Tag: Farmers protest

ದೇಶದ್ರೋಹ ಆರೋಪದ ಮೇಲೆ 20 ಯೂಟ್ಯೂಬ್‌ ಚಾನೆಲ್ ಹಾಗೂ 2 ನ್ಯೂಸ್ ವೆಬ್ ಸೈಟ್‌ ನಿಷೇಧಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು 20 ಯೂಟ್ಯೂಬ್‌ ಚಾನೆಲ್‌ ಮತ್ತು ಎರಡು ಸುದ್ದಿ ವೆಬ್‌ಸೈಟ್ ಗಳನ್ನು ನಿಷೇಧ ಮಾಡಿದೆ. ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಧಕ್ಕೆಯಾಗುತ್ತಿರುವ ನೆಪವೊಡ್ಡಿ ಡಿಜಿಟಲ್‌ ಮೀಡಿಯಾ ...

Read moreDetails

ಲಜ್ಜೆಗೆಟ್ಟ ಕೇಂದ್ರ ಸರ್ಕಾರ ಕ್ರೌರ್ಯ: ಪ್ರತಿಭಟನಾನಿರತ ರೈತರು ಮೃತಪಟ್ಟಿದ್ದಕ್ಕೆ ಯಾವುದೇ ದಾಖಲೆಗಳಿಲ್ಲ, ಪರಿಹಾರ ಕೊಡುವ ಪ್ರಶ್ನೆಯೇ ಇಲ್ಲ!

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬುಧವಾರ (ಡಿಸೆಂಬರ್ 1) ಬೆಳಿಗ್ಗೆ ಸಂಸತ್ತಿನಲ್ಲಿ ಮಾತನಾಡಿ, ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಯ ಸಮಯದಲ್ಲಿ ರೈತರು ನಿಧನರಾದ  ವಿಷಯಕ್ಕೆ ಸಂಬಂಧಿಸಿದಂತೆ "ದಾಖಲೆ" ಸರ್ಕಾರದ ಬಳಿ ಇಲ್ಲ, ಆದ್ದರಿಂದ ...

Read moreDetails

ನ. 26ಕ್ಕೆ ಹೆದ್ದಾರಿ ತಡೆದು ಹಠಮಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ ಇದೇ ತಿಂಗಳ 26ಕ್ಕೆ ಒಂದು ವರ್ಷ ಪೂರೈಸಲಿದೆ. ಈ ಹಿನ್ನೆಲೆ ನ. ...

Read moreDetails

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

ಕಳೆದ ವರ್ಷದ ಜನವರಿ 26ರಂದು ದೆಹಲಿಯಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದ್ದು ಅದರ ಹಿಂದೆ ಬೆಂಗಳೂರಿನ ವಿದ್ಯಾರ್ಥಿನಿ ದಿಶಾ ರವಿ ಇದ್ದರು ಎಂದು ಆರೋಪಿಸಿ ಫೆಬ್ರವರಿ ...

Read moreDetails

ಲಖೀಂಪುರ್‌ ಖೇರಿ ಪ್ರಕರಣ; ಮುಖ್ಯ ಆರೋಪಿ ಆಶಿಶ್‌ ಮಿಶ್ರಾ ಆಸ್ಪತ್ರೆಗೆ ದಾಖಲು

ಅಕ್ಟೋಬರ್‌ 3ರಂದು ಉತ್ತರ ಪ್ರದೇಶದ ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ವರು ರೈತರ ಸಾವಿಗೆ ಕಾರಣರಾಗಿದ್ದ ಕೇಂದ್ರ ಗೃಹ ಖಾತೆ ರಾಜ್ಯ ...

Read moreDetails

ಪ್ರತಿಭಟಿಸುವ ಹಕ್ಕು ರೈತರಿಗಿದೆ, ಆದರೆ ರಸ್ತೆ ತಡೆಯುವ ಹಕ್ಕಿಲ್ಲ: ಸುಪ್ರೀಂ

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ...

Read moreDetails

ಲಖೀಂಪುರ್ ಹಿಂಸಾಚಾರವನ್ನ ಖಂಡಿಸಿ ʻರೈಲ್ ರೋಕೋʼ ಚಳುವಳಿ ನಡೆಸಿದ ರೈತರು

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಅಕ್ಟೋಬರ್‌ 3ರಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಶಾಂತಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ...

Read moreDetails

ರೈತ ಮುಷ್ಕರ – ಅಲ್ಲಿ ರೈತರೇ ಏಕಿರಬೇಕು? ಕೃಷಿ ಬಿಕ್ಕಟ್ಟು ಕೇವಲ ರೈತರ ಸಮಸ್ಯೆಯೇ?

ಸಮಕಾಲೀನ ಇತಿಹಾಸದಲ್ಲಿ ಕಂಡು ಕೇಳರಿಯದಂತಹ ಒಂದು ಸಾರ್ವಜನಿಕ ಮುಷ್ಕರ ದೆಹಲಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿದೆ. ಈ ಮುಷ್ಕರದ ರೂವಾರಿಗಳು ದೇಶದ ರೈತಾಪಿ ಸಮುದಾಯ. ಕೇಂದ್ರ ಸರ್ಕಾರ ...

Read moreDetails

ದೆಹಲಿಯ ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ; ಕೈ ಕಾಲು ಕತ್ತರಿಸಿ ಬ್ಯಾರಿಕೇಡ್‌ಗೆ ನೇತುಹಾಕಿದ ದುಷ್ಕರ್ಮಿಗಳು

ದೆಹಲಿಯ ಸಿಂಗು ಪ್ರದೇಶದಲ್ಲಿ ಅಕ್ಟೋಬರ್‌ 15ರಂದು ರೈತರ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಯುವಕನನ್ನು ಹತ್ಯೆ ಮಾಡಿ ಆತನ ಶವವನ್ನು ಪೊಲೀಸ್‌ ಬ್ಯಾರಿಕೇಟ್‌ಗೆ ಕಟ್ಟಿರುವುದು ಪತ್ತೆಯಾಗಿದೆ ಎಂದು ತಿಳಿದು ...

Read moreDetails

ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂಸಾತ್ಮಕ ಕ್ರಮಗಳನ್ನು ಅನುಸರಿಸುವ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಸಂಯುಕ್ತ ಕಿಸಾನ್ ...

Read moreDetails

ಲಖೀಂಪುರ್ ಹಿಂಸಾಚಾರ – ಪೊಲೀಸರ ಮುಂದೆ ಹಾಜರಾದ ಮಂತ್ರಿ ಮಗ ಆಶೀಶ್ ಮಿಶ್ರಾ

ಕಳೆದ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ಕು ಜನ ರೈತರ ಸಾವಿಗೆ ಕಾರಣವಾಗಿದ್ದ ಕೇಂದ್ರ ಸಚಿವ ಅಜಯ್‌ ಮಿಶ್ರಾ ಪುತ್ರ ಆಶೀಶ್‌ ಮಿಶ್ರಾ ...

Read moreDetails

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಭಾನುವಾರದಂದು ಅಶೀಶ್‌ ಮಿಶ್ರಾ ಕಾರು ಹಾಯಿಸಿದ್ದರು. ಪರಿಣಾಮ ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು ಮಿಶ್ರಾಗೆ ...

Read moreDetails

ಲಖೀಂಪುರ್ ಹಿಂಸಾಚಾರದ ವಿರುದ್ಧ ದೇಶಾದ್ಯಂತ ತೀವ್ರಗೊಂಡ ಹೋರಾಟ ಯೋಗಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದ್ಯಾಕೆ

ಉತ್ತರಪ್ರದೇಶದ ಲಖೀಂಪುರ್‌ನಲ್ಲಿ ನಡೆದ ಅಪಘಾತ ಮತ್ತು ಹಿಂಸಾಚಾರ ಘಟನೆ ಸದ್ಯ ರಾಜಕೀಯ ತಿರುವು ತಗೆದುಕೊಂಡಿದೆ. ಈಗಾಗಲೇ ಅಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ರೈತರ ಮೇಲೆ ಕಾರು ಹತ್ತಿಸಿ ...

Read moreDetails

ಲಖೀಂ ಪುರ್ ಹಿಂಸಾಚಾರ: ಇಬ್ಬರು ಆರೋಪಿಗಳ ಬಂಧನ, ಶೀಘ್ರದಲ್ಲೇ ಮಂತ್ರಿ ಮಗನನ್ನು ಬಂಧಿಸುತ್ತೇವೆʼ ಎಂದ ಉ.ಪ್ರ ಪೊಲೀಸರು

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ, ಕೇಂದ್ರ ಸರಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಶ್ ಮಿಶ್ರಾ ...

