Tag: ಪಾಕಿಸ್ತಾನ

ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ್ದ ಭಾರತದ ಯುವ ವಿಜ್ಞಾನಿಗೆ ಜೀವಾವಧಿ ಶಿಕ್ಷೆ ! 

ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಬ್ರಹ್ಮೋಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ (Nishanth agarwal) ವಿರುದ್ಧದ ಆರೋಪ ಸಾಬೀತಾಗಿದ್ದು, ಜೀವಾವಧಿ ...

Read more

ಕಾರ್ಗಿಲ್ ಯುದ್ಧ ನಡೆಯಲು ಪಾಕ್‌ನ ತಪ್ಪುಗಳೇ ಕಾರಣ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ !

ಇಷ್ಟು ದಿನ ತಾನು ಮಾಡಿದ ತಪ್ಪುಗಳನ್ನೇ ಬೇರೆಯವರತ್ತ ಬೊಟ್ಟು ಮಾಡಿ ತೋರಿಸುತ್ತಿದ್ದ ಪಾಕಿಸ್ತಾನ (Pakistan), ಇದೀಗ ಕೊನೆಗೂ ಸತ್ಯವನ್ನು ಅರ್ಥ ಮಾಡಿಕೊಂಡು ಜಗತ್ತಿನ ಮುಂದೆ ತೆರೆದಿಟ್ಟಿದೆ. ಅಲ್ಲದೆ ...

Read more

ಪಾಕಿಸ್ತಾನದ ಕೈಗಳಿಗೆ ನಾವೇ ಬಳೆ ತೊಡಿಸುತ್ತೇವೆ – ಬಿಹಾರದಲ್ಲಿ ಅಬ್ಬರಿಸಿದ ನಮೋ !

ಪಾಕಿಸ್ತಾನ (pakistan) ತನ್ನ ಕೈಗಳಿಗೆ ಬಳೆಗಳನ್ನು ತೊಟ್ಟಿಲ್ಲ ಅಂದ್ರೆ ತೊಂದ್ರೆ ಇಲ್ಲ, ನಾವು ಅವರ ಕೈಗಳಿಗೆ ಬಳೆ ತೊಡಿಸುತ್ತೇವೆ. ಅವರಿಗೆ ಈಗ ಗೋಧಿಗೂ ಗತಿಯಿಲ್ಲ, ವಿದ್ಯುತ್ ಇಲ್ಲವೇ ...

Read more

ಪಾಕಿಸ್ತಾನ | ಭಾರತದ ಹೈಕಮಿಷನ್ ಕಚೇರಿಗೆ ಮೊದಲ ಬಾರಿಗೆ ಮಹಿಳಾ ಅಧಿಕಾರಿ ನೇಮಕ

ಪಾಕಿಸ್ತಾನ ಇಸ್ಲಾಮಾಬಾದ್ನಲ್ಲಿರುವ ಭಾರತದ ಹೈಕಮಿಷನ್ ಕಚೇರಿಯ ರಾಯಭಾರ ವ್ಯವಹಾರಗಳ ಪ್ರಭಾರ ಮುಖ್ಯಸ್ಥರಾಗಿ ಗೀತಿಕಾ ಶ್ರೀವಾಸ್ತವ್ ಅವರನ್ನು ನೇಮಿಸಲಾಗಿದೆ. ಈ ಮೂಲಕ ಆ ಹುದ್ದೆಗೇರಿದ ಪ್ರಥಮ ಭಾರತೀಯ ಮಹಿಳೆ ...

Read more

ಪಾಕ್‌, ಚೀನಾ ಎದುರಿಸಲು ವಾಯುನೆಲೆಯಲ್ಲಿ ಮಿಗ್-29 ಫೈಟರ್‌ ಜೆಟ್ ನಿಯೋಜನೆ

ಪಾಕಿಸ್ತಾನ ಮತ್ತು ಚೀನಾ ದೇಶಗಳಿಂದ ಬರುವ ಬೆದರಿಕೆ ಹಾಗೂ ಇನ್ನಿತರ ದಾಳಿಗಳನ್ನು ಎದುರಿಸಲು ಶ್ರೀನಗರದ ವಾಯುನೆಲೆಯಲ್ಲಿ ನವೀಕರಿಸಿದ ಮಿಗ್-29 ಫೈಟರ್ ಜೆಟ್‌ಗಳ ತಂಡವೊಂದನ್ನು (ಸ್ಕ್ವಾಡ್ರನ್‌) ಭಾರತ ನಿಯೋಜಿಸಿದೆ. ...

