ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ಕೊನೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ್
ಬಹುಕೋಟಿ ಸಾಲ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಿಗೆ ವಂಚನೆ ಎಸಗಿರುವ ಆರೋಪದ ಮೇಲೆ ದೇಶ ತೊರೆದಿರುವ ಉದ್ಯಮಿ ವಿಜಯ್ ಮಲ್ಯಗೆ ಫೆಬ್ರವರಿ 24ರಂದು ಸುಪ್ರೀಂ ಕೋರ್ಟ್ಗೆ ಹಾಜರಾಗುವಂತೆ ಕಡೇ ...
ಬಹುಕೋಟಿ ಸಾಲ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಿಗೆ ವಂಚನೆ ಎಸಗಿರುವ ಆರೋಪದ ಮೇಲೆ ದೇಶ ತೊರೆದಿರುವ ಉದ್ಯಮಿ ವಿಜಯ್ ಮಲ್ಯಗೆ ಫೆಬ್ರವರಿ 24ರಂದು ಸುಪ್ರೀಂ ಕೋರ್ಟ್ಗೆ ಹಾಜರಾಗುವಂತೆ ಕಡೇ ...
ಪೆಗಾಸಸ್ ಸ್ಪೈವೇರ್ಗೆ ಒಳಗಾದ ಕೇವಲ ಇಬ್ಬರು ವ್ಯಕ್ತಿಗಳು ತಮ್ಮ ಫೋನ್ಗಳನ್ನು ಪೆಗಾಸಸ್ ಸಮಸ್ಯೆಯನ್ನು ಪರಿಶೀಲಿಸುವ ಎಸ್ಸಿ ಮೂಲಕ ನೇಮಕಗೊಂಡ ತಾಂತ್ರಿಕ ಸಮಿತಿಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ...
ಚುನಾವಣೆ ಮುಂದಿರುವಾಗ ಅಲ್ಪಸಂಖ್ಯಾತರಿಂದ, ವಿಶೇಷವಾಗಿ ಮುಸ್ಲಿಮರಿಂದ ಈ ದೇಶದ ಹಿಂದೂಗಳು ಎದುರಿಸಬಹುದಾದ ಸಮಸ್ಯೆಗಳ ಬಗ್ಗೆ ಮಾತನಾಡುವುದು ಇತ್ತೀಚಿನ ಕೆಲ ವರ್ಷಗಳಲ್ಲಿ ಖಯಾಲಿಯೇ ಆಗಿದೆ. ಇದರ ಅಂಗವಾಗಿಯೇ ಹರಿದ್ವಾರದಲ್ಲಿ ...
ಮುಂಬರುವ ಪಂಚರಾಜ್ಯ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚಿಗೆ ಪಂಜಾಬಿಗೆ ಭೇಟಿ ನೀಡಿದ್ದರು. ಫೀರೋಜಪುರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಮಾವೇಶವನ್ನು ಉದ್ದೇಶಿಸಿ ...
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಪೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕದಿರಪ್ಪನಾಯಕನಕೋಟೆಯಲ್ಲಿ ರಾಮರೆಡ್ಡಿ ಎಂಬುವ ರೈತನನ್ನು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಮೂರ್ತಿಗಳಾದ ವಿ.ಗೋಪಾಲಗೌಡ ಸನ್ಮಾನಿಸಿದ್ದಾರೆ. Royal Vegas ...
2020ರಲ್ಲಿ ನಡೆದ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ನಾಲ್ವರು ಬಿಜೆಪಿ ಮುಖಂಡರ ವಿರುದ್ದ ಎಫ್ಐಆರ್ ...
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸರಿಯಾಗಿ ತನಿಖೆ ನಡೆಯುತ್ತಿಲ್ಲ ಎಂಬುದು ರೈತರ ಮತ್ತು ವಿರೋಧ ಪಕ್ಷಗಳ ಆರೋಪವಾಗಿತ್ತು. ‘ಮಂತ್ರಿ ಮಗ’ ನಾಲ್ವರು ರೈತರನ್ನು ಹಾಡಹಗಲೇ ...
ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ ರಚಿಸಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ಆರ್ ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸಿಸುತ್ತಿರುವ ರೋಹಿಂಗ್ಯಾ ಜನರನ್ನು ಗಡಿಪಾರು ಮಾಡುವ ಯಾವುದೇ ತಕ್ಷಣದ ಯೋಜನೆ ಇಲ್ಲ ಎಂದು ಕರ್ನಾಟಕ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಅಫಿಡವಿಟ್ನಲ್ಲಿ, ...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, 2017ರಲ್ಲಿ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೋಕಾ (KCOCA) ಕಾಯ್ದೆಯಡಿ ಆರೋಪಿ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.