150 ಎಂಜಿನಿಯರ್ ಗಳ ನೇಮಕ ಮಾಡಿ ಸರ್ಕಾರ ಆದೇಶ
150 ಎಂಜಿನಿಯರ್ಗಳನ್ನು ಬಿಬಿಎಂಪಿ ಗೆ ಕೆಪಿಎಸ್ಸಿ ಮೂಲಕ ಕರ್ನಾಟಕ ಸರ್ಕಾರ ಸೋಮವಾರ (ಸೆಪ್ಟೆಂಬರ್ 4) ಆದೇಶಿಸಿದೆ. ಇಷ್ಟು ದಿನ ಕಿಯೋನೆಕ್ಸ್ ಮೂಲಕ ಗುತ್ತಿಗೆ ಅಧಾರದ ಮೇಲೆ ನೇಮಕ ...
150 ಎಂಜಿನಿಯರ್ಗಳನ್ನು ಬಿಬಿಎಂಪಿ ಗೆ ಕೆಪಿಎಸ್ಸಿ ಮೂಲಕ ಕರ್ನಾಟಕ ಸರ್ಕಾರ ಸೋಮವಾರ (ಸೆಪ್ಟೆಂಬರ್ 4) ಆದೇಶಿಸಿದೆ. ಇಷ್ಟು ದಿನ ಕಿಯೋನೆಕ್ಸ್ ಮೂಲಕ ಗುತ್ತಿಗೆ ಅಧಾರದ ಮೇಲೆ ನೇಮಕ ...
ಅಕ್ರಮ ಎ ಖಾತಾ ಹೊಂದಿರುವ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಹುದೊಡ್ಡ ಆಘಾತ ನೀಡಿದೆ. ಈ ಮೂಲಕ ಈಗ ಬರೋಬ್ಬರಿ 45 ಸಾವಿರ ...
ಬಿಬಿಎಂಪಿ ಅಗ್ನಿ ದುರಂತ ಘಟನೆಗೆ ಸಂಬಂಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ (ಆಗಸ್ಟ್ 12) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದೊಂದು ಪೂರ್ವಯೋಜಿತ ಕೃತ್ಯವಾಗಿದ್ದು ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಹಲಸೂರು ಗೇಟ್ ಪೊಲೀಸರು ಶನಿವಾರ ...
ಬೆಂಗಳೂರಿನ ಪುರಭವನ ಬಳಿ ಇರುವ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯಲ್ಲಿ ಶುಕ್ರವಾರ (ಆಗಸ್ಟ್ 11) ಬೆಂಕಿ ಅವಘಡ ಸಂಘವಿಸಿದೆ. ಕಚೇರಿ ಆವರಣದ ಗುಣಮಟ್ಟ ನಿಯಂತ್ರಣ ...
ಲೋಕಾಯುಕ್ತ, ಉಪಲೋಕಾಯುಕ್ತ ಮತ್ತು ನ್ಯಾಯಾಂಗ ಅಧಿಕಾರಿಗಳು ಗುರುವಾರ (ಆಗಸ್ಟ್ 3) ನಗರದಾದ್ಯಂತ ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ವ್ಯಾಪ್ತಿಯ 45 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ...
ಬೆಂಗಳೂರು ಸಹಿತ ರಾಜ್ಯದ ಬೇರೆ ಬೇರೆ ನಗರಗಳಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಮಗುವನ್ನು ಬೀದಿ ನಾಯಿಗಳ ಹಿಂಡು ಅಟ್ಟಾಡಿಸಿ ಕೊಂದು ...
ಬೆಂಗಳೂರು ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಸುವ ಯೋಜನೆಯಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 90ಕ್ಕೂ ಹೆಚ್ಚು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ...
ಬೆಂಗಳೂರು : ಮತದಾರರ ಮಾಹಿತಿ ಸಂಗ್ರಹಕ್ಕೆ ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡದಂತೆ ಭಾರತ ಚುನಾವಣಾ ಆಯೋಗ ಮತ್ತು ಬಿಬಿಎಂಪಿ ಆದೇಶ ಹೊರಡಿಸಿದೆ. ಭಾರತ ಚುನಾವಣಾ ಆಯೋಗವು ಪತ್ರದ ...
ಕೊನೆಗೂ ಬಿಬಿಎಂಪಿಯ ಹೊರ ವಲಯಗಳಿಗೆ ಶಾಲೆ ಕಾಲೇಜು ಭಾಗ್ಯ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ಶಾಲಾ ಕಾಲೇಜುಗಳ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದೆ. ಬರೋಬ್ಬರಿ 118 ಕೋಟಿ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.