ಯುವತಿಯ ಹಿಂಬಾಲಿಸಿ ಕಿರುಕುಳ.. ರೋಡ್ ರೋಮಿಯೊ ಮಾನ ಹರಾಜು..
ಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊ ಜಗದೀಶ್ ಎಂಬಾತನನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡ ಜನ ಹಿಗ್ಗಾಮುಗ್ಗಾ ಬೈದ ಘಟನೆ ಕಾರ್ಕಳದಲ್ಲಿ ಬುಧವಾರ ನಡೆದಿದೆ. ಕಾರ್ಕಳದ ಖಾಸಗಿ ಪೈನಾನ್ಸ್ ...
ಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊ ಜಗದೀಶ್ ಎಂಬಾತನನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡ ಜನ ಹಿಗ್ಗಾಮುಗ್ಗಾ ಬೈದ ಘಟನೆ ಕಾರ್ಕಳದಲ್ಲಿ ಬುಧವಾರ ನಡೆದಿದೆ. ಕಾರ್ಕಳದ ಖಾಸಗಿ ಪೈನಾನ್ಸ್ ...
ಮಂಗಳೂರು: ಮಂಗಳೂರಿನಲ್ಲಿ ಕೋಟಿ ಕೋಟಿ ವ್ಯಯಿಸಿ ನಿರ್ಮಿಸಿದ್ದ ವ್ಯಾಪಾರ ಮಳಿಗೆಗಳು ಹಾರಾಜಾಗದೆ ಅನಾಥವಾಗಿದೆ. ಕೈ ಕಮಲ ನಾಯಕರ ಟೆಂಡರ್ ಗುದ್ದಾಟದಿಂದ ಈ ಯೋಜನೆ ಹಳ್ಳ ಹಿಡಿದಿದ್ದು. ನ್ಯಾಯಯುತವಾಗಿ ...
ಮಂಗಳೂರು: ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ...
ಮಂಗಳೂರು : ಮುಂಬೈ ಲೋಕಮಾನ್ಯ ತಿಲಕ್ - ಮಂಗಳೂರು ಜಂಕ್ಷನ್ ರೈಲಿಗೆ ವಿಶೇಷ ರೈಲುಗಳಿಗೆ ತಾತ್ಕಾಲಿಕವಾಗಿ 3 ಸ್ಪೀಪರ್ ಕ್ಲಾಸ್ ಕೋಚ್ ಗಳು ಮತ್ತು ಒಂದು ಜನರಲ್ ...
ಮಂಗಳೂರು: ನಗರದ ಕುಂಟಿಕಾನ ಪ್ರೈಓವರ್ ಬಳಿ ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರಾವೆಲ ವಾಹನವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಹೊರ ರಾಜ್ಯದ ಆರೀಫ್ ...
ಮಂಗಳೂರು: ಆಧಾರ್ ಸಕ್ರಿಯಗೊಳಿಸುವ ಪಾವತಿ ವ್ಯವಸ್ಥೆ (ಎಂಪಿಎಸ್) ಮೂಲಕ ಒಂದು ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಪನೋಂದಣಾಧಿಕಾರಿ ಕಚೇರಿಯಲ್ಲಿ ...
ಮಂಗಳೂರು: ಹಾರೆ ಗುದ್ದಲಿ ಹಿಡಿದು ನಂತೂರು ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿಗಳು ಆ್ಯಕ್ಸಿಡೆಂಟ್ ಸ್ಪಾಟ್ ಎಂದು ಕುಖ್ಯಾತಿ ಹೊಂದಿರುವ ನಂತೂರು ಜಂಕ್ಷನ್ ರಸ್ತೆ ಹೊಂಡ ಗುಂಡಿಗಳಾಗಿ ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ...
ಶಾಸಕ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ ೨ ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ...
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಶಂಸುಲ್ ಇಸ್ಲಾಂ ಅವರ ಉಪಾನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ (ಸೆಪ್ಟೆಂಬರ್ 9) ಪ್ರತಿಭಟನೆ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.