Tag: High Court of Karnataka

ಉಲ್ಟಾ ಹೊಡೆದ ಕೈ ಲೆಕ್ಕಾಚಾರ : ಅಂಚೆ ಮತಗಳಲ್ಲಿ ರಾಜೇಗೌಡಗೆ ಹಿನ್ನಡೆ , ಬಿಜೆಪಿಯ ಜೀವರಾಜ್‌ ಏನಂದ್ರು..?

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಗೆ ಸಂಬಂಧಿಸಿದಂತೆ ನಿನ್ನೇ ರಾತ್ರಿಯಿಡೀ ಹೈಡ್ರಾಮಾ ನಡೆದಿದೆ. ಈ ಮೂಲಕ ಕಾಂಗ್ರೆಸ್‌ ...

Read moreDetails

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ ...

Read moreDetails

ಗನ್‌ ಲೈಸೆನ್ಸ್‌ ಅಮಾನತು : ನಟ ದರ್ಶನ್‌ಗೆ ಹೈಕೋರ್ಟ್‌ ಗುಡ್‌ ನ್ಯೂಸ್‌..!

ಬೆಂಗಳೂರು : ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ಗುಡ್‌ನ್ಯೂಸ್ ನೀಡಿದೆ. ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ವಿಚಾರದಲ್ಲಿ  ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ಮಹತ್ವದ ...

Read moreDetails

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಕಾರಣವೇನು..?

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಸ್.ಎನ್.‌ ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ ದೊಡ್ಡ ಆಘಾತ ನೀಡಿದೆ. ಸುಬ್ಬಾರೆಡ್ಡಿಯ ಆಯ್ಕೆ  ಅಸಿಂಧುಗೊಳಿಸುವ ಮೂಲಕ ಕಾಂಗ್ರೆಸ್‌ ...

Read moreDetails

ಜಾತಿ ನಿಂದನೆ ಆರೋಪ:ವಕೀಲ ಜಗದೀಶ್‌ ಬಂಧನ

ಬೆಂಗಳೂರು: ಜಾತಿ ನಿಂದನೆ ಆರೋಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ವಕೀಲ ಕೆ.ಎನ್‌.ಜಗದೀಶ್‌ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಗೋವಾದಲ್ಲಿ ಬಂಧಿಸಿದ್ದಾರೆ. 2022ರಲ್ಲಿ ವಕೀಲ ...

Read moreDetails

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಸಲ್ಲಿಸಿದ್ದ ...

Read moreDetails

ಪ್ರಾಸಿಕ್ಯೂಷನ್​: ಬೀಸುವ ದೊಣ್ಣೆಯಿಂದ ಸಿದ್ದರಾಮಯ್ಯ ಪಾರು!

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ...

Read moreDetails

ನಟ ದರ್ಶನ್​​​​​ ಮನೆ ಊಟದ ಅರ್ಜಿ. ದಂಡ ವಿಧಿಸುವ ಎಚ್ಚರಿಕೆ ಕೊಟ್ಟ ಕೋರ್ಟ್!

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಕೇಸ್​​​​​​​​​​ನ ಆರೋಪಿ ನಟ ದರ್ಶನ್​​ ಅವರು ಪರಪ್ಪನ ಅಗ್ರಹಾರದ ಜೈಲು ಸೇರಿ 2 ತಿಂಗಳು ಕಳೆದಿವೆ. ತಮಗೆ ಜೈಲಿನ ಊಟ ಸೇರುತ್ತಿಲ್ಲ..ಅದರಿಂದ ದೇಹದ ತೂಕ ...

Read moreDetails

ಜಮ್ಮಾ ಬಾಣೆ ಭೂಮಿಯ ಪೂರ್ಣ ಹಕ್ಕು ಎಲ್ಲ ಕುಟುಂಬ ಸದಸ್ಯರಿಗೆ ಸೇರಿದ್ದು ; ಹಕ್ಕು ದೃಢಪಡಿಸಿದ ರಾಜ್ಯ ಹೈ ಕೋರ್ಟ್‌ಕೋವರ್‌ ಕೊಲ್ಲಿ ಇಂದ್ರೇಶ್

ಬೆಂಗಳೂರು ; ಮಹತ್ವದ ತೀರ್ಪೊಂದರಲ್ಲಿ ಕರ್ನಾಟಕ ಭೂಕಂದಾಯ (ಮೂರನೇ ತಿದ್ದುಪಡಿ) ಕಾಯ್ದೆ 2011ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿರುವ ಕರ್ನಾಟಕದ ಹೈಕೋರ್ಟ್ ಕೊಡವ ಕುಟುಂಬಗಳ ಹಿತದೃಷ್ಟಿಯಿಂದ ಈ ತಿದ್ದುಪಡಿಯಾಗಿದೆ ...

