Tag: CAA

ಅಧಿಕೃತವಾಗಿ ಅನುಷ್ಠಾನಗೊಂಡ ಸಿಎಎ ! 14 ಮಂದಿಗೆ ದೇಶದ ಪೌರತ್ನ ನೀಡಿದ ಕೇಂದ್ರ ಗೃಹ ಇಲಾಖೆ !

ಭಾರತದಲ್ಲಿ (India) ಸಿಎಎ (CAA) ಅನುಷ್ಠಾನಕ್ಕೆ ಮೊದಲ ಹೆಜ್ಜೆ ಇಡಲಾಗಿದೆ. ಸಿಎಎ ಅಧಿಕೃತವಾಗಿಜಾರಿಯಾದ ಬಳಿಕ 14 ಜನರಿಗೆ ಇದೇ ಮೊದಲ ಬಾರಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರವನ್ನು ...

Read moreDetails

ಪೌರತ್ವ ತಿದ್ದುಪಡಿ ಅನುಷ್ಠಾನಕ್ಕೆ ತಡೆ ನೀಡೋದಿಲ್ಲ : ಸುಪ್ರೀಂ ಕೋರ್ಟ್ ! 

ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್(Supreme court) ‌ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ...

Read moreDetails

ಕೆಲವೇ ಕ್ಷಣಗಳಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ..!

ಪ್ರಧಾನಿ ನರೇಂದ್ರ ಮೋದಿ ದೇಶವವನ್ನು ಉದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಭಾಷಣ ಮಾಡಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಅನ್ನೋ ಕುತೂಹಲ ಮೂಡಿಸಿದೆ. ಸಂಜೆ 5.30ಕ್ಕೆ ಮಾತನಾಡಲಿರುವ ಪ್ರಧಾನಿ ...

Read moreDetails

ಕೋವಿಡ್‌ ಅಬ್ಬರ ಮುಗಿದ ನಂತರ ಸಿಎಎ ಜಾರಿ: ಅಮಿತ್‌ ಶಾ

ವಿವಾದಾತ್ಮಕ ಸಿಎಎ ಕಾಯ್ದೆಯನ್ನು ಕೋವಿಡ್‌ ಮುಗಿದ ನಂತರ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಶುಕ್ರವಾರ ಸಾರ್ವಜನಿಕ ...

Read moreDetails

CAA ಪ್ರತಿಭಟನಾಕಾರರಿಂದ ವಸೂಲಿ ಮಾಡಿದ ಹಣವನ್ನು ಹಿಂತಿರುಗಿಸಿ : ಸುಪ್ರೀಂ ಕೋರ್ಟ್ ಆದೇಶ

2019ರಲ್ಲಿ ಉತ್ತರಪ್ರದೇಶಾದ್ಯಂತ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (CAA-NRC) ಪ್ರತಿಭಟನೆ ವೇಳೆ ಭಾಗವಹಿಸಿದ ಪ್ರತಿಭಟನಕಾರರಿಂದ ವಸೂಲಿ ಮಾಡಿರುವ ಕೋಟ್ಯಂತರ ರೂಪಾಯಿ ಹಣವನ್ನು ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ...

Read moreDetails

CAAಗೆ ಎರಡು ವರ್ಷ: ಬೀದಿಗಳಿಂದ ನ್ಯಾಯಾಲಯಕ್ಕೆ ಸ್ಥಳಾಂತರಗೊಂಡ ಹಲವು ಪ್ರತಿಭಟನಾಕಾರರ ಹೋರಾಟ

ಡಿಸೆಂಬರ್ 11, 2019 ರಂದು ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕರಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ಭಾರತೀಯ ಪೌರತ್ವವನ್ನು ಪಡೆಯಲು ಧಾರ್ಮಿಕತೆಯನ್ನು ಮಾನದಂಡವಾಗಿ ಇರಿಸಿದ ಮೊದಲ ಕಾನೂನು ...

Read moreDetails

ಪತ್ರಕರ್ತರು, ಪ್ರತಿಭಟನಾಕಾರರ ವಿರುದ್ಧದ 5,570 ಪ್ರಕರಣಗಳನ್ನು ಹಿಂಪಡೆದ ತಮಿಳುನಾಡು ಸರ್ಕಾರ

2011 ಮತ್ತು 2021 ರ ನಡುವೆ ಪತ್ರಕರ್ತರು, ಮಾಧ್ಯಮ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ 5,570 ಪ್ರಕರಣಗಳನ್ನು ಹಿಂಪಡೆಯುವಂತೆ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ತಮಿಳುನಾಡು ...

