ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ
ಮನಮೋಹನ್ ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು: ಸಿ.ಎಂ ಸಿದ್ದರಾಮಯ್ಯಮೂರು ವರ್ಷದಲ್ಲಿ 13000 ಕೋಟಿ KKRDB ಗೆ ...
Read moreDetailsಮನಮೋಹನ್ ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು: ಸಿ.ಎಂ ಸಿದ್ದರಾಮಯ್ಯಮೂರು ವರ್ಷದಲ್ಲಿ 13000 ಕೋಟಿ KKRDB ಗೆ ...
Read moreDetailsಭಾರತ್ದಲ್ಲಿ ಹಣ ವರ್ಗಾವಣೆಗ, ಪೇಮೆಂಟ್ ಗಳಿಗೆ ವ್ಯಾಪಕವಾಗಿ ಬಳಸುವ UPI ವಹಿವಾಟುಗಳು ಹಣ ವಿನಿಮಯವನ್ನು ಬಹಳ ಸರಳೀಕರಿಸಿದೆ. ಕೋಟ್ಯಂತರ ಜನ ಈಗಾಗ್ಲೇ ದೇಶಾದ್ಯಂತ ಈ ವ್ಯವಸ್ಥೆ ಮೇಲೆ ...
Read moreDetailsತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ.ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ...
Read moreDetailsನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ತಿರುಪತಿ ಜಿಎಸ್ಟಿ ಕಮಿಷನರೇಟ್ನ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಇನ್ಸ್ಪೆಕ್ಟರ್ ಸೇರಿದಂತೆ ಇಬ್ಬರನ್ನು ಲಂಚಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಿದೆ ...
Read moreDetailsಭಾರತದಲ್ಲಿ ತೆರಿಗೆ(Tax) ಮತ್ತು ಜಿ.ಎಸ್.ಟಿ (GST) ಹೇರಿಕೆಯ ನಿಯಮಾವಳಿಗೆ ಸಂಬಂಧಪಟ್ಟಂತೆ ಮೇಲಿಂದ ಮೇಲೆ ಸಾಕಷ್ಟು ಲೋಪ, ಟೀಕೆ ಮತ್ತು ಅಸಮಾಧಾನಗಳು ಇದ್ದೇ ಇದೆ. ಈ ಮದ್ಯೆ ವ್ಯಕ್ತಿಯೊಬ್ಬರು ...
Read moreDetailshttps://youtu.be/r6S9BZmsd1c
Read moreDetailsಸೋನಿಪತ್ (ಹರಿಯಾಣ):ನರೇಂದ್ರ ಮೋದಿ ಸರ್ಕಾರವು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಿರುದ್ಯೋಗ, ಅಗ್ನಿವೀರ್ ಯೋಜನೆ ಮತ್ತು ರೈತರ ...
Read moreDetailsಐವರು GST ಅಧಿಕಾರಿಗಳ ಬಂಧನ ಮಾಡಲಾಗಿದೆ. ಉದ್ಯಮಿ ಬಳಿ ₹1.5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳ ವಿರುದ್ಧ ಉದ್ಯಮಿಯೊಬ್ಬರು ನೀಡಿದ್ದ ದೂರನ್ನು ಆಧರಿಸಿ ಬೈಯಪ್ಪನಹಳ್ಳಿ ಪೊಲೀಸರು ...
Read moreDetailshttps://youtu.be/CxcC6nZVhnw
Read moreDetailsಹೊಸದಿಲ್ಲಿ:54ನೇ ಸಭೆಯಲ್ಲಿ ಜಿಎಸ್ಟಿ ಕೌನ್ಸಿಲ್ (GST Council in the meeting)ಒಟ್ಟಾರೆ ಜಿಎಸ್ಟಿ GST)ಚೌಕಟ್ಟನ್ನು ಹೆಚ್ಚಿಸಲು ಹಲವು ಮಹತ್ವದ ಕ್ರಮಗಳನ್ನು ಶಿಫಾರಸು (recommendation)ಮಾಡಿದೆ.ಜೀವ ಮತ್ತು ಆರೋಗ್ಯ ವಿಮೆ ...
Read moreDetailsಹೆಚ್ಚಿನ ತೆರಿಗೆ ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ ದೂರ ತಳ್ಳುತ್ತಿದೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದುಬಾರಿ ಪ್ರೀಮಿಯಂಗಳಿಂದಾಗಿ ಜನರು ಆರೋಗ್ಯ ವಿಮೆಗಳಿಂದ ದೂರ ಉಳಿಯುತ್ತಿದ್ದಾರೆ. ವೈದ್ಯಕೀಯ ...
Read moreDetailsಕರ್ನಾಟಕ ತೆರಿಗೆ ಇಲಾಖೆಯಿಂದ ಕಂಪನಿಯು 9.5 ಕೋಟಿ ರೂಪಾಯಿಗಳ ಜಿಎಸ್ಟಿ (GST) ಬೇಡಿಕೆಯ ಸೂಚನೆಯನ್ನು ಸ್ವೀಕರಿಸಿರುವುದರಿಂದ ಆನ್ಲೈನ್(Online) ಆಹಾರ ವಿತರಣಾ ವೇದಿಕೆಯ ಸ್ಟಾಕ್ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ ತಿಳಿಸಿದೆ. ...
Read moreDetailsಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ...
Read moreDetailsರಾಜ್ಯದಲ್ಲಿ ಉಚಿತ ಯೋಜನೆಗಳ ಘಮಲು ಜನರ ಮೂಗಿಗೆ ಬಡಿಯುತ್ತಿದೆ. ಬಡವರು, ಮಧ್ಯಮ ವರ್ಗದ ಜನರು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ಅದರಲ್ಲೂ ಜೂನ್ 11, ...
Read moreDetailsಹೊಸ ವರ್ಷ 2022ರಿಂದ ಸಿದ್ದಉಡುಪು ಮತ್ತು ಪಾದರಕ್ಷೆಗಳ ಮೇಲಿನ GSTಅನ್ನು ತಾತ್ಕಾಲಿಕವಾಗಿ ಮುಂದೂಡಲು ಜಿಎಸ್ಟಿ ಮಂಡಳಿಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ...
Read moreDetails45ನೇ GST ಮಂಡಳಿಯ ಸಭೆ ಸೆಪ್ಟೆಂಬರ್ 17ರಂದು ಜರುಗಿತು. ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರಿಗೆ ಏನಾದರೂ ಸಿಹಿ ಸುದ್ದಿ ಸಿಗಬಹುದೆಂದು ಮೂಡಿದ್ದ ಭರವಸೆ ಹುಸಿಯಾಗಿ ಹೋಯಿತು. ಹಿಂದಿನಿಂದಲೂ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆಯಡಿ ತರಲು ಬೇಡಿಕೆ ಕೇಳಿ ಬರುತ್ತಲೇ ಇದೆ. ಆದರೆ, ಪ್ರತಿ ಬಾರಿಯಂತೆ ಈ ಬಾರಿಯೂ ಅದು ಕೇವಲ ಚರ್ಚೆಗಷ್ಟೇ ಸೀಮಿತವಾಗಿದೆ. ಜುಲೈ 2017ರಲ್ಲಿ ಜಿಎಸ್ಟಿ ಜಾರಿಯಾದಾಗಿನಿಂದಲು ಕಚ್ಚಾ ತೈಲ, ನೈಸರ್ಗಿಕ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ವಿಮಾನಗಳ ಟರ್ಬೈನ್ ಇಂಧನವನ್ನು ಜಿಎಸ್ಟಿಯಿಂದ ಹೊರಗಿಡಲಾಗಿದೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತ್ಯೇಕ ತೆರಿಗೆಯನ್ನು ವಿಧಿಸುತ್ತವೆ. ಇದರಿಂದಾಗಿ, ಗ್ರಾಹಕರಿಗೆ ಜೇಬಿಗೆ ಹೆಚ್ಚಿನ ಹೊರೆ ಬೀಳುತ್ತಲೇ ಇದೆ. ಈ ಬಾರಿ ಪೆಟ್ರೋಲ್ ಡೀಸೆಲ್ ಬೆಲೆ ಎಲ್ಲಾ ದಾಖಲೆಗಲನ್ನು ಮೀರಿ ನಿಂತ ಪರಿಣಾಮವಾಗಿ, ದೇಶದ ಬಡ ಮತ್ತು ಮಧ್ಯಮ ವರ್ಗದ ಜನರು ಇನ್ನಿಲ್ಲದ ಸಂಕಷ್ಟಕ್ಕೆ ತಲುಪಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಅಂತಹ ಏರಿಕೆ ಇಲ್ಲದಿದ್ದರೂ, ಪ್ರಪಂಚದಲ್ಲಿಯೇ ಪೆಟ್ರೋಲ್ ಮೇಲೆ ಅತಿ ಹೆಚ್ಚು ತೆರಿಗೆ ಪಾವತಿಸುವ ದೇಶವೆಂದರೆ ಅದು ಭಾರತ. ಜನರ ಮೇಲಿನ ಹೊರೆಯನ್ನು ಕಡಿಮೆಗೊಳಿಸುವ ಸಲುವಾಗಿ, ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್ಟಿಯಡಿ ತರುವ ಕುರಿತು ಚರ್ಚೆ ನಡೆಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ 45ನೇ GST ಮಂಡಳಿಯ ಸಭೆಯಲ್ಲಿ ಇದನ್ನು ಚರ್ಚಿಸಲಾಗಿತ್ತು ಕೂಡಾ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್, ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿಯಡಿ ತರುವ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಚರ್ಚೆಯ ಫಲಿತಾಂಶವಾಗಿ ಇದು ಸರಿಯಾದ ಸಂದರ್ಭವಲ್ಲ ಎಂದು ನಿರ್ಧಾರವಾಗಿದೆ. ಈ ವಿಚಾರವನ್ನು ನಾವು ಕೇರಳ ಹೈಕೋರ್ಟ್’ಗೆ ತಿಳಿಸುತ್ತೇವೆ, ಎಂದು ಹೇಳಿದ್ದಾರೆ. “ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಕಾರಣಕ್ಕಾಗಿ ಮಾತ್ರ ಈ ವಿಚಾರವನ್ನು ಚರ್ಚೆಗೆ ಪರಿಗಣಿಸಲಾಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇಂಧನವನ್ನುಜಿಎಸ್ಟಿಯಡಿತರಲುಇರುವತೊಡಕುಗಳೇನು? ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟು ಐದು ಲಕ್ಷ ಕೋಟಿ ಆದಾಯವನ್ನು ಕೇವಲ ಪೆಟ್ರೋಲಿಯಂ ಉತ್ಪನ್ನಗಳಿಂದ ಪಡೆಯುತ್ತಿದೆ. ಕೇಂದ್ರ ಸಚಿವರಾದ ಸುಶೀಲ್ ಕುಮಾರ್ ಮೋದಿ ಅವರು ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸಿ ನೀಡಿದ ಮಾಹಿತಿಯಂತೆ ಮುಂದಿನ ಎಂಟರಿಂದ ಹತ್ತು ವರ್ಷಗಳವರೆಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಡಿ ತರಲು ಸಾಧ್ಯವಿಲ್ಲ. ಇದಕ್ಕೆ ಮುಖ್ಯ ಕಾರಣ, ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಅತಿ ದೊಡ್ಡ ಆದಾಯವನ್ನು ಕಳೆದುಕೊಳ್ಳಲು ಇಷ್ಟಪಡುತ್ತಿಲ್ಲ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಡಿ ತಂದಲ್ಲಿ, ವಾರ್ಷಿಕ ಎರಡರಿಂದ ಎರಡೂವರೆ ಲಕ್ಷ ಕೋಟಿ ನಷ್ಟವಾಗುವ ಸಾಧ್ಯತೆಯಿದೆ. ಈ ನಷ್ಟವನ್ನು ಭರಿಸಲು, ರಾಜ್ಯ ಸರ್ಕಾರಗಳಿಗೆ ಯಾವುದೇ ಅಬಕಾರಿ ಮತ್ತು ಸ್ಟ್ಯಾಂಪ್ ಸುಂಕ ಬಿಟ್ಟರೆ ಬೇರೆ ಯಾವುದೇ ದಾರಿಯಿಲ್ಲ. ಜಿಎಸ್ಟಿಯಲ್ಲಿರುವ ಅತಿ ದೊಡ್ಡ ತೆರಿಗೆ ದರವೆಂದರೆ 28%. ಒಂದು ವೇಳೆ ಈ ದರ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಜಾರಿಯಾದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಲಾ ರೂ.14 ಮಾತ್ರ ಪಡೆಯಲಿವೆ. ಆದರೆ, ಈಗ ಎರಡೂ ಸರ್ಕಾರಗಳು ಒಟ್ಟು 60 ರೂ. ತೆರಿಗೆಯನ್ನು ಸಂಗ್ರಹಿಸುತ್ತಿವೆ. ಈ ಇಡಿಗಂಟನ್ನು ಕಳೆದುಕೊಳ್ಳಲು ರಾಜ್ಯ ಹಾಗೂ ಕೇಂದ್ರ ಎರಡೂ ಸರ್ಕಾರಗಳಿಗೂ ಇಷ್ಟವಿಲ್ಲ. ಮುಖ್ಯವಾಗಿ ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಡಿ ತರಲು ಒಪ್ಪುತ್ತಿಲ್ಲ. ರಾಜ್ಯಗಳಿಗೆ ಅರ್ಹವಾಗಿ ತಲುಪಬೇಕಾದ ಜಿಎಸ್ಟಿ ಪಾಲನ್ನು ಕೇಂದ್ರ ಸರ್ಕಾರ ನೀಡದೇ ಇರುವುದು ಇದಕ್ಕೆ ಕಾರಣ. ಪ್ರತಿ ಬಾರಿಯೂ ಹಕ್ಕಿನಿಂದ ಪಡೆಯಬೇಕಾದ ಆದಾಯಕ್ಕಾಗಿ ಕೇಂದ್ರ ಸರ್ಕಾರದ ಬಳಿ ಕೈಯೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತ್ರವಲ್ಲದೇ VAT ವ್ಯವಸ್ಥೆ ಇರುವಾಗ ರಾಜ್ಯಗಳು ಪಡೆಯುತ್ತಿದ್ದ ಆದಾಯಕ್ಕೆ ದೊಡ್ಡ ಪೆಟ್ಟು ಬಿದ್ದಿರುವುದರಿಂದ ಚಿನ್ನದ ಮೊಟ್ಟೆಯಿಡುವ ಕೋಳಿಯಾದ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಸುಲಭದಲ್ಲಿ ಕೈಯಿಮದ ಬಿಟ್ಟುಕೊಡಲು ತಯಾರಿಲ್ಲ. ಕೇರಳದ ವಿತ್ತ ಸಚಿವರಾಗಿರುವ ಕೆ ಎನ್ ಬಾಲಗೋಪಾಲ್ ಅವರು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಡಿ ತರುವ ವಿಚಾರಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ವಾರ್ಷಿಕ ರೂ. 8000 ಕೋಟಿಯಷ್ಟು ನಷ್ಟ ಉಂಟಾಗುತ್ತದೆ. ಈಗ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ 2020ರಲ್ಲಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದೇ ಕಾರಣ ಎಂದು ಆರೋಪಿಸಿದ್ದಾರೆ. ಇನ್ನು ಬಿಜೆಪಿಯ ಆಡಳಿತವಿರುವ ಕರ್ನಾಟಕವೂ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. ಮಹಾರಾಷ್ಟ್ರ ವಿತ್ತ ಸಚಿವ ಅಜಿತ್ ಪವಾರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಪರಿಧಿಯಲ್ಲಿ ಬರುವಂತಹ ವಿಚಾರಗಳಲ್ಲಿ ತಲೆಯಿಡಬಾರದು ಎಂದು ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಡಿ ತಂದಲ್ಲಿ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂ. ನಷ್ಟಕ್ಕೆ ಸಿಲುಕುತ್ತವೆ. ಅತಿ ದೊಡ್ಡ ಆದಾಯದ ಮೂಲವನ್ನು ಕಳೆದುಕೊಳ್ಳುತ್ತವೆ ಎಂದಿದ್ದಾರೆ. ಹೀಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಹಗ್ಗ ಜಗ್ಗಾಟದಿಂದಾಗಿ ಜನರ ಜೇಬಿಗೆ ಕತ್ತರಿ ಬೀಳುವುದು ಮುಂದಿವರೆದಿದೆ. ರಾಜ್ಯಗಳು ಕೂಡಾ ಇತರೆ ಆದಾಯದ ಮೂಲಗಳಿಲ್ಲದೇ, ಅನಿವಾರ್ಯವಾಗಿ ಪೆಟ್ರೋಲ್ ಡೀಸೆಲ್ ಮೇಲೆ ಸುಂಕವನ್ನು ವಿಧಿಸುತ್ತಿವೆ. ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ ಗೂಬೆ ಕೂರಿಸಿ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವ ಮೊಂಡುತನ ತೋರಿಸುತ್ತಿದೆ. ಕೊನೆಗೆ ಗ್ರಾಹಕ ಮಾತ್ರ ವಿಧಿಯಿಲ್ಲದೇ ಹೆಚ್ಚಾಗುತ್ತಿರುವ ಆರ್ಥಿಕ ಹೊರೆಯನ್ನು ಹೊರುತ್ತ ಅಸಹಾಯಕನಾಗಿ ನಿಂತಿದ್ದಾನೆ.
Read moreDetailsಒಂದೂರಲ್ಲಿ ಒಂದು ಪುರಾತನ ರಾಜ ವೈಭೋಗದ ಮನೆ ಇತ್ತು. ಆ ಮನೆಗೆ ಸಲಿಗೆಯ ಅಳಿಯನೊಬ್ಬ ಒಕ್ಕರಿಸಿದ. ಮನೆಯಲ್ಲಿ ಎಲ್ಲೂ ಇದ್ದರೂ, ಅದಿಲ್ಲ, ಇದಿಲ್ಲ, ನೀವೇನೂ ಮಾಡೇ ಇಲ್ಲ. ...
Read moreDetailsಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಸತತವಾಗಿ ಪ್ರಶ್ನೆ ಮಾಡಿಕೊಂಡು ಬರುತ್ತಿರುವ ಸಿದ್ದರಾಮಯ್ಯ ನವರು ಇಂದು ಕೊಂಚ ಹೆಚ್ಚಾಗಿಯೇ ಕೇಂದ್ರ ಹಣಕಾಸು ಸಚಿವೆ ...
Read moreDetailsರಾಷ್ಟ್ರೀಯವಾಗಿ ಆಗಸ್ಟ್ ತಿಂಗಳಲ್ಲಿ ಶೇಕಡಾ 12ರಷ್ಟು GDP ಕುಸಿತವಾಗಿದ್ದರೆ ಕರ್ನಾಟಕದಲ್ಲಿ ಶೇಕಡಾ 11ರಷ್ಟು ಕುಸಿತವಾಗಿದೆ.
Read moreDetailsರಾಜ್ಯಗಳಿಗೆ ಜಿಎಸ್ ಟಿ ಪಾಲು ಕೊಡುವುದಿಲ್ಲ ಎಂಬ ಕೇಂದ್ರದ ವರಸೆ, ಒಂದು ರೀತಿಯಲ್ಲಿ ಬಂದ ಬೆಳೆಯನ್ನೆಲ್ಲಾ ಬಾಚಿ ತನ್ನ ಗೋದಾಮು
Read moreDetails© 2024 www.pratidhvani.com - Analytical News, Opinions, Investigative Stories and Videos in Kannada