Tag: Farmers

ಪ್ರತಿಭಟಿಸುವ ಹಕ್ಕು ರೈತರಿಗಿದೆ, ಆದರೆ ರಸ್ತೆ ತಡೆಯುವ ಹಕ್ಕಿಲ್ಲ: ಸುಪ್ರೀಂ

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ...

Read moreDetails

ಲಖೀಂಪುರ್ ಹಿಂಸಾಚಾರವನ್ನ ಖಂಡಿಸಿ ʻರೈಲ್ ರೋಕೋʼ ಚಳುವಳಿ ನಡೆಸಿದ ರೈತರು

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಅಕ್ಟೋಬರ್‌ 3ರಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಶಾಂತಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ...

Read moreDetails

ರೈತ ಮುಷ್ಕರ – ಅಲ್ಲಿ ರೈತರೇ ಏಕಿರಬೇಕು? ಕೃಷಿ ಬಿಕ್ಕಟ್ಟು ಕೇವಲ ರೈತರ ಸಮಸ್ಯೆಯೇ?

ಸಮಕಾಲೀನ ಇತಿಹಾಸದಲ್ಲಿ ಕಂಡು ಕೇಳರಿಯದಂತಹ ಒಂದು ಸಾರ್ವಜನಿಕ ಮುಷ್ಕರ ದೆಹಲಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿದೆ. ಈ ಮುಷ್ಕರದ ರೂವಾರಿಗಳು ದೇಶದ ರೈತಾಪಿ ಸಮುದಾಯ. ಕೇಂದ್ರ ಸರ್ಕಾರ ...

Read moreDetails

ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂಸಾತ್ಮಕ ಕ್ರಮಗಳನ್ನು ಅನುಸರಿಸುವ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಸಂಯುಕ್ತ ಕಿಸಾನ್ ...

Read moreDetails

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಭಾನುವಾರದಂದು ಅಶೀಶ್‌ ಮಿಶ್ರಾ ಕಾರು ಹಾಯಿಸಿದ್ದರು. ಪರಿಣಾಮ ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು ಮಿಶ್ರಾಗೆ ...

Read moreDetails

ಲಖೀಂಪುರ್ ಹಿಂಸಾಚಾರದ ವಿರುದ್ಧ ದೇಶಾದ್ಯಂತ ತೀವ್ರಗೊಂಡ ಹೋರಾಟ ಯೋಗಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದ್ಯಾಕೆ

ಉತ್ತರಪ್ರದೇಶದ ಲಖೀಂಪುರ್‌ನಲ್ಲಿ ನಡೆದ ಅಪಘಾತ ಮತ್ತು ಹಿಂಸಾಚಾರ ಘಟನೆ ಸದ್ಯ ರಾಜಕೀಯ ತಿರುವು ತಗೆದುಕೊಂಡಿದೆ. ಈಗಾಗಲೇ ಅಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ರೈತರ ಮೇಲೆ ಕಾರು ಹತ್ತಿಸಿ ...

Read moreDetails

ಪ್ರಧಾನಿ ಮೋದಿ-ಕ್ಯಾ.ಅಮರೀಂದರ್‌ ಸಿಂಗ್‌ ಭೇಟಿ; ಕೃಷಿ ಕಾಯ್ದೆಗಳ ಕುರಿತು ಚರ್ಚೆಗಳ ಸಾಧ್ಯತೆ

ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ದೆಹಲಿ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.  ಕಳೆದ ಸುಮಾರು ಹತ್ತು ತಿಂಗಳಿನಿಂದ ನಡೆಯುತ್ತಿರುವ ರೈತ ಆಂದೋಲನ ಹಾಗೂ ಲಖೀಂಪುರ ಖೇರಿಯಲ್ಲಿ ನಡೆದಂತಹ ರೈತರ ಹತ್ಯೆಯ ಕುರಿತಾಗಿ ಕ್ಯಾಪ್ಟನ್ ಸಿಂಗ್ ಅವರು ಪ್ರಧಾನಿಯೊಂದಿಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರೈತ ಆಂದೋಲನದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪ್ರಧಾನಿಯೊಂದಿಗೆ ಚರ್ಚಿಸಿ, ಕೃಷಿ ಕಾನೂನು ತಿದ್ದುಪಡಿಯನ್ನು ವಾಪಸ್ ಪಡೆಯಲು ಸಿಂಗ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಹೇಳಲಾಗಿದೆ.  ಲಖೀಂಪುರ ಖೇರಿಯಲ್ಲಿ ನಡೆದ ಘಟನೆಗೆ ಪಂಜಾಬ್’ನಲ್ಲಿ ಪ್ರತಿರೋಧ ಉಂಟಾದರೆ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ. ಹಾಗಾಗಿ ಈ ಘಟನೆಯ ಹಿಂದಿನ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯ ವಿಚಾರವಾಗಿ ಪ್ರಧಾನಿಯೊಂದಿಗೆ ಸಿಂಗ್ ಚರ್ಚೆ ನಡೆಸಲಿದ್ದಾರೆ.  ಕೆಲವು ದಿನಗಳ ಹಿಂದೆ ತಾವು ಕಾಂಗ್ರೆಸ್ ತೊರೆಯುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದರು. ಆದರೆ, ಬಿಜೆಪಿ ಸೇರುವುದಿಲ್ಲ ಎಂಬ ವಿಚಾರವನ್ನೂ ಸ್ಪಷ್ಟಪಡಿಸಿದ್ದರು. ಈಗ ದೆಹಲಿ ಭೇಟಿ ನೀಡುತ್ತಿರುವುದು ಸಂಪೂರ್ಣ ರಾಜಕೀಯ ಭೇಟಿಯಾಗಿರಲಿದ್ದು, ಹಲವು ರಾಜಕೀಯ ಮುಖಂಡರನ್ನು ಸಿಂಗ್ ಅವರು ಭೇಟಿಯಾಗಲಿದ್ದಾರೆ.  ಅಮರಿಂದರ್ ಸಿಂಗ್ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಮೇಜರ್ ಅಮರ್‌ದೀಪ್ ಸಿಂಗ್ ಅವರು ಕಾಂಗ್ರೆಸ್ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. ಅಮರೀಂದರ್ ಸಿಂಗ್ ಅವರಿಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಅಪಮಾನ ಮಾಡಿದೆ. ಇದರ ಪರಿಣಾಮವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲಿದೆ. ಕಾಂಗ್ರೆಸ್ 16 ಸೀಟುಗಳನ್ನು ಗೆಲ್ಲಲು ಕೂಡಾ ಪರದಾಡಲಿದೆ, ಎಂದಿದ್ದಾರೆ.  “ನಾವು ಸರ್ಕಾರ ರಚಿಸುತ್ತೇವೆ. ಕಾದು ನೋಡಿ. ಕಾಂಗ್ರೆಸ್ ಹೊರತಾಗಿಯೂ ಹಲವಾರು ರಾಜಕೀಯ ಪಕ್ಷಗಳಿವೆ. ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಆಯ್ಕೆಗಳಿವೆ. ನಾವು ವಾಪಸ್ ಬಂದೇ ಬರುತ್ತೇವೆ,” ಎಂದು ಅಮರ್‌ದೀಪ್ ಸಿಂಗ್ ಹೇಳಿದ್ದಾರೆ.  ಇನ್ನು, ಪಂಜಾಬ್’ನಲ್ಲಿ ನೂತನ ಸರ್ಕಾರ ರಚನೆಯಾದ ಬಳಿಕ, ಹಿಂದಿನ ಸಿಎಂನ ಕಾರ್ಯದರ್ಶಿಗಳಿಗೆ, ಸಲಹೆಗಾರರಿಗೆ ನೀಡಿದ್ದ ಭದ್ರತೆಯನ್ನು ಏಕಾಏಕಿ ಹಿಂಪಡೆದಿರುವುದನ್ನು ಖಂಡಿಸಿರುವ ಅಮರ್‌ದೀಪ್ ಸಿಂಗ್, ಇದು ದ್ವೇಷ ರಾಜಕಾರಣ. ಯಾವುದೇ ನೊಟಿಸ್ ನೀಡದೆ ನಮಗೆ ನಿಡಿರುವ ಭದ್ರತೆ ವಾಪಸ್ ಪಡೆಯಲಾಗಿದೆ. ಸದ್ಯಕ್ಕೆ ನಾವು ಕೂಡಾ ಕಾಂಗ್ರೆಸ್ ಭಾಗವಾಗಿಯೇ ಇದ್ದೇವೆ. ನಮ್ಮ ನಾಯಕ ರಾಷ್ಟ್ರಮಟ್ಟದ ನಾಯಕ, ಎಂದು ಅವರು ಹೇಳಿದ್ದಾರೆ. 

Read moreDetails

ಅಸ್ಪೃಶ್ಯತೆ, ಮತಾಂಧತೆ, ಸಾಂಸ್ಕೃತಿಕ ಫ್ಯಾಸಿಸಂ ಈ ನೆಲದಲ್ಲೇ ಇದೆ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಜಾತಿ, ಮತ, ಭಾಷೆ ಮತ್ತು ಸಾಮುದಾಯಿಕ ಅಸ್ಮಿತೆಗಳು ಸದಾ ಕಾಲವೂ ತಮ್ಮ ಸೂಕ್ಷ್ಮತೆಯನ್ನು ಉಳಿಸಿಕೊಂಡೇ ಬಂದಿದೆ. ಸಮ ಸಮಾಜ ನಿರ್ಮಾಣದ ಕನಸನ್ನು ಹೊತ್ತು, ...

Read moreDetails

ರೈತರದ್ದು ಪ್ರಾಯೋಜಿತ ಪ್ರತಿಭಟನೆ ಎಂದ ಸಿಎಂ ಬೊಮ್ಮಾಯಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರನ್ನು ಅವಮಾನಿಸದ್ದಾರೆ ...

Read moreDetails

ಟಿಕಾಯತ್‌ ಒಬ್ಬ ಡಕಾಯಿತ – ಬಿಜೆಪಿ ಸಂಸದ

ಮಧ್ಯಪ್ರದೇಶದ  ಲೋಕಸಭಾ ಕ್ಷೇತ್ರ ಕ್ಷೇತ್ರ  ಬಾಹ್ರೈಚ್ ಸಂಸದ ಅಕ್ಷಯಬರ್ ಲಾಲ್ ಗೋಂಡ್ ಅವರು ರೈತ ನಾಯಕ ಟಿಕಾಯತ್ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ರಾಕೇಶ್ ಟಿಕಾಯತ್ ಒಬ್ಬ ಡಕಾಯಿತ ಎಂದು ಹೇಳಿರುವ ಅವರು, ರೈತ ಆಂದೋಲನವನ್ನು ‘ಸಿಖ್ಖಿಸ್ತಾನ್’ಗಾಗಿ ನಡೆಯುತ್ತಿರುವ ಪ್ರತಿಭಟನೆ ಎಂದು ಆರೋಪಿಸಿದ್ದಾರೆ.  ಸೆಪ್ಟೆಂಬರ್ 2020ರಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ಜಾರಿಯಾಗಿತ್ತು. ಇದರ ವಿರುದ್ದನಡೆಯುತ್ತಿರುವ ಪ್ರತಿಭಟನೆ ರೈತರ ಪ್ರತಿಭಟನೆಯಲ್ಲ. ಇವರು ರಾಜಕೀಯ ಪಕ್ಷಗಳ ಬೆಂಬಲಿತರು. ಇವರಿಗೆ ಸಿಖ್ಖಿಸ್ತಾನ್ ಹಾಗು ಪಾಕಿಸ್ತಾನದಿಂದ ಪ್ರಚೋದಿಸಲಾಗುತ್ತಿದೆ, ಎಂದು ಅಕ್ಷಯವರ್ ಹೇಳಿದ್ದಾರೆ. “ಟಿಕಾಯತ್ ಒಬ್ಬ ಡಕಾಯಿತ. ಇದು ನಿಜವಾದ ರೈತರ ಪ್ರತಿಭಟನೆಯಾಗಿದಿದ್ದರೆ, ದೇಶದಲ್ಲಿ ಹಾಲು, ತರಕಾರಿ, ಆಹಾರ ಧಾನ್ಯ ಹಾಗೂ ಹಣ್ಣುಗಳ ಕೊರತೆ ಎದುರಾಗುತ್ತಿತ್ತು. ಇವರು ನಿಜವಾದ ರೈತರಲ್ಲ. ಇವರಿಗೆ ವಿದೇಶಿ ಮೂಲಗಳಿಂದ ಹಣ ಸಂದಾಯವಾಗುತ್ತಿದೆ. ಪ್ರಮುಖವಾಗಿ ಕೆನಡಾದಿಂದ ಹಣ ಬರುತ್ತಿದೆ. ಆತಂಕವಾದಿಗಳಿಂದ ಹಣ ಹರಿದು ಬರುತ್ತಿದೆ. ಇದರ ಕುರಿತಾಗಿ ತನಿಖೆ ನಡೆಯುತ್ತಿದೆ,” ಎಂದು ಆರೋಪಿಸಿದ್ದಾರೆ.  ಕಳೆದ ವರ್ಷ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದ ಬಳಿಕ ಬಹುತೇಕ ಉತ್ತರ ಭಾರತದ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಬಟನೆಗೆ ಕರ್ನಾಟಕವೂ ಸೇರಿದಂತೆ ದೇಶದೆಲ್ಲೆಡೆಯಿಂದ ಬೆಂಬಲ ಲಭಿಸಿದೆ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದು ಎಂ ಎಸ್ ಪಿಗೆ ಕಾನೂನಿನ ಮಾನ್ಯತೆ ನೀಡುವಂತೆ ಪ್ರತಿಭಟನಾನಿರತರು ಬೇಡಿಕೆಯಿಟ್ಟಿದ್ದಾರೆ.  ರೈತ ಪ್ರತಿಭಟನೆಯ ಕುರಿತು ಕರ್ನಾಟಕದ ವಿಧಾನಸಭೆ ಅಧಿವೇಶನದಲ್ಲಿಯೂ ತೀವ್ರವಾದ ಚರ್ಚೆ ನಡೆದಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದೊಂದು ಕಾಂಗ್ರೆಸ್ ಪ್ರಾಯೋಜಿತ ಹೊರಾಟ. ವಿದೇಶಿ ಏಜೆಂಟರ ಮೂಲಕ ನಡೆಸಲಾಗುತ್ತಿರುವ ಆಂದೋಲನ ಎಂದು ಹೇಳಿದ್ದಾರೆ.  ಇದಕ್ಕೆ ಉತ್ತರ ನೀಡಿರುವ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್, ಸರ್ಕಾರದ ಆರೋಪಕ್ಕೆ ಪೂರಕವಾದ ಸಾಕ್ಷ್ಯಾಧಾರಗಳಿದ್ದರೆ ಕೂಡಲೇ ಇದಕ್ಕೆ ಸಂಬಂಧಿಸಿದವರನ್ನು ಬಂಧಿಸಬೇಕು. ಇಲ್ಲದಿದ್ದರೆ, ಇದು ರೈತರಿಗೆ ಮಾಡುತ್ತಿರುವ ಅಪಮಾನ ಎಂದು ಹೇಳಿದ್ದಾರೆ.  ಸಿಎಂ ಸದನದಲ್ಲಿ ನೀಡಿರುವ ಹೇಳಿಕೆಯಿಂದ ಕುಪಿತರಾದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದು ಎಂದು ಜರೆದಿದ್ದಾರೆ. 

Read moreDetails

ಪ್ರಧಾನಿ ಮೋದಿ ಭರವಸೆಗಳ ವಾಸ್ತವ ಅನಾವರಣ ಮಾಡಿದ NSS ಸಮೀಕ್ಷೆ.!

ನಾವು ನಮ್ಮ ‘ನಸಲ್ ಮತ್ತು ಫಸಲ್’ (ಮುಂದಿನ ಪೀಳಿಗೆ ಮತ್ತು ಬೆಳೆ) ಗಾಗಿ ಹೋರಾಡುತ್ತಿದ್ದೇವೆ ಎಂಬುದು ಪ್ರಸ್ತುತ ರೈತ ಚಳುವಳಿಯ ಪ್ರಮುಖ ಘೋಷಣೆಗಳಲ್ಲಿ ಒಂದಾಗಿದೆ. ರೈತರ ಕುರಿತು ...

Read moreDetails

ಓವೈಸಿ ಮತ್ತು ಬಿಜೆಪಿ ಒಂದೇ ತಂಡ: ರೈತ ನಾಯಕ ರಾಕೇಶ್ ಟಿಕಾಯತ್ ಆರೋಪ

ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಮಂಗಳವಾರ ಓವೈಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಆಲ್ ಇಂಡಿಯಾ ಮಜ್ಲಿಸ್-ಇ-ಇಟ್ಟೇಹದುಲ್ ಮುಸ್ಲಿಮೀನ್ (AIMIM) ನಾಯಕ ಅಸಾದುದ್ದೀನ್ ...

Read moreDetails

ಕೃಷಿ ಕಾನೂನು ವಿರೋಧಿಸುವ ರೈತರಿಗೆ ಅನುಭೂತಿ ತೋರಿಸುತ್ತಲೇ ಅದೇ ಕಾನೂನನ್ನು ಜಾರಿಗೊಳಿಸಿದ AAP

ಕೇಂದ್ರದ ಮೂರು ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬಾಹ್ಯ ಅನುಭೂತಿ ಮತ್ತು ಸಹಾಯವನ್ನು ನೀಡುತ್ತಲೇ ಅರವಿಂದ್‌ ಕೇಜ್ರಿವಾಲ್‌ ನೇತ್ರತ್ವದ ಆಪ್‌ ಸರ್ಕಾರವು, ರೈತರು ವಿರೋಧಿಸುತ್ತಿರುವ ...

Read moreDetails

ಕೈಯಲ್ಲಿ ಬೆಣ್ಣೆ, ಬಗಲಲ್ಲಿ ದೊಣ್ಣೆ; ಇದು ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು

ಅನ್ನದಾತನ ಆರ್ತನಾದ ಆಕಾಶಕ್ಕೂ ಕೇಳಿಸುತ್ತಿರುವಾಗ ಮೋದಿ ಡಿಜೆ ಸೌಂಡಿಗೆ ತಾಳ ಹಾಕುತ್ತಾ ಸುಂದರ ಸಂಜೆಯನ್ನು ಸವಿಯುವಷ್ಟು ಸಂವೇದನಾರ

Read moreDetails

ನನ್ನ ಬೆಳೆ ನನ್ನ ಹಕ್ಕು- ಸಿಎಂ BSY

ಕೇಂದ್ರದಿಂದ ಆರ್ಥಿಕ ಪ್ಯಾಕೇಜ್ ಘೋಷಣೆಯಾದ ಬಳಿಕ ಇದೀಗ ರಾಜ್ಯದಲ್ಲೂ ಕೂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೆಲವೊಂದು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಮೆಕ್ಕೆಜೋಳ ಬೆಳೆದ ರೈತರಿಗೆ ...

Read moreDetails
Page 4 of 5 1 3 4 5

Welcome Back!

Login to your account below

Retrieve your password

Please enter your username or email address to reset your password.

error: Content is protected !!