ಕರ್ನಾಟಕದಲ್ಲಿ 18 ಕೋಟಿ ಹಣ ಸೀಜ್.. ಯಾರದ್ದು ಗೊತ್ತಾ..?
ಧಾರವಾಡದಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ದೊಡ್ಡ ಮಟ್ಟದ ಪ್ರಕರಣ ಬೇಧಿಸಿದ್ದಾರೆ. ಲೋಕಸಭಾ ಚುನಾವಣೆಗೆ ಹಣದ ಹೊಳೆ ಹರಿಸಲು ಸಂಗ್ರಹ ಮಾಡಿದ್ದ ಬರೋಬ್ಬರಿ 18 ...
ಧಾರವಾಡದಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ದೊಡ್ಡ ಮಟ್ಟದ ಪ್ರಕರಣ ಬೇಧಿಸಿದ್ದಾರೆ. ಲೋಕಸಭಾ ಚುನಾವಣೆಗೆ ಹಣದ ಹೊಳೆ ಹರಿಸಲು ಸಂಗ್ರಹ ಮಾಡಿದ್ದ ಬರೋಬ್ಬರಿ 18 ...
2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣೆ ಗೆಲ್ಲಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಬಿಜೆಪಿಯ ಕೇಂದ್ರ ...
ರಾಮ ಮಂದಿರ ಹಿಂದೂ ಸಮಾಜದ ನಿರ್ಮಾಣದ ಮೊದಲ ಹೆಜ್ಜೆ ಗುರುತು. ಸಿದ್ದರಾಮಯ್ಯನವರಿಗೆ ದಮ್ ಇದ್ದರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ...
ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ತಿದೆ. ಈ ವರ್ಷಾಂತ್ಯದ ಒಳಗೆ ಎಲ್ಲಾ ಕ್ಷೇತ್ರಗಳಿಂದ ಟಿಕೆಟ್ ಆಕಾಂಕ್ಷಿತರ ಪಟ್ಟಿಯನ್ನು ರವಾನೆ ಮಾಡಬೇಕು ಎಂದು ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ...
ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ರಾಜ್ಯ ಕಂಡ ಉತ್ತಮ ರಾಜಕಾರಣಿ ಅನ್ನೋದ್ರಲ್ಲಿ ಯಾಔಉದೇ ಅನುಮಾನವಿಲ್ಲ. ಸೋಲಿಲ್ಲದ ಸರದಾರ ಅನ್ನೋ ಪಟ್ಟ ಪಡೆದುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ...
ಸಂಸತ್ ಭವನದಲ್ಲಿ ಅಧಿವೇಶನ ನಡೆಯುವಾಗ ನಡೆದ ಕಲರ್ ಬಾಂಬ್ ಸ್ಫೋಟ ಪ್ರಕರಣಕ್ಕೆ 8 ದಿನಗಳಾಗಿವೆ. ಒಂದು ಕಡೆ ಆರೋಪಿಗಳ ವಿಚಾರಣೆ ನಡೀತಿದೆ. ಎನ್ಐಎ, ಐಬಿ, ದೆಹಲಿ ವಿಶೇಷ ...
ಲೋಕಸಭಾ ಸದಸ್ಯ ಸ್ಥಾನದಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡುವಂತೆ ಲೋಕಸಭಾ ನೀತಿಗಳ ಸಮಿತಿ ಸ್ಪೀಕರ್ಗೆ ಶಿಫಾರಸ್ಸು ಮಾಡಿದೆ.ಲೋಕಸಭಾ ಎಥಿಕ್ಸ್ ಸಮಿತಿಯ ವರದಿಯನ್ನು ಇವತ್ತು ...
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ...
ಸಂಸತ್ತು ಮುಂಗಾರು ಅಧಿವೇಶನ ಆರಂಭವಾಗಿ ಹತ್ತು ದಿನಗಳು ಕಳೆದರೂ ಸೂಕ್ತ ವಿಷಯದ ಚರ್ಚೆಗೆ ಉಭಯ ಸದನಗಳ ಕಲಾಪ ಸಾಕ್ಷಿಯಾಗಿಲ್ಲ. ಮಂಗಳವಾರ (ಆಗಸ್ಟ್ 1) ಆರಂಭವಾದ ಕಲಾಪದಲ್ಲಿ ಪ್ರತಿಪಕ್ಷಗಳ ...
ಭಾರತೀಯ ಸರ್ಕಾರಿ ಸ್ವಾಮ್ಯದ Sansad Tv ಯ ಯೂಟ್ಯೂಬ್ ಚಾನಲ್ ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರದ್ದುಗೊಳಿಸಲಾಗಿದೆ. ಸದ್ಯದ ಮಟ್ಟಿಗೆ ವಾಹಿನಿಯೂ ಯಾವ ಮಾರ್ಗಸೂಚಿಯನ್ನು ಉಲ್ಲಂಘಿಸಿದೆ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.