ಸೌಜನ್ಯಳ ಟ್ಯಾಬ್ಲೋಗೆ ಮಂಗಳೂರು ದಸರಾದಲ್ಲಿ ನೋ ಎಂಟ್ರಿ…!
ಮಂಗಳೂರು: ಸೌಜನ್ಯಳ ಟ್ಯಾಬ್ಲೋಗೆ ಮಂಗಳೂರು ದಸರಾದಲ್ಲಿ ನೋ ಎಂಟ್ರಿ,ಆದರೆ ವಾಮಾಂಜೂರು ಶಾರದೋತ್ಸವದಲ್ಲಿ ಸೌಜನ್ಯಳ ಫೋಟೊ ಇದ್ದ ಟ್ಯಾಬ್ಲೋಗೆ ಜನ ಮನ್ನಣೆ ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ...
ಮಂಗಳೂರು: ಸೌಜನ್ಯಳ ಟ್ಯಾಬ್ಲೋಗೆ ಮಂಗಳೂರು ದಸರಾದಲ್ಲಿ ನೋ ಎಂಟ್ರಿ,ಆದರೆ ವಾಮಾಂಜೂರು ಶಾರದೋತ್ಸವದಲ್ಲಿ ಸೌಜನ್ಯಳ ಫೋಟೊ ಇದ್ದ ಟ್ಯಾಬ್ಲೋಗೆ ಜನ ಮನ್ನಣೆ ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ...
ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೇ ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನೆರವೇರಿದ್ದು, ಸಾಂಪ್ರದಾಯಿಕ ದಸರಾದ ಗ್ರ್ಯಾಂಡ್ ಫಿನಾಲೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಸುಮಾರು 10 ...
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ವಿಜೃಂಭಣೆಯಿಂದ ಸಜ್ಜಾಗಿದೆ. ಜಗತ್ ಪ್ರಸಿದ್ಧ ಜಂಬೂಸವಾರಿ ಮೆರವಣಿಗೆ ಮಧ್ಯಾಹ್ನ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಆರಂಭ ...
ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ...
ಅಂಬಾವಿಲಾಸ ಅರಮನೆಯಲ್ಲಿ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಸೋಮವಾರ ಶರನ್ನವರಾತ್ರಿಯ 9ನೇ ದಿನ ಅರಮನೆಯಲ್ಲಿ ಸಂಪ್ರದಾಯಬದ್ಧವಾಗಿ ಆಯುಧ ಪೂಜೆ ನೆರವೇರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅರಮನೆಯ ಕಲ್ಯಾಣ ...
ಬೆಂಗಳೂರು: ದಸರಾ ಹಬ್ಬ ನಿನ್ನೆ ಭಾನುವಾರ ಆರಂಭವಾಗಿದ್ದು, ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ವಾಹನಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸಕ್ಕೆ ...
ಮೈಸೂರು: "ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ನಮಗೆ ತಿನ್ನುವ ಹಕ್ಕಿದೆ, ಆದರೆ ಬಿಸಾಡುವ ಹಕ್ಕಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ" ಎಂದು ಆಹಾರ ಮತ್ತು ನಾಗರಿಕ ...
ಚಲನಚಿತ್ರ ಬಹಳ ಪ್ರಭಾವ ಇರುವಂತಹ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು. ಕರ್ನಾಟಕ ಕಲಾಮಂದಿರದಲ್ಲಿ ನಾಡಹಬ್ಬ ...
ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ, ಹೆಣ್ಣು ದೇವತೆಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗಿದೆ. ಕರ್ನಾಟಕದ ಯಾವುದೇ ಊರಿಗೆ ಹೋದರು ಅಲ್ಲಿ ಗ್ರಾಮ ದೇವತೆ ಇರುತ್ತದೆಯೇ ಹೊರತು ಯಾವುದೇ ಗಂಡು ದೇವರುಗಳು ...
ಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.