Read moreDetails

ಸಾಲಕ್ಕಾಗಿ ಆಸ್ತಿ ಜಪ್ತಿ ಮಾಡಲು ಅವಕಾಶ ಇಲ್ಲ: ಹೈಕೋರ್ಟ್​ ಆದೇಶ

ಬೆಂಗಳೂರು:ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಹಸ್ತಾಂತರ ನಿಷೇಧ) ಕಾಯ್ದೆ (ಪಿಟಿಸಿಎಲ್)ಯಡಿ ಮಂಜೂರಾದ ಜಮೀನನ್ನು ಜನರಲ್ ಪವರ್ ಆಫ್ ಅಟಾರ್ನಿ(ಜಿಪಿಎ) ಮಾಡಿಕೊಂಡ ಗೃಹ ನಿರ್ಮಾಣ ...

Read moreDetails

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವ ಹೈ ವೋಲ್ಟೇಜ್ ಸಭೆಯತ್ತ ಇದೀಗ ಎಲ್ಲರ ಚಿತ್ತ..!

ಇದೀಗ ರಾಜ್ಯದ ಎಲ್ಲರ ಚಿತ್ತ ಭದ್ರಾ ಡ್ಯಾಂನತ್ತ ನೆಟ್ಟಿದೆ. ಯಾಕೆಂದರೆ ಭದ್ರಾ ಜಲಾಶಯದಿಂದ ಆಗಸ್ಟ್ 10ರಿಂದ ನೀರು ಹರಿಸಲಾಗುತ್ತಿದೆ. ಇದು ಈಗ ಪರ -ವಿರೋಧಕ್ಕೂ ಕಾರಣವಾಗಿದೆ. ಈ ...

Read moreDetails

ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹ.. ಕಾರಣ ಏನು..? ಮುಂದಿನ ಹಾದಿ ಯಾವುದು..?

ಲೋಕಸಭಾ ಚುನಾವಣೆಗೆ ನಿಧಾನವಾಗಿ ಕಾವು ಏರುತ್ತಿದೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಆದರೆ ಕರ್ನಾಟಕ ಹೈಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹ ಮಾಡಿ ಆದೇಶ ...

Read moreDetails

ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಂಡ್ರಾ ರಿಯಲ್​ ಸ್ಟಾರ್​ ಉಪೇಂದ್ರ..? ಕೋರ್ಟ್​ ತಡೆ ಯಾಕೆ..?

‘ಊರು ಇದ್ದಲ್ಲಿ ----------- ಇರುತ್ತೆ’ ಗಾದೆ ಮಾತನ್ನು ಬಳಸಿ ಮಾತನಾಡಿದ್ದ ನಟ ಉಪೇಂದ್ರ ( Actor upendra ) ದಲಿತ ( Dalit ) ಸಮುದಾಯಗಳ ಕೆಂಗಣ್ಣಿಗೆ ...

Read moreDetails

ಸಿಎಂ ಸಿದ್ದರಾಮಯ್ಯ ಶಾಸಕ ಆಯ್ಕೆ‌ ಅಸಿಂಧು ಕೋರಿ ಅರ್ಜಿ ಸಲ್ಲಿಕೆ

ಸಮಾಜ ಸಚಿವ ವಿ.ಸೋಮಣ್ಣ ವಿರುದ್ಧ ತಮ್ಮ ಕ್ಷೇತ್ರ ವರುಣಾದಿಂದ ಶಾಸಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿದ್ದು, ಇವರ ಆಯ್ಕೆ ಕಾನೂನು ವಿರೋಧಿಯಾಗಿದೆ ಎಂಬ ಆರೋಪ ಕೇಳಿ ...