Read more

ಪಾಕ್‌ನಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ: ಅಮೆರಿಕ, ಸೌದಿ ಸೇರಿ 4 ದೇಶಗಳ ಎಚ್ಚರಿಕೆ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಪ್ರಸಿದ್ಧ ಮ್ಯಾರಿಯೆಟ್ ಹೋಟೆಲ್‌ನ ಮೇಲೆ ಭಯೋತ್ಪಾದಕ ದಾಳಿ ಮಾಡುವ ಆತಂಕ ಇರುವ ಹಿನ್ನೆಲೆಯಲ್ಲಿ ಅಮೆರಿಕ ಸೇರಿದಂತೆ ಹಲವು ದೇಶಗಳು ತಮ್ಮ ನಾಗರಿಕರನ್ನು ಜಾಗರೂಕರಾಗಿರುವಂತೆ ಮುನ್ಸೂಚನೆ ...

Read more

ಕರ್ನಾಟಕ: ಪಾಕಿಸ್ತಾನದ ಗಣರಾಜ್ಯೋತ್ಸವದಂದು ‘ಶಾಂತಿ & ಸೌಹಾರ್ದತೆ’ ವಾಟ್ಸಾಪ್ ಸ್ಟೇಟಸ್ ಹಾಕಿದ ಮಹಿಳೆಯ ಬಂಧನ

ಮಾರ್ಚ್ 23ರಂದು ಪಾಕಿಸ್ತಾನದ ಗಣರಾಜ್ಯೋತ್ಸವದಂದು ವಾಟ್ಸಾಪ್ ಸ್ಟೇಟಸ್ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಮಾರ್ಚ್ 24 ರಂದು ಬಂಧಿಸಿದ್ದಾರೆ. ಮಹಿಳೆ ಪೋಸ್ಟ್ ...

Read more

ಗುರುಪುರಬ್ ಅಂಗವಾಗಿ ಪಾಕಿಸ್ತಾನಕ್ಕೆ ಯಾತ್ರೆ ಕೈಗೊಳ್ಳಲಿರುವ 1,500 ಭಾರತೀಯರು

ಮುಂಬರುವ ಗುರುಪುರಬ್ ಸಮಯದಲ್ಲಿ ಭಾರತದ ಸುಮಾರು 1,500 ಯಾತ್ರಿಗಳು ಪಾಕಿಸ್ತಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಭಾರತ ಪಾಕ್ ನಡುವಿನ ಅಟ್ಟಾರ್ವಾಘಾ ...

Read more

ಧರ್ಮದ ಆಧಾರದ ಮೇಲೆ ದಾಳಿ ಮಾಡುವವರು ಪುಕ್ಕಲರು : ಶಮಿ ಟ್ರೋಲ್ ವಿರುದ್ಧ ಕೊಹ್ಲಿ ಹೇಳಿಕೆ

ಟಿ-20 ಕ್ರಿಕೆಟ್‌ ವಿಶ್ವಕಪ್‌ ಸರಣಿಯಲ್ಲಿ  ಪಾಕಿಸ್ತಾನದೆದುರು ಭಾರತ ಸೋತ ಬಳಿಕ ತಂಡದ ಆಟಗಾರ ಶಮಿ ವಿರುದ್ಧ ನಿಂದನಾತ್ಮಕ ಟೀಕೆಗಳ ಕುರಿತಂತೆ ತಂಡದ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಆಕ್ರೋಶ ...

Read more

ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ‌ ಮೆಹಬೂಬಾ ಮುಫ್ತಿ

ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಆಗ್ರಾದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಂಧಿಸಿರುವ ಕುರಿತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ...

Read more

ಭಾರತೀಯ ರಣಹದ್ದು ಗಜೇಂದ್ರಗಡ ಬೆಟ್ಟ ವಲಯ ಪ್ರದೇಶದಲ್ಲಿ ಮತ್ತೆ ಗೋಚರ!

ಅಕ್ಷಿಪಿಟ್ರಿಡೆ ಕುಟುಂಬಕ್ಕೆ ಸೇರಿದ ಅಳಿವಿನಂಚಿನಲ್ಲಿರು ವಿರಳಜಾತಿಯ ರಣಹದ್ದು (ವೈಜ್ಞಾನಿಕ ಹೆಸರು: ಜಿಪ್ಸ ಇಂಡಿಕಸ್, ಸಾಮಾನ್ಯ ಹೆಸರು: ಇಂಡಿಯನ್ ವಲ್ಚರ್ ಅಥವಾ ಇಂಡಿಯನ್ ಲಾಂಗ್ ಬಿಲ್‍ಡ ವಲ್ಚರ್) ಗಜೇಂದ್ರಗಡ ಬೆಟ್ಟವಲಯದಲ್ಲಿ ಪತ್ತೆಯಾಗಿದ್ದು ಪಕ್ಷಿಪ್ರೇಮಿಗಳಲ್ಲಿ ಸಂತಸತಂದಿದೆ. ಇದು ಭಾರತ, ನೇಪಾಳ ಪಾಕಿಸ್ತಾನ ಮೂಲದ ರಣಹದ್ದಾಗಿದೆ. ರಣಹದ್ದು! ಈ ಹೆಸರು ಕೇಳಿದರೇ ಸಾಮಾನ್ಯವಾಗಿ ಭಯಪಡುತ್ತಾರೆ..6.5 ಯಿಂದ 7.8 ಫೂಟ್ ಗಾತ್ರಹೊಂದಿದ್ದು ಆಯಾಸ ವಿಲ್ಲದೆ ಹಾರಾಟ ನಡೆಸುತ್ತವೆ. ರೆಕ್ಕೆಬಡಿಯದೇ ಆಕಾಶದಲ್ಲಿ ತಾಸುಗಟ್ಟಲೆ ಸುತ್ತುಹೊಡೆಯ ಬಲ್ಲದು. ಇದರ ದೃಷ್ಟಿ ಮಾನವನಿಗಿಂದ 8 ಪಟ್ಟು ಸೂಕ್ಷ್ಮ ಅಂದರೆ ಇವು 3 ಅಡಿ ಎತ್ತರದ ಪ್ರಾಣಿಗಳನ್ನು ನಾಲ್ಕು ಮೈಲಿಯಷ್ಟು ಎತ್ತರದಿಂದಲೇ ಸ್ಪಷ್ಟವಾಗಿ ಗುರಿತಿಸಬಲ್ಲವು. ಸತ್ತ ಸಾಕು ಮತ್ತು ವನ್ಯ ಪ್ರಾಣಿಗಳು ಇವುಗಳ ಆಹಾರ. ಸತ್ತ ಕೊಳೆತ ಪ್ರಾಣಿಗಳ ಸುತ್ತ ಗುಂಪುಗುಂಪಾಗಿ ತಿನ್ನುವುದು ಸಾಮಾನ್ಯ.  ಇಂತಹ ಸತ್ತ,ಕೊಳೆತ ಪ್ರಾಣಿಗಳನ್ನು ಭಕ್ಷಿಸುವ ಮೂಲಕ ರಣಹದ್ದುಗಳು ಊರನ್ನು ದುರ್ವಾಸನೆಯಿಂದಷ್ಟೆ ಅಲ್ಲದೆ ಸತ್ತ ಪ್ರಾಣಿಗಳಿಂದ ಸಾಂಕ್ರಾಮಿಕ ರೋಗಗಳ ಹರಡದಂತೆ ನೈಸರ್ಗಿಕ  ಸ್ಕ್ಯಾವೆಂಜರ್‍ಗಳಾಗಿ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ರಣಹದ್ದುಗಳು 12 ಕಿ.ಮೀ ಗಿಂತಲೂ  ಎತ್ತರಕ್ಕೆ ಹಾರುತ್ತವೆ ಅಲ್ಲದೇ ತಾಸಿಗೆ 80 ಕಿ.ಮೀ ವೇಗದಲ್ಲಿ ಸಾವಿರಾರು ಕಿ.ಮಿ ಸುತ್ತಳತೆಯಲ್ಲಿ ಗಸ್ತುಹೊಡೆಯತ್ತವೆ. ಆಹಾರ ಕಂಡೊಡನೆ ಗಂಟೆಗೆ 120 ಕಿ.ಮೀ ವೇಗದಲ್ಲಿ ನೆಲಕ್ಕೆರಗಿ ಶವಗಳ ಸುತ್ತ ಪ್ರತ್ಯಕ್ಷವಾಗುತ್ತವೆ. ಇವು ಬೆಟ್ಟಗುಡ್ಡಗಳ ಎತ್ತರ ಸುರಕ್ಷಿತ ಬಂಡೆಗಳ ಮೇಲೆ ಗೂಡು ನಿರ್ಮಿಸುತ್ತವೆ. ಎತ್ತರ ಮರದ ಮೇಲು ಕೂಡ ಗೂಡು ನಿರ್ಮಿಸ ಬಲ್ಲವು. ಸಂರಕ್ಷಣೆಯ ಅಗತ್ಯ: ಈಗಾಗಲೆ ಅಳಿವಿನಂಚಿನ ಭೀತಿಯೆದುರುಸುತ್ತಿರುವ ರಣಹದ್ದುಗಳ ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರ ವಹಿಸುವದರಿಂದ ಸಂರಕ್ಷಣೆ ಮುಖ್ಯವಾಗಿದ್ದು ಅರಣ್ಯ ಇಲಾಖೆಯ ಜೊತೆ ಸ್ಥಳೀಯ ಸಾರ್ವಜನಿಕರ ಸಹಕಾರ ಕೂಡಾ ಅವಶ್ಯ. ಗಜೇಂದ್ರಗಡ, ನಾಗೆಂದ್ರಗಡ, ಕಾಲಕಾಲೇಶ್ವರ ಬೆಟ್ಟ, ಶಾಂತೇಶ್ವರ ಬೆಟ್ಟಗಳು ರಣಹದ್ದು ಸೇರಿದಂತೆ ಇತರ ಹದ್ದುಗಳಿಗೆ ಸೂಕ್ತ ನೈಸರ್ಗಿಕ ಆವಾಸ ಸ್ಥಾನ ವಾಗಿದ್ದು ಇಲ್ಲಿ ಈಗಾಗಲೆ ಅಳಿವಿಂಚಿನಲ್ಲಿರುವ ತೋಳ ಹಾಗೂ ಕತ್ತೆಕಿರುಬಗಳು ಇದ್ದು ಸಂರಕ್ಷಣೆಯ ಕ್ರಮಗಳು ಅವಶ್ಯವಾಗಿದೆ. ವಿಶ್ವದಲ್ಲಿರುವ 23 ಜಾತಿಯ ರಣಹದ್ದುಗಳ ಪೈಕಿ 16 ಜಾತಿಯ ರಣಹದ್ದುಗಳು ಅಳಿವಿನಂಚು ತಲುಪಿವೆ. ಭಾರತದಲ್ಲಿ 9 ವಿವಿಧ ಬಗೆಯ ರಣಹದ್ದುಗಳಿದ್ದು 4 ಜಾತಿಯ ರಣಹದ್ದುಗಳು ಅಳಿವಿನ ಭೀತಿಯನ್ನೆದುರಿಸುತ್ತವೆ. ಭಾರತದಲ್ಲಿ ರಣಹದ್ದುಗಳ ಸಂರಕ್ಷಣೆಗಾಗಿ ನಮ್ಮ ರಾಜ್ಯದ ರಾಮನಗರ ಜಿಲ್ಲೆಯ 346 ಹೆಕ್ಟೆರ್ “ರಾಮದೇವರ ಬೆಟ್ಟ”  ಎಕೈಕ ಪ್ರದೇಶವಾಗಿದೆ. (2012 ರ ಜನೆವರಿಯಲ್ಲಿ ರಣಹದ್ದುಗಳ ಸಂರಕ್ಷಿತ ತಾಣ ವಾಗಿ ಘೋಷಣೆ) ರಣಹದ್ದುಗಳು ಸತ್ತು ಕೊಳೆಯುತ್ತಿರುವ ವನ್ಯಪ್ರಾಣಿ ಮತ್ತು ಸಾಕು ಪ್ರಾಣಿಗಳನ್ನು ತಿನ್ನುವುದರ ಮೂಲಕ ದುರ್ವಾಸನೆ ಹಾಗೂ ಅವುಗಳಿಂದ ಹರಡಬಹುದಾದ ರೋಗ ರುಜಿನಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಸುಮಾರು 2 ದಶಕಗಳ ಹಿಂದೆ ಅಪಾರ ಸಂಖ್ಯೆಯಲ್ಲಿದ್ದ ರಣಹದ್ದುಗಳ ಜಾನುವಾರುಗಳಿಗೆ ಬಳಸುತ್ತಿದ್ದ ಡೈಕ್ಲೋಫೀನಾಕ್ ಔಷಧಿಯಿಂದಾಗ ಹದ್ದುಗಳ ಆರೋಗ್ಯದ ಮೇಲಾಗು ದುಷ್ಪರಿಣಾಮದಿಂದಾಗಿ ಗಣನೀಯವಾಗಿ ಕುಸಿದು ಅಳಿವಿಂಚು ಸೇರುತ್ತಿದೆ. ರಣಹದ್ದುಗಳ ಸಂರಕ್ಷಣೆಗಾಗಿ ಸರಕಾರ 4 ವರ್ಷದಿಂದ ಡೈಕ್ಲೋಫಿನಾಕ್ ಬಳಕೆಗೆ ನಿಷೇದ ಹೆರಿದ್ದು ಗಮನಾರ್ಹ ವಿಷಯ. ಕಳೆದ ವಾರ ಗದಗ ಜಿಲ್ಲೆಯ ಎ.ಸಿ.ಎಫ್ ಪರಿಮಳ ಹುಲಗನ್ನವರವರ ಹಿರೇಹಾಳ ಗ್ರಾಮದಲ್ಲಿರುವ ಹೊಲದಲ್ಲಿ ರಣಹದ್ದು ಗೊಚರಿಸಿದೆ. ಶಾಂತಗೇರಿ ಬೆಟ್ಟದಲ್ಲಿನ ಅರಣ್ಯ ರಕ್ಷಕ ಸಿಬ್ಬಂದಿಗಳಾದ ಈಶ್ವರ ಮರ್ತೂರ, ಮಲ್ಲೇಶ ಹುಲ್ಲಣ್ಣವರ, ಶಾಂತಪ್ಪ ಹಟ್ಟಿಮನಿ ಮತ್ತು ಯಮನೂರ ಪಿಳಮಂಟರ ಇವರಿಗೂ ಸಹ ಗೂಚರಿಸಿವೆ. ಅರಣ್ಯ ಇಲಾಖೆ ಇವುಗಳ ಸಂರಕ್ಷಣೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಂಜುನಾಥ ಎಸ್ ನಾಯಕ, ಜೀವವೈವಿಧ್ಯ ಸಂಶೋಧಕರ ಪ್ರಕಾರ “ರಣ ಹದ್ದುಗಳು ಗದಗ್ ಜಿಲ್ಲೆಯ ಗಜೇಂದ್ರಗಡ ಗಿರಿಗಳತ್ತ ಬಂದಿದ್ದೆ ...