Read moreDetails

ಸಿಎಎ ಸಮರ್ಥಿಸಿಕೊಳ್ಳಲು ಅಫ್ಘಾನ್ ಉದಾಹರಣೆ ನೀಡಿದ ಕೇಂದ್ರ ಸಚಿವ

ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಫ್ಘಾನಿಸ್ತಾನದ ಬಿಕ್ಕಟ್ಟನ್ನು ಬಳಸಿಕೊಂಡಿದ್ದಾರೆ. ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತರಲು ಕಾರಣವೇನು ಎಂಬದನ್ನು ವಿವರಿಸಲು ಅಫ್ಘಾನ್ ಉದಾಹರಣೆಯನ್ನು ನೀಡಿದ್ದಾರೆ.  ಈ ಕುರಿತಾಗಿ ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಅವರು, ನಮ್ಮ ನೆರೆಯ ರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಗಮನಿಸಿದಾಗ ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವ ತಿಳಿಯುತ್ತದೆ ಎಂದು ಹೇಳಿದ್ದಾರೆ.  “ನಮ್ಮ ನೆರೆ ರಾಷ್ಟ್ರದಲ್ಲಿ ಘಟಿಸಿರುವ ಇತ್ತೀಚಿನ ಬೆಳವಣಿಗೆಗಳು ಹಾಗೂ ಅಲ್ಲಿನ ಸಿಖ್ ಮತ್ತು ಹಿಂದೂ ಸಮುದಾಯದ ಜನರು ಪಡುತ್ತಿರುವ ಕಷ್ಟಗಳನ್ನು ನೋಡುತ್ತಿದ್ದರೆ,  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಬೇಕಾದ ಅನಿವಾರ್ಯತೆಯ ಕುರಿತು ನಮಗೆ ತಿಳಿಯುತ್ತದೆ,” ಎಂದು ಅವರು ಹೇಳಿದ್ದಾರೆ.   ಅಫ್ಘಾನಿಸ್ತಾನದಲ್ಲಿ 1996ರಿಂದ 2001ರ ತನಕ ತಾಲಿಬಾನ್ ಆಡಳಿತವಿದಾಗ ಅಲ್ಲಿನ  ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ದ ತಾಲಿಬಾನ್ ಅತ್ಯಂತ ಕಠೋರ ರೀತಿಯಲ್ಲಿ ವ್ಯವಹರಿಸಿತ್ತು. ವಿದೇಶಿಗರು ಹಾಗೂ ಪ್ರಾದೇಶಿಕ ಅಲ್ಪಸಂಖ್ಯಾತರು ಕೂಡಾ ಈ ಸಂದರ್ಭದಲ್ಲಿ ದೌರ್ಜನ್ಯಕ್ಕೆ ಒಳಪಟ್ಟಿದ್ದರು.  ಈಗ ಮತ್ತೆ ಅಂತುಹುದೇ ಪರಿಸ್ಥಿತಿ ಮರುಕಳಿಸುವ ಆತಂಕ ಎದುರಾಗಿದೆ. ಈಗಾಗಲೇ ನೂರಾರು ಭಾರತೀಯರನ್ನು ಹಾಗೂ ಅಲ್ಲಿನ  ಹಿಂದೂ, ಸಿಖ್ಖರನ್ನು ಭಾರತಕ್ಕೆ ಕರೆತರಲಾಗಿದೆ.  ಸಿಎಎ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಆಯಾ ದೇಶಗಳ ಅಲ್ಪಸಂಖ್ಯಾತ  ಸಮುದಾಯಗಳಾದ ಹಿಂದೂ, ಜೈನ, ಬೌಧ, ಪಾರ್ಸಿ ಹಾಗೂ ಕ್ರೈಸ್ತ ಧರ್ಮದ ನಾಗರಿಕರಿಗೆ ಭಾರತದ ಪೌರತ್ವ ನೀಡುತ್ತದೆ. ಈ ಕಾಯ್ದೆಯ ಅಡಿಯಲ್ಲಿ ಡಿಸೆಂಬರ್ 31,2014ರ ವರೆಗೆ ಭಾರತಕ್ಕೆ ಆಗಮಿಸಿರುವ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೇ, ಭಾರತೀಯ  ನಾಗರಿಕರು ಎಂದು ಪರಿಗಣಿಸಲಾಗುತ್ತಿತ್ತು.  ಈ ಕಾಯ್ದೆಯು ಭಾರತದ ಸಾಂವಿಧಾನಿಕ ಆಶಯಗಳಿಗೆ ವಿರುದ್ದವಾದದ್ದು ಎಂಬ ಕಾರಣಕ್ಕೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನಕ್ಕೆ ವಿರುದ್ದವಾದದ್ದು ಎಂಬುದು ಹಲವರ ಅಭಿಪ್ರಾಯವಾಗಿದೆ

Read moreDetails

CAA ವಿರೋಧಿ ಹೋರಾಟಗಾರ ಅಖಿಲ್ ಗೋಗೋಯ್ ವಿರುದ್ಧದ ಪ್ರಕರಣ ಕೈಬಿಟ್ಟ NIA ನ್ಯಾಯಾಲಯ

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡಿ ಯು ಎ ಪಿ ಎ ಮತ್ತು ದೇಶದ್ರೋಹ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಖಿಲ್ ಗೋಗೋಯ್‌ರನ್ನು ಅಸ್ಸಾಮಿನ ಎನ್ ಐ ಎ ...

Read moreDetails

ಶೀಘ್ರವೇ ಜಾರಿಗೆ ಬರಲಿದೆ ಪೌರತ್ವ ತಿದ್ದುಪಡಿ ಕಾಯ್ದೆ – ಜೆ ಪಿ ನಡ್ಡಾ

ವಿಧಾನಸಭಾ ಚುನಾವಣೆಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಬಿಜೆಪಿಯ ಪ್ರಮುಖ ಅಸ್ತ್ರವಾಗಿರಲಿದೆ ಎಂಬುವುದನ್ನು ಜೆಪಿ ನಡ್ಡಾ ಮಾತು ಸೂಚಿಸುತ್ತದೆ

Read moreDetails
Page 1 of 4 1 2 4

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!