ದೆಹಲಿ ಮುಖ್ಯ ಮಂತ್ರಿ ಅತಿಶಿ ಅಗ್ಗದ ರಾಜಕೀಯ ;ದೆಹಲಿ ಲೆ ಗವರ್ನರ್ ಆರೋಪ
ನವದೆಹಲಿ ; ರಾಷ್ಟ್ರ ರಾಜಧಾನಿಯಲ್ಲಿ ಹಿಂದೂ ಮತ್ತು ಬೌದ್ಧ ಪೂಜಾ ಸ್ಥಳಗಳನ್ನು ಕೆಡವಲು ತಮ್ಮ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯ ಮಂತ್ರಿ ಅತಿಶಿ ಮಾಡಿರುವ ಆರೋಪವನ್ನು ...
Read moreDetailsನವದೆಹಲಿ ; ರಾಷ್ಟ್ರ ರಾಜಧಾನಿಯಲ್ಲಿ ಹಿಂದೂ ಮತ್ತು ಬೌದ್ಧ ಪೂಜಾ ಸ್ಥಳಗಳನ್ನು ಕೆಡವಲು ತಮ್ಮ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯ ಮಂತ್ರಿ ಅತಿಶಿ ಮಾಡಿರುವ ಆರೋಪವನ್ನು ...
Read moreDetails*ಬೆಳಗಾವಿ,"ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ...
Read moreDetails"ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ" ...
Read moreDetailsಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ "ಮೈ ಹೀರೊ" ಚಿತ್ರ ಕಳೆದ ಆಗಸ್ಟ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲದೇ ಪ್ರಪಂಚದ ...
Read moreDetailsಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದೇಶದ ಪ್ರತಿಷ್ಟಿತ ಉದ್ಯಮ ಟಾಟಾ ಸಮೂಹದ ಪಾಲಾಗಿದೆ. ಏರ್ ಇಂಡಿಯಾದ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸಮೂಹ ಅತಿ ಹೆಚ್ಚು ಬಿಡ್ ಮಾಡಿ ವಿಮಾನಯಾನ ಸಂಸ್ಥೆಯನ್ನು ಖರೀದಿ ಮಾಡಿದೆ. ಶುಕ್ರವಾರ ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆದಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ. ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಗಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada