Tag: AfghanistanCrisis

ಅಫ್ಗಾನಿಸ್ತಾನ: ಶಿಯಾ ಮುಸ್ಲಿಮರನ್ನು ಗುರಿಯಾಗಿಸಿ ಬಾಂಬ್‌ ದಾಳಿ

ಅಫ್ಗಾನಿಸ್ತಾನದ ಅಲ್ಪಸಂಖ್ಯಾತ ಸಮುದಾಯ ಎಂದೇ ಖ್ಯಾತಿ ಪಡೆದಿರುವ ಶಿಯಾ ಮುಸ್ಲಿಂರನ್ನು ಗುರಿಯಾಗಿಸಿ ಸರಣಿ ಬಾಂಬ್‌ಗಳ ದಾಳಿ ಮಾಡಲಾಗಿದೆ. ದಾಳಿಯ ಹೊಣೆಯನ್ನು ಇಸ್ಲಾಮಿಕ್‌ ಸ್ಟೇಟ್‌ ಖೊರಾಸನ್‌ (ISk) ಸಂಘಟನೆ ...

Read moreDetails

ಕುಟುಂಬವನ್ನು ಪೋಷಿಸಲು ಕಿಡ್ನಿಗಳನ್ನೇ ಮಾರಾಟಕ್ಕಿಟ್ಟ ಅಫ್ಘನ್ನರು!

ಅಫ್ಘಾನಿಸ್ತಾನ ಮತ್ತೆ ತಾಲಿಬಾನಿನ ತೆಕ್ಕೆಗೆ ಬಿದ್ದು ಆರು ತಿಂಗಳುಗಳಾದವು. ಮೊದಮೊದಲು ಅಫ್ಘಾನಿಸ್ತಾದಿಂದ ಓಡಿಹೋಗಲು ಏರ್‌ಪೋರ್ಟ್‌ನಲ್ಲಿ‌‌ ಕಿಕ್ಕಿರಿದ ಜನರ, ಮಹಿಳೆಯರ ಫೊಟೊಇಗಳನ್ನು ಸಾರ್ವಜನಿಕ ಸ್ಥಳಗಳಿಂದ ಅಳಿಸಿ ಹಾಕಿದ, ಮಹಿಳಾ ...

Read moreDetails

ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಿದ್ರೆ ಮಾತ್ರ ಪ್ರಾದೇಶಿಕ ಶಾಂತಿ ಸಾಧ್ಯ; ಎನ್ಎಸ್ಎ ಮಟ್ಟದ ಸಭೆಯಲ್ಲಿ 8 ದೇಶಗಳ ಒಕ್ಕೊರಲ ಅಭಿಪ್ರಾಯ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೇರಿದ ಬಳಿಕ ಭಾರತದ ಭದ್ರತೆಗೆ ಬೆದರಿಕೆಯಾಗಿ ಪರಿಣಮಿಸಿದೆ. ಭಯೋತ್ಪಾದನೆ ವಿಚಾರದಲ್ಲಿ ಭಾರತ ಮಾತ್ರವಲ್ಲದೆ ದಕ್ಷಿಣ ಏಷ್ಯಾದ ಪ್ರಾದೇಶಿಕ ಭದ್ರತೆ ಹಾಗೂ ಶಾಂತಿಗೂ ಭಂಗ ತರೋ ...

Read moreDetails

ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ  ಯೋಗಿ ಮತ್ತೆ ಸುದ್ದಿಯಲ್ಲಿದ್ದಾರೆ,  ಸಾರ್ವಜನಿಕ ಸಭೆಯೊಂದರಲ್ಲಿ, ಯೋಗಿ ಆದಿತ್ಯನಾಥ್ ತಾಲಿಬಾನ್ ಬೆಂಬಲಿಸುವುದು ದೇಶ ದ್ರೋಹಕ್ಕೆ ಸಮ ಎಂದು ಹೇಳಿದ್ದಾರೆ. ಪಶ್ಚಿಮ ಯುಪಿಯ ಹಾಪುರ್ ...

Read moreDetails

ತಾಲಿಬಾನ್‌ ಸೇನಾ ಮುಖ್ಯಸ್ಥನಾಗಿ ಆಯ್ಕೆಯಾದ ಉಗ್ರ ಖಾರಿ ಫಾಸೀಹುದ್ದೀನ್ ಯಾರು?

ಅಮೆರಿಕಾ ತನ್ನ ಸಂಪೂರ್ಣ ಸೇನೆಯನ್ನು ವಾಪಸ್ಸು ಕರೆಸಿಕೊಂಡ ಮೇಲೆ ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆ ಮಾಡಿರುವ ತಾಲಿಬಾನಿಗಳು ಮತ್ತೊಂದು ಮಜಲನ್ನ ಏರಿದ್ದಾರೆ. ಖಾರಿ ಫಾಸೀಹುದ್ದೀನ್ಗೆ ಸೇನಾ ಮುಖ್ಯಸ್ಥನ ಪಟ್ಟ ...

Read moreDetails

ಪಂಜಶೀರನಲ್ಲಿ 20 ಮಂದಿಯನ್ನು ಕೊಂದ ತಾಲಿಬಾನಿಗಳು; ಅಫ್ಘಾನ್ ಉಪ ಪ್ರಧಾನಿ ಬರಾದಾರ್ ನಾಪತ್ತೆ

ಕ್ರೌರ್ಯವನ್ನೇ ಉಸಿರಾಡಿ ಗದ್ದುಗೆ ಏರಿರೋ ತಾಲಿಬಾನಿಗಳು ಒಳಗೊಳಗೇ ಅಸಮಾಧಾನದ ಬೇಗುದಿಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪರಿಣಾಮ ಇಸ್ಲಾಮಿಕ್ ಎಮಿರೇಟ್‌ ಸರ್ಕಾರದ ಹೊಸ ಸಂಪುಟದ ಬಗ್ಗೆ ಉಪ ಪ್ರಧಾನಿ ...

Read moreDetails

ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶರಿಯಾ ಕಾನೂನು ಜಾರಿಗೊಳಿಸಿದ ತಾಲಿಬಾನ್; ಅಫ್ಘಾನರ ಗೋಳು ಹೇಳತೀರದು

ಬುದ್ಧ ನೆಲದಲ್ಲಿ ಮುಗ್ಧ ಜನರ ನರಮೇಧ ನಡೆಸಿದ ತಾಲಿಬಾನ್ ಉಗ್ರರು ಕೊನೆಗೂ ಕ್ರೂರ ಸರ್ಕಾರಕ್ಕೆ ನಾಂದಿ ಹಾಡಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹಲವು ಕಾನೂನುಗಳನ್ನೂ ಘೋಷಣೆ ಮಾಡಿಕೊಂಡಿದ್ದಾರೆ. ...

Read moreDetails

ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಯತ್ನಾಳ್‌ಗೆ ಡಿಕೆಶಿ ಟಾಂಗ್

'ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ' ಎಂದು ಕೆಪಿಸಿಸಿ ...