Read moreDetails

`ಧರ್ಮದ ಅತ್ಯಗತ್ಯ ಆಚರಣೆಗಳು’ಮತ್ತು ಕೋರ್ಟ್ ತೀರ್ಪುಗಳು

ಕಾಲೇಜಿಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ವಿಚಾರಣೆ ವೇಳೆ ಹಿಜಾಬ್ ಇಸ್ಲಾಂ ಧರ್ಮದ 'ಅತ್ಯಗತ್ಯ' ...

Read moreDetails

ಹಿಜಾಬ್ ನಿಷೇಧದ ಹಿಂದಿನ ಬಲಪಂಥೀಯ ಹುನ್ನಾರಗಳೇನು?

ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಮಾಧ್ಯಮ ಪ್ರತಿನಿಧಿಯೊಬ್ಬರು ಅಟ್ಟಾಡಿಸಿಕೊಂಡು ಹೋಗಿ ವರದಿ ಮಾಡಿದ ಘಟನೆ ಇನ್ನೂ ಹಸಿ ಹಸಿಯಾಗಿರುವಾಗಲೇ ಕರ್ನಾಟಕ ಸರ್ಕಾರ ಪಿಯು ಮತ್ತು ಡಿಗ್ರಿ ಕಾಲೇಜ್ (Degree Collage) ...

Read moreDetails

BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ಸಮ್ಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ...

Read moreDetails

ದತ್ತಾತ್ರೇಯ ಪೀಠ ವಿವಾದ: ಹೈ ಕೋರ್ಟ್ ಆದೇಶದಲ್ಲಿ ಇರುವುದಾದರು ಏನು ?

