ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ
ಕರೋನಾ ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಸರ್ಕಾರ ಶುಕ್ರವಾರ ಹಿಂಪಡೆದಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ...
ಕರೋನಾ ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಸರ್ಕಾರ ಶುಕ್ರವಾರ ಹಿಂಪಡೆದಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ...
ತವರು ಜಿಲ್ಲೆಯ ಸೋಲು ಸಿಎಂಗೆ ಮುಖಭಂಗವಾದಂತಾಗಿದೆ. ಬೊಮ್ಮಾಯಿ ತಂತ್ರ-ರಣತಂತ್ರ ಮತ್ತು ಕಾರ್ಯತಂತ್ರ ಎಲ್ಲಾವೂ ಉಲ್ಟಾ ಆಗಿದೆ. ತವರು ಜಿಲ್ಲೆಯಲ್ಲೇ ತಮ್ಮ ಅಭ್ಯರ್ಥಿ ಗೆಲ್ಲಿಸಲಾಗದ ಪರಿಸ್ಥಿತಿ ಸಿಎಂ ಬೊಮ್ಮಾಯಿ ...
ಸರ್ಕಾರಗಳು ಜನರ ಮೇಲೆ ತೆರಿಗೆ ಹೇರಿದರೆ ಅದರಿಂದ ಬೊಕ್ಕಸಕ್ಕೆ ಆದಾಯ ಬರುತ್ತದೆ. ಮಿತಿ ಮೀರಿ ತೆರಿಗೆ ಹೇರಿದಾಗ ಜನರು ನಷ್ಟವನ್ನಷ್ಟೇ ಅಲ್ಲ ಸಂಕಷ್ಟವನ್ನೂ ಅನುಭವಿಸುತ್ತಾರೆ. ತಾನೇ ಹೇರಿದ್ದ ...
ಭಾರಿ ಕೂತುಹಲ ಹುಟ್ಟಿಸಿದ್ದ ಕರ್ನಾಟಕ ಉಪಚುನಾವಣೆಯ ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಗೆಲುವಿನತ್ತ ಸಾಗಿದೆ ಈ ಕುರಿತು ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿದ್ದು, ಹಣಬಲ ಸೋತಿದೆ ಜನಬಲ ...
ರಾಜ್ಯದಲ್ಲಿ ಉಪಚುನಾವಣೆಗಳ ಭರಾಟೆಯ ನಡುವೆಯೇ ಅಂತರಾಷ್ಟ್ರೀಯ ಮಟ್ಟದ ಬಿಟ್ ಕಾಯಿನ್ ಹಗರಣ ಭಾರೀ ಸದ್ದು ಮಾಡುತ್ತಿದೆ. ಆಡಳಿತರೂಢ ಬಿಜೆಪಿಗೆ ಬಿಟ್ ಕಾಯಿನ್ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ ಎನ್ನಲಾಗಿದ್ದು, ...
ರಾಜ್ಯದಲ್ಲಿ ಕಳೆದ ಕರೋನಾ ಸಾಂಕ್ರಾಮಿಕ ಪೀಡಿತ ವರ್ಷಕ್ಕೆ ಹೋಲಿಸಿದರೆ ಈ ವರ್ಷವು ಕರ್ನಾಟಕದಲ್ಲಿ ಹಣಕಾಸು ಆಯೋಗದ ಯೋಜನೆಗಳ ಅಂಕಿ ಅಂಶಗಳು ಸುಧಾರಿಸಿವೆ ಎಂಬುದು ಸಂತಸದ ವಿಷಯವಾಗಿದೆ. ಆದರೆ, ...
ಎಂಜಿನಿಯರಿಂಗ್ ಪಧವೀದರರು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲು ಅರ್ಹರು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ತಿದ್ದುಪಡಿ ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ, ಎಂಜಿನಿಯರಿಂಗ್ ಪದವಿಧರರು ಶಿಕ್ಷಕರ ಅರ್ಹತಾ ...
ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿದರೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಚುನಾವಣೆ ವಿಚಾರವಾಗಿ ನವೆಂಬರ್ ...
ಈ ಬಾರಿಯ ಕನ್ನಡ ರಾಜ್ಯೋತ್ಸವದಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಸಾರ್ವಜನಿಕ ಕುಂದುಕೊರತೆ ಪರಿಹರಿಸಲು ಮಲ್ಟಿ ಪ್ಲಾಟ್ ಫಾರ್ಮ್ ಯೋಜನೆಯಾಗಿರುವ ಜನಸ್ಪಂದನಕ್ಕೆ ಚಾಲನೆ ನೀಡುತ್ತಿದೆ. 2018ರ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.