Read more

ಪಾಕ್ ಗೂಢಚಾರಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿ ಮತ್ತು ಪೋಟೋಗಳನ್ನು ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐಗೆ ರವಾನಿಸುತ್ತಿದ ಎಂಬ ಆರೋಪದ ಮೇಲೆ ಬೆಂಗಳೂರಿನ ಕಾಟನ್ಪೇಟ್ನಲ್ಲಿ ಬಟ್ಟೆ ವ್ಯಾಪರ ನಡೆಸುತ್ತಿದ ರಾಜಸ್ಥಾನ ...

Read more

ಅಫ್ಘಾನ್ನಲ್ಲಿ ಸರ್ಕಾರ ರಚನೆಗೆ ಮುಂದಾದ ತಾಲಿಬಾನ್; ಯಾರಿಗೆ ಯಾವ ಖಾತೆ? ಇಲ್ಲಿದೆ ಡೀಟೆಲ್ಸ್

ಅಮೆರಿಕಾ ತನ್ನ ಸೇನೆಯನ್ನು ಸಂಪೂರ್ಣ ವಾಪಸ್ಸು ಕರೆಸಿಕೊಂಡ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ರಾಜ್ಯಭಾರ ನಡೆಸಲು ತುದಿಗಾಲಲ್ಲಿ ನಿಂತಿದ್ದಾರೆ. ತಾಲಿಬಾನ್ ಸಂಘಟನೆಯ ಸರ್ವೋಚ್ಛ ನಾಯಕ ಹೈಬತ್ ಉಲ್ಲಾ ...

Read more

ತಾಲಿಬಾನ್ ಬದಲಾಗಿದೆ ಎಂಬ ಮಾತು ಎಷ್ಟು ನಿಜ, ಎಷ್ಟು ಪೊಳ್ಳು?

ತಾಲಿಬಾನ್ ಉಗ್ರಗಾಮಿ ಸಂಘಟನೆ ಅಧಿಕಾರ ಹಿಡಿದ ಬಳಿಕ ಆಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ, ತಾಲಿಬಾನ್ ಆಡಳಿತಕ್ಕೆ ನಾಗರಿಕ ಪ್ರತಿರೋಧ ಭುಗಿಲೇಳತೊಡಗಿದೆ. ಬುಧವಾರ, ಗುರುವಾರ ತಮ್ಮ ದೇಶದ ರಾಷ್ಟ್ರಧ್ವಜ ಹಿಡಿದು ...

Read more

ಆಫ್ಘಾನಿಸ್ತಾನದ ವಿಷಯದಲ್ಲಿ ಭಾರತ ಮೌನಕ್ಕೆ ಕಾರಣವೇನು?

ತಾಲಿಬಾನಿಗಳ ವಿಷಯದಲ್ಲಿ ಏನನ್ನೂ ದಿಢೀರನೇ ನಿರ್ಧರಿಸುವ, ತತಕ್ಷಣದ ನಿಲುವಿಗೆ ಬರುವ ಸ್ಥಿತಿಯಲ್ಲಿ ಕೂಡ ಭಾರತ ಇಲ್ಲ. ನಿಜಕ್ಕೂ ಇದು ನುಂಗಲೂ ಆಗದ, ಉಗಿಯಲೂ ಆಗದ ಬಿಸಿ ತುಪ್ಪವನ್ನು ...

