Tag: Farmers protest

ಟಿಕಾಯತ್‌ ಒಬ್ಬ ಡಕಾಯಿತ – ಬಿಜೆಪಿ ಸಂಸದ

ಮಧ್ಯಪ್ರದೇಶದ  ಲೋಕಸಭಾ ಕ್ಷೇತ್ರ ಕ್ಷೇತ್ರ  ಬಾಹ್ರೈಚ್ ಸಂಸದ ಅಕ್ಷಯಬರ್ ಲಾಲ್ ಗೋಂಡ್ ಅವರು ರೈತ ನಾಯಕ ಟಿಕಾಯತ್ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ರಾಕೇಶ್ ಟಿಕಾಯತ್ ಒಬ್ಬ ಡಕಾಯಿತ ಎಂದು ಹೇಳಿರುವ ಅವರು, ರೈತ ಆಂದೋಲನವನ್ನು ‘ಸಿಖ್ಖಿಸ್ತಾನ್’ಗಾಗಿ ನಡೆಯುತ್ತಿರುವ ಪ್ರತಿಭಟನೆ ಎಂದು ಆರೋಪಿಸಿದ್ದಾರೆ.  ಸೆಪ್ಟೆಂಬರ್ 2020ರಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ಜಾರಿಯಾಗಿತ್ತು. ಇದರ ವಿರುದ್ದನಡೆಯುತ್ತಿರುವ ಪ್ರತಿಭಟನೆ ರೈತರ ಪ್ರತಿಭಟನೆಯಲ್ಲ. ಇವರು ರಾಜಕೀಯ ಪಕ್ಷಗಳ ಬೆಂಬಲಿತರು. ಇವರಿಗೆ ಸಿಖ್ಖಿಸ್ತಾನ್ ಹಾಗು ಪಾಕಿಸ್ತಾನದಿಂದ ಪ್ರಚೋದಿಸಲಾಗುತ್ತಿದೆ, ಎಂದು ಅಕ್ಷಯವರ್ ಹೇಳಿದ್ದಾರೆ. “ಟಿಕಾಯತ್ ಒಬ್ಬ ಡಕಾಯಿತ. ಇದು ನಿಜವಾದ ರೈತರ ಪ್ರತಿಭಟನೆಯಾಗಿದಿದ್ದರೆ, ದೇಶದಲ್ಲಿ ಹಾಲು, ತರಕಾರಿ, ಆಹಾರ ಧಾನ್ಯ ಹಾಗೂ ಹಣ್ಣುಗಳ ಕೊರತೆ ಎದುರಾಗುತ್ತಿತ್ತು. ಇವರು ನಿಜವಾದ ರೈತರಲ್ಲ. ಇವರಿಗೆ ವಿದೇಶಿ ಮೂಲಗಳಿಂದ ಹಣ ಸಂದಾಯವಾಗುತ್ತಿದೆ. ಪ್ರಮುಖವಾಗಿ ಕೆನಡಾದಿಂದ ಹಣ ಬರುತ್ತಿದೆ. ಆತಂಕವಾದಿಗಳಿಂದ ಹಣ ಹರಿದು ಬರುತ್ತಿದೆ. ಇದರ ಕುರಿತಾಗಿ ತನಿಖೆ ನಡೆಯುತ್ತಿದೆ,” ಎಂದು ಆರೋಪಿಸಿದ್ದಾರೆ.  ಕಳೆದ ವರ್ಷ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದ ಬಳಿಕ ಬಹುತೇಕ ಉತ್ತರ ಭಾರತದ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಬಟನೆಗೆ ಕರ್ನಾಟಕವೂ ಸೇರಿದಂತೆ ದೇಶದೆಲ್ಲೆಡೆಯಿಂದ ಬೆಂಬಲ ಲಭಿಸಿದೆ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದು ಎಂ ಎಸ್ ಪಿಗೆ ಕಾನೂನಿನ ಮಾನ್ಯತೆ ನೀಡುವಂತೆ ಪ್ರತಿಭಟನಾನಿರತರು ಬೇಡಿಕೆಯಿಟ್ಟಿದ್ದಾರೆ.  ರೈತ ಪ್ರತಿಭಟನೆಯ ಕುರಿತು ಕರ್ನಾಟಕದ ವಿಧಾನಸಭೆ ಅಧಿವೇಶನದಲ್ಲಿಯೂ ತೀವ್ರವಾದ ಚರ್ಚೆ ನಡೆದಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದೊಂದು ಕಾಂಗ್ರೆಸ್ ಪ್ರಾಯೋಜಿತ ಹೊರಾಟ. ವಿದೇಶಿ ಏಜೆಂಟರ ಮೂಲಕ ನಡೆಸಲಾಗುತ್ತಿರುವ ಆಂದೋಲನ ಎಂದು ಹೇಳಿದ್ದಾರೆ.  ಇದಕ್ಕೆ ಉತ್ತರ ನೀಡಿರುವ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್, ಸರ್ಕಾರದ ಆರೋಪಕ್ಕೆ ಪೂರಕವಾದ ಸಾಕ್ಷ್ಯಾಧಾರಗಳಿದ್ದರೆ ಕೂಡಲೇ ಇದಕ್ಕೆ ಸಂಬಂಧಿಸಿದವರನ್ನು ಬಂಧಿಸಬೇಕು. ಇಲ್ಲದಿದ್ದರೆ, ಇದು ರೈತರಿಗೆ ಮಾಡುತ್ತಿರುವ ಅಪಮಾನ ಎಂದು ಹೇಳಿದ್ದಾರೆ.  ಸಿಎಂ ಸದನದಲ್ಲಿ ನೀಡಿರುವ ಹೇಳಿಕೆಯಿಂದ ಕುಪಿತರಾದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದು ಎಂದು ಜರೆದಿದ್ದಾರೆ. 

