ಕೇರಳ | ಪೌರ ಕಾರ್ಮಿಕ ಮಹಿಳೆಯರಿಗೆ ಒಲಿದ ಅದೃಷ್ಟ ; 11 ಮಂದಿಗೆ 10 ಕೋಟಿ ರೂ. ಲಾಟರಿ
ಕೇರಳ ಮಲಪ್ಪುರಂ ನಗರ ಸ್ವಚ್ಛಗೊಳಿಸುವ 11 ಪೌರಕಾಮಿಕ ಮಹಿಳೆಯರಿಗೆ ಅದೃಷ್ಟ ಒಲಿದು ಬಂದಿದೆ. 11 ಮಂದಿ ಮಹಿಳೆಯರ ಪೌರಕಾರ್ಮಿಕ ಗುಂಪಿಗೆ 110 ಕೋಟಿ ರೂ. ಲಾಟರಿ ಹಣ ...
Read moreDetailsಕೇರಳ ಮಲಪ್ಪುರಂ ನಗರ ಸ್ವಚ್ಛಗೊಳಿಸುವ 11 ಪೌರಕಾಮಿಕ ಮಹಿಳೆಯರಿಗೆ ಅದೃಷ್ಟ ಒಲಿದು ಬಂದಿದೆ. 11 ಮಂದಿ ಮಹಿಳೆಯರ ಪೌರಕಾರ್ಮಿಕ ಗುಂಪಿಗೆ 110 ಕೋಟಿ ರೂ. ಲಾಟರಿ ಹಣ ...
Read moreDetailsಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ...
Read moreDetailsಬಹು ನಿರೀಕ್ಷಿತ ಭಾರತದ ಹಮ್ಮೆಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದ ಚಂದ್ರಯಾನದ ಮೂರನೇ ಆವೃತ್ತಿಯಾದ ಚಂದ್ರಯಾನ-3 ಉಡಾವಣೆಗೆ ಎಲ್ಲಾ ರೀತಿಯಾದ ತಯಾರಿಗಳನ್ನ ಮಾಡಿಕೊಳ್ಳಲಾಗ್ತಾ ಇದೆ, ಈ ಬಗ್ಗೆ ಮಾಹಿತಿ ...
Read moreDetailsರಾಜ್ಯದಲ್ಲಿ ಮುಂಗಾರು ಮಳೆ ಯಾವಾಗ ಬರುತ್ತೆ ಎಂದು ಅನ್ನದಾತರು ಕಾಯುತ್ತಿದ್ದಾರೆ. ಈ ನಡುವೆ ಬೆಂಗಳೂರಿನ ಹಲವು ಕಡೆ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಟೌನ್ ಹಾಲ್ ...
Read moreDetailsದೆಹಲಿ : ಅರಬ್ಬಿ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ...
Read moreDetailsತಡವಾಗಿಯಾದರೂ ಕೊನೆಗೂ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಕೊಟ್ಟಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ಕರ್ನಾಟಕ, ತಮಿಳುನಾಡು , ಬಂಗಾಳ ಕೊಲ್ಲಿ ಹಾಗೂ ಈಶಾನ್ಯ ...
Read moreDetailsಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳಕ್ಕೆ ...
Read moreDetailsನವದೆಹಲಿ:ಏ.೦೮: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಅವರ ಮೊಮ್ಮಗ, ಕಾಂಗ್ರೆಸ್ನ ಮಾಜಿ ಮುಖಂಡ ಸಿಆರ್ ಕೇಶವನ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ಬಿಜೆಪಿ ಮುಖ್ಯ ಕಚೇರಿಯಲ್ಲಿ ...
Read moreDetailsಕಾಸರಗೋಡು (ಕೇರಳ): ಇಲ್ಲಿನ ಮೊಗ್ರಾಲ್ ಪುತ್ತೂರಿನಲ್ಲಿ ಎಮ್ಮೆ ದಾಳಿಗೆ ಯುವಕ ಸಾವನ್ನಪ್ಪಿದ್ದಾನೆ. ಕರ್ನಾಟಕದ ಚಿತ್ರದುರ್ಗ ನಿವಾಸಿ ಸಾದಿಕ್ (22) ಮೃತಪಟ್ಟವನೆಂದು ಗುರುತಿಸಲಾಗಿದೆ. ಹಗ್ಗ ಹರಿದು ಓಡಿಹೋದ ಎಮ್ಮೆಯನ್ನು ...
