ADVERTISEMENT

Tag: Dalits

ಮಧ್ಯಪ್ರದೇಶ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ...

Read moreDetails

ಸಂವಹನ ಮಾಧ್ಯಮವೂ ವರ್ತಮಾನದ ಸೂಕ್ಷ್ಮತೆಗಳೂ

ರೂಢಿಗತ ಆಲೋಚನೆಗಳಿಂದ ಮುಕ್ತವಾಗುವ ಸೂಕ್ಷ್ಮ ಸಂವೇದನೆ ಇಂದಿನ ತುರ್ತು ನಾ ದಿವಾಕರ ಭಾರತದಂತಹ ಶ್ರೇಣೀಕರಣಕ್ಕೊಳಗಾದ ಸಮಾಜದಲ್ಲಿ ಸಾಂಪ್ರದಾಯಿಕ ಆಲೋಚನಾ ವಿಧಾನಗಳು ಹಾಗೂ ಅಭಿವ್ಯಕ್ತಿ ಮಾಧ್ಯಮಗಳು ಕಾಲದಿಂದ ಕಾಲಕ್ಕೆ ...

Read moreDetails

ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ; ನಟ ಉಪೇಂದ್ರ

ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್​ಐಆರ್ ( FIR ) ದಾಖಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social media) ಪೋಸ್ಟ್ ( ...

Read moreDetails

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು, ಜು 16: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ...

Read moreDetails

Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ

ಕೇಂದ್ರದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲು ಒಂದಲ್ಲ ಒಂದು ರೀತಿಯ ವಿವಾದಗಳನ್ನು ತನ್ನ ಮೈಮೇಲೆ ಎಳೆದುಕೊಳ್ಳುತ್ತಿದೆ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ (pmmodi) ಅವರನ್ನು ...

Read moreDetails

Karnataka | ದಲಿತ ಯುವಕನ ಹತ್ಯೆ : ಭಜರಂಗದಳ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿ ಇರುವ ಕನ್ಯಾಡಿ ಗ್ರಾಮದ ಕೃಷ್ಣ ಎಂಬ ಹೆಸರಿನ ಭಜರಂಗದಳ ಮುಖಂಡನೋರ್ವ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯಕ್ಕೆ ...

Read moreDetails

Karnataka | ದಲಿತ ಯುವಕನನ್ನು ಹತ್ಯೆ ಮಾಡಿದ ಭಜರಂಗದಳ ಕಾರ್ಯಕರ್ತ; ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿ ಇರುವ ಕನ್ಯಾಡಿ ಗ್ರಾಮದ ಕೃಷ್ಣ ಎಂಬ ಹೆಸರಿನ ಭಜರಂಗದಳ ಮುಖಂಡನೋರ್ವ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯಕ್ಕೆ ...

Read moreDetails

ದಲಿತರ ಹಕ್ಕೊತ್ತಾಯಗಳನ್ನು ಮಂಡಿಸುವಂತೆ ಆಗ್ರಹಿಸಿ ವಿಧಾನಸೌಧ ಚಲೋ ನಡೆಸಿದ ದಲಿತ ಸಂಘರ್ಷ ಸಮಿತಿ (DSS) ಸದಸ್ಯರು

ದಲಿತರ ಸಬಲೀಕರಣ, ಬಡ್ತಿ ಮೀಸಲಾತಿ, ವಿದ್ಯಾರ್ಥಿ ವೇತನ ಹೆಚ್ಚಳ, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ, ಅಲೆಮಾರಿ-ಅರೆ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸುವಂತೆ ಆಗ್ರಹಿಸಿ ಇಂದು ಕರ್ದನಾಟಕ ...

Read moreDetails

ಕಾಂಗ್ರೆಸ್ ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಬಿಜೆಪಿಗಿಂತ ನಾಲ್ಕು ಪಟ್ಟು ಹೆಚ್ಚಿನ ಕೊಡುಗೆ ನೀಡಿದೆ: ರಾಮಲಿಂಗ ರೆಡ್ಡಿ

ಬಿಜೆಪಿ ನಾಯಕರು ಹಾಗೂ ಹಿಂದುಳಿದ ವರ್ಗಗಳ ಘಟಕ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಬಗ್ಗೆ ವಿನಾಕಾರಣ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ. ಅಧಿಕಾರಕ್ಕೋಸ್ಕರ ಕೆಲವರು ಬಿಜೆಪಿಗೆ ಹೋಗಿದ್ದಾರೆ ...

Read moreDetails

ಕರ್ನಾಟಕದಲ್ಲಿ ಇನ್ನೂ ಜೀವಂತವಿದೆ ಅಮಾನವೀಯ ಅಸ್ಪೃಶ್ಯತೆ !

ಭಾರತದ ಅತಿ ದೊಡ್ಡ ಸಮಸ್ಯೆ ಎಂದರೆ ಜಾತಿ ವ್ಯವಸ್ಥೆ, ಹಾಗೂ ಅದು ಜನ ಸಮುದಾಯದ ನಡುವೆ ತಂದೊಡ್ಡಿರುವ ಅಸಮಾನತೆ.   ಅಸಮಾನತೆ ತೊಡೆದು ಹಾಕಲು ಹಲವಾರು ಯೋಜನೆಗಳನ್ನು, ನೀತಿ ...

Read moreDetails

ದಲಿತ ನಾಯಕರಿಗೆ ದಕ್ಕುವುದೇ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನ

ಅಕ್ಟೋಬರ್ 16ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಎಲ್ಲರ ದೃಷ್ಟಿ ಕೇಂದ್ರೀಕೃತವಾಗಿದ್ದು ಪಕ್ಷದ ರಾಷ್ಟ್ರಾಧ್ಯಕ್ಷರ ಆಯ್ಕೆಯ ಮೇಲೆ. 2022ರ ಸೆಪ್ಟೆಂಬರ್ ಒಳಗಾಗಿ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಹಾಗೂ ಪಕ್ಷದಲ್ಲಿನ ಭಿನ್ನಮತೀಯರಿಗೆ ಸೋನಿಯ ಗಾಂಧಿ ನೀಡಿದ ಸಂದೇಶ ಎಲ್ಲೆಡೆ ಸುದ್ದಿ ಮಾಡಿತ್ತು. ಆದರೆ, ಇವೆಲ್ಲದರ ನಡುವೆ ಚರ್ಚೆಯಾದ ಕಾಂಗ್ರೆಸ್’ನ ಪ್ರಮುಖ ರಾಜಕೀಯ ತಂತ್ರಗಾರಿಕೆಯ ವಿಚಾರ ಬೆಳಕಿಗೆ ಬರದೇ ಉಳಿದು ಹೋಯಿತು.  ಸಭೆಯ ವೇಳೆ, ಪಂಜಾಬಿನ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಚರ್ಚೆ ನಡೆಸಿದರು. ದಲಿತ ನಾಯಕನನ್ನು ಸಿಎಂ ಪದವಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಚರಣ್ ಜೀತ್ ಸಿಂಗ್ ಚನ್ನಿ ಅವರು ಭಾವನಾತ್ಮಕವಾಗಿ ಆಡಿದ ನುಡಿಗಳನ್ನು ನೆನಪಿಸಿಕೊಂಡರು. ಇದೇ ರೀತಿ, ಹಿಂದುಳಿದ ವರ್ಗಗಳ ನಾಯಕರಾದ ಅಶೋಕ್ ಗೆಹ್ಲೋಟ್, ಕಮಲ್ ನಾಥ್ ಹಾಗೂ ಭೂಪೇಶ್ ಬಾಘೇಲ್ ಅವರು ಕೂಡಾ ಇದೇ ರಿತಿ ಭಾವನಾತ್ಮಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದರು ಎಂಬ ವಿಚಾರ ನೆನಪಿಸಿಕೊಂಡರು.  ಈ ಚರ್ಚೆಯನ್ನು ಸಾರಾಸಗಟಾಗಿ ನಾವು ನಿರ್ಲಕ್ಷಿಸುವಂತಿಲ್ಲ. ಏಕೆಂದರೆ, ಇದು ಕೇವಲ ಮೂರು ರಾಜ್ಯಗಳ ಸಿಎಂ ಆಯ್ಕೆಯ ಕುರಿತು ನಡೆದ ಚರ್ಚೆಯಲ್ಲ, ಬದಲಾಗಿ ದೇಶದಾದ್ಯಂತ ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗನ್ನು ಮತ್ತೆ ಮೇಲೆತ್ತಲು ಕಾಂಗ್ರೆಸ್ ಪಕ್ಷ ರೂಪಿಸುತ್ತಿರುವ ತಂತ್ರಗಾರಿಕೆಯ ಭಾಗವೆಂದೇ ಇದನ್ನು ಪರಿಗಣಿಸಬೇಕಾಗಿದೆ. ದಲಿತ ಹಾಗೂ ಹಿಂದುಳಿದ ನಾಯಕರಿಗೆ ಸ್ಥಾನಮಾನ ನೀಡಿ, ಸಮಾಜದಲ್ಲಿ ದೌರ್ಜನ್ಯಕ್ಕೆ ಒಳಗಾದ ಹಾಗೂ ಕಡೆಗಣಿಸಲ್ಪಟ್ಟ ಸಮುದಾಯಗಳ ಆಶಾಕಿರಣವಾಗಿ ಬಿಂಬಿಸಿಕೊಳ್ಳುವ ಅಭಿಲಾಷೆ ರಾಹುಲ್ ಗಾಂಧಿ ಅವರ ಚರ್ಚೆಯಲ್ಲಿ ಎದ್ದು ಕಾಣಿಸುತ್ತಿದೆ.  ಬಿಜೆಪಿಯಲ್ಲಿ ಹಿಂ.ವ. ಹಾಗೂ ದಲಿತರ ಕಡೆಗಣನೆ:  ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ದಲಿತ ನಾಯಕರನ್ನು ಮುನ್ನಲೆಗೆ ತರುವ ತಂತ್ರಗಾರಿಕೆ ರೂಪಿಸಲು ಇರುವ ಮೊದಲ ಕಾರಣ, ಬಿಜೆಪಿಯಲ್ಲಿ ಮೇಲ್ಜಾತಿಯ ನಾಯಕರಿಗೆ ಸಿಗುವ ವಿಫುಲ ಅವಕಾಶಗಳು. ಈಶಾನ್ಯ ರಾಜ್ಯಗಳ ಹೊರತಾಗಿ, ಹಿಂದುಳಿದ ವರ್ಗದಿಂದ ಸಿಎಂ ಆಗಿರುವ ಏಕೈಕ ಬಿಜೆಪಿ ನಾಯಕನೆಂದರೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್. ಇವರ ಹೊರತಾಗಿ, ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿಯೂ ಮೇಲ್ಜಾತಿಯ ನಾಯಕರೇ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ.  ಅಸ್ಸಾಂನಲ್ಲಿ ಬುಡಕಟ್ಟು ಜನಾಂಗದ ಅತ್ಯಮತ ಪ್ರಬಲ ನಾಯಕರಾಗಿದ್ದ ಸರ್ಬಾನಂದ ಸೋನೋವಾಲ್ ಅನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಲ್ಲಿ ಬ್ರಾಹ್ಮಣರಾದ ಹಿಮಂತ ಬಿಸ್ವಾ ಸರ್ಮಾ ಅವರನ್ನು ಸಿಎಂ ಆಗಿ ನೇಮಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗ ದಲಿತರಿಗೆ ಹಾಗೂ ಹಿಂದುಳಿದ ವರ್ಗದ ನಾಯಕರಿಗೆ ಉನ್ನತ ಸ್ಥಾನಕ್ಕೇರಲು ಬಿಜೆಪಿಯಲ್ಲಿ ಅವಕಾಶಗಳು ಕಡಿಮೆಯಿರುವುದು ಸ್ಪಷ್ಟವಾಗುತ್ತಿದೆ. ಈ ಅವಕಾಶವನ್ನು ಕಾಂಗ್ರೆಸ್ ತನ್ನ ಲಾಭಕ್ಕಾಗಿ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ಈಗ ರೂಪಿಸುತ್ತಿದೆ.  ನಿಚ್ಚಳವಾಗಿ ಗೋಚರಿಸುತ್ತಿರುವ ಕಾಂಗ್ರೆಸ್’ನ ದಲಿತ ಪರ ನೀತಿ:  ಕಾಂಗ್ರೆಸ್ ತನ್ನ ದಲಿತ ಓಲೈಕೆ ನಿತಿಯನ್ನು ಕೇವಲ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾತ್ರ ತೋರಿಸುತ್ತಿಲ್ಲ. ಬದಲಾಗಿ ದೇಶದಾದ್ಯಂತ ದಲಿತ ನಾಯಕರಿಗೆ ಮಣೆ ಹಾಕುವ ಕಾರ್ಯಕ್ಕೆ ‘ಕೈ’ ಹಾಕಿದೆ. ಇತ್ತೀಚಿಗೆ ಗುಜರಾತ್’ನ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್’ಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದಾಗಿ ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ನೆಲೆಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ತೊಡಗಿದೆ.  ಬಿಹಾರದಲ್ಲಿ ಯಾದವ ಮತಗಳ ಮೇಲೆ ಅವಲಂಬಿತವಾಗಿರುವ ಪಪ್ಪು ಯಾದವ್ ನೇತೃತ್ವದ ಜನ ಅಧಿಕಾರ್ ಪಾರ್ಟಿಯನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸುವ ಕುರಿತು ಮಾತುಕತೆಗಳು ನಡೆಯುತ್ತಿವೆ. ಈ ವಿಲೀನ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಬಿಹಾರದ ಕೋಸಿ ಭಾಗದಲ್ಲಿನ ಯಾದವ ಮತ್ತು ಅಲ್ಪಸಂಖ್ಯಾತ ಮತಗಳ ಮೇಲೆ ಕಾಂಗ್ರೆಸ್ ಹಿಡಿತ ಸಾಧಿಸಲಿದೆ.  ಇಷ್ಟಕ್ಕೇ ನಿಲ್ಲಿಸದೇ, ದೇಶದೆಲ್ಲೆಡೆ ಪ್ರಸಿದ್ದಿ ಪಡೆದಿರುವ ದಲಿತ ಹಾಗೂ ಹಿಂದುಳಿದ ವರ್ಗದ ಪ್ರಗತಿಪರ ಹಾಗೂ ಬುದ್ದಿಜೀವಿಗಳನ್ನು ಸಂಪರ್ಕಿಸಿ ಅವರ ಮೂಲಕ ಮತಗಳನ್ನು ಸೆಳೆಯುವ ಯೋಜನೆಯನ್ನೂ ಹಮ್ಮಿಕೊಳ್ಳಲಾಗಿದೆ. ಕರ್ಮಠ ಎಡ ಹಾಗೂ ಬಲ ಪಂಥೀಯರಂತೆ ಇಲ್ಲದೇ, ಕಾಂಗ್ರೆಸ್ ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ವಿಫುಲ ಅವಕಾಶವನ್ನು ನೀಡುತ್ತದೆ ಎಂಬ ಸಂದೇಶ ಸಾರುವ ಎಲ್ಲಾ ಯತ್ನಗಳು ಸಾಂಗವಾಗಿ ಜರುಗುತ್ತಿವೆ.  ಕಾಂಗ್ರೆಸ್ರಾಷ್ಟ್ರಾಧ್ಯಕ್ಷಸ್ಥಾನದಲಿತರಿಗೆದಕ್ಕುವುದೇ?  ...

Read moreDetails

ಅಸ್ಪೃಶ್ಯತೆ, ಮತಾಂಧತೆ, ಸಾಂಸ್ಕೃತಿಕ ಫ್ಯಾಸಿಸಂ ಈ ನೆಲದಲ್ಲೇ ಇದೆ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಜಾತಿ, ಮತ, ಭಾಷೆ ಮತ್ತು ಸಾಮುದಾಯಿಕ ಅಸ್ಮಿತೆಗಳು ಸದಾ ಕಾಲವೂ ತಮ್ಮ ಸೂಕ್ಷ್ಮತೆಯನ್ನು ಉಳಿಸಿಕೊಂಡೇ ಬಂದಿದೆ. ಸಮ ಸಮಾಜ ನಿರ್ಮಾಣದ ಕನಸನ್ನು ಹೊತ್ತು, ...

Read moreDetails

ಸತ್ತ ದನದ ಚರ್ಮ ಸುಲಿದಿದ್ದಕ್ಕೆ ದಲಿತರ ಸಾಯಿಸಿದ್ದು ಯಾರ ಆಡಳಿತದಲ್ಲಿ?- ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತೀರಿ. ನಿಮ್ಮ ದಲಿತರ ಮೇಲಿನ ಕಾಳಜ

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!