Tag: Harassment

ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ...

Read moreDetails

ಕೆನಡಾ ದಿಂದ ಭಾರತೀಯ ಅಧಿಕಾರಿಗಳಿಗೆ ಕಿರುಕುಳ ಮತ್ತು ಬೆದರಿಕೆ ; ಭಾರತ ಆರೋಪ

ಹೊಸದಿಲ್ಲಿ:ಕೆನಡಾವು ಭಾರತೀಯ ದೂತಾವಾಸ ಸಿಬ್ಬಂದಿಗೆ "ಕಿರುಕುಳ ಮತ್ತು ಬೆದರಿಕೆ" ಯಲ್ಲಿ ತೊಡಗಿದೆ ಎಂದು ಭಾರತ ಶನಿವಾರ ಆರೋಪಿಸಿದೆ, ಆ ಮೂಲಕ ರಾಜತಾಂತ್ರಿಕ ಒಪ್ಪಂದಗಳ "ಘೋರ ಉಲ್ಲಂಘನೆ"ಯಲ್ಲಿ ಆಡಿಯೋ ...

Read moreDetails

ಕಿರುಕುಳ ಪ್ರತಿಭಟಿಸಿದ್ದಕ್ಕೆ ಕಟ್ಟರ್‌ ನಿಂದ ತೀವ್ರವಾಗಿ ಯುವತಿಯ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿ

ದುರ್ಗ್: ಆಘಾತಕಾರಿ ಘಟನೆಯೊಂದರಲ್ಲಿ, ಛತ್ತೀಸ್‌ಗಢದ ದುರ್ಗ್‌ನ ಕ್ಯಾಂಪ್ ಟು ಪ್ರದೇಶದಲ್ಲಿ ಯುವಕನೊಬ್ಬ ಕಟರ್‌ನಿಂದ ಶಸ್ತ್ರಸಜ್ಜಿತನಾಗಿ ಬಾಲಕಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ.ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಸ್ಥಳೀಯ ...

Read moreDetails

ವಿದ್ಯಾರ್ಥಿನಿಗೆ ಪ್ರಯಾಣಿಕನಿಂದ ಕಿರುಕುಳ: ಕಿರಾತಕನ ಚಳಿ ಬಿಡಿಸಿದ ಪೊಲೀಸರು..!

ಬಂಟ್ವಾಳ: ಕಾಲೇಜ್‌ಗೆ ಹೋಗಲೆಂದು ಬಸ್‌ ಹತ್ತಿದ ವಿದ್ಯಾರ್ಥಿನಿಗೆ ಪ್ರಯಾಣಿಕನಿಂದ ಕಿರುಕುಳ,ಪ್ರಶ್ನೆ ಮಾಡಿದ ವಿದ್ಯಾರ್ಥಿನಿಯನ್ನೇ ಬೆದರಿಸಿದ ಕಿರಾತಕನ ಚಳಿ ಬಿಡಿಸಿದ ಪೊಲೀಸರು..! ಬೆಳಗ್ಗೆ ಕಾಲೇಜ್‌ಗೆಂದು ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ...

Read moreDetails

ಯೂಪಿಯಲ್ಲಿ ಬಿಜೆಪಿಗೆ ಕಾನೂನು ಸುವ್ಯವಸ್ಥೆಯೇ ಪ್ರಮುಖ ಅಸ್ತ್ರ, ಸುಧಾರಣೆ ಆಗಿಲ್ಲವೆಂದ ಉನ್ನಾವೋ ಸಂತ್ರಸ್ತೆ ತಾಯಿ

ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು (Uttar Pradesh Assembly Elections) ಬಿಜೆಪಿ ಮತ್ತೆ ಗೆಲ್ಲಲೇಬೇಕು ಎಂದು ಪಣತೊಟ್ಟಿದೆ. ಅದಕ್ಕಾಗಿ ತಮ್ಮ ಸರ್ಕಾರ ...

Read moreDetails

ವಾಹನ ಸವಾರರಿಗೆ ಸದ್ಯಕ್ಕೆ ರಿಲೀಫ್ : ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ಟೋಯಿಂಗ್ ಗೆ ನಿರ್ಬಂಧ

ಪಾರ್ಕಿಂಗ್ ನಿಯಮ ಉಲ್ಲಂಘಿಸುವ ವಾಹನಗಳನ್ನು ಸಂಚಾರ ಪೊಲೀಸರು ಹೊತ್ತೊಯುವ (ಟೋಯಿಂಗ್) ಸಮಯದಲ್ಲಿ ನಾಗರೀಕರ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ವ್ಯಾಪಕ ದೂರು ಮತ್ತ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ...

