Tag: ಭಾರತ

ಅಫ್ಘಾನ್ನಲ್ಲಿ ಸರ್ಕಾರ ರಚನೆಗೆ ಮುಂದಾದ ತಾಲಿಬಾನ್; ಯಾರಿಗೆ ಯಾವ ಖಾತೆ? ಇಲ್ಲಿದೆ ಡೀಟೆಲ್ಸ್

ಅಮೆರಿಕಾ ತನ್ನ ಸೇನೆಯನ್ನು ಸಂಪೂರ್ಣ ವಾಪಸ್ಸು ಕರೆಸಿಕೊಂಡ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ರಾಜ್ಯಭಾರ ನಡೆಸಲು ತುದಿಗಾಲಲ್ಲಿ ನಿಂತಿದ್ದಾರೆ. ತಾಲಿಬಾನ್ ಸಂಘಟನೆಯ ಸರ್ವೋಚ್ಛ ನಾಯಕ ಹೈಬತ್ ಉಲ್ಲಾ ...

Read moreDetails

ಟೆರರ್ ಗ್ರೂಪ್ ಹಣೆಪಟ್ಟಿ ಕಳಚುತ್ತಲೇ ಭಾರತದ ವಿರುದ್ಧ ಯೂ ಟರ್ನ್ ಹೊಡೆದ ತಾಲಿಬಾನ್ !

ಅತ್ತ ವಿಶ್ವಸಂಸ್ಥೆಯ ಅಧಿಕೃತ ಭಯೋತ್ಪಾದಕ ಸಂಘಟನೆ ಎಂಬ ಹಣೆಪಟ್ಟಿ ಕಳಚಿದ ಮೂರೇ ದಿನದಲ್ಲಿ ತಾಲಿಬಾನ್ ರಾಗ ಬದಲಾಗಿದೆ. ಕಾಶ್ಮೀರ ವಿಷಯ ಭಾರತದ ಆಂತರಿಕ ವಿಷಯ ಎಂದಿದ್ದ ತಾಲಿಬಾನ್, ...

Read moreDetails

ಮತ್ತೆ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳು, ಇದು 3ನೇ ಅಲೆಯ ಮುನ್ಸೂಚನೆಯೇ?

ಭಾರತವು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಉತ್ತುಂಗದಲ್ಲಿದೆಯೇ? ಗುರುವಾರದ ಅಂಕಿಅಂಶಗಳು ಅಂತಹ ಅನುಮಾನಗಳನ್ನು ಹುಟ್ಟುಹಾಕಿವೆ. ದೇಶವು ಮತ್ತೊಂದು ಉಲ್ಬಣವನ್ನು ಎದುರಿಸಲು ಸಜ್ಜಾಗಬೇಕು ಎಂಬ ಸುಳಿವು ...

Read moreDetails

ತಾಲಿಬಾನ್ ನೀಡಿದ ಗಡುವು ಅಂತ್ಯವಾಗುವ ವೇಳೆ ಚುರುಕು ಪಡೆದ ಸ್ಥಳಾಂತರ ಕಾರ್ಯಾಚರಣೆ

ಅಫ್ಘಾನಿಸ್ತಾನದಿಂದ ವಿದೇಶಿಯರನ್ನು ಹಾಗೂ ಕಳೆದ ಎರಡು ದಶಕಗಳಿಂದ ಅಲ್ಲಿ ಬೀಡುಬಿಟ್ಟಿದ್ದ ಅಮೇರಿಕಾದ ಸೇನಾಪಡೆಗಳನ್ನು ವಾಪಾಸ್ ಕರೆಸಿಕೊಳ್ಳಲು ತಾಲಿಬಾನ್ ನೀಡಿರುವ ಗಡುವು ಮುಗಿಯುತ್ತಾ ಬಂದಿದೆ. ಭಾನುವಾರದಂದು ಅಮೇರಿಕಾವು 1,200 ...

Read moreDetails

ತಾಲಿಬಾನ್ ಬದಲಾಗಿದೆ ಎಂಬ ಮಾತು ಎಷ್ಟು ನಿಜ, ಎಷ್ಟು ಪೊಳ್ಳು?

ತಾಲಿಬಾನ್ ಉಗ್ರಗಾಮಿ ಸಂಘಟನೆ ಅಧಿಕಾರ ಹಿಡಿದ ಬಳಿಕ ಆಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ, ತಾಲಿಬಾನ್ ಆಡಳಿತಕ್ಕೆ ನಾಗರಿಕ ಪ್ರತಿರೋಧ ಭುಗಿಲೇಳತೊಡಗಿದೆ. ಬುಧವಾರ, ಗುರುವಾರ ತಮ್ಮ ದೇಶದ ರಾಷ್ಟ್ರಧ್ವಜ ಹಿಡಿದು ...

Read moreDetails

ಆಫ್ಘಾನಿಸ್ತಾನದ ವಿಷಯದಲ್ಲಿ ಭಾರತ ಮೌನಕ್ಕೆ ಕಾರಣವೇನು?

ತಾಲಿಬಾನಿಗಳ ವಿಷಯದಲ್ಲಿ ಏನನ್ನೂ ದಿಢೀರನೇ ನಿರ್ಧರಿಸುವ, ತತಕ್ಷಣದ ನಿಲುವಿಗೆ ಬರುವ ಸ್ಥಿತಿಯಲ್ಲಿ ಕೂಡ ಭಾರತ ಇಲ್ಲ. ನಿಜಕ್ಕೂ ಇದು ನುಂಗಲೂ ಆಗದ, ಉಗಿಯಲೂ ಆಗದ ಬಿಸಿ ತುಪ್ಪವನ್ನು ...

Read moreDetails

ಅಮೃತಘಳಿಗೆಯ ವಿಜೃಂಭಣೆಯೂ, ಪ್ರಜಾತಂತ್ರ ಭಾರತದ ಆತಂಕಗಳೂ

ಎರಡು ಶತಮಾನಗಳ ವಸಾಹತು ಶೋಷಣೆ ಸಂಕೋಲೆಗಳಿಂದ ವಿಮೋಚನೆ ಪಡೆದು ಒಂದು ಸ್ವತಂತ್ರ ರಾಷ್ಟ್ರವಾಗಿ ರೂಪುಗೊಂಡ ಭಾರತ ಇಂದು ತನ್ನ 75ನೆಯ ವರ್ಷವನ್ನು ಪ್ರವೇಶಿಸುತ್ತಿದೆ. ಸಾಮಾಜಿಕಾರ್ಥಿಕ ಅಸಮಾನತೆಯನ್ನು ಹೊದ್ದುಕೊಂಡೇ ...

Read moreDetails

2031ರಲ್ಲಿ ಭಾರತದ ವೃದ್ಧರ ಜನಸಂಖ್ಯೆ 194 ಮಿಲಿಯನ್‌ಗೆ ಏರಿಕೆಯಾಗಲಿದೆ : NSO ವರದಿ

ರಾಷ್ಟ್ರೀಯ ಅಂಕಿಅಂಶ ಕಚೇರಿ (National Statistical Office) ಹೊರ ಬಿಟ್ಟಿರುವ ವರದಿಯಲ್ಲಿ ಭಾರತದ ಹಿರಿಯರ ಜನಸಂಖ್ಯೆ (60 ವರ್ಷ ಮೇಲ್ಟಟ್ಟವರು)‌ 2031ರ ಹೊತ್ತಿಗೆ 194 ಮಿಲಿಯನ್ ತಲುಪಲಿದೆ ...

Read moreDetails

ಅಫ್ಘಾನ್ ಬಿಕ್ಕಟ್ಟು: ಪ್ರಮುಖ ಸಭೆಗೆ ಭಾರತವನ್ನು ಆಮಂತ್ರಿಸದ ರಷ್ಯಾ

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ಕ್ರೂರತೆಯನ್ನು ಪಟ್ಟ ಹಾಕಲು ರಷ್ಯಾ ಮುಖ್ಯವಾದ ಸಭೆಯನ್ನು ಕರೆದಿದೆ. ಈ ಸಭೆಗೆ ಪಾಕಿಸ್ತಾನ, ಚೀನಾ ಮತ್ತು ಅಮೇರಿಕಾವನ್ನು ಆಹ್ವಾನಿಸಿರುವ ರಷ್ಯಾವು ಭಾರತಕ್ಕೆ ಆಮಂತ್ರಣವನ್ನು ನೀಡಿಲ್ಲ.  ಅಫ್ಘಾನ್’ನಲ್ಲಿ ಹೆಚ್ಚುತ್ತಿರುವ ತಾಳಿಬಾನ್ ಆಕ್ರಮಣವನ್ನು ತಡೆಯಲು ರಷ್ಯಾ ಮುಂದೆ ಬಂದಿದ್ದು, ಈ ವಿಚಾರಕ್ಕೆ ಹೊಂದಿಕೊಂಡಿರುವ ರಾಷ್ಟ್ರಗಳನ್ನು ಪ್ರಮುಖವಾದ ಸಭೆಗೆ ಕರೆದಿದೆ. ಈ ಸಭೆಯು ಆಗಸ್ಟ್ 11ರಂದು ಕತಾರ್’ನಲ್ಲಿ ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ. ಮಾರ್ಚ್ 18 ಮತ್ತು ಏಪ್ರಿಲ್ 30ರಂದು ನಡೆದಿದ್ದ ಸಭೆಯ ರೀತಿಯಲ್ಲಿಯೇ ಈ ಸಭೆಯೂ ನಡೆಯಲಿದೆ ಎಂದು ವರದಿಯಾಗಿದೆ.  ಕಳೆದ ತಿಂಗಳು ರಷ್ಯಾದ ವಿದೇಶಾಂಗ ಮಂತ್ರಿಯಾಗಿರುವ ಸೆರ್ಗಿ ಲಾವ್ರೋವ್ ಅವರು ತಾಷ್ಕೆಂಟ್’ನಲ್ಲಿ ಮಾತನಾಡುತ್ತಾ ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ನಿಭಾಯಿಸಲು ಭಾರತ ಸೇರಿದಂತೆ ಇತರ ರಾಷ್ಟ್ರಗಳೊಡನೆ ರಷ್ಯಾ ತನ್ನ ಸಂಬಂಧವನ್ನು ಮುಂದುವರೆಸುತ್ತದೆ ಎಂದು ಹೇಳಿದ್ದರು.  ಈ ಹೇಳಿಕೆಯ ನಂತರ ಆಗಸ್ಟ್ 11ರ ಸಭೆಗೆ ಭಾರತಕ್ಕೆ ಆಹ್ವಾನ ನೀಡಲಾಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ನಡೆಯಲಿಲ್ಲ. ಅಮೇರಿಕಾದೊಂದಿಗೆ ‘ಎಕ್ಸ್ಟೆಂಡೆಡ್ ಟ್ರಯೋಕಾ’ ಮಾದರಿಯ ಸಭೆಗಳನ್ನು ನಡೆಸುವುದರ ಜತೆಗೆ, ಮಧ್ಯ ಏಷ್ಯಾ ರಾಷ್ಟ್ರಗಳಾದ ಭಾರತ, ಇರಾನ್’ನೊಂದಿಗೆ ಸಭೆ ನಡೆಸುವುದಾಗಿ ಲಾವ್ರೋವ್ ಹೇಳಿದ್ದರು.  