Read moreDetails

ಸಿಎಎ ಸಮರ್ಥಿಸಿಕೊಳ್ಳಲು ಅಫ್ಘಾನ್ ಉದಾಹರಣೆ ನೀಡಿದ ಕೇಂದ್ರ ಸಚಿವ

ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಫ್ಘಾನಿಸ್ತಾನದ ಬಿಕ್ಕಟ್ಟನ್ನು ಬಳಸಿಕೊಂಡಿದ್ದಾರೆ. ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತರಲು ಕಾರಣವೇನು ಎಂಬದನ್ನು ವಿವರಿಸಲು ಅಫ್ಘಾನ್ ಉದಾಹರಣೆಯನ್ನು ನೀಡಿದ್ದಾರೆ.  ಈ ಕುರಿತಾಗಿ ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಅವರು, ನಮ್ಮ ನೆರೆಯ ರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಗಮನಿಸಿದಾಗ ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವ ತಿಳಿಯುತ್ತದೆ ಎಂದು ಹೇಳಿದ್ದಾರೆ.  “ನಮ್ಮ ನೆರೆ ರಾಷ್ಟ್ರದಲ್ಲಿ ಘಟಿಸಿರುವ ಇತ್ತೀಚಿನ ಬೆಳವಣಿಗೆಗಳು ಹಾಗೂ ಅಲ್ಲಿನ ಸಿಖ್ ಮತ್ತು ಹಿಂದೂ ಸಮುದಾಯದ ಜನರು ಪಡುತ್ತಿರುವ ಕಷ್ಟಗಳನ್ನು ನೋಡುತ್ತಿದ್ದರೆ,  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಬೇಕಾದ ಅನಿವಾರ್ಯತೆಯ ಕುರಿತು ನಮಗೆ ತಿಳಿಯುತ್ತದೆ,” ಎಂದು ಅವರು ಹೇಳಿದ್ದಾರೆ.   ಅಫ್ಘಾನಿಸ್ತಾನದಲ್ಲಿ 1996ರಿಂದ 2001ರ ತನಕ ತಾಲಿಬಾನ್ ಆಡಳಿತವಿದಾಗ ಅಲ್ಲಿನ  ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ದ ತಾಲಿಬಾನ್ ಅತ್ಯಂತ ಕಠೋರ ರೀತಿಯಲ್ಲಿ ವ್ಯವಹರಿಸಿತ್ತು. ವಿದೇಶಿಗರು ಹಾಗೂ ಪ್ರಾದೇಶಿಕ ಅಲ್ಪಸಂಖ್ಯಾತರು ಕೂಡಾ ಈ ಸಂದರ್ಭದಲ್ಲಿ ದೌರ್ಜನ್ಯಕ್ಕೆ ಒಳಪಟ್ಟಿದ್ದರು.  ಈಗ ಮತ್ತೆ ಅಂತುಹುದೇ ಪರಿಸ್ಥಿತಿ ಮರುಕಳಿಸುವ ಆತಂಕ ಎದುರಾಗಿದೆ. ಈಗಾಗಲೇ ನೂರಾರು ಭಾರತೀಯರನ್ನು ಹಾಗೂ ಅಲ್ಲಿನ  ಹಿಂದೂ, ಸಿಖ್ಖರನ್ನು ಭಾರತಕ್ಕೆ ಕರೆತರಲಾಗಿದೆ.  ಸಿಎಎ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಆಯಾ ದೇಶಗಳ ಅಲ್ಪಸಂಖ್ಯಾತ  ಸಮುದಾಯಗಳಾದ ಹಿಂದೂ, ಜೈನ, ಬೌಧ, ಪಾರ್ಸಿ ಹಾಗೂ ಕ್ರೈಸ್ತ ಧರ್ಮದ ನಾಗರಿಕರಿಗೆ ಭಾರತದ ಪೌರತ್ವ ನೀಡುತ್ತದೆ. ಈ ಕಾಯ್ದೆಯ ಅಡಿಯಲ್ಲಿ ಡಿಸೆಂಬರ್ 31,2014ರ ವರೆಗೆ ಭಾರತಕ್ಕೆ ಆಗಮಿಸಿರುವ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೇ, ಭಾರತೀಯ  ನಾಗರಿಕರು ಎಂದು ಪರಿಗಣಿಸಲಾಗುತ್ತಿತ್ತು.  ಈ ಕಾಯ್ದೆಯು ಭಾರತದ ಸಾಂವಿಧಾನಿಕ ಆಶಯಗಳಿಗೆ ವಿರುದ್ದವಾದದ್ದು ಎಂಬ ಕಾರಣಕ್ಕೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನಕ್ಕೆ ವಿರುದ್ದವಾದದ್ದು ಎಂಬುದು ಹಲವರ ಅಭಿಪ್ರಾಯವಾಗಿದೆ

Read moreDetails

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನಸಂದಣಿ : ಕಾಲ್ತುಳಿತದಿಂದ 7 ಮಂದಿ ಸಾವು

ತಾಲಿಬಾನ್ ಸ್ವಾಧೀನದಿಂದ ಪಲಾಯನ ಮಾಡುವವರ ಸಂಕಷ್ಟದ ನಡುವೆ ಕಾಬೂಲ್‌ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಉಂಟಾದ ಜನಸಂದಣಿಯಿಂದ ಏಳು ಅಫ್ಘಾನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಬ್ರಿಟಿಷ್ ...

