ʼಉತ್ತರಕಾಂಡʼ ಚಿತ್ರದಲ್ಲಿ ಡಾಲಿ ಧನಂಜಯ್ ʼಗಬ್ರು ಸತ್ಯʼ
ನಟ-ನಿರ್ಮಾಪಕ ಡಾಲಿ ಧನಂಜಯ್ ಮಂಗಳವಾರ (ಆಗಸ್ಟ್ 21) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ "ಉತ್ತರಕಾಂಡ" ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ...
ನಟ-ನಿರ್ಮಾಪಕ ಡಾಲಿ ಧನಂಜಯ್ ಮಂಗಳವಾರ (ಆಗಸ್ಟ್ 21) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ "ಉತ್ತರಕಾಂಡ" ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ...
ಭಾರೀ ಮಳೆಯಿಂದಾಗಿ ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ನಲ್ಲಿರುವ ಪ್ರಸಿದ್ಧ ತಪಕೇಶ್ವರ ಮಹಾದೇವ ದೇವಸ್ಥಾನದ ಒಂದು ಭಾಗದಲ್ಲಿನ ಗೋಡೆಗಳು ಸೋಮವಾರ (ಆಗಸ್ಟ್ 21) ಕುಸಿದು ಬಿದ್ದಿವೆ. ಶ್ರಾವಣ ಮಾಸದ ಸೋಮವಾರ ...
ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆಗೆ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶವಾದ ಜೋಶಿಮಠ ಸಮೀಪದ ಹೆಲಾಂಗ್ನಲ್ಲಿ ಮಂಗಳವಾರ (ಆಗಸ್ಟ್ 15) ತಡರಾತ್ರಿ ಕಟ್ಟಡವೊಂದು ಕುಸಿದು ಬಿದ್ದಿದೆ ಎಂದು ...
ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಡೆಹ್ರಾಡೂನ್ ನಗರದ ಮಾಲ್ದೇವ್ತಾದಲ್ಲಿಯ ಡೂನ್ ಡಿಫೆನ್ಸ್ ಅಕಾಡೆಮಿಯ ಕಾಲೇಜು ಕಟ್ಟಡವೊಂದು ಸೋಮವಾರ (ಆಗಸ್ಟ್ 14) ಕುಸಿದು ಬಿದ್ದಿದೆ. ಕಟ್ಟಡ ...
ಉತ್ತರಾಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯಲ್ಲಿ ಚೌಕಿ ಫಾಟಾ ಪ್ರದೇಶದಲ್ಲಿ ನೆಲೆಗೊಂಡಿರುವ ತರ್ಸಾಲಿಯ ಗುಪ್ತಕಾಶಿ-ಗೌರಿಕುಂಡ್ ಹೆದ್ದಾರಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕಾರಿನಲ್ಲಿದ್ದ ಐದು ಮಂದಿ ಯಾತ್ರಾರ್ಥಿಗಳು ಸ್ಥಳದಲ್ಲಿಯೇ ...
ಉತ್ತರಾಖಂಡ್ನ ಗರ್ವಾಲ್ನಲ್ಲಿಯ ದೇವಸ್ಥಾನವೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿಯರು ಶುಕ್ರವಾರ (ಆಗಸ್ಟ್ 4) ಭೇಟಿಯಾಗಿ ಮಾತನಾಡಿದ್ದಾರೆ. ಈ ...
ಭಾರತೀಯ ಜನತಾ ಪಕ್ಷದ (ಬಿಜೆಪಿ) ರಿತು ಖಂಡೂರಿ ಅವರು ಶನಿವಾರ ಉತ್ತರಾಖಂಡ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು, ಉತ್ತರಾಖಂಡ ಇತಿಹಾಸದಲ್ಲೇ ಇದೇ ಮೊದಲಬಾರಿಗೆ ಮಹಿಳಾ ಸ್ಪೀಕರ್ ಆಯ್ಕೆಯಾಗಿದ್ದು, ...
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಶತಾಯ, ಗತಾಯ ಗೆಲ್ಲಲೇಬೇಕು ಎಂದುಕೊಂಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಪರವಾದ ಅಲೆ ಸೃಷ್ಟಿಸಲು ಇದುವೇ ಮೆಟ್ಟಿಲು ಎಂದುಕೊಂಡಿದೆ. ...
ಪುಲ್ವಾಮಾ ಮತ್ತು ಗಾಲ್ವಾನಾ ಘಟನೆಗಳಿಗೆ ದೇಶ ಪ್ರತಿಕ್ರಿಯಿಸುತ್ತಿರುವ ರೀತಿ ದೇಶದ ರಾಜಕೀಯ ವ್ಯವಸ್ಥೆ ಹೇಗೆ ಸೇನೆ, ಯೋಧರು ಮತ್ತು ಸೇನಾ ಕಾರ್ಯಾಚರಣೆಗಳನ್ನು ತನ್ನ ರಾಜಕೀಯ ಲಾಭಕ್ಕೆ ಚಾಣಾಕ್ಷತನದಿಂದ ...
ಉತ್ತರಾಖಂಡದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಪ್ರಾಣವನ್ನು ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.