ನಮಗೆ ಕುಡಿಯಲು ನೀರಿಲ್ಲ, ರಾಜ್ಯಕ್ಕೆ ತಜ್ಞರ ತಂಡವನ್ನ ಕಳುಹಿಸಿ: ಎಂ.ಬಿ ಪಾಟೀಲ್
ಬೆಂಗಳೂರು: ರಾಜ್ಯದ ಜಲಾಶಯಗಳ ವಾಸ್ತವಿಕ ಸ್ಥಿತಿ ಅರಿಯಲು ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ, ಅಲ್ಲಿಯವರೆಗೆ ನೀರು ಬಿಡುಗಡೆ ಮಾಡುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಿರಿ ಅಂತ ಕೇಂದ್ರ ಸರ್ಕಾರಕ್ಕೆ ...
ಬೆಂಗಳೂರು: ರಾಜ್ಯದ ಜಲಾಶಯಗಳ ವಾಸ್ತವಿಕ ಸ್ಥಿತಿ ಅರಿಯಲು ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ, ಅಲ್ಲಿಯವರೆಗೆ ನೀರು ಬಿಡುಗಡೆ ಮಾಡುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಿರಿ ಅಂತ ಕೇಂದ್ರ ಸರ್ಕಾರಕ್ಕೆ ...
ವಿರೋಧ ಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಹೆಸರನ್ನು ರಿಪಬ್ಲಿಕ್ ಆಫ್ ಭಾರತ ಎಂದು ಬದಲಿಸಲು ...
ಮೂರು ದಿನಗಳ ಹಿಂದಷ್ಟೇ ಗೃಹ ಬಳಕೆ ಎಲ್ಪಿಜಿ ದರವನ್ನು ಪ್ರತಿ ಸಿಲಿಂಡರ್ಗೆ 200 ರೂಪಾಯಿಯಷ್ಟು ಕಡಿಮೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ...
ಗೃಹ ಬಳಕೆಯ ಪ್ರತಿ ಎಲ್ಪಿಜಿ ಸಿಲಿಂಡರ್ ದರವನ್ನು ಹೆಚ್ಚುವರಿಯಾಗಿ 200 ರೂ. ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಆಗಸ್ಟ್ 29) ಘೋಷಿಸಿದೆ. ಈ ಬಗ್ಗೆ ಮಾಹಿತಿ ...
ಬರ ಘೋಷಣೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಭಾನುವಾರ (ಆಗಸ್ಟ್ 12) ಪತ್ರ ಬರೆದಿದ್ದಾರೆ. ಕಳೆದ ...
ಸುಳ್ಳು ಸುದ್ದಿಗಳನ್ನು ಹರಡುವಿಕೆ ಆರೋಪದ ಮೇಲೆ ಕೇಂದ್ರ ಸರ್ಕಾರ ಮಂಗಳವಾರ (ಆಗಸ್ಟ್ 8) ಎಂಟು ಯುಟ್ಯೂಬ್ ವಾಹಿನಿ ನಿಷೇಧ ಮಾಡಿದೆ. ಯಹನ್ ಸಚ್ ದೇಖೋ, ಕ್ಯಾಪಿಟಲ್ ಟಿವಿ, ...
ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಸಂಸತ್ತಿನಲ್ಲಿ ಗುರುವಾರ (ಆಗಸ್ಟ್ 3) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರತಿಪಕ್ಷಗಳ ನಾಯಕರೊಬ್ಬರಿಗೆ ಬೆದರಿಕೆ ಧಾಟಿಯಲ್ಲಿ ಮಾತನಾಡಿದ್ದಾರೆ. ಇದು ವಿವಾದ ಉಂಟು ...
ಕೇಂದ್ರ ಬಿಜೆಪಿ ಸರ್ಕಾರ ಮಣಿಸಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ (ಆಗಸ್ಟ್ 3) ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಮೈತ್ರಿ ...
ಕೇಂದ್ರ ಸರ್ಕಾರ ಲ್ಯಾಪ್ಟಾಪ್, ಟ್ಯಾಬ್ಲೆಟ್ ಹಾಗೂ ಪರ್ಸನಲ್ ಕಂಪ್ಯೂಟರ್ಗಳ ಆಮದಿಗೆ ಗುರುವಾರ (ಆಗಸ್ಟ್ 3) ನಿರ್ಬಂಧ ವಿಧಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ...
ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಬಗ್ಗೆ ಆಗಸ್ಟ್ 8 ರಂದು ಲೋಕಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲು ಮಂಗಳವಾರ (ಆಗಸ್ಟ್ 1) ತೀರ್ಮಾನಿಸಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.