ರಷ್ಯಾ ಮತ್ತು ಅಮೇರಿಕಾದ ನಡುವೆ ಹಲವಾರು ವಿಚಾರಗಳಲ್ಲಿ ವೈಮನಸ್ಯವಿದ್ದರೂ, ತಾಲಿಬಾನಿಗಳ ಆಕ್ರಮಣವನ್ನು ಮಟ್ಟಹಾಕುವ ಸಲುವಾಗಿ ಎರಡೂ ರಾಷ್ಟ್ರಗಳು ಈಗ ಪರಸ್ಪರ ಕೈಜೋಡಿಸುವ ನಿರ್ಧಾರಕ್ಕೆ ಬಂದಿವೆ. ಪ್ರಸ್ತುತ ಬಹುಮುಖ್ಯವಾದ ಸಭೆಗೆ ಭಾರತವನ್ನು ಆಹ್ವಾನಿಸದೇ ಇರುವುದರ ಕುರಿತು ಭಾರತದ ವಿದೇಶಾಂಗ ಇಲಾಖೆಯಿಂದ ಯಾವುದೇ ಅಧಿಕೃತವಾದ ಹೇಳಿಕೆ ಹೊರಬಿದ್ದಿಲ್ಲ.  ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯಾಗಿರುವ ಟಿ ಎಸ್ ತಿರುಮೂರ್ತಿಯವರು ಶುಕ್ರವಾರದಂದು ನಡೆಯಲಿರುವ ವಿಶ್ವ ಭದ್ರತಾ ಪಡೆಗಳ ಸಭೆಯಲ್ಲಿ ಅಫ್ಘಾನ್ ಪರಿಸ್ಥಿತಿಯನ್ನು ಚರ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.  ಮೇ 1ರಂದು ಅಫ್ಘಾನಿಸ್ತಾನದಿಂದ ಅಮೇರಿಕಾವು ತನ್ನ ಭದ್ರತಾ ಪಡೆಯನ್ನು ವಾಪಾಸ್ ಕರೆಯಲು ಆರಂಭಿಸಿದ ನಂತರ ಅಫ್ಘಾನ್’ನಲ್ಲಿ ತಾಲೀಬಾನಿಗಳು ಮತ್ತೆ ಜೀವಂತವಾಗಿದ್ದರೆ. ಈಗಾಗಲೇ ಅಮೇರಿಕಾದ ಬಹುಪಾಲು ಭದ್ರತಾ ಸಿಬ್ಬಂದಿಗಳು ಅಮೇರಿಕಾಕ್ಕೆ ವಾಪಾಸಾಗಿದ್ದು, ಆಗಸ್ಟ್ 31ರ ವೇಳೆಗೆ ಸಂಪೂರ್ಣವಾಗಿ ಎಲ್ಲಾ ಸೈನ್ಯ ನೆಲೆಗಳನ್ನು ಮುಚ್ಚುವ ಯೋಜನೆ ಹಾಕಲಾಗಿದೆ.  ಅಫ್ಘಾನಿಸ್ತಾನದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಭಾರತವೂ ಪ್ರಮುಖ ಪಾತ್ರ ವಹಿಸಿದೆ. ಯುದ್ಧಪೀಡಿತ ರಾಷ್ಟ್ರದ ಪುನರ್ ನಿರ್ಮಾಣಕ್ಕಾಗಿ ಭಾರತವು ಈಗಾಗಲೇ 3 ಬಿಲಿಯಲ್ ಡಾಲರ್ ಬಂಡವಾಳ ಹೂಡಿದೆ. ಈಗ ಇದೇ ದೇಶವನ್ನು ಅತ್ಯಂತ ಪ್ರಮುಖವಾದ ಸಭೆಯಿಂದ ದೂರ ಇಟ್ಟಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