Read moreDetails

ಪ್ರಧಾನಿ ಮೋದಿ ಭರವಸೆಗಳ ವಾಸ್ತವ ಅನಾವರಣ ಮಾಡಿದ NSS ಸಮೀಕ್ಷೆ.!

ನಾವು ನಮ್ಮ ‘ನಸಲ್ ಮತ್ತು ಫಸಲ್’ (ಮುಂದಿನ ಪೀಳಿಗೆ ಮತ್ತು ಬೆಳೆ) ಗಾಗಿ ಹೋರಾಡುತ್ತಿದ್ದೇವೆ ಎಂಬುದು ಪ್ರಸ್ತುತ ರೈತ ಚಳುವಳಿಯ ಪ್ರಮುಖ ಘೋಷಣೆಗಳಲ್ಲಿ ಒಂದಾಗಿದೆ. ರೈತರ ಕುರಿತು ...

Read moreDetails

ಓವೈಸಿ ಮತ್ತು ಬಿಜೆಪಿ ಒಂದೇ ತಂಡ: ರೈತ ನಾಯಕ ರಾಕೇಶ್ ಟಿಕಾಯತ್ ಆರೋಪ

ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಮಂಗಳವಾರ ಓವೈಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಆಲ್ ಇಂಡಿಯಾ ಮಜ್ಲಿಸ್-ಇ-ಇಟ್ಟೇಹದುಲ್ ಮುಸ್ಲಿಮೀನ್ (AIMIM) ನಾಯಕ ಅಸಾದುದ್ದೀನ್ ...

Read moreDetails

ರೈತ ಹೋರಾಟದ ಮುಂದಿನ ನಡೆಯ ಬಗ್ಗೆ ದಕ್ಷಿಣ ಭಾರತ ರೈತ ಮುಖಂಡರ ಸಭೆ  

  ಚೆನೈ : ದೆಹಲಿ ರೈತರ ಹೋರಾಟ ದೇಶವ್ಯಾಪಿ ಮುಂದಿನ ನಡೆ ಕುರಿತು ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರ ಸಭೆ ಚೆನ್ನೈನಲ್ಲಿ ನಡೆದಿದೆ. ಈ ವೇಳೆ, ...

Read moreDetails

ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ: ಸಂಜಯ್ ರಾವುತ್

ಶಿವಸೇನಾ ನಾಯಕ ಸಂಜಯ್ ರಾವುತ್ ಶುಕ್ರವಾರ ಮೋದಿ ಸರ್ಕಾರ ಇಸ್ರೇಲ್‌ ಪೆಗಾಸಸ್ ಸ್ಪೈವೇರ್ ಬಳಸಿ ನುಣುಚಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದ್ದಾರೆ. ದೆಹಲಿಯಲ್ಲಿ ...

Read moreDetails

ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?

ಎರಡು ವಾರಗಳು ಕಳೆದರು ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ ವಿರೋಧ ಪಕ್ಷಗಳು ಪೆಗ್ಗಾಸಸ್ ಕದ್ದಾಲಿಕೆ , ಕೃಷಿ ಕಾನೂನು ಮತ್ತು ದೇಶದ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ...

Read moreDetails

ಮೋದಿಯನ್ನು ಅಧಿಕಾರದಿಂದ ತೆಗೆದುಹಾಕಬೇಕಾಗಿದೆ ಇದೇ ನನ್ನ ಗುರಿ: ಮಮತಾ ಬ್ಯಾನರ್ಜಿ

ತೃಣಮೂಲ ಕಾಂಗ್ರೆಸ್ ಅಧ್ಯಕ್ಷರು ರಾಷ್ಟ್ರೀಯ ರಾಜಕಾರಣದಲ್ಲಿ ಯಾವ ಪಾತ್ರವನ್ನು ವಹಿಸಬೇಕೆಂದು ಪತ್ರಕರ್ತರು ಪ್ರಶ್ನೆಗೆ ಉತ್ತರಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ "ತಮ್ಮ ಮುಂದಿನ ರಾಜಕೀಯ ...

Read moreDetails

ಪೇಜಾವರ ಕೃಷ್ಣೈಕ್ಯ ವಿಶ್ವೇಶತೀರ್ಥರನ್ನು ಅವಮಾನಿಸಿದರಾ ಪೇಜಾವರ ವಿಶ್ವಪ್ರಸನ್ನ ಶ್ರೀ ?

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥಸ್ವಾಮೀಜಿಗಳು ಮಾತನಾಡಿದ್ದಾರೆ. "ರೈತರ ಹೆಸರಿನಲ್ಲಿ ಬೇರೆ ಏನೋ ನಡೆಯುತ್ತಿದೆ" ಎಂದು ಪೇಜಾವರ ಸ್ವಾಮಿಗಳು ಹೇಳುವ ...

Read moreDetails

10ನೇ ದಿನಕ್ಕೆ ಕಾಲಿಟ್ಟ ರಾಜ್ಯ ರೈತರ ಧರಣಿಗೆ ಬೆಂಬಲ ನೀಡಿದ ಕಾರ್ಮಿಕ ಸಂಘಟನೆಗಳು

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಧರಣಿ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ರೈತರು ನಡೆಸುತ್ತಿರುವ ಈ ಹೋರಾಟವನ್ನು ...

Read moreDetails

ಕೃಷಿ ಕಾಯ್ದೆ ಚರ್ಚೆ ಮೀರಿ ಆಳುವ ಮಂದಿಯ ಬೆತ್ತಲು ಮಾಡಿದ ಐತಿಹಾಸಿಕ ರೈತ ಚಳವಳಿ

ಒಂದು ಕಡೆ ದೇಶದ ಅನ್ನದಾತರು ತಮ್ಮ ಬದುಕನ್ನು ಮುಳುಗಿಸುವ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ನಿರಂತರ ಆಹೋರಾತ್ರಿ ಪ್ರತಿಭಟನೆಗೆ ತಿಂಗಳು ತುಂಬಿದೆ. ಮತ್ತೊಂದು ...

