120 ಕಿ.ಮೀ ವೇಗದಲ್ಲಿ ನೆಲಕ್ಕೆರಗಿ ಶವಗಳ ಸುತ್ತ ಪ್ರತ್ಯಕ್ಷವಾಗುತ್ತವೆ. ಇವು ಬೆಟ್ಟಗುಡ್ಡಗಳ ಎತ್ತರ ಸುರಕ್ಷಿತ ಬಂಡೆಗಳ ಮೇಲೆ ಗೂಡು ನಿರ್ಮಿಸುತ್ತವೆ. ಎತ್ತರ ಮರದ ಮೇಲು ಕೂಡ ಗೂಡು ನಿರ್ಮಿಸ ಬಲ್ಲವು. ಸಂರಕ್ಷಣೆಯ ಅಗತ್ಯ: ಈಗಾಗಲೆ ಅಳಿವಿನಂಚಿನ ಭೀತಿಯೆದುರುಸುತ್ತಿರುವ ರಣಹದ್ದುಗಳ ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರ ವಹಿಸುವದರಿಂದ ಸಂರಕ್ಷಣೆ ಮುಖ್ಯವಾಗಿದ್ದು ಅರಣ್ಯ ಇಲಾಖೆಯ ಜೊತೆ ಸ್ಥಳೀಯ ಸಾರ್ವಜನಿಕರ ಸಹಕಾರ ಕೂಡಾ ಅವಶ್ಯ. ಗಜೇಂದ್ರಗಡ, ನಾಗೆಂದ್ರಗಡ, ಕಾಲಕಾಲೇಶ್ವರ ಬೆಟ್ಟ, ಶಾಂತೇಶ್ವರ ಬೆಟ್ಟಗಳು ರಣಹದ್ದು ಸೇರಿದಂತೆ ಇತರ ಹದ್ದುಗಳಿಗೆ ಸೂಕ್ತ ನೈಸರ್ಗಿಕ ಆವಾಸ ಸ್ಥಾನ ವಾಗಿದ್ದು ಇಲ್ಲಿ ಈಗಾಗಲೆ ಅಳಿವಿಂಚಿನಲ್ಲಿರುವ ತೋಳ ಹಾಗೂ ಕತ್ತೆಕಿರುಬಗಳು ಇದ್ದು ಸಂರಕ್ಷಣೆಯ ಕ್ರಮಗಳು ಅವಶ್ಯವಾಗಿದೆ. ವಿಶ್ವದಲ್ಲಿರುವ 23 ಜಾತಿಯ ರಣಹದ್ದುಗಳ ಪೈಕಿ 16 ಜಾತಿಯ ರಣಹದ್ದುಗಳು ಅಳಿವಿನಂಚು ತಲುಪಿವೆ. ಭಾರತದಲ್ಲಿ 9 ವಿವಿಧ ಬಗೆಯ ರಣಹದ್ದುಗಳಿದ್ದು 4 ಜಾತಿಯ ರಣಹದ್ದುಗಳು ಅಳಿವಿನ ಭೀತಿಯನ್ನೆದುರಿಸುತ್ತವೆ. ಭಾರತದಲ್ಲಿ ರಣಹದ್ದುಗಳ ಸಂರಕ್ಷಣೆಗಾಗಿ ನಮ್ಮ ರಾಜ್ಯದ ರಾಮನಗರ ಜಿಲ್ಲೆಯ 346 ಹೆಕ್ಟೆರ್ “ರಾಮದೇವರ ಬೆಟ್ಟ”  ಎಕೈಕ ಪ್ರದೇಶವಾಗಿದೆ. (2012 ರ ಜನೆವರಿಯಲ್ಲಿ ರಣಹದ್ದುಗಳ ಸಂರಕ್ಷಿತ ತಾಣ ವಾಗಿ ಘೋಷಣೆ) ರಣಹದ್ದುಗಳು ಸತ್ತು ಕೊಳೆಯುತ್ತಿರುವ ವನ್ಯಪ್ರಾಣಿ ಮತ್ತು ಸಾಕು ಪ್ರಾಣಿಗಳನ್ನು ತಿನ್ನುವುದರ ಮೂಲಕ ದುರ್ವಾಸನೆ ಹಾಗೂ ಅವುಗಳಿಂದ ಹರಡಬಹುದಾದ ರೋಗ ರುಜಿನಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಸುಮಾರು 2 ದಶಕಗಳ ಹಿಂದೆ ಅಪಾರ ಸಂಖ್ಯೆಯಲ್ಲಿದ್ದ ರಣಹದ್ದುಗಳ ಜಾನುವಾರುಗಳಿಗೆ ಬಳಸುತ್ತಿದ್ದ ಡೈಕ್ಲೋಫೀನಾಕ್ ಔಷಧಿಯಿಂದಾಗ ಹದ್ದುಗಳ ಆರೋಗ್ಯದ ಮೇಲಾಗು ದುಷ್ಪರಿಣಾಮದಿಂದಾಗಿ ಗಣನೀಯವಾಗಿ ಕುಸಿದು ಅಳಿವಿಂಚು ಸೇರುತ್ತಿದೆ. ರಣಹದ್ದುಗಳ ಸಂರಕ್ಷಣೆಗಾಗಿ ಸರಕಾರ 4 ವರ್ಷದಿಂದ ಡೈಕ್ಲೋಫಿನಾಕ್ ಬಳಕೆಗೆ ನಿಷೇದ ಹೆರಿದ್ದು ಗಮನಾರ್ಹ ವಿಷಯ. ಕಳೆದ ವಾರ ಗದಗ ಜಿಲ್ಲೆಯ ಎ.ಸಿ.ಎಫ್ ಪರಿಮಳ ಹುಲಗನ್ನವರವರ ಹಿರೇಹಾಳ ಗ್ರಾಮದಲ್ಲಿರುವ ಹೊಲದಲ್ಲಿ ರಣಹದ್ದು ಗೊಚರಿಸಿದೆ. ಶಾಂತಗೇರಿ ಬೆಟ್ಟದಲ್ಲಿನ ಅರಣ್ಯ ರಕ್ಷಕ ಸಿಬ್ಬಂದಿಗಳಾದ ಈಶ್ವರ ಮರ್ತೂರ, ಮಲ್ಲೇಶ ಹುಲ್ಲಣ್ಣವರ, ಶಾಂತಪ್ಪ ಹಟ್ಟಿಮನಿ ಮತ್ತು ಯಮನೂರ ಪಿಳಮಂಟರ ಇವರಿಗೂ ಸಹ ಗೂಚರಿಸಿವೆ. ಅರಣ್ಯ ಇಲಾಖೆ ಇವುಗಳ ಸಂರಕ್ಷಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಂಜುನಾಥ ಎಸ್ ನಾಯಕ, ಜೀವವೈವಿಧ್ಯ ಸಂಶೋಧಕರ ಪ್ರಕಾರ “ರಣ ಹದ್ದುಗಳು ಗದಗ್ ಜಿಲ್ಲೆಯ ಗಜೇಂದ್ರಗಡ ಗಿರಿಗಳತ್ತ ಬಂದಿದ್ದೆ ...

Read moreDetails
Page 3 of 7 1 2 3 4 7

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!