Read more

ಅಫ್ಘಾನ್ ಬಿಕ್ಕಟ್ಟು: ಪ್ರಮುಖ ಸಭೆಗೆ ಭಾರತವನ್ನು ಆಮಂತ್ರಿಸದ ರಷ್ಯಾ

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ಕ್ರೂರತೆಯನ್ನು ಪಟ್ಟ ಹಾಕಲು ರಷ್ಯಾ ಮುಖ್ಯವಾದ ಸಭೆಯನ್ನು ಕರೆದಿದೆ. ಈ ಸಭೆಗೆ ಪಾಕಿಸ್ತಾನ, ಚೀನಾ ಮತ್ತು ಅಮೇರಿಕಾವನ್ನು ಆಹ್ವಾನಿಸಿರುವ ರಷ್ಯಾವು ಭಾರತಕ್ಕೆ ಆಮಂತ್ರಣವನ್ನು ನೀಡಿಲ್ಲ.  ಅಫ್ಘಾನ್’ನಲ್ಲಿ ಹೆಚ್ಚುತ್ತಿರುವ ತಾಳಿಬಾನ್ ಆಕ್ರಮಣವನ್ನು ತಡೆಯಲು ರಷ್ಯಾ ಮುಂದೆ ಬಂದಿದ್ದು, ಈ ವಿಚಾರಕ್ಕೆ ಹೊಂದಿಕೊಂಡಿರುವ ರಾಷ್ಟ್ರಗಳನ್ನು ಪ್ರಮುಖವಾದ ಸಭೆಗೆ ಕರೆದಿದೆ. ಈ ಸಭೆಯು ಆಗಸ್ಟ್ 11ರಂದು ಕತಾರ್’ನಲ್ಲಿ ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ. ಮಾರ್ಚ್ 18 ಮತ್ತು ಏಪ್ರಿಲ್ 30ರಂದು ನಡೆದಿದ್ದ ಸಭೆಯ ರೀತಿಯಲ್ಲಿಯೇ ಈ ಸಭೆಯೂ ನಡೆಯಲಿದೆ ಎಂದು ವರದಿಯಾಗಿದೆ.  ಕಳೆದ ತಿಂಗಳು ರಷ್ಯಾದ ವಿದೇಶಾಂಗ ಮಂತ್ರಿಯಾಗಿರುವ ಸೆರ್ಗಿ ಲಾವ್ರೋವ್ ಅವರು ತಾಷ್ಕೆಂಟ್’ನಲ್ಲಿ ಮಾತನಾಡುತ್ತಾ ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ನಿಭಾಯಿಸಲು ಭಾರತ ಸೇರಿದಂತೆ ಇತರ ರಾಷ್ಟ್ರಗಳೊಡನೆ ರಷ್ಯಾ ತನ್ನ ಸಂಬಂಧವನ್ನು ಮುಂದುವರೆಸುತ್ತದೆ ಎಂದು ಹೇಳಿದ್ದರು.  ಈ ಹೇಳಿಕೆಯ ನಂತರ ಆಗಸ್ಟ್ 11ರ ಸಭೆಗೆ ಭಾರತಕ್ಕೆ ಆಹ್ವಾನ ನೀಡಲಾಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ನಡೆಯಲಿಲ್ಲ. ಅಮೇರಿಕಾದೊಂದಿಗೆ ‘ಎಕ್ಸ್ಟೆಂಡೆಡ್ ಟ್ರಯೋಕಾ’ ಮಾದರಿಯ ಸಭೆಗಳನ್ನು ನಡೆಸುವುದರ ಜತೆಗೆ, ಮಧ್ಯ ಏಷ್ಯಾ ರಾಷ್ಟ್ರಗಳಾದ ಭಾರತ, ಇರಾನ್’ನೊಂದಿಗೆ ಸಭೆ ನಡೆಸುವುದಾಗಿ ಲಾವ್ರೋವ್ ಹೇಳಿದ್ದರು.  