Read moreDetails

ಕೈಯಲ್ಲಿ ಬೆಣ್ಣೆ, ಬಗಲಲ್ಲಿ ದೊಣ್ಣೆ; ಇದು ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು

ಅನ್ನದಾತನ ಆರ್ತನಾದ ಆಕಾಶಕ್ಕೂ ಕೇಳಿಸುತ್ತಿರುವಾಗ ಮೋದಿ ಡಿಜೆ ಸೌಂಡಿಗೆ ತಾಳ ಹಾಕುತ್ತಾ ಸುಂದರ ಸಂಜೆಯನ್ನು ಸವಿಯುವಷ್ಟು ಸಂವೇದನಾರ

Read moreDetails

ರೈತರು ಇರುವಲ್ಲಿಯೇ ಅವರ ಸಮಸ್ಯೆಗಳನ್ನು ಆಲಿಸಿ: ಕೇಂದ್ರಕ್ಕೆ HDK ಸಲಹೆ

ಪ್ರತಿಭಟನಾ ನಿರತ ರೈತರು ಇರುವಲ್ಲಿಯೇ, ಅವರು ಇಚ್ಛಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Read moreDetails

ʼರೈತರನ್ನು ಭಯೋತ್ಪಾದಕರಂತೆ ಕಾಣಬೇಡಿʼ; ಬಿಜೆಪಿಯೇತರ ನಾಯಕರ ಆಗ್ರಹ

ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ದೆಹಲಿಗೆ ರೈತರು ಪ್ರವೇಶಿಸದಂತೆ ತಡೆದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಮತ್ತು ರೈತರನ್ನು "ಭಯೋತ್ಪಾದಕರಂತೆ" ಪರಿಗಣಿಸಲಾಗುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ."ರೈತರು ...

Read moreDetails

ಅಮಿತ್‌ ಶಾ ಮನವಿಗೆ ಸ್ಪಂದಿಸುವಂತೆ ಅಮರೀಂದರ್‌ ಸಿಂಗ್‌ ಸಲಹೆ: ನಿರಾಕರಿಸಿದ ರೈತರು

ತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ರೈತರು ದೆಹಲಿಯಲ್ಲಿ ನಿಗದಿಪಡಿಸಿರುವ ಸ್ಥಳಕ್ಕೆ ತಮ್ಮ ಪ್ರತಿಭಟನೆಯನ್ನು

Read moreDetails

ತಮ್ಮನ್ನು ಹಿಂಸಿಸಿದ ಪೊಲೀಸರಿಗೇ ಆಹಾರ, ನೀರು ನೀಡಿದ ಪ್ರತಿಭಟನಾನಿರತ ರೈತರು

ರೈತರ ಮೇಲೆ ನಡೆದ ದೌರ್ಜನ್ಯದ ಚಿತ್ರಗಳು ಹಂಚಿಕೆ ಆಗುತ್ತಿರುವುದರ ನಡುವೆ, ಪೊಲೀಸ ಪಡೆ ಸಿಬ್ಬಂದಿಗಳಿಗೆ ಪ್ರತಿಭಟನಾಕಾರರು ಆಹಾರ, ನೀರು ನೀಡು

Read moreDetails

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದಿನಿಂದ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ

ಎಐಕೆಎಸ್‌ಸಿಸಿ, ರಾಷ್ಟ್ರೀಯ ಕಿಸಾನ್ ಮಹಾಸಂಗ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ 500ಕ್ಕೂ ಹೆಚ್ಚು ರೈತ ಸಂಘಟನೆಗಳು ದೆಹಲಿ ಚಲೋ ಮ

Read moreDetails
Page 3 of 4 1 2 3 4

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!