Read moreDetails

ವೈರಲ್ ವಿಡಿಯೋದಲ್ಲಿದ್ದ ಅಫ್ಘಾನಿನ ಮಗುವನ್ನು ಚಿಕಿತ್ಸೆಯ ನಂತರ ತಂದೆಗೆ ಮರಳಿಸಲಾಗಿದೆ: ಯುಎಸ್ ರಕ್ಷಣಾ ಇಲಾಖೆ

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮುಳ್ಳು ತಂತಿಯ ಮೇಲಿನಿಂದ ಬ್ರಿಟಿಷ್ ಸೈನಿಕರಿಗೆ ಮಗುವನ್ನು ಹಸ್ತಾಂತರಿಸುವ ವಿಡಿಯೋ ಒಂದು ವೈರಲ್ ಆಗಿದ್ದು ಇಡೀ ಜಗತ್ತು ಆ ದೃಶ್ಯ ನೋಡಿ ಬೆಚ್ಚಿಬಿದ್ದಿತ್ತು. ...

Read moreDetails

ಭಾರತೀಯರೂ ಸೇರಿದಂತೆ 150 ಕ್ಕೂ ಹೆಚ್ಚು ಮಂದಿಯನ್ನು ಅಪಹರಿಸಿದ ತಾಲಿಬಾನ್:‌ ವರದಿ

ಶನಿವಾರ ಮುಂಜಾನೆ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದ ಪ್ರದೇಶದಿಂದ ತಾಲಿಬಾನ್ 150 ಕ್ಕೂ ಹೆಚ್ಚು ಜನರನ್ನು, ಬಹುತೇಕ ಭಾರತೀಯರನ್ನು ಒಳಗೊಂಡ ತಂಡವನ್ನ ತಾಲಿಬಾನ್ ಅಪಹರಿಸಿದೆ. ...

