ಎನ್ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?
ಸ್ಟೀವ್ ಲೆವಿಟ್ಸ್ಕಿ ಮತ್ತು ಡೇನಿಯಲ್ ಜಿಬ್ಲಾಟ್ ಅವರು ತಮ್ಮ 'ಹೌ ಡೆಮಾಕ್ರಸೀಸ್ ಡೈ' ಎನ್ನುವ ತಮ್ಮ ಪ್ರಸಿದ್ಧ ಕೃತಿಯ 'ಯೂಸ್ಫುಲ್ ಅಲೆಯನ್ಸಸ್' ಎನ್ನುವ ಅಧ್ಯಾಯದಲ್ಲಿ ವರ್ಚಸ್ವಿ ಪ್ರಬಲ ...
Read moreDetailsಸ್ಟೀವ್ ಲೆವಿಟ್ಸ್ಕಿ ಮತ್ತು ಡೇನಿಯಲ್ ಜಿಬ್ಲಾಟ್ ಅವರು ತಮ್ಮ 'ಹೌ ಡೆಮಾಕ್ರಸೀಸ್ ಡೈ' ಎನ್ನುವ ತಮ್ಮ ಪ್ರಸಿದ್ಧ ಕೃತಿಯ 'ಯೂಸ್ಫುಲ್ ಅಲೆಯನ್ಸಸ್' ಎನ್ನುವ ಅಧ್ಯಾಯದಲ್ಲಿ ವರ್ಚಸ್ವಿ ಪ್ರಬಲ ...
Read moreDetailsಬಿಬಿಎಂಪಿ ಚುನಾವಣೆ ಮೇಲೆ ಈ ಮೂರು ಪಕ್ಷಗಳ ಕಣ್ಣು ನೆಟ್ಟಿದೆ. 2020 ಸೆಪ್ಟೆಂಬರ್ ನಂತರ ಕೌನ್ಸಿಲ್ ಪ್ರತಿನಿಧಿಗಳು ಅಧಿಕಾರವಾಧಿ ಮುಕ್ತಾಯಗೊಂಡಿದ್ದು, ಅದಾದ ಬಳಿಕ ಯಾವುದೇ ಚುನಾವಣೆ ನಡೆದಿಲ್ಲ. ...
Read moreDetailsರಾಷ್ಟ್ರ ರಾಜಕೀಯದಲ್ಲಿ ನಡೆದ ಮಹತ್ತರ ಬೆಳವಣಿಗೆಯೊಂದರಲ್ಲಿ ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ರವರ ಕಿರಿಯ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಿರಿಯ ನಾಯಕರ ಸಮ್ಮುಖದಲ್ಲಿ ...
Read moreDetailsದೇಶದ ಜನತೆ ಪಂಚರಾಜ್ಯ ಚುನಾವಣೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಅದರಲ್ಲೂ ಉತ್ತರಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಜನರು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ಯುಪಿಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ...
Read moreDetailsಪಂಜಾಬ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿಎಂ ಚನ್ನಿ ಅವರು ಚಮ್ಕೌರ್ ಸಾಹಿಬ್ (ಎಸ್ಸಿ) ವಿಧಾನಸಭಾ ಕ್ಷೇತ್ರದಿಂದ ...
Read moreDetailsಸಿಎಂ ತವರಲ್ಲಿ ಗೆದ್ದು ಬೀಗಿರೋ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿಕೊಂಡಿದೆ. 2023ರ ಸಾರ್ವತ್ರಿಕ ಚುನಾವಣೆಗೆ ‘ಕೈ’ ಕಲಿಗಳು ಭರ್ಜರಿ ತಯಾರಿ ನಡೆಸಿರುವುದು ಮಾತ್ರವಲ್ಲದೇ ...
Read moreDetailsಬಳ್ಳಾರಿಯ ರಾಜಕಾರಣ ನಿಂತಿರುವುದೇ ಗಣಿ ದಂಧೆಯ ಮೇಲೆ. ಇಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಗಣಿ ಮಾಫಿಯಾದ ಕುಳಗಳು ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಒಂದಿಷ್ಟು ಆಂತರಿಕ ಒಪ್ಪಂದಗಳನ್ನು ಮಾಡಿಕೊಂಡು ಪರಸ್ಪರ ...
Read moreDetails2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಜನತಾ ಪರ್ವ 1.O ಹಾಗೂ ...
Read moreDetailsದೇಶಾದ್ಯಾಂತ ಎಲ್ಲೆಡೆ ಜಾತಿಯಾಧಾರಿತ ಜನಗಣತಿಯ ಕುರಿತು ರ್ಚೆಯಾಗುತ್ತಿದ್ದು, ಈ ಕುರಿತು ಅನೇಕ ನಾಯಕರು ಸಂಸತ್ತಿನಲ್ಲೂ ದ್ವನಿ ಎತ್ತಿದ್ದಾರೆ. ಆದರೀಗ ಈ ಕುರಿತು BSP ಮುಖ್ಯಸ್ಥೆ ಮಾಯಾವತಿ ಕೂಡ ...
Read moreDetailsಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಖಾಂಡ, ಗೋವಾ, ಮಣಿಪುರ, ಪಂಜಾಬ್ ಮತ್ತು ಗುಜರಾತ್ ಒಟ್ಟು ಆರು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಗುಜರಾತ್ ಚುನಾವಣೆ ವರ್ಷದ ಕೊನೆಗೆ ...
Read moreDetailsಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ದಾಖಲೆಯ ಜಯ ಸಾಧಿಸಿದೆ. ಭಾನುವಾರ ಘೋಷಣೆಯಾದ ಚುನಾವಣಾ ಫಲಿತಾಂಶ ಎಲ್ಲರಿಗೂ ಅಚ್ಚರಿ ಹುಟ್ಟಿಸಿದ್ದು, ಮಂಡಲ ಪರಿಷತ್ ಹಾಗೂ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಸುಮಾರು 90%ರಷ್ಟು ಸ್ಥಾನಗಳನ್ನು ವೈಎಸ್ಆರ್ ಕಾಂಗ್ರೆಸ್ ಗೆದ್ದುಕೊಂಡಿದೆ. ಏಪ್ರಿಲ್ 8ರಂದು 515 ಜಿಲ್ಲಾ ಪರಿಷತ್ ಹಾಗೂ 7,220 ಮಂಡಲ ಪರಿಷತ್’ಗಳಿಗೆ ಚುನಾವಣೆ ನಡೆದಿತ್ತು. ಏಪ್ರಿಲ್ 10ರಂದು ಘೋಷಣೆಯಾಗಬೇಕಿದ್ದ ಫಲಿತಾಂಶವು ನ್ಯಾಯಾಲಯದಲ್ಲಿ ಬಿಜೆಪಿ ಹಾಗೂ ಟಿಡಿಪಿ ತಕರಾರು ಅರ್ಜಿ ಸಲ್ಲಿಸಿದ್ದರಿಂದ ಮುಂದೂಡಲ್ಪಟ್ಟಿತ್ತು. ಚುನಾವಣಾ ದಿನಾಂಕ ನಿಗದಿಯಾದ ಬಳಿಕ ಅಗತ್ಯವಿರುವ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಿಲ್ಲ ಎಂದು ವಿಪಕ್ಷಗಳು ಆರೋಪಿಸಿದ್ದವು. ಐದು ತಿಂಗಳು ವಿಚಾರಣೆ ನಡೆಸಿದ ಬಳಿಕ ಕಳೆದ ಗುರುವಾರ ಹೈಕೋರ್ಟ್’ನ ವಿಭಾಗೀಯ ಪೀಠವು ಮತ ಎಣಿಕೆಗೆ ಅನುಮತಿ ನೀಡಿತ್ತು. ಭಾನುವಾರ ಸಂಜೆಯ ವೇಳಗೆ ಘೋಷಣೆಯಾದ ಫಲಿತಾಂಶದ ಪ್ರಕಾರ 553 ZPTCಗಳಲ್ಲಿ ವೈಎಸ್ಆರ್ ಕಾಂಗ್ರೆಸ್ 547 ZPTCಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.8,083MPTC ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ 7,284 ಸ್ಥಾನಗಳನ್ನು ವೈಎಸ್ಆರ್ ಕಾಂಗ್ರೆಸ್ ಗೆದ್ದುಕೊಂಡಿದೆ. ಕೇವಲ ಒಂದು ದಶಕದ ಹಿಂದೆ ಸ್ಥಾಪಿತವಾದ ಈ ಪಕ್ಷವು,75 ಮುನ್ಸಿಪಾಲಿಟಿ ಹಾಗೂ ನಗರಸಭೆಗಳಲ್ಲಿ 74ಅನ್ನು ಗೆದ್ದು ಬೀಗಿದೆ. ಮಿಗಿಲಾಗಿ, ಎಲ್ಲಾ 12 ನಗರ ಪಾಲಿಕೆಗಳನ್ನು ಕೂಡಾ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 175ರಲ್ಲಿ 151 ಕ್ಷೇತ್ರಗಳನ್ನು ವೈಎಸ್ಆರ್ ಕಾಂಗ್ರೆಸ್ ಗೆದ್ದುಕೊಂಡಿತ್ತು. ಇದೇ ವೇಳೆ ನಡೆದಂತಹ ಲೋಕಸಭಾ ಚುನಾವಣೆಯಲ್ಲಿ 25ರಲ್ಲಿ 22 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಚುನಾವಣೆಯಲ್ಲಿ ಸತತ ಗೆಲುವುಗಳನ್ನು ದಾಖಲಿಸುತ್ತಿರುವ ವೈಎಸ್ಆರ್ ಕಾಂಗ್ರೆಸ್’ಗೆ ಈಗ ಪ್ರಬಲ ಪ್ರತಿಸ್ಪರ್ಧಿಯೇ ಇಲ್ಲದಂತಾಗಿದೆ. ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಸಂ ಪಾರ್ಟಿ (ಟಿಡಿಪಿ)ಯು ಮೂರು ZPTCಗಳಲ್ಲಿ ಹಾಗೂ 675MPTC ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಪಾಲಿಗೆ ಕೇವಲ 23MPTC ಸ್ಥಾನಗಳು ಲಭಿಸಿದ್ದು ZPTCಯಲ್ಲಿ ಬಿಜೆಪಿಯದ್ದು ಶೂನ್ಯ ಸಾಧನೆ. ರಾಜ್ಯದಲ್ಲಿ ಒಟ್ಟು 660ZPTC ಹಾಗೂ 10,047MPTC ಕ್ಷೇತ್ರಗಳಿವೆ. ಅವುಗಳಲ್ಲಿ ಸುಮಾರು 126ZPTC ಹಾಗೂ 2,371MPTC ಸ್ಥಾನಗಳಿಗೆ ಮಾರ್ಚ್ 2020ರಲ್ಲಿ ಅವಿರೋಧ ಆಯ್ಕೆ ನಡೆದಿತ್ತು. ರಾಜ್ಯದಲ್ಲಿ ಮಹಿಳೆಯರಿಗೆ, ಹಿಂದುಳಿದ ಸಮುದಾಯಗಳಿಗೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ದಿಗೆ ರಾಜ್ಯ ಸರ್ಕಾರ ರೂಪಿಸಿದ ಯೋಜನೆಗಳೇ ಈ ಗೆಲುವಿಗೆ ಕಾರಣ ಎಂದು ವೈಎಸ್ಆರ್ ಕಾಂಗ್ರೆಸ್ ಹೇಳಿದೆ.
Read moreDetailsಬಹುಶಃ ಸಿಎಂ ಆಯ್ಕೆಗೂ ಇಷ್ಟೊಂದು ಕಸರತ್ತು ನಡೆಯುತ್ತೋ ಇಲ್ವೋ ಗೊತ್ತಿಲ್ಲ. ಆದರೆ, ಮೂರು ಜಿಲ್ಲೆಗಳ ಮೇಯರ್ ಆಯ್ಕೆ ಮಾತ್ರ ಇನ್ನೂ ಆಗಿಲ್ಲ. ಧಾರವಾಡದಲ್ಲಿ ಬಿಜೆಪಿ ಇನ್ನೇನು ಮೇಯರ್ ...
Read moreDetailsಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಹಠಾತ್ ಬೆಳವಣಿಗೆಯೊಂದರಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ ನಂತರ, ಭೂಪೇಂದ್ರಭಾಯಿ ರಜನಿಕಾಂತಭಾಯಿ ಪಟೇಲ್ ಅವರನ್ನು ...
Read moreDetailsಈ ಸಲದ ಬೆಳಗಾವಿ ಪಾಲಿಕೆಯ ಚುನಾವಣಾ ವೈಶಿಷ್ಟ್ಯವೇನೆಂದರೆ ಭಾಷಿಕ ರಾಜಕಾರಣ ಹಿನ್ನೆಲೆಗೆ ಸರಿದಿದೆ. ಎಂಇಎಸ್ ಎಂಬ ಪುಂಡರ ಅಜೆಂಡಾಕ್ಕೆ ಮಹಾ ಹಿನ್ನಡೆಯಾಗಿದೆ. ಬೆಳಗಾವಿ ಪಾಲಿಕೆ ಹುಟ್ಟಿದಾಗಿನಿಂದ ಭಾಷಿಕ ...
Read moreDetailsಸಂಪುಟ ವಿಸ್ತರಣೆ ಸುಸೂತ್ರ- ಫಲಿಸಿತೇ ಸಿಎಂ ತಂತ್ರಗಾರಿಕೆ?
Read moreDetailsಕೇಜ್ರಿವಾಲ್ ಎದುರು ಮಂಡಿಯೂರಿದ ಕಾಂಗ್ರೆಸ್, ಬಿಜೆಪಿ!
Read moreDetails© 2024 www.pratidhvani.com - Analytical News, Opinions, Investigative Stories and Videos in Kannada