ಚಿಕ್ಕಮಗಳೂರು ಜಿಲ್ಲೆಯ ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018ರಲ್ಲಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ ವಿಚಾರಿಸಿ ತೀರ್ಪು ಪ್ರಕಟಿಸಿದೆ. ಈ ವೇಳೆ ಧಾರ್ಮಿಕ ದತ್ತಿ ಆಯುಕ್ತರು 2018ರ ಮಾರ್ಚ್ 19ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ ಪೀಠ, ಪ್ರಕರಣವನ್ನು ರಾಜ್ಯ ಸರ್ಕಾರ ಹೊಸದಾಗಿ ಕಾನೂನು ರೀತಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ಹಿಂದೆ ಉನ್ನತ ಮಟ್ಟದ ಸಮಿತಿ ನೀಡಿದ್ದ ವರದಿಯನ್ನು ಪರಿಗಣಿಸಬಾರದು ಎಂದು ನಿರ್ದೇಶಿಸಿತು. ಈ ಪ್ರಕರಣ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದ ಪ್ರಕರಣವಾಗಿತ್ತು. ಬಿಜೆಪಿ ಚಿಕ್ಕಮಗಳೂರು ಕಡೆ ತನ್ನ ಬೇರು ಗಟ್ಟಿಗೊಳಿಸಲು ಈ ಪ್ರಕರಣವನ್ನು ಬಳಸಿಕೊಂಡಿತ್ತು. ಮತ್ತು ಅದರಲ್ಲಿ ಬಿಜೆಪಿಯವರು ಯಶಸ್ವಿ ಕೂಡ ಆಗಿದ್ದರು. ಹೀಗಾಗಿ ಈ ಪ್ರಕರಣದ ಕುರಿತು ಇತ್ತೀಚೆಗೆ ಹೊರ ಬಿದ್ದ ತೀರ್ಪಿನ ಮುಖ್ಯಾಂಶಗಳು ʻಪ್ರತಿಧ್ವನಿʼ ಓದುಗಾರರಾದ ನೀವು ತಿಳಿದುಕೊಳ್ಳುವ ಅಗತ್ಯವಿದೆ. ತೀರ್ಪಿನ ಮುಖ್ಯಾಂಶಗಳು :  •2010ರಲ್ಲಿ ಸುಪ್ರೀಂಕೋರ್ಟ್‌ಗೆ ಧಾರ್ಮಿಕ ದತ್ತಿ ಆಯುಕ್ತರು ಸಲ್ಲಿಸಿರುವ ವರದಿಯಲ್ಲಿ ಒಟ್ಟು 1015 ಜನರಿಂದ ಹೇಳಿಕೆಗಳನ್ನು ಪಡೆಯಲಾಗಿದೆ. ಅವರಲ್ಲಿ ಬಹುತೇಕ ಮಂದಿ ಹಿಂದು ಹಾಗೂ ಮುಸ್ಲಿಂ ಸಮುದಾಯದ ಇಬ್ಬರೂ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದರು ಎಂದು ಹೇಳಿದ್ದಾರೆ. ಈ 1015 ಜನರಲ್ಲಿ 1969 ರಿಂದ  1975ರವರೆಗೆ ಮುಜಾವರ್ ಆಗಿದ್ದ ಎಂ.ಎನ್. ಬಾಷಾ ಅವರ ಹೇಳಿಕೆಯೂ ಇದ್ದು, ದೇವಾಲಯದಲ್ಲಿದ್ದ ಪಾದುಕೆಗಳನ್ನು ಬ್ರಾಹ್ಮಣ ಅಥವಾ ಲಿಂಗಾಯತ ಅರ್ಚಕರು ಅವರ ಸಂಪ್ರದಾಯದ ಪ್ರಕಾರ ಪೂಜೆ ನೆರವೇರಿಸುತ್ತಿದ್ದರು ಎಂದು ತಿಳಿಸಿದ್ದಾರೆ. ಜತೆಗೆ, ಹಳೆಯ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋಗಬೇಕೆಂದು ಬಾಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. • ದಾಖಲೆಗಳ ಪ್ರಕಾರ ಮೈಸೂರು ಮಹಾರಾಜರು ದತ್ತಾತ್ರೇಯ ದೇವರು ಹಾಗೂ ಬಾಬಾ ಬುಡನ್ ದರ್ಗಾ ಎರಡಕ್ಕೂ ಪ್ರತ್ಯೇಕವಾಗಿ ದತ್ತಿ ಹಾಗೂ ಅನುದಾನಗಳನ್ನು ನೀಡಿದ್ದಾರೆ. 