Read moreDetails

ತಾಲಿಬಾನ್ ಐಎಸ್ಐನ ಸೂತ್ರದ ಗೊಂಬೆ- ಅಸಾದುದ್ದೀನ್ ಒವೈಸಿ

ಅಖಿಲ ಭಾರತ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್   (AIMIM) ಅಧ್ಯಕ್ಷರು ಹಾಗೂ ಸಂಸದರೂ ಆಗಿರುವ ಅಸಾದುದ್ದೀನ್ ಒವೈಸಿ ಅವರು, ಅಫ್ಘಾನಿಸ್ತಾನದ ಪ್ರಸ್ತುತ ಸ್ಥಿತಿಗತಿಗಳ ಕುರಿತು ಪ್ರಧಾನಿ ಮೋದಿಯವರ ಮೌನವನ್ನು ಟೀಕಿಸಿದ್ದಾರೆ. ಐಎಸ್ಐ ಹಿಡಿತದಲ್ಲಿರುವ ತಾಲಿಬಾನ್ ಅನ್ನು ಯಾವುದೇ ಸಂದರ್ಭದಲ್ಲಿಯೂ ಭಾರತದ ವಿರುದ್ದ ಪಾಕಿಸ್ತಾನ ಬಳಸಿಕೊಳ್ಳಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ಕೊಟ್ಟಿದ್ದಾರೆ.  ಹೈದಾರಾಬಾದ್’ನಲ್ಲಿ ಮೊಹರಂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡಿರುವ ಒವೈಸಿ, ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಿರುವುದು ಪಾಕಿಸ್ತಾನಕ್ಕೆ ವರದಾನವಾಗಿದೆ. ಇಂಟರ್‌ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ತಾಲಿಬಾನ್ ಅನ್ನು ಸೂತ್ರದ ಗೊಂಬೆಯಂತೆ ಬಳಸಿಕೊಳ್ಳುತ್ತದೆ, ಎಂದಿದ್ದಾರೆ.  “ಅಲ್ ಖೈದ ಹಾಗೂ ದಯೇಶ್’ನಂತಹ ಭಯೊತ್ಪಾದಕ ಸಂಘಟನೆಗಳು ಈಗಾಗಲೇ ಅಫ್ಘಾನಿಸ್ತಾನ್ ಸೇರಿ ಆಗಿದೆ. ಐಎಎಸ್ಐ ಮೇಲ್ವಿಚಾರಿಕೆಯಲ್ಲಿ ಇದೆಲ್ಲಾ ನಡೆಯುತ್ತಿದೆ. ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಹೊಂದಿರುವ ಚೀನಾ ಕೂಡಾ ಈ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,” ಎಂದಿದ್ದಾರೆ.  ಕಾಬುಲ್ ಮುಖಾಂತರ ಇರಾನ್’ಗೆ ಅಂತರಾಷ್ಟ್ರೀಯ ಹೆದ್ದಾರಿ ನಡೆಸಲು ಚೀನಾ ದೇಶಕ್ಕೆ ಪಾಕಿಸ್ತಾನ ನೆರವಾಗಲಿದೆ. ಇದನ್ನು ತಡೆಯಲು ನೀವೇನು ಮಾಡುತ್ತಿದ್ದೀರಾ? ಕ್ವಾಡ್ ಒಪ್ಪಂದದ ಪ್ರಕಾರ ರಷ್ಯಾ, ಉಜ್ಬೇಕಿಸ್ತಾನ್, ತುರ್ಕ್ಮೆನಿಸ್ತಾನ್, ತಜೆಕಿಸ್ತಾನ್ ದೇಶಗಳು ಕಾಬುಲ್ ಗೆ ರಸ್ತೆ ಸಂಪರ್ಕ ಹೊಂದಲು ಸಾಧ್ಯವಿಲ್ಲ. ಅಮೇರಿಕಾದ ಕಾರಣದಿಂದ ಇಷ್ಟೆಲ್ಲಾ ನಡೆದಿದೆ. ನೀವು ಡೊನಾಲ್ಡ್ ಟ್ರಂಪ್ ಅವರನ್ನು ಅಪ್ಪಿಕೊಳ್ಳುವಲ್ಲಿ ನಿರತರಾಗಿದ್ರಿ, ಎಂದು ಪ್ರಧಾನಿ ಮೋದಿ ವಿರುದ್ದ ಒವೈಸಿ ಕಿಡಿಕಾರಿದ್ದಾರೆ.  ಇದರೊಂದಿಗೆ ಮುಂಬರುವ ದಿನಗಳಲ್ಲಿ ಪಾಕಿಸ್ತಾನ, ಚೀನಾ ಹಾಗೂ ತಾಲಿಬಾನ್ ನಿಂದ ದೇಶಕ್ಕೆ ಒದಗಿ ಬರಲಿರುವ ಆಪತ್ತಿನ ಕುರಿತು ಈಗಲೇ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಒವೈಸಿ, ಆದಷ್ಟು ಶೀಘ್ರದಲ್ಲಿ ದೇಶದ ನಿಲುವು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

Read moreDetails

ಕಾಬೂಲ್‌ನಲ್ಲಿ ವಿಮಾನ ಟೇಕ್‌ಆಫ್‌ ವೇಳೆ ಸತ್ತವರ ಕುರಿತು ಯುಎಸ್ ವಿಶೇಷ ತನಿಖೆ

ಯುನೈಟೆಡ್ ಸ್ಟೇಟ್ಸ್ ವಾಯುಪಡೆಯ ತನ್ನ ವಿಶೇಷ ತನಿಖಾ ಕಚೇರಿಯು ಆಗಸ್ಟ್ 16, 2021 ರ ಸೋಮವಾರದಂದು ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ, ...

Read moreDetails

ಯುದ್ಧಗ್ರಸ್ತ ಅಫ್ಘಾನಿಸ್ತಾನದ ಭೀಕರತೆಯನ್ನು ಸಾರುವ ಚಿತ್ರಗಳಿವು…!

ಎರಡು ದಶಕಗಳ ಬಳಿಕ ಅಫ್ಘನಿನಲ್ಲಿ ತಾಲಿಬಾನ್ ಮತ್ತೆ ಮೇಲುಗೈ ಸಾಧಿಸಿಕೊಂಡಿದೆ. ಅಮೆರಿಕಾ ತನ್ನ ಸೇನೆಯನ್ನು ಹಿಂಪಡೆಯುತ್ತಿದ್ದಂತೆಯೇ ಅಂತರ್ಯುದ್ಧದಲ್ಲಿ ತೊಡಗಿದ ತಾಲಿಬಾನ್‌, ಅಮೆರಿಕಾದ ಸೇನೆ ಸಂಪೂರ್ಣವಾಗಿ ಅಫ್ಘನ್‌ನನ್ನು ತೊರೆಯುವ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!