ಇಂದು ರಾಜ್ಯದಲ್ಲಿ ರಾಹುಲ್ ಅಬ್ಬರ.. ಕೆಲವೇ ಕ್ಷಣಗಳಲ್ಲಿ ಮತಬೇಟೆ..
ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ಕಣ ರಂಗೇರಿದ್ದು, ಮೇ 7ರಂದು ಮತದಾನ ನಡೆಯಲಿದೆ. ಅಂತಿಮ ಹಂತದ ಮತಬೇಟೆ ಶುರುವಾಗಿದ್ದು, ಆದಷ್ಟು ಜನರನ್ನು ಸೆಳೆಯಲು ಎಲ್ಲಾ ಪಕ್ಷಗಳ ನಾಯಕರು ...
ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ಕಣ ರಂಗೇರಿದ್ದು, ಮೇ 7ರಂದು ಮತದಾನ ನಡೆಯಲಿದೆ. ಅಂತಿಮ ಹಂತದ ಮತಬೇಟೆ ಶುರುವಾಗಿದ್ದು, ಆದಷ್ಟು ಜನರನ್ನು ಸೆಳೆಯಲು ಎಲ್ಲಾ ಪಕ್ಷಗಳ ನಾಯಕರು ...
ರಾಜ್ಯದ ಪ್ರತಿಷ್ಠಿತ ಬೆಂ.ಗ್ರಾಮಾಂತರ ಕ್ಷೇತ್ರದಲ್ಲಿ ಭಾರಿ ಅಕ್ರಮ ನಡೀತಿದೆ. ಆದ್ರೂ ಎಲೆಕ್ಷನ್ ಕಮಿಷನ್ ಕಣ್ಮುಚ್ಚಿ ಕುಳಿತಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ .ಪಾರದರ್ಶಕ, ...
ರಾಮನಗರ ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಚುನಾವಣೆ ಅಖಾಡ ...
ಬೆಂಗಳುರೂ: ಉಪಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಮತ್ತು ಬಿ ಆರ್ ನಾಯ್ಡು ವಿರುದ್ದ ಹೈಗ್ರೌಂಡ ಪೊಲೀಸರು ಎಫ್ ಐ ಆರ್ ( high ground police station) ...
ಲೋಕಸಭೆ ಎಲೆಕ್ಶನ್ ಬೆನ್ನಲ್ಲೇ ನಾಯಕರ ನಡುವಿನ ವಾಕ್ಸಮರ ಜೋರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದುಹೋಗ್ತಿದ್ದು, ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ...
ಲೋಕಸಭಾ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ನಾಯಕರ ನಡುವಿನ ವಾಕ್ಸಮರ ಜೋರಾಗ್ತಿದೆ.ಅದರಲ್ಲೂ ಜೆಡಿಎಸ್ ವಿರುದ್ಧ ಸಂಸದ ಡಿಕೆ ಸುರೇಶ್ ಟೀಕಾ ಪ್ರಹಾರ ನಡೆಸ್ತಿದ್ದಾರೆ.“ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ...
2024 ರ ಲೋಕಸಭಾ ಚುನಾವಣೆ ಹಿನ್ನೆಲೆ. ಬಿಜೆಪಿಯಿಂದ ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ರೂ, ಬಿಜೆಪಿಗೆ ನಿಂತಿಲ್ಲ ...
ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಮ್ಮ ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು. ಸದಾನಂದ ಗೌಡರು ಶಿಸ್ತಿನ ಸಿಪಾಯಿ. ಸಂಘ ಪರಿವಾರದ ಸದಸ್ಯರು. ಅವರು ಕಾಂಗ್ರೆಸ್ ...
ತುಮಕೂರಲ್ಲಿ ಭಿನ್ನಮತ ಶಮನಕ್ಕೆ ವಿ.ಸೋಮಣ್ಣ ಹಗಲು ರಾತ್ರಿ ಕಸರತ್ತು ಮಾಡುತ್ತಿದ್ದಾರೆ. ಮಾಜಿ ಸಚಿವ ಸೊಗಡು ಶಿವಣ್ಣ ಮನೆಗೆ ಭೇಟಿ ನೀಡಿದ್ದ ಸೋಮಣ್ಣ, ಮನವೊಲಿಕೆ ಕಸರತ್ತು ಮಾಡಿದ್ದಾರೆ. ತುಮಕೂರು ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಆಗ್ತಿರೋ ವಿಳಂಬದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಸರ್ವರ್ ಸಮಸ್ಯೆ ಆಗ್ತಿದೆ. ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.