Read moreDetailsಮುಂಗಾರು ಮಳೆ ಈ ಬಾರಿ ಅವಧಿಗೂ ಮುನ್ನ ಬೇಗ ಕಾಲಿಡಲಿದ್ದು, ಮೇ 27ರಂದು ಕೇರಳ ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್ ...
Read moreDetailsರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ...
Read moreDetailsಕರ್ನಾಟಕ ಹಾಗೂ ಕೇರಳ ಎರಡೂ ರಾಜ್ಯಗಳಲ್ಲಿ ನಡೆಯುವ ರಕ್ತಪಾತಕ್ಕೆ ದೀರ್ಘ ಇತಿಹಾಸವಿದ್ದು, ಕೇರಳದ ಉತ್ತರ ಮಲಬಾರ್ ಜಿಲ್ಲೆಗಳಲ್ಲಿ ರಕ್ತಪಾತವು ಹೆಚ್ಚಾಗಿ ಪಕ್ಷ ನಿಷ್ಠೆಯ ಹೆಸರಿನಲ್ಲಿ ನಡೆಯುತ್ತದೆ, ಆದರೆ ...
Read moreDetailsಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಸರ್ಕಾರಕ್ಕೆ ಲೋಕಾಯುಕ್ತ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಗೋಪಿನಾಥ್ ರವೀಂದ್ರನ್ ನೇಮಕ ವಿಚಾರವಾಗಿ ...
Read moreDetailsನಕ್ಸಲ್ ಅಟ್ಟಹಾಸ ಮಲೆನಾಡಿನಲ್ಲಿ ಅದರಲ್ಲೂ ಪಶ್ಚಿಮ ಘಟ್ಟದಲ್ಲಿ ಬಹುತೇಖ ಮುಕ್ತಾಯ ಹಂತ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜನ್ಮತಳೆದ ನಕ್ಸಲ್ ಮುಖಂಡರು ಈಗಾಗಲೇ ಸಾಕಷ್ಟು ಜನ ಮುಖ್ಯವಾಹಿನಿಗೆ ಬಂದಿದ್ದರು. ...
Read moreDetailsನಿಫಾ, ಝೀಕಾ, ಕರೋನಾ ಸೋಂಕಿನ ಬೆನ್ನಿಗೆ ದೇವರ ನಾಡು ಕೇರಳದಲ್ಲಿ ಹೊಸ ಮಾದರಿಯ ವೈರಸ್ ಕಂಡುಬಂದಿದೆ. ಇದನ್ನು ‘ನೋರೋ ವೈರಸ್’(NoroVirus) ಎಂದು ಗುರುತಿಸಲಾಗಿದ್ದು, ವಯನಾಡಿನ 13 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಹೇಳಿದ್ದಾರೆ. ಸೋಂಕು ದೃಢಪಟ್ಟ ವಿದ್ಯಾರ್ಥಿಗಳು ಕಾಲೇಜು ಹಾಸ್ಟೆಲ್’ನಲ್ಲಿ ಉಳಿದುಕೊಳ್ಳದೆ, ಪ್ರತ್ಯೇಕವಾಗಿ ವಾಸವಾಗಿದ್ದರು. ರೋಗ ಲ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಮಾದರಿಯನ್ನು ಸಂಗ್ರಹಿಸಿ ಅದನ್ನು National Institute of Virology, Alappuzhaಕ್ಕೆ ಕಳುಹಿಸಿಕೊಡಲಾಗಿತ್ತು ಮಾದರಿಗಳನ್ನು ಪರೀಕ್ಷಿಸಿ ನೋಡಿದಾಗ ವಿದ್ಯಾರ್ಥಿಗಳಿಗೆ ನೋರೋ ವೈರಸ್ ತಗುಲಿರುವುದು ದೃಢಪಟ್ಟಿದೆ. ಒಂದೇ ಬಾರಿಗೆ 13 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ್ದರಿಂದ, ಕೇರಳ ಸರ್ಕಾರದ ಆರೋಗ್ಯ ಇಲಾಖೆ ಕೂಡಲೇ ಜಾಗೃತರಾಗಿ ಸುರಕ್ಷತಾ ನಿಯಮಾವಳಿಗಳನ್ನು ಬಿಡುಗಡೆ ಮಾಡಿದೆ. ಸೋಂಕಿಗೆ ಒಳಗಾದ ರೋಗಿಗಳು ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯಬೇಕು. ನೀರು ಅಥವಾ ನೀರಿನ ಅಂಶವುಳ್ಳ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು ಮತ್ತು ಕುದಿಸಿದ ನೀರನ್ನೇ ಕುಡಿಯಬೇಕು, ಎಂದು ಹೇಳಿದೆ. “ಕೈಗಳನ್ನು ಆಗಾಗ್ಗೆ ಸ್ವಚ್ಛಾಗಿ ತೊಳೆದುಕೊಳ್ಳಬೇಕು. ಶೌಚಾಲಯಕ್ಕೆ ಹೋಗಿ ಬಂದ ಬಳಿಕ ಸೋಪು ಬಳಸಿ ಕೈ ತೊಳೆಯಬೇಕು. ವಿಶೇಷವಾಗಿ ಪ್ರಾಣಿಗಳೊಂದಿಗೆ ಹೆಚ್ಚಿನ ಹೊತ್ತು ಕಳೆಯುವವರು ಹೆಚ್ಚು ಜಾಗೃತೆ ವಹಿಸಿಕೊಳ್ಳಬೇಕು,” ಎಂದು ಸರ್ಕಾರ ಹೇಳಿದೆ. “ಸೋಂಕನ್ನು ಸ್ಥಳೀಯವಾಗಿ ತಡೆಗಟ್ಟುವ ಪ್ರಯತ್ನವನ್ನು ಇಲಾಖೆ ಮಾಡುತ್ತಿದೆ. ಸದ್ಯಕ್ಕೆ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದರೆ, ಜಾಗೂರಕರಾಗಿರುವುದು ಒಳಿತು. ಸುರಕ್ಷತಾ ನಿಯಮಗಳನ್ನು ಪಾಲಿಸಿದಲ್ಲಿ ಹಾಗೂ ಸರಿಯಾದ ಚಿಕಿತ್ಸೆ ಪಡೆದಲ್ಲಿ ರೋಗದಿಂದ ಶೀಘ್ರ ಗುಣಮುಖರಾಗಬಹುದು. ಹಾಗಾಗಿ ಎಲ್ಲರೂ ಈ ರೋಗದ ಬಗ್ಗೆ ಅರಿತು ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು,” ಎಂದು ವೀಣಾ ಜಾರ್ಜ್ ಹೇಳಿದ್ದಾರೆ. ಏನಿದು ನೋರೋ ವೈರಸ್? ನೋರೋ ವೈರಸ್ ಸೋಂಕಿತರು ಒಂದು ಬಾರಿಗೆ ಕೋಟ್ಯಾಂತರ ರೋಗಾಣುಗಳನ್ನು ಹರಡಬಲ್ಲರು. ಇದೊಂದು ಸುಲಭದಲ್ಲಿ ಹರಡುವ ಸೋಂಕು. ಸೋಂಕಿನ ಕೆಲವೇ ಕೆಲವು ಕಣಗಳು ಓರ್ವ ಆರೋಗ್ಯವಂತ ವ್ಯಕ್ತಿಯನ್ನು ರೋಗಿಯನ್ನಾಗಿ ಪರಿವರ್ತಿಸಬಲ್ಲವು. ಈ ಸೋಂಕಿನಲ್ಲಿ ಹಲವು ವಿಧಗಳಿವೆ. ಒಂದು ವಿಧದ ಸೋಂಕು ಇನ್ನೊಂದು ವಿಧದ ಸೋಂಕಿನಿಂದ ಯಾರನ್ನೂ ರಕ್ಷಿಸದು. ಕೆಲವು ವಿಧಗಳ ವಿರುದ್ದ ದೇಹವು ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳಬಹುದು ಆದರೆ, ಎಲ್ಲಾ ವಿಧಗಳ ವಿರುದ್ದ ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳುವುದು ಕಷ್ಟ. ಒಂದು ಬಾರಿ ಸೋಂಕಿಗೆ ಒಳಪಟ್ಟವರು ಮತ್ತೆ ಸೋಂಕಿಗೆ ತುತ್ತಾಗುವುದಿಲ್ಲ ಎಂಬ ಭರವಸೆಯಿಲ್ಲ. ಒಬ್ಬ ವ್ಯಕ್ತಿ ಜೀವನದಲ್ಲಿ ಎಷ್ಟು ಬಾರಿಯಾದರೂ ನೋರೋ ವೈರಸ್’ಗೆ ಒಳಗಾಗಬಹುದು. ಯಾವುದೇ ವಯೋಮಾನದ ವ್ಯಕ್ತಿಗಳಿಗೆ ಸೋಂಕು ತಗುಲಬಹದು. ಇದು ಝೀಕಾ, ನಿಫಾ ಅಥವಾ ಕರೋನಾ ವೈರಸ್ ನಷ್ಟು ಅಪಾಯಕಾರಿಯಲ್ಲ. ಸಾಮಾನ್ಯವಾಗಿ ಕಾಣಿಸುವ ವಾಂತಿ ಬೇಧಿ ಜ್ವರದಂತೆ ಇದೂ ಇರಬಲ್ಲದು. ಸೋಂಕಿನ ಅತಿ ಸಾಮಾನ್ಯ ರೋಗ ಲಕ್ಷಣಗಳೆಂದರೆ, ವಾಂತಿ ಬೇಧಿ, ವಾಕರಿಕೆ ಬರುವುದು ಮತ್ತು ತೀವ್ರವಾದ ಹೊಟ್ಟೆ ನೋವು. ಇನ್ನು ಕೆಲವರಲ್ಲಿ ಜ್ವರ, ತಲೆ ನೋವು ಮತ್ತು ಮೈಕೈ ನೋವು ಕೂಡಾ ಕಂಡು ಬರಬಹುದು. ವ್ಯಕ್ತಿಯ ದೇಹದೊಳಗೆ ವೈರಸ್ ಪ್ರವೇಶಿಸಿದ 12 ರಿಂದ 48 ತಾಸುಗಳ ಬಳಿಕ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ವೈರಸ್ ಇತರ ವೈರಸ್’ಗಳಂತೆ ತೀರಾ ಅಪಾಯಕಾರಿ ಅಲ್ಲ. ಶೀಘ್ರದಲ್ಲಿ ಚಿಕಿತ್ಸೆ ನೀಡಿದರೆ ಕೇವಲ ಮೂರು ದಿನಗಳ ಒಳಗಾಗಿ ರೋಗಿಯು ಗುಣಮುಖರಾಗಬಹುದು. ಆದರೆ, ರೋಗವಿರುವ ಸಂದರ್ಭದಲ್ಲಿ ಅತೀ ಹೆಚ್ಚು ನೀರು ಅಥವಾ ನೀರಿನ ಪದಾರ್ಥಗಳ ಸೇವನೆ ಅತ್ಯಗತ್ಯ. ತೀವ್ರವಾದ ವಾಂತಿ ಬೇಧಿಯಿಂದಾಗಿ, ಮೂತ್ರವಿಸರ್ಜನೆ ಕಡಿಮೆಯಾಗುತ್ತದೆ, ಬಾಯಿ ಮತ್ತು ಗಂಟಲು ಒಣಗುತ್ತದೆ. ಕುಳಿತಲ್ಲಿಂದ ಮೇಲೇಳುವ ಸಂದರ್ಭದಲ್ಲಿ ತಲೆ ತಿರುಗಿದಂತಾಗುತ್ತದೆ. ಮಕ್ಕಳು ಅಳುವಾಗ ಸ್ವಲ್ಪ ಮಾತ್ರ ಕಣ್ಣೀರು ಅಥವಾ ಕಣ್ಣೀರು ಬರದೆಯೇ ಇರುವ ಸಾಧ್ಯತೆಗಳಿವೆ. ಹರಡುವ ವಿಧಾನಗಳು: ಸೋಂಕಿಗೆ ಒಳಪಟ್ಟ ವ್ಯಕ್ತಿ ಶೌಚಾಲಯಕ್ಕೆ ಹೋಗಿ ಬಂದ ಬಳಿಕ ಕೈಗಳನ್ನು ಸ್ವಚ್ಛಗೊಳದೆ ಕುಡಿಯುವ ನೀರಿನ ಮೂಲವನ್ನು ಬರಿಗೈಯಲ್ಲಿ ಮುಟ್ಟಿದರೆ, ನೀರಿನಲ್ಲಿ ರೋಗಾಣುಗಳು ಸೇರಿಕೊಳ್ಳುತ್ತವೆ. ವಾಂತಿಯ ಕಣಗಳು ನೀರಿನಲ್ಲಿ ಸೇರಿದರೂ, ಈ ರೀತಿಯಾಗಲು ಸಾಧ್ಯವಿದೆ. ಇದೇ ರೀತಿ ಆಹಾರದಲ್ಲಿಯೂ ರೋಗಾಣುಗಳು ಸೇರಿಕೊಳ್ಳುವ ಸಾಧ್ಯತೆಯಿದೆ. ವಾಂತಿ ಮಾಡುವ ಸಂದರ್ಭದಲ್ಲಿ ಗಾಳಿಯಲ್ಲಿ ಸೇರುವ ಸೂಕ್ಷ್ಮ ಕಣಗಳು ಕೂಡಾ ಸಾವಿರಾರು ವೈರಸ್’ಗಳನ್ನು ಹೊಂದಿರುತ್ತವೆ. ಇವು ಆಹಾರದಲ್ಲಿ ಸೇರಿಕೊಳ್ಳುವ ಸಾಧ್ಯತೆಯಿದೆ. ...
Read moreDetailsಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದೆ. ೨೦೧8 ರಲ್ಲಿ ನಡೆದ ಪ್ರವಾಹದ ಕಹಿ ಘಟನೆಯು ಜನರ ಮನಸ್ಸಿನಿಂದ ಮಾಸಿ ಹೋಗದ ಸಮಯದಲ್ಲಿ ಇದೀಗ ಪುನಃ ಪ್ರವಾಹದ ಭೀತಿ ಎದುರಾಗಿದೆ. ...
Read moreDetailsದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನೇಕ ಭಾಗಗಳಲ್ಲಿ ಪ್ರವಾಹಗಳು ಮತ್ತು ಭೂಕುಸಿತಗಳು ಉಂಟಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹಕ್ಕೆ 21ಜನರು ...
Read moreDetailsಕಳೆದ ಕೆಲವು ವರ್ಷಗಳ ಹಿಂದೆ ಕೇರಳದಲ್ಲಿ ವಿಪರೀತ ಭೀತಿ ಹುಟ್ಟಿಸಿದ್ದ ನಿಫಾ ಸೋಂಕು ಮತ್ತೆ ಕೇರಳಕ್ಕೆ ಕಾಲಿಟ್ಟಿದೆ. ಕರೋನಾ ಪ್ರಕರಣಗಳ ಹೆಚ್ಚಳದ ನಡುವೆ ನಿಫಾ ಸೋಂಕಿನ ಪುನರಾಗಮನ ...
Read moreDetailsಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ, ಅಧಿಕಾರಿಗಳು ಎರಡು ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಜನರ ಮೇಲೆ ಹೆಚ್ಚಿನ ಕಣ್ಗಾವಲಿರಿಸಿದ್ದಾರೆ. ಎರಡು ರಾಜ್ಯಗಳ ಪ್ರಯಾಣಿಕರು ರಾಜ್ಯಕ್ಕೆ ...
Read moreDetailsಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆ ಎರಡು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೆಲವು ಕಡ್ಡಾಯ ನಿಯಮಗಳನ್ನು ಪಾಲಿಸುವಂತೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada