Tag: ಸೋನಿಯಾ ಗಾಂಧಿ

ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರ ವಿರುದ್ಧ ಗುಡುಗಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ  ...

Read moreDetails

ಆತ್ಮಾವಲೋಕನಕ್ಕಾಗಿ‌ ನಾಳೆ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸಭೆ

ಕಾಂಗ್ರೆಸ್ ಪಕ್ಷಕ್ಕೆ ಇದು ಬಹಳ ಅಗತ್ಯವಾಗಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಾಗಲೇ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ಆನಂತರ ಕರ್ನಾಟಕವೂ ಸೇರಿದಂತೆ ಹಲವು ವಿಧಾನಸಭಾ ಚುನಾವಣೆಗಳನ್ನು ಸೋತಿದೆ. 2019ರ ...

Read moreDetails

ಕಾಂಗ್ರೆಸ್‌ ಪಕ್ಷದ ಎಲ್ಲಾ ಜವಾಬ್ದಾರಿಗಳಿಗೂ ರಾಜಿನಾಮೆ ನೀಡಲಿದೆಯೇ ಗಾಂಧಿ ಪರಿವಾರ?

ಕಾಂಗ್ರೆಸ್‌ನಲ್ಲಿ ಹಿರಿಯ ಸ್ಥಾನಗಳನ್ನು ಹೊಂದಿರುವ ಗಾಂಧಿ ಕುಟುಂಬದ ಎಲ್ಲ ಮೂವರು ಸದಸ್ಯರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾರ್ಚ್ 13 ...

Read moreDetails

2022 Election: ಕಾಂಗ್ರೆಸ್‌‌ನ ಗತವೈಭವ ಮರಳಿ ತರುವುದೇ ಪ್ರಿಯಾಂಕ, ರಾಹುಲ್‌‌ರ ಹೊಸ ರಾಜಕೀಯ ತಂತ್ರ?

ಉತ್ತರ ಪ್ರದೇಶ ಅಧಿಕಾರ ಚುಕ್ಕಾಣಿ ಹಿಡಿಯುವುದು ಕಾಂಗ್ರೆಸ್ ಗೆ ದೊಡ್ಡ ಪ್ರತಿಷ್ಠೆಯೇ ಆಗಿದೆ. ಮುಖ್ಯವಾಗಿ ಪ್ರಿಯಾಂಕರನ್ನು ಮಹಿಳಾ ಫೈಯರ್ ಬ್ರ್ಯಾಂಡ್ ಆಗಿ ಬಿಂಬಿಸುತ್ತಿರುವುದರ ಗುರಿ ಚುನಾವಣಾ ಲಾಭ ...

Read moreDetails

ಮಮತಾ ಮುನಿಸಿನ ಬೆನ್ನಲ್ಲೇ ಕಾಂಗ್ರೆಸ್ ನತ್ತ ‘ಕೈ’ ಚಾಚಿದ ಶಿವಸೇನೆ!

ರಾಷ್ಟ್ರಮಟ್ಟದಲ್ಲಿ ಆಡಳಿತರೂಢ ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿಯನ್ನು ಹುಟ್ಟುಹಾಕುವ ನಿಟ್ಟಿನಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಹಲವು ಪ್ರಯತ್ನಗಳು ನಡೆಯುತ್ತಲೇ ಇವೆ. ಪ್ರತಿ ಬಾರಿಯೂ ಪ್ರತಿಪಕ್ಷಗಳು ಒಂದಾಗಿ, ಒಗ್ಗಟ್ಟಿನ ...

Read moreDetails

ಕಾಂಗ್ರೆಸ್ – ಪ್ರಶಾಂತ್ ಕಿಶೋರ್ ನಂಟು ಕಡಿದು ಹಾಕಿತೆ ಗೋವಾದ ಹೇಳಿಕೆ?

ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಹೈಕಮಾಂಡ್ ಮತ್ತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನಡುವೆ ನಡೆಯುತ್ತಿದ್ದ ರಾಜಕೀಯ ಮಾತುಗಳು ದಿಢೀರನೇ ಯೂ ಟರ್ನ್ ತೆಗೆದುಕೊಂಡಂತೆ ಕಾಣುತ್ತಿದೆ. 2024ರ ...

Read moreDetails

ಬಿಹಾರದಲ್ಲಿ ಕಾಂಗ್ರೆಸ್‌ – ಆರ್‌ಜೆಡಿ ಗೆಳತನದಲ್ಲಿ ಬಿರುಕು: ಲಾಲೂ ಜೊತೆ ಸೋನಿಯಾ ಗಾಂಧಿ ಗೌಪ್ಯ ಚರ್ಚೆ!

ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ (RJD) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಮುರಿಯಲಿದೆ ಎಂಬ ಊಹಾಪೋಹಗಳ ಮಧ್ಯೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸೋನಿಯಾ ಗಾಂಧಿ ಅವರು ಲಾಲು ಪ್ರಸಾದ್ ಯಾದವ್ ಅವರಿಗೆ ಕರೆ ಮಾಡಿದ್ದು, ಉಭಯ ನಾಯಕರು ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. https://twitter.com/ANI/status/1453217657621209089?s=20 ತಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಬಿಹಾರ ಉಸ್ತುವಾರಿ ಮತ್ತು ಬಿಹಾರದ ರಾಜ್ಯಾಧ್ಯಕ್ಷರೊಂದಿಗೆ ದೆಹಲಿಯಲ್ಲಿ ನಡೆದ ಅತ್ಯಂತ ಮಹತ್ವದ ಸಭೆಯ ನಂತರ ಸೋನಿಯಾ ಗಾಂಧಿಯವರು ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಬಿಹಾರ ಕಾಂಗ್ರೆಸ್‌ನ ಉಸ್ತುವಾರಿ ಭಕ್ತ ಚರಣ್ ದಾಸ್ ಮತ್ತು ಇತರ ನಾಯಕರು ಆರ್‌ಜೆಡಿಯೊಂದಿಗೆ ಮೈತ್ರಿ ಮುರಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಹೈಕಮಾಂಡ್ ಇದಕ್ಕೆ ಸಿದ್ಧವಿಲ್ಲ ಎಂಬುದು ಉಭಯ ನಾಯಕರ ಫೋನ್ ಮಾತುಕತೆ ಮೂಲಕ ತಿಳಿದುಬಂದಿದೆ. ಬಿಹಾರದ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಈ ಸಂಭಾಷಣೆಯನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತಿದೆ. ಅದಾಗ್ಯೂ, ಉಭಯ ನಾಯಕರ ನಡುವಿನ ಮಾತುಕತೆ ಬಗ್ಗೆ ಯಾವುದೇ ಮಾಹಿತಿ ಬಹಿರಂಗಗೊಂಡಿಲ್ಲ. ವಾಸ್ತವವಾಗಿ, ಬಿಹಾರದ ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ವಿಚಾರದಲ್ಲಿ ಮಹಾಘಟಬಂಧನ್‌ನ ಎರಡು ಮಿತ್ರಪಕ್ಷಗಳಾದ ರಾಷ್ಟ್ರೀಯ ಜನತಾ ದಳ (RJD) ಮತ್ತು ಕಾಂಗ್ರೆಸ್ ನಡುವೆ ಒಡಕು ಏರ್ಪಟ್ಟಿದೆ. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಕಾಂಗ್ರೆಸ್‌ಗೆ ಎರಡು ಸ್ಥಾನಗಳಲ್ಲಿ ಒಂದನ್ನು ಸಹ ನೀಡದಿರುವ ನಿರ್ಧಾರವನ್ನೂ ತೆಗೆದುಕೊಂಡಿರುವುದರ ಬಗ್ಗೆ ಬಹಿರಂವಾಗಿ ಹೇಳಿಕೆ ನೀಡಿದ್ದರು. ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭಕ್ಚೋನ್‌ಹರ್ ಎಂದು ಸಂಬೋಧಿಸಿದ್ದರು. ಅಂದಿನಿಂದ,  ಮಹಾಮೈತ್ರಿಕೂಟದಲ್ಲಿ ಕಹಿ ವಿಷಯಗಳು ಮುನ್ನೆಲೆಗೆ ಬರಲು ಪ್ರಾರಂಭಿಸಿದವು ಮತ್ತು ತಮ್ಮ ಈ ಹೇಳಿಕೆಯನ್ನು ಹಿಂಪಡೆಯುವಂತೆ ಲಾಲು ಯಾದವ್ ಅವರನ್ನು ಕಾಂಗ್ರೆಸ್ ಒತ್ತಾಯಿಸಿತು. ಇದಾದ ನಂತರ, ಇತ್ತೀಚಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಲಾಲು ಪ್ರಸಾದ್ ಯಾದವ್, ಆರ್‌ಜೆಡಿ ಮಾಡಿದಷ್ಟು ಯಾರೂ ಕಾಂಗ್ರೆಸ್‌ಗೆ ಸಹಾಯ ಮಾಡಿಲ್ಲ ಎಂದು ಹೇಳಿದ್ದರು. ಇದರೊಂದಿಗೆ, ದೇಶಕ್ಕೆ ಅಗತ್ಯವಿರುವ ರಾಷ್ಟ್ರೀಯ ಪರ್ಯಾಯವಾಗಿ ಕಾಂಗ್ರೆಸ್ ಅನ್ನು ಈಗಲೂ ಪರಿಗಣಿಸುವುದಾಗಿಯೂ ಸ್ಪಷ್ಟಪಡಿಸಿದ್ದರು. 

Read moreDetails

ಇನ್ಮುಂದೆ ಸೋನಿಯಾ ಗಾಂಧಿ ಪೂರ್ಣಾವಧಿ ಎಐಸಿಸಿ ಅಧ್ಯಕ್ಷೆ; ಕಾಂಗ್ರೆಸ್ ಕಾರ್ಯಾಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ

ಸುಮಾರು ಮೂರು ವರ್ಷಗಳಿಂದ ನಡೆಯುತ್ತಿರುವ ಚರ್ಚೆ ಮುಂದಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು ಯಾರು ಎಂಬುದು. ಇದೇ ಕಾರಣಕ್ಕಾಗಿ ಹಿರಿಯ ನಾಯಕರು ಪಕ್ಷದ ವಿರುದ್ಧವೇ ತಿರುಗಿ ಬಿದ್ದ ...

Read moreDetails

ಸಿದ್ದರಾಮಯ್ಯ- ಸೋನಿಯಾ ನಡುವಿನ ಮಾತುಕತೆ ಚಾರಿತ್ರಿಕವಾಗುವುದೇ?

ಒಂದು ಕಡೆ ಪಂಜಾಬ್ ಕಾಂಗ್ರೆಸ್ಸಿನ ಅಲ್ಲೋಲಕಲ್ಲೋಲ, ಮತ್ತೊಂದು ಕಡೆ ಕಾಂಗ್ರೆಸ್ ಪುನರ್ ಸಂಘಟನೆಯ ಜಿ 23 ನಾಯಕರ ಪಟ್ಟು. ಇಂತಹ ಹಿನ್ನೆಲೆಯಲ್ಲಿ ದಿಢೀರನೇ ನಡೆದ ಪ್ರತಿಪಕ್ಷ ನಾಯಕ ...

Read moreDetails

ದೇಶ ಉಳಿಸುವ ಮುನ್ನ ಪಕ್ಷ ಉಳಿಸಲು ಕನ್ಹಯ್ಯ- ಮೆವಾನಿ ಸವಾಲೇನು?

ದೇಶದ ಇಬ್ಬರು ಜನಪ್ರಿಯ ಯುವ ನಾಯಕರಾದ ಕನ್ಹಯ್ಯ ಕುಮಾರ್ ಮತ್ತು ಜಿಗ್ನೇಶ್ ಮೆವಾನಿ ಮಂಗಳವಾರ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. ತಾವೇಕೆ ಕಾಂಗ್ರೆಸ್ ಸೇರಿದ್ದೇವೆ ಎಂದು ವಿವರಿಸುತ್ತಾ ಕನ್ಹಯ್ಯ, ...

Read moreDetails

ಕಾಂಗ್ರೆಸ್ ಭವಿಷ್ಯದ ಆತಂಕ ನಿವಾರಿಸುವುದೇ ಹೊಸ ಯುವ ನಾಯಕರ ಪ್ರಭಾವ?

ಒಂದು ಕಡೆ ತನ್ನ ಸರ್ಕಾರ ಇರುವ ದೇಶದ ಮೂರು ರಾಜ್ಯಗಳಲ್ಲೂ ನಾಯಕತ್ವ ಬಿಕ್ಕಟ್ಟು ಮತ್ತು ತೀವ್ರ ಭಿನ್ನಮತೀಯ ಸಮಸ್ಯೆಯಿಂದ ಹೈರಾಣಾಗಿರುವ ಕಾಂಗ್ರೆಸ್, ಮತ್ತೊಂದು ಕಡೆ ಕನ್ಹಯ್ಯ ಕುಮಾರ್, ...

Read moreDetails

ʼನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆʼ: ಪಕ್ಷಕ್ಕೆ ರಾಜಿನಾಮೆ ನೀಡಿದ ಉ.ಪ್ರ ಕಾಂಗ್ರೆಸ್ ನಾಯಕರು!

ದೇಶದ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್‌ಗೆ ತನ್ನ ನಾಯಕರನ್ನೇ ನಿಯಂತ್ರಣದಲ್ಲಿಟ್ಟುಕೊಳ್ಳಲು ಸೋಲುತ್ತಿದೆ. ಒಂದು ಕಡೆ ಪಕ್ಷ  ನಾಯಕತ್ವದ ಬಿಕ್ಕಟ್ಟು ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ನ ಹಲವು ನಾಯಕರು ...

