BBMP ಕಚೇರಿಯಲ್ಲಿ ಅಗ್ನಿ ಅನಾಹುತ.. ಉದ್ದೇಶ ಪೂರ್ವಕ ಘಟನೆಯೇ..?
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಅನ್ನೋ ಕಾರಣಕ್ಕೆ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಮಾಡದೆ ಸರ್ಕಾರ ತನಿಖೆಗೆ ಆದೇಶ ಮಾಡಿದೆ. ಈ ನಡುವೆ ಬಿಬಿಎಂಪಿ ವ್ಯಾಪ್ತಿಯ ...
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಅನ್ನೋ ಕಾರಣಕ್ಕೆ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಮಾಡದೆ ಸರ್ಕಾರ ತನಿಖೆಗೆ ಆದೇಶ ಮಾಡಿದೆ. ಈ ನಡುವೆ ಬಿಬಿಎಂಪಿ ವ್ಯಾಪ್ತಿಯ ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಕಚೇರಿ ಮುಂದೆ ಅಹವಾಲು ಗಳನ್ನು ಸ್ವೀಕರಿಸಲು ಒತ್ತಾಯ ಪಡಿಸುತ್ತಿರುವ ಸಾಮಾಜಿಕ ಹೋರಾಟಗಾರರು. ಬಿಬಿಎಂಪಿಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರವನ್ನು ಪ್ರಶ್ನಿಸಿ ...
ಬಹು ನಿರೀಕ್ಷಿತ ಬಿಬಿಎಂಪಿ ಆಯವ್ಯಯ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 28ರಂದು ಪಾಲಿಕೆ ಬಜೆಟ್ ಗೆ ಮುಹೂರ್ತ ನಿಗದಿ ಮಾಡಲಾಗಿದೆ ಎಂದು ಪಾಲಿಕೆಯ ...
ಕರ್ನಾಟಕ ಹೈಕೋರ್ಟ್ ಶನಿವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡಿತು ಮತ್ತು ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ತ್ಯಾಜ್ಯ ಸುರಿಯುವುದನ್ನು ತಡೆಯುವ ತನ್ನ ಆದೇಶವನ್ನು ...
ಆನೇಕಲ್ ತಾಲ್ಲೂಕಿನ ಸಂಪಿಗೆನಗರದ ವಸುಂಧರಾ ಲೇ ಔಟ್ ನಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಸೋಮವಾರ ಮತ್ತೆ ಬೀಗ ಜಡಿದಿದ್ದಾರೆ. 27 ಕೋಟಿ ರೂಪಾಯಿ ತೆರಿಗೆ ಬಾಕಿ ...
ಬಿಬಿಎಂಪಿ ಕಳೆದ ಕೆಲವು ದಿನಗಳ ಹಿಂದೆ ಶುರು ಮಾಡಿದ ಬ್ಲಾಕ್ ಮತ್ತು ಲೇನ್ ಲೆವೆಲ್ ವ್ಯಾಕ್ಸಿನೇಷನ್ ಸಮೀಕ್ಷೆಯನ್ನು ಆರಂಭಿಸಿತ್ತು. 4,400ಕ್ಕೂ ಹೆಚ್ಚು ಮನೆಗಳಲ್ಲಿ ಸುಮಾರು 10,000 ಜನರು ...
ಒಂಬತ್ತು ಬಸ್ ನಿಲ್ದಾಣಗಳು ಮತ್ತು ರೈಲ್ವೇ ನಿಲ್ದಾಣಗಳಲ್ಲಿ negative ಆರ್ಟಿ-ಪಿಸಿಆರ್ ಪ್ರಮಾಣಪತ್ರಗಳಿಲ್ಲದೆ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುತ್ತಿರುವ ಜನರಿಂದ 1,736 ಸ್ವ್ಯಾಬ್ ಟೆಸ್ಟ್ (ಬುಧವಾರ ಮಧ್ಯಾಹ್ನದವರೆಗೆ) ಸಂಗ್ರಹಿಸಿದ್ದಾರೆ ...
ಕೋವಿಡ್ ಮೂರನೇ ಅಲೆಗೆ ತಯಾರಿ ನಡೆಸುತ್ತಿರುವ ಬಿಬಿಎಂಪಿ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪರಿಶೀಲಿಸಿದ ಪಟ್ಟಿಯನ್ನು ಸಿದ್ಧಪಡಿಸಿದೆ. ಪರಿಸೀಲಿಸಿದ ಐಸಿಯು ಹಾಸಿಗೆಗಳು, ಆಮ್ಲಜನಕ ಹಾಸಿಗೆಗಳು ಮತ್ತು ...
ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ, ಅಧಿಕಾರಿಗಳು ಎರಡು ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಜನರ ಮೇಲೆ ಹೆಚ್ಚಿನ ಕಣ್ಗಾವಲಿರಿಸಿದ್ದಾರೆ. ಎರಡು ರಾಜ್ಯಗಳ ಪ್ರಯಾಣಿಕರು ರಾಜ್ಯಕ್ಕೆ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.