ರಷ್ಯಾ ಮತ್ತು ಅಮೇರಿಕಾದ ನಡುವೆ ಹಲವಾರು ವಿಚಾರಗಳಲ್ಲಿ ವೈಮನಸ್ಯವಿದ್ದರೂ, ತಾಲಿಬಾನಿಗಳ ಆಕ್ರಮಣವನ್ನು ಮಟ್ಟಹಾಕುವ ಸಲುವಾಗಿ ಎರಡೂ ರಾಷ್ಟ್ರಗಳು ಈಗ ಪರಸ್ಪರ ಕೈಜೋಡಿಸುವ ನಿರ್ಧಾರಕ್ಕೆ ಬಂದಿವೆ. ಪ್ರಸ್ತುತ ಬಹುಮುಖ್ಯವಾದ ಸಭೆಗೆ ಭಾರತವನ್ನು ಆಹ್ವಾನಿಸದೇ ಇರುವುದರ ಕುರಿತು ಭಾರತದ ವಿದೇಶಾಂಗ ಇಲಾಖೆಯಿಂದ ಯಾವುದೇ ಅಧಿಕೃತವಾದ ಹೇಳಿಕೆ ಹೊರಬಿದ್ದಿಲ್ಲ.  ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯಾಗಿರುವ ಟಿ ಎಸ್ ತಿರುಮೂರ್ತಿಯವರು ಶುಕ್ರವಾರದಂದು ನಡೆಯಲಿರುವ ವಿಶ್ವ ಭದ್ರತಾ ಪಡೆಗಳ ಸಭೆಯಲ್ಲಿ ಅಫ್ಘಾನ್ ಪರಿಸ್ಥಿತಿಯನ್ನು ಚರ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.  ಮೇ 1ರಂದು ಅಫ್ಘಾನಿಸ್ತಾನದಿಂದ ಅಮೇರಿಕಾವು ತನ್ನ ಭದ್ರತಾ ಪಡೆಯನ್ನು ವಾಪಾಸ್ ಕರೆಯಲು ಆರಂಭಿಸಿದ ನಂತರ ಅಫ್ಘಾನ್’ನಲ್ಲಿ ತಾಲೀಬಾನಿಗಳು ಮತ್ತೆ ಜೀವಂತವಾಗಿದ್ದರೆ. ಈಗಾಗಲೇ ಅಮೇರಿಕಾದ ಬಹುಪಾಲು ಭದ್ರತಾ ಸಿಬ್ಬಂದಿಗಳು ಅಮೇರಿಕಾಕ್ಕೆ ವಾಪಾಸಾಗಿದ್ದು, ಆಗಸ್ಟ್ 31ರ ವೇಳೆಗೆ ಸಂಪೂರ್ಣವಾಗಿ ಎಲ್ಲಾ ಸೈನ್ಯ ನೆಲೆಗಳನ್ನು ಮುಚ್ಚುವ ಯೋಜನೆ ಹಾಕಲಾಗಿದೆ.  ಅಫ್ಘಾನಿಸ್ತಾನದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಭಾರತವೂ ಪ್ರಮುಖ ಪಾತ್ರ ವಹಿಸಿದೆ. ಯುದ್ಧಪೀಡಿತ ರಾಷ್ಟ್ರದ ಪುನರ್ ನಿರ್ಮಾಣಕ್ಕಾಗಿ ಭಾರತವು ಈಗಾಗಲೇ 3 ಬಿಲಿಯಲ್ ಡಾಲರ್ ಬಂಡವಾಳ ಹೂಡಿದೆ. ಈಗ ಇದೇ ದೇಶವನ್ನು ಅತ್ಯಂತ ಪ್ರಮುಖವಾದ ಸಭೆಯಿಂದ ದೂರ ಇಟ್ಟಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