Read moreDetails

‘ಕೈ’ಯಲ್ಲಿರುವ ಮೂರು ರಾಜ್ಯಗಳಲ್ಲೂ ಕಾಂಗ್ರೆಸ್ ಬಂಡಾಯ ಭುಗಿಲು!

ದೇಶದ 31 ರಾಜ್ಯಗಳ ಪೈಕಿ ಸದ್ಯ ಕಾಂಗ್ರೆಸ್ ಪೂರ್ಣ ಅಧಿಕಾರದಲ್ಲಿರುವುದು ಮೂರು ರಾಜ್ಯಗಳಲ್ಲಿ. ಇನ್ನುಳಿದ ಮೂರು ರಾಜ್ಯಗಳಲ್ಲಿ ಮಿತ್ರಪಕ್ಷವಾಗಿ ಪ್ರಾದೇಶಿಕ ಪಕ್ಷಗಳೊಂದಿಗೆ ಅಧಿಕಾರ ಹಂಚಿಕೊಂಡಿದೆ. ಆದರೆ, ತನ್ನದೇ ...

Read moreDetails

ಬಿಜೆಪಿ ವಿರುದ್ಧದ ಪರ್ಯಾಯ ರಾಜಕೀಯ ಶಕ್ತಿಗೆ ಉತ್ತರಪ್ರದೇಶವೇ ಲಿಟ್ಮಸ್ ಟೆಸ್ಟ್!

ಈಗಾಗಲೇ ಪ್ರತಿಪಕ್ಷ ಒಕ್ಕೂಟಕ್ಕೆ ಒಂದು ಸ್ಪಷ್ಟ ರೂಪ ಬರುವ ಮುನ್ನವೇ ಕಾಂಗ್ರೆಸ್ಸಿನ ದೊಡ್ಡಣ್ಣನ ವರಸೆಯ ಬಗ್ಗೆ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವು ಪಕ್ಷಗಳು ಅಸಮಾಧಾನ ...

Read moreDetails

ರಾಷ್ಟ್ರ ರಾಜಕಾರಣದಲ್ಲಿ ಹೊಸ ಪರ್ಯಾಯಕ್ಕೆ ದೀದಿ ಬರೆಯುವರೆ ಮುನ್ನುಡಿ?

‘ಖೇಲಾ ಹೋಬೆ’ ಘೋಷಣೆಯ ಮೂಲಕ ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿಯವರ ಎಲ್ಲಾ ಆಟಗಳನ್ನು ತಲೆಕೆಳಗು ಮಾಡಿ ಚುನಾವಣೆ ಗೆದ್ದ ಮಮತಾ ಬ್ಯಾನರ್ಜಿ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೆ ...

Read moreDetails

ಅಗತ್ಯವಿದ್ದ ದಂಡನಾಯಕನನ್ನು ಆರಿಸುವ ಬದಲು ಸೇನಾಪತಿಗಳನ್ನು ನೇಮಿಸಿಕೊಂಡ ಕಾಂಗ್ರೆಸ್

ವಾಸ್ತವವಾಗಿ ಶತಮಾನದ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷಕ್ಕೆ ಜರೂರಾಗಿ ಬೇಕಾಗಿರುವುದು ದಂಡನಾಯಕ. ನಾಯಕನಿಲ್ಲದೆ ಅಕ್ಷರಶಃ ಅತಂತ್ರ ಸ್ಥಿತಿ

Read moreDetails

ದಂಡನಾಯಕನೇ ಇಲ್ಲದೆ ಯುದ್ಧ ಗೆಲ್ಲುಲಾಗದು ಎಂಬ ಸತ್ಯ ಮರೆತ ಕಾಂಗ್ರೆಸ್

ಯುದ್ಧ ಗೆಲ್ಲಲು ಬೇಕಾದ ದಂಡನಾಯಕ ಯಾರು ಎಂಬುದನ್ನು ನಿರ್ಧರಿಸುವುದು ಸದ್ಯಕ್ಕಂತೂ ಸಾಧ್ಯವಿಲ್ಲ ಎಂಬುದನ್ನು ಸೋಮವಾರದ ಕಾರ್ಯಕಾರಿಣಿ ಹೇಳಿದೆ

Read moreDetails

ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ

ಕಾಂಗ್ರೆಸ್‌ನಲ್ಲಿ ಕೇವಲ ಗಾಂಧಿ ಪರಿವಾರಕ್ಕಷ್ಟೇ ಅಧಿಕಾರ ಸೀಮಿತ ಎಂದು ಪ್ರತೀ ಬಾರಿಯೂ ಟೀಕೆ ಮಾಡುತ್ತಿದ್ದ ಬಿಜೆಪಿಗೆ ತಕ್ಕ ಉತ್ತರವ

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!