Read moreDetails

ಸಾಮೂಹಿಕ ಅತ್ಯಾಚಾರ ಪ್ರಕರಣ: ಉ.ಪ್ರ. ಮಾಜಿ ಸಚಿವನಿಗೆ ಜೀವಾವಧಿ ಶಿಕ್ಷೆ

ಉತ್ತರ ಪ್ರದೇಶದಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಖಿಲೇಶ್ ನೇತೃತ್ವದ ಸರ್ಕಾರದಲ್ಲಿದ್ದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜಾಪತಿ ಅವರೊಂದಿಗೆ ಇನ್ನೂ ಇಬ್ಬರು ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದ ವಿಶೇಷ ನ್ಯಾಯಾಲಯವು, ಅಪರಾಧಿಗಳಿಗೆ ತಲಾ ಎರಡು ಲಕ್ಷ ದಂಡವನ್ನೂ ವಿಧಿಸಿದೆ.  ಶಿಕ್ಷೆ ಪ್ರಕಟಿಸುವ ಸಮಯದಲ್ಲಿ ಗಾಯತ್ರಿ ಪ್ರಜಾಪತಿ, ಇನ್ನಿಬ್ಬರು ಅಪರಾಧಿಗಳಾದ ಅಶೋಕ್ ತಿವಾರಿ ಮತ್ತು ಆಶೀಶ್ ಶುಕ್ಲಾ ಅವರು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು. ಬುಧವಾರದಂದು ಪ್ರಕರಣದ ತೀರ್ಪನ್ನು ಜಸ್ಟೀಸ್ ಪಿ ಕೆ ರೈ ಅವರು ಪ್ರಕಟಿಸಿದ್ದರು. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಾಜಿ ಸಚಿವ ಸೇರಿದಂತೆ ಇನ್ನಿಬ್ಬರ ಪಾತ್ರ ಇರುವುದರ ಕುರಿತು ಪೊಲೀಸರು ಒದಗಿಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ನ್ಯಾಯಾಲಯ ಮೂವರನ್ನು ದೋಷಿ ಎಂದು ಘೋಷಿಸಿತ್ತು. ಪ್ರಕರಣದಲ್ಲಿ ಆರೋಪಿಗಳಾಗಿದ್ದ ವಿಕಾಸ್ ವರ್ಮಾ, ರೂಪೇಶ್ವರ್, ಅಮರೇಂದ್ರ ಸಿಂಗ್ ಅಲಿಯಾಸ್ ಪಿಂಟು ಹಾಗೂ ಚಂದ್ರಪಾಲ್  ನಾಲ್ವರನ್ನು ನಿರ್ದೋಷಿಗಳೆಂದು ಕೋರ್ಟ್ ಹೇಳಿತ್ತು. ತೀರ್ಪು ನೀಡಲು ಯಾವುದೇ ಸಂಶಯವೇ ಇಲ್ಲದಂತ ಸಾಕ್ಷ್ಯಾಧಾರಗಳನ್ನು ಪ್ರಾಸಿಕ್ಯೂಶನ್ ಒದಗಿಸಿದೆ ಎಂದು ಕೋರ್ಟ್ ಹೇಳಿತ್ತು. ಸಾಮೂಹಿಕ ಅತ್ಯಾಚಾರವೆಸಗಿದ್ದಕ್ಕೆ IPC ಸೆಕ್ಷನ್ 376 (D) ಹಾಗೂ  ಅಪ್ರಾಪ್ತೆಯ ಮೇಲೆ ನಿಷೇಧಿತ ಲೈಂಗಿಕ ಕ್ರೀಯೆ ನಡೆಸಿದ್ದಕ್ಕೆ ಪೋಕ್ಸೊ ಕಾಯ್ದೆಯ ಸೆಕ್ಷನ್ 5 (g) ಹಾಗೂ ಸೆಕ್ಷನ್ 6ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.  ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಹತ್ತು ವರ್ಷಗಳ ಕಠಿಣ ಅಜೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ನ್ಯಾಯಾಲಯಕ್ಕೆ ಅವಕಾಶವಿದೆ.  ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಸರ್ಕಾರವಿದ್ದಾಗ, ಗಾಯತ್ರಿ ಪ್ರಜಾಪತಿ ಅವರು ಸಾರಿಗೆ ಮತ್ತು ಗಣಿ ಸಚಿವರಾಗಿದ್ದರು. ಗ್ಯಾಂಗ್ ರೇಪ್ ಪ್ರಕರಣದಲ್ಲಿ 2017ರ ಮಾರ್ಚ್ ತಿಂಗಳಲ್ಲಿ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿಯೇ ಇದ್ದಾರೆ.  ಪ್ರಜಾಪತಿ ಹಾಗೂ ಇತರ ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸುವ ಮೊದಲು, ಇವರ ಪರ ವಕೀಲರು ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.  “ತಮ್ಮ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗುವ ಸಂದರ್ಭದಲ್ಲಿ ಪ್ರಜಾಪತಿ ಸರ್ಕಾರದಲ್ಲಿ ಜವಾಬ್ದಾರಿಯುತ ಮಂತ್ರಿ ಸ್ಥಾನವನ್ನು ಹೊಂದಿದ್ದರು. ಜವಾಬ್ದಾರಿ ಹೊಂದಿರಬೇಕಾದ ವ್ಯಕ್ತಿ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ಅತ್ಯಾಚಾರದಂತಹ ಹೀನಾಯ ಕೃತ್ಯವೆಸಗಿದ ಕಾರಣಕ್ಕೆ ಅವರಿಗೆ ಕಠಿಣ ಸಜೆ ನೀಡಬೇಕು. ಇದು ಸಮಾಜಕ್ಕೊಂದು ಉದಾಹರಣೆಯಾಗಿರಬೇಕು,” ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಸರ್ಕಾರಿ ವಕೀಲರು ಪ್ರಕರಣಕ್ಕೆ ಸಂಬಂಧಿಸಿ 17 ಜನ ಸಾಕ್ಷಿಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸಿದ್ದರು.  ಪ್ರಕರಣದ ಎಫ್ಐಆರ್ ದಾಖಲಿಸುವ ಸಂದರ್ಭದಲ್ಲಿ ಅತ್ಯಾಚಾರ ಸಂತ್ರಸ್ಥೆಯು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ...

Read moreDetails

ಉತ್ತರ ಪ್ರದೇಶದಲ್ಲಿ ಮತ್ತೊಂದು ಕಸ್ಟಡಿ ಸಾವು: ಹೊಸ ಭಾರತದಲ್ಲಿ ನ್ಯಾಯ ನಿರೀಕ್ಷಿಸುವುದೂ ತಪ್ಪೇ?

ಉತ್ತರ ಪ್ರದೇಶದ ಕಸಾಂಜ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಉತ್ತರ ಪ್ರದೇಶದ ಪೊಲೀಸರು ವಿಚಾರಣೆಗೆ ಕರೆದಿದ್ದ ಮುಸ್ಲಿಂ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. 16 ವರ್ಷದ ಹಿಂದೂ ...

Read moreDetails

ಕೊಲೆ ಪ್ರಕರಣ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಸೇರಿ ನಾಲ್ವರು ದೋಷಿಗಳು

ಗುರುಮೀತ್‌ ರಾಮ್‌ ರಹೀಮ್‌ ಸಿಂಗ್‌ರೊಂದಿಗೆ ಅವತಾರ್‌ ಸಿಂಗ್‌, ಆಶ್ರಮದ ಮ್ಯಾನೇಜರ್‌ ಕೃಷನ್‌ ಲಾಲ್‌, ಶೂಟರ್‌ಗಳಾದ ಜಸಬೀರ್‌ ಸಿಂಗ್‌ ಹಾಗು ಸಾಬದಿಲ್‌ ಸಿಂಗ್‌ ರನ್ನು ದೋಷಿಗಳೆಂದು ನ್ಯಾಯಾಲಯ ಪರಿಗಣಿಸಿದೆ. ...

Read moreDetails

ಸೈಕೋಪಾತ್‍ ಅತ್ಯಾಚಾರಿ, ಸರಣಿ ಹಂತಕ ಉಮೇಶರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್‌ ಮಹತ್ವದ ತೀರ್ಪು

ಈ ಮೃಗೀಯ ವ್ಯಕ್ತಿತ್ವದ, ವಿಕ್ಷಿಪ್ತ ಮನಸ್ಸಿನ, ವಿಕೃತ ಕಾಮನೆಗಳ ಸೈಕೋಪಾಥ್‍ಗೆ ಎಂದೋ ಗಲ್ಲು ಶಿಕ್ಷೆಯಾಗಿತ್ತು. ಅದು ಇವತ್ತು ಖಾಯಂ ಮತ್ತು ಅಂತಿಮ ಎಂದು ಘೋಷಿಸಲ್ಪಟ್ಟಿದೆ. ಈತನ ವಿಕೃತಿಗೆ ...

Read moreDetails

ಉತ್ತರ ಪ್ರದೇಶ -16 ವರ್ಷದ ದಲಿತ ಬಾಲಕಿಯ ಅಪಹರಣ, ಅತ್ಯಾಚಾರ

ಉತ್ತರ ಪ್ರದೇಶದ ಜೆಹನಾಬಾದ್ ಪ್ರದೇಶದಲ್ಲಿ 16 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ ತನ್ನ ಮನೆಯ ಹೊರಗಿನ ...

Read moreDetails

ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕ್ಯಾಬ್ ಚಾಲಕನ ಬಂಧನ

ಸೆಪ್ಟೆಂಬರ್ 22 ರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಹಿಳೆ ತಾನು ಬುಕ್ ಮಾಡಿದ ಕ್ಯಾಬ್ ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಮಹಿಳೆ ದೂರನ್ನು ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!