Read more

ಪುಲ್ವಾಮ ದಾಳಿಗೆ ಕಾಂಗ್ರೆಸ್ ಕ್ಷಮೆ ಕೇಳಬೇಕೆ? -ಶಶಿ ತರೂರು ಪ್ರಶ್ನೆ

ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ ತನ್ನ ಕೈವಾಡವನ್ನು ಒಪ್ಪಿಕೊಂಡಿದೆ. ಈಗ, ಪಿತೂರಿಗಳ ಬಗ್ಗೆ ಮಾತನಾಡಿದ ಕಾಂಗ್ರೆಸ್ ದೇಶಕ್

Read more

ಪಾಕಿಸ್ತಾನ ತಮ್ಮದೆನ್ನುತ್ತಿರುವ ಜುನಾಗಢ್ ಪ್ರಾಂತ್ಯದ ಹಿನ್ನಲೆಯೇನು?

ಯಾವಾಗ ಪಾಕಿಸ್ತಾನದೊಂದಿಗೆ ಜುನಾಗಢನ್ನು ವಿಲೀನಗೊಳಿಸುವ ಒಪ್ಪಂದ ಮಾಡಲು ನವಾಬ ಮುಂದುವರೆದನೋ, ಭಾರತ, ಜುನಾಗಢನ್ನು ದಿಗ್ಬಂಧನದಲ್ಲಿಟ್ಟಿತು.

Read more

ಕಾಶ್ಮೀರ ಸೇರಿದಂತೆ ಗುಜರಾತ್‌ನ ಭಾಗವನ್ನೂ ತನ್ನ ನಕ್ಷೆಯಲ್ಲಿ ಸೇರಿಸಿಕೊಂಡ ಪಾಕಿಸ್ತಾನ

‌ಪಾಕಿಸ್ತಾನ ತನ್ನ ಹೊಸ ನಕ್ಷೆ ಬಿಡುಗಡೆಗೊಳಿಸಿದ್ದು, ನಕ್ಷೆಯಲ್ಲಿ ಸಂಪೂರ್ಣ ಕಾಶ್ಮೀರವನ್ನು ಹಾಗೂ ಗುಜರಾತ್‌ನ ಜುನಾಗಧ್‌ ಪ್ರಾಂತ್ಯವನ್ನು ತ

Read more
Page 1 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!