1995ರ ಬಳಿಕ ಇನಾಮು ನಿಷೇಧಗೊಂಡ ಬಳಿಕ ಪ್ರತ್ಯೇಕ ತಸ್ತಿಕ್ ನಿಗದಿಪಡಿಸಲಾಗಿದೆ. ಆದರೆ, ಸರ್ಕಾರ ಪೂಜಾ ವಿಧಿ ವಿಧಾನ ಪೂರೈಸಲು ಮುಜಾವರ್ ನೇಮಕ ಮಾಡಿ, ಅವರಿಗೆ ಮಾತ್ರ ಗುಹೆಯೊಳಗೆ ಪ್ರವೇಶಿಸಲು ಹಾಗೂ ಹಿಂದು ಮತ್ತು ಮುಸ್ಲಿಮರಿಬ್ಬರಿಗೂ ತೀರ್ಥ ವಿತರಿಸಲು ಅವಕಾಶ ಕಲ್ಪಿಸಲಾಗಿದ್ದು, ಪಾದುಕೆಗಳಿಗೆ ಹೂವುಗಳನ್ನಿಡಲು ಹಾಗೂ ನಂದಾದೀಪ ಬೆಳಗಿಸಲು ಅವಕಾಶ ನೀಡಲಾಗಿದೆ. ಈ ವಿಚಾರಗಳು ಮುಸ್ಲಿಮರ ಆಚರಣೆಗಳಿಗೆ ವಿರುದ್ಧವಾಗಿವೆ. ಏಕೆಂದರೆ, ಇಸ್ಲಾಂ ಧರ್ಮದಲ್ಲಿ ವಿಗ್ರಹ ಆರಾಧನೆಗೆ ಮಾನ್ಯತೆ ಇಲ್ಲ. •ಮೊದಲನೆಯದಾಗಿ, 2018ರ ಮುಜಾವರ್ ನೇಮಿಸುವ ಮೂಲಕ ಸರ್ಕಾರ ಹಿಂದು ಸಂಪ್ರದಾಯದ ಪ್ರಕಾರ ಪೂಜೆ, ಅರ್ಚನೆಗಳನ್ನು ನೆರವೇರಿಸುವ ಹಿಂದು ಸಮುದಾಯದ ಜನರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ ಎಂದು ಕೆಲವರು ಆರೋಪಿಸಿದ್ದರು. ಎರಡನೆಯದಾಗಿ, ಇಸ್ಲಾಂ ನಂಬಿಕೆಗಳಿಗೆ ವಿರುದ್ದವಾಗಿ ದೇವಾಲಯದಲ್ಲಿರುವ ಪಾದುಕೆಗಳಿಗೆ ಹೂವು ಇಡುವ ಹಾಗೂ ನಂದಾದೀಪ ಬೆಳಗಿಸುವ ಕೆಲಸವನ್ನು ಮುಜಾವರ್ ಮೇಲೆ ಹೇರಲಾಗಿದೆ. ಈ ಅಂಶಗಳು ಸಂವಿಧಾನದ ಪರಿಚ್ಛೇದ 25ರ ಅಡಿಯಲ್ಲಿ ಎರಡೂ ಸಮುದಾಯಗಳಿಗೆ ನೀಡಿರುವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. • ಧಾರ್ಮಿಕ ದತ್ತಿ ಆಯುಕ್ತರ ಮುಂದೆ ಹೇಳಿಕೆ ನೀಡಿರುವವರಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಹಿಂದು ಹಾಗೂ ಮುಸ್ಲಿಂ ಇಬ್ಬರೂ ಅವರವರ ಸಂಪ್ರದಾಯಗಳ ಪ್ರಕಾರ ಪೂಜೆ ನೆರವೇರಿಸುತ್ತಿದ್ದರು ಎಂದು ಹೇಳಿಕೆ ನೀಡಿದ್ದರೂ, ಸರ್ಕಾರ ಉನ್ನತ ಮಟ್ಟದ ಸಮಿತಿಯ ವರದಿಯನ್ನೇ ಅಂತಿಮವಾಗಿ ಪರಿಗಣಿಸಿದೆ. • ಇದು ಪೂಜಾ ಸ್ಥಳವನ್ನು ಪರಿವರ್ತಿಸಿದ ಪ್ರಕರಣವಲ್ಲ. ಹಿಂದು ಮತ್ತು ಮುಸ್ಲಿಂ ಇಬ್ಬರೂ ಪೂಜೆ ಮಾಡುವಂತಹ ಸ್ಥಳವಾಗಿದೆ. ಆದರೆ, ಪೂಜೆ ನೆರವೇರಿಸಲು ಮೌಲ್ವಿಯನ್ನು ನೇಮಿಸಲು ಶಿಫಾರಸು ಮಾಡುವ ಮೂಲಕ ಉನ್ನತ ಮಟ್ಟದ ಸಮಿತಿಯು ಪಕ್ಷಪಾತ ಎಸಗಿದೆ. • ನಂಬಿಕೆ ಎಂಬುದು ವೈಯಕ್ತಿಕ ವಿಚಾರ. ಅದು ನಿಜವಾದ ನಂಬಿಕೆ ಎಂಬುದಾಗಿ ಒಪ್ಪಲು ಕೋರ್ಟ್‌ಗೆ ಸೂಕ್ತ ದಾಖಲೆ ದೊರೆತಾಗ ನಂಬುವವರಿಗೆ ಬಿಟ್ಟುಬಿಡಬೇಕಾಗುತ್ತದೆ. ಹಿಂದು ಅಥವಾ ಮುಸ್ಲಿಂ ಪೈಕಿ ಯಾರೇ ಆಗಲಿ ಅವರ ಧಾರ್ಮಿಕ ನಂಬಿಕೆಯನ್ನು ಗುರುತಿಸಬೇಕಾಗುತ್ತದೆ. ಸಂಪ್ರದಾಯವನ್ನು ಸಮಾನವಾಗಿ ಗೌರವಿಸುವುದೇ ಜಾತ್ಯಾತೀತ ಸಂವಿಧಾನದ ಮೌಲ್ಯವಾಗಿರುತ್ತದೆ ಎಂದು ಸುಪ್ರೀಂಕೋರ್ಟ್ ರಾಮಜನ್ಮಭೂಮಿ ಪ್ರಕರಣದಲ್ಲಿ ಆದೇಶಿಸಿದ್ದ ಈ ಮಾತನ್ನು ಪುನಃ ಮತ್ತೆ ಇಲ್ಲಿ ನೆನಪಿಸಿಕೊಳ್ಳಲಾಯ್ತು. ...

Read moreDetails
Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

error: Content is protected !!