Read moreDetails

ಅಮೆರಿಕ-ಯುರೋಪಿನಲ್ಲಿ ಡೆಲ್ಟಾ ಹಾವಳಿ: ಸಿಡಿಸಿಯ ಬೆಚ್ಚಿಬೀಳಿಸುವ ವರದಿ ಏನು?

ಅಪಾರ ವೈದ್ಯಕೀಯ ತಂತ್ರಜ್ಞಾನದ ರಾಷ್ಟ್ರಗಳಲ್ಲೇ ಡೆಲ್ಟಾ ವೈರಸ್ ಆತಂಕ ಹುಟ್ಟಿಸಿದೆ. ಶೇ.50-70ರಷ್ಟು ಲಸಿಕೆ ಪ್ರಗತಿ ಸಾಧಿಸಿರುವ ದೇಶಗಳಲ್ಲೇ ಈ ರೂಪಾಂತರಿ ವೈರಾಣು ತಳಿ ಅಲ್ಲೋಲ- ಕಲ್ಲೋಲ ಸೃಷ್ಟಿಸಿದೆ. ...

Read moreDetails

ಭಾರತದಿಂದ ಚೀನಾಗೆ ಮರಳುವಂತೆ ಆಪಲ್ ಘಟಕಗಳಿಗೆ ಕರೆ ನೀಡಿದ ಚೀನಾ ನೆಟ್ಟಿಗರು

ಹೂಡಿಕೆಯ ವಿಷಯದಲ್ಲಿಯೂ ಭಾರತದಲ್ಲಿ ವಿದೇಶಿ ಹೂಡಿಕೆಗೆ ಪೂರಕವಾದ ವಾತಾವರಣವಿಲ್ಲ ಜೊತೆಗೆ ,ಕೈಗಾರಿಕಾ ಘಟಕಗಳಿಗೆ ಬೆಂಕಿ ಹಚ್ಚಿ ನಾಶಪಡಿಸುವ

Read moreDetails

ಹೊಸ ನೋಟಿನಲ್ಲಿ ತಪ್ಪಾದ ನಕ್ಷೆ ಮುದ್ರಿಸಿದ ಸೌದಿ ಅರೇಬಿಯ: ಭಾರತದಿಂದ ವಿರೋಧ

ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಸಂಪೂರ್ಣ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗಗಳಾಗಿವೆ ಎಂದು ನಾನು ಪುನರುಚ್ಚರಿಸಲು ಬಯಸುತ್ತೇನೆ

Read moreDetails

LOC ಯಲ್ಲಿ ಚೀನಾ ಭಾರತೀಯ ಸೈನಿಕರಿಗೆ ಗಸ್ತು ತಿರುಗಲು ತಡೆ ಒಡ್ಡಿರುವ ಪ್ರದೇಶದ ಮಹತ್ವವೇನು?

ಭಾರತ ಮತ್ತು ಚೀನಾದ ನಡುವಿನ ಗಡಿ ಸಂಘರ್ಷ ದಿನೇ ದಿನೇ ಹದಗೆಡುತ್ತಿದೆ. ಈಗಾಗಲೇ ಹಲವಾರು ಬಾರಿ ಉಭಯ ಸೈನ್ಯಾಧಿಕಾರಿಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಪರಿಸ್ಥಿತಿ ...

Read moreDetails

ಆಂತರಿಕವಾಗಿ ದುರ್ಬಲಗೊಂಡ ಚೀನಾ, ಯುದ್ಧೋನ್ಮಾದದಿಂದ ಹಿಂಜರಿಯುವುದೇ?

ಅದೇನೇ ದೊಡ್ಡ ಸೈನ್ಯ ಹೊಂದಿದ್ದರೂ ಚೀನಾವು ಈಗ ಪ್ರಮುಖ ಆಹಾರ ಬಿಕ್ಕಟ್ಟಿನಲ್ಲಿದೆ, ಏಕೆಂದರೆ ಪ್ರವಾಹವು ಕೃಷಿಭೂಮಿಗಳನ್ನು ಹಾಳು ಮಾಡಿದೆ.

Read moreDetails
Page 4 of 7 1 3 4 5 7

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!