Read moreDetails

ಪ್ರಧಾನಿ ಮೋದಿ-ಕ್ಯಾ.ಅಮರೀಂದರ್‌ ಸಿಂಗ್‌ ಭೇಟಿ; ಕೃಷಿ ಕಾಯ್ದೆಗಳ ಕುರಿತು ಚರ್ಚೆಗಳ ಸಾಧ್ಯತೆ

ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ದೆಹಲಿ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.  ಕಳೆದ ಸುಮಾರು ಹತ್ತು ತಿಂಗಳಿನಿಂದ ನಡೆಯುತ್ತಿರುವ ರೈತ ಆಂದೋಲನ ಹಾಗೂ ಲಖೀಂಪುರ ಖೇರಿಯಲ್ಲಿ ನಡೆದಂತಹ ರೈತರ ಹತ್ಯೆಯ ಕುರಿತಾಗಿ ಕ್ಯಾಪ್ಟನ್ ಸಿಂಗ್ ಅವರು ಪ್ರಧಾನಿಯೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರೈತ ಆಂದೋಲನದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿ, ಕೃಷಿ ಕಾನೂನು ತಿದ್ದುಪಡಿಯನ್ನು ವಾಪಸ್ ಪಡೆಯಲು ಸಿಂಗ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಹೇಳಲಾಗಿದೆ.  ಲಖೀಂಪುರ ಖೇರಿಯಲ್ಲಿ ನಡೆದ ಘಟನೆಗೆ ಪಂಜಾಬ್’ನಲ್ಲಿ ಪ್ರತಿರೋಧ ಉಂಟಾದರೆ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಈ ಘಟನೆಯ ಹಿಂದಿನ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯ ವಿಚಾರವಾಗಿ ಪ್ರಧಾನಿಯೊಂದಿಗೆ ಸಿಂಗ್ ಚರ್ಚೆ ನಡೆಸಲಿದ್ದಾರೆ.  ಕೆಲವು ದಿನಗಳ ಹಿಂದೆ ತಾವು ಕಾಂಗ್ರೆಸ್ ತೊರೆಯುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದರು. ಆದರೆ, ಬಿಜೆಪಿ ಸೇರುವುದಿಲ್ಲ ಎಂಬ ವಿಚಾರವನ್ನೂ ಸ್ಪಷ್ಟಪಡಿಸಿದ್ದರು. ಈಗ ದೆಹಲಿ ಭೇಟಿ ನೀಡುತ್ತಿರುವುದು ಸಂಪೂರ್ಣ ರಾಜಕೀಯ ಭೇಟಿಯಾಗಿರಲಿದ್ದು, ಹಲವು ರಾಜಕೀಯ ಮುಖಂಡರನ್ನು ಸಿಂಗ್ ಅವರು ಭೇಟಿಯಾಗಲಿದ್ದಾರೆ.  ಅಮರಿಂದರ್ ಸಿಂಗ್ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಮೇಜರ್ ಅಮರ್‌ದೀಪ್ ಸಿಂಗ್ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. ಅಮರೀಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಅಪಮಾನ ಮಾಡಿದೆ. ಇದರ ಪರಿಣಾಮವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲಿದೆ. ಕಾಂಗ್ರೆಸ್ 16 ಸೀಟುಗಳನ್ನು ಗೆಲ್ಲಲು ಕೂಡಾ ಪರದಾಡಲಿದೆ, ಎಂದಿದ್ದಾರೆ.  “ನಾವು ಸರ್ಕಾರ ರಚಿಸುತ್ತೇವೆ. ಕಾದು ನೋಡಿ. ಕಾಂಗ್ರೆಸ್ ಹೊರತಾಗಿಯೂ ಹಲವಾರು ರಾಜಕೀಯ ಪಕ್ಷಗಳಿವೆ. ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಆಯ್ಕೆಗಳಿವೆ. ನಾವು ವಾಪಸ್ ಬಂದೇ ಬರುತ್ತೇವೆ,” ಎಂದು ಅಮರ್‌ದೀಪ್ ಸಿಂಗ್ ಹೇಳಿದ್ದಾರೆ.  ಇನ್ನು, ಪಂಜಾಬ್’ನಲ್ಲಿ ನೂತನ ಸರ್ಕಾರ ರಚನೆಯಾದ ಬಳಿಕ, ಹಿಂದಿನ ಸಿಎಂನ ಕಾರ್ಯದರ್ಶಿಗಳಿಗೆ, ಸಲಹೆಗಾರರಿಗೆ ನೀಡಿದ್ದ ಭದ್ರತೆಯನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿರುವ ಅಮರ್‌ದೀಪ್ ಸಿಂಗ್, ಇದು ದ್ವೇಷ ರಾಜಕಾರಣ. ಯಾವುದೇ ನೊಟಿಸ್ ನೀಡದೆ ನಮಗೆ ನಿಡಿರುವ ಭದ್ರತೆ ವಾಪಸ್ ಪಡೆಯಲಾಗಿದೆ. ಸದ್ಯಕ್ಕೆ ನಾವು ಕೂಡಾ ಕಾಂಗ್ರೆಸ್ ಭಾಗವಾಗಿಯೇ ಇದ್ದೇವೆ. ನಮ್ಮ ನಾಯಕ ರಾಷ್ಟ್ರಮಟ್ಟದ ನಾಯಕ, ಎಂದು ಅವರು ಹೇಳಿದ್ದಾರೆ. 

Read moreDetails

ಅಸ್ಪೃಶ್ಯತೆ, ಮತಾಂಧತೆ, ಸಾಂಸ್ಕೃತಿಕ ಫ್ಯಾಸಿಸಂ ಈ ನೆಲದಲ್ಲೇ ಇದೆ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಜಾತಿ, ಮತ, ಭಾಷೆ ಮತ್ತು ಸಾಮುದಾಯಿಕ ಅಸ್ಮಿತೆಗಳು ಸದಾ ಕಾಲವೂ ತಮ್ಮ ಸೂಕ್ಷ್ಮತೆಯನ್ನು ಉಳಿಸಿಕೊಂಡೇ ಬಂದಿದೆ. ಸಮ ಸಮಾಜ ನಿರ್ಮಾಣದ ಕನಸನ್ನು ಹೊತ್ತು, ...

Read moreDetails
Page 2 of 4 1 2 3 4

Welcome Back!

Login to your account below

Retrieve your password

Please enter your username or email address to reset your password.

error: Content is protected !!