ಪಂಜಾಬ್ ಕಾಂಗ್ರೆಸ್ ಸಾರಥಿಯಾಗಿ ರಾಜಾ ಅಮರಿಂದರ್ ಸಿಂಗ್ ಪದಗ್ರಹಣ
ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಜಾಬ್ನಲ್ಲಿ ಹಿಂದೆಂದೂ ಕಾಣದ ರೀತಿ ಸೋಲನ್ನು ಕಂಡಿತ್ತು. ಅದರಂತೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಪಿಸಿಸಿ ಆದ್ಯಕ್ಷ ನವಜೋತ್ ...
ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಜಾಬ್ನಲ್ಲಿ ಹಿಂದೆಂದೂ ಕಾಣದ ರೀತಿ ಸೋಲನ್ನು ಕಂಡಿತ್ತು. ಅದರಂತೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಪಿಸಿಸಿ ಆದ್ಯಕ್ಷ ನವಜೋತ್ ...
ಬರುವ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆ ನಿಮಿತ್ತ ಇಂದು ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ್ ಕಾಂಗ್ರೆಸ್ ತನ್ನ 22 ಕ್ಷೇತ್ರಗಳ ...
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಗಿನ ಮನಸ್ತಾಪದ ಬಳಿಕ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರ ನಡೆ ಹಲವು ಅನುಮಾನಗಳಗೆ ಎಡೆ ಮಾಡಿಕೊಟ್ಟಿದೆ. ಮುಖ್ಯಮಂತ್ರಿಯಾದ ...
ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ದೆಹಲಿ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಕಳೆದ ಸುಮಾರು ಹತ್ತು ತಿಂಗಳಿನಿಂದ ನಡೆಯುತ್ತಿರುವ ರೈತ ಆಂದೋಲನ ಹಾಗೂ ಲಖೀಂಪುರ ಖೇರಿಯಲ್ಲಿ ನಡೆದಂತಹ ರೈತರ ಹತ್ಯೆಯ ಕುರಿತಾಗಿ ಕ್ಯಾಪ್ಟನ್ ಸಿಂಗ್ ಅವರು ಪ್ರಧಾನಿಯೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರೈತ ಆಂದೋಲನದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿ, ಕೃಷಿ ಕಾನೂನು ತಿದ್ದುಪಡಿಯನ್ನು ವಾಪಸ್ ಪಡೆಯಲು ಸಿಂಗ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಹೇಳಲಾಗಿದೆ. ಲಖೀಂಪುರ ಖೇರಿಯಲ್ಲಿ ನಡೆದ ಘಟನೆಗೆ ಪಂಜಾಬ್’ನಲ್ಲಿ ಪ್ರತಿರೋಧ ಉಂಟಾದರೆ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಈ ಘಟನೆಯ ಹಿಂದಿನ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯ ವಿಚಾರವಾಗಿ ಪ್ರಧಾನಿಯೊಂದಿಗೆ ಸಿಂಗ್ ಚರ್ಚೆ ನಡೆಸಲಿದ್ದಾರೆ. ಕೆಲವು ದಿನಗಳ ಹಿಂದೆ ತಾವು ಕಾಂಗ್ರೆಸ್ ತೊರೆಯುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದರು. ಆದರೆ, ಬಿಜೆಪಿ ಸೇರುವುದಿಲ್ಲ ಎಂಬ ವಿಚಾರವನ್ನೂ ಸ್ಪಷ್ಟಪಡಿಸಿದ್ದರು. ಈಗ ದೆಹಲಿ ಭೇಟಿ ನೀಡುತ್ತಿರುವುದು ಸಂಪೂರ್ಣ ರಾಜಕೀಯ ಭೇಟಿಯಾಗಿರಲಿದ್ದು, ಹಲವು ರಾಜಕೀಯ ಮುಖಂಡರನ್ನು ಸಿಂಗ್ ಅವರು ಭೇಟಿಯಾಗಲಿದ್ದಾರೆ. ಅಮರಿಂದರ್ ಸಿಂಗ್ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಮೇಜರ್ ಅಮರ್ದೀಪ್ ಸಿಂಗ್ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. ಅಮರೀಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಅಪಮಾನ ಮಾಡಿದೆ. ಇದರ ಪರಿಣಾಮವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲಿದೆ. ಕಾಂಗ್ರೆಸ್ 16 ಸೀಟುಗಳನ್ನು ಗೆಲ್ಲಲು ಕೂಡಾ ಪರದಾಡಲಿದೆ, ಎಂದಿದ್ದಾರೆ. “ನಾವು ಸರ್ಕಾರ ರಚಿಸುತ್ತೇವೆ. ಕಾದು ನೋಡಿ. ಕಾಂಗ್ರೆಸ್ ಹೊರತಾಗಿಯೂ ಹಲವಾರು ರಾಜಕೀಯ ಪಕ್ಷಗಳಿವೆ. ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಆಯ್ಕೆಗಳಿವೆ. ನಾವು ವಾಪಸ್ ಬಂದೇ ಬರುತ್ತೇವೆ,” ಎಂದು ಅಮರ್ದೀಪ್ ಸಿಂಗ್ ಹೇಳಿದ್ದಾರೆ. ಇನ್ನು, ಪಂಜಾಬ್’ನಲ್ಲಿ ನೂತನ ಸರ್ಕಾರ ರಚನೆಯಾದ ಬಳಿಕ, ಹಿಂದಿನ ಸಿಎಂನ ಕಾರ್ಯದರ್ಶಿಗಳಿಗೆ, ಸಲಹೆಗಾರರಿಗೆ ನೀಡಿದ್ದ ಭದ್ರತೆಯನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿರುವ ಅಮರ್ದೀಪ್ ಸಿಂಗ್, ಇದು ದ್ವೇಷ ರಾಜಕಾರಣ. ಯಾವುದೇ ನೊಟಿಸ್ ನೀಡದೆ ನಮಗೆ ನಿಡಿರುವ ಭದ್ರತೆ ವಾಪಸ್ ಪಡೆಯಲಾಗಿದೆ. ಸದ್ಯಕ್ಕೆ ನಾವು ಕೂಡಾ ಕಾಂಗ್ರೆಸ್ ಭಾಗವಾಗಿಯೇ ಇದ್ದೇವೆ. ನಮ್ಮ ನಾಯಕ ರಾಷ್ಟ್ರಮಟ್ಟದ ನಾಯಕ, ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ತಮ್ಮನ್ನು ನಡೆಸಿಕೊಂಡ ರೀತಿ ಬಗ್ಗೆ ಬೇಸರಗೊಂಡಿರುವ ಪಂಜಾಬ್ನ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಸ್ವಂತ ಪಕ್ಷವನ್ನು ಸ್ಥಾಪಿಸಲು ಮುಂದಾಗಿದ್ದಾರೆಂದು ಸುದ್ದಿ ಮೂಲಗಳು ತಿಳಿಸಿವೆ. ...
ರಾಷ್ಟ್ರ ರಾಜಕಾರಣದಲ್ಲಿ ಇತ್ತೀಚಿಗೆ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ 5 ರಾಜ್ಯಗಳಲ್ಲಿ ಒಟ್ಟು 6 ಜನ ಮುಖ್ಯಮಂತ್ರಿಗಳು ಬದಲಾಗಿದ್ದಾರೆ.ಇದರಲ್ಲಿ ಐವರು ಬಿಜೆಪಿಯವರಾದರೆ ಮತ್ತೊಬ್ಬರು ಕಾಂಗ್ರೆಸ್ನವರು. ಈಗ ರಾಷ್ಟ್ರದಲ್ಲಿ ನಡೆಯುತ್ತಿರುವ ...
ಪಂಜಾಬ್ನ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಾವು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವುದಾಗಿ ಗುರುವಾರ ಘೋಷಿಸಿದ್ದಾರೆ. ʻʻನಾನು ಕಾಂಗ್ರೆಸ್ ಅನ್ನು ತೊರೆಯುತ್ತಿದ್ದೇನೆ ಆದರೆ, ...
ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಹೊಸ ಪರ್ವ ಶುರುವಾಗಿದೆ. ಮಾರ್ಚ್ನಿಂದ ಈ ವರೆಗೆ ಭಾರತದ 5 ರಾಜ್ಯಗಳಲ್ಲಿ 6 ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲಾಗಿದೆ. ಐವರು ಮುಖ್ಯಮಂತ್ರಿಗಳು ತಮ್ಮ ಅಧಿಕಾರವಧಿ ...
ಪಂಜಾಬ್ ಕಾಂಗ್ರೆಸ್ಸಿನಲ್ಲಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಬಿಕ್ಕಟ್ಟು ಉಂಟಾದಾಗ, ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದ ಸಂಧಾನ ಸೂತ್ರ ಯಶಸ್ವಿಯಾಗಿತ್ತು. ಸಿಧುಗೆ ...
ಸುಮಾರು ಎರಡು ತಿಂಗಳ ಹಗ್ಗ ಜಗ್ಗಾಟದ ನಂತರ ಪಂಜಾಬ್ ಕಾಂಗ್ರೆಸ್ ನ ಚುಕ್ಕಾಣಿ ನವಜೋತ್ ಸಿಂಗ್ ಸಿಧು ಅವರಿಗೆ ಲಭಿಸಿದೆ. ಆದರೆ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.