ರಾಯಚೂರು | ತಂದೆಯಿಂದ ಮಗನ ಕೊಲೆ ; ಆರೋಪಿ ಬಂಧನ
ಸ್ವಂತ ತಂದೆಯೇ ತನ್ನ 14 ವರ್ಷದ ಮಗುವಿನ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕನಾಸವಿಯಲ್ಲಿ ಗ್ರಾಮದಲ್ಲಿ ಮುದುಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ...
ಸ್ವಂತ ತಂದೆಯೇ ತನ್ನ 14 ವರ್ಷದ ಮಗುವಿನ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕನಾಸವಿಯಲ್ಲಿ ಗ್ರಾಮದಲ್ಲಿ ಮುದುಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ...
ರಾಯಚೂರು ಜಿಲ್ಲೆಯಲ್ಲಿ ಶನಿವಾರ (ಆಗಸ್ಟ್ 12) ನಡೆದ ಕರ್ನಾಟಕ ಸಹಕಾರಿ ಎಣ್ಣೆಬೀಜಗಳ ಬೆಳೆಗಾರರ ಒಕ್ಕೂಟದ (ಕೆಒಎಫ್) ಅಕ್ರಮ ಎಸಗಲಾಗಿದೆ ಎಂದು ಪರೀಕ್ಷೆ ಬರೆದ ಅಭ್ಯರ್ಥಿಗಳು ಆರೋಪಿಸಿದ್ದಾರೆ ಎಂದು ...
ನಾಲ್ಕು ಜಿಲ್ಲೆ ಹಾಗೂ ಮೂರು ರಾಜ್ಯಗಳ ರೈತರ ಜೀವನಾಡಿ ತುಂಗಾಭದ್ರ ಜಲಾಶಯದ ಒಡಲಲ್ಲಿ ನೀರು ಬತ್ತಿದೆ. ಇದರಿಂದ ಕುಡಿಯುವ ಹಾಗೂ ರೈತರ ಬೆಳೆಗೆ ನೀರು ಹರಿಸಲು ಸಮಸ್ಯೆ ...
ರಾಯಚೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಈಶ್ವರ್ ಖಂಡ್ರೆಗೆ ಈ ಬಾರಿ ಡಿಸಿಎಂ ಸ್ಥಾನ ನೀಡಬೇಕು ಎಂದು ...
ರಾಯಚೂರು : ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದ ಘಟನೆಯು ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿಯಲ್ಲಿ ಸಂಭವಿಸಿದೆ. ...
ರಾಯಚೂರು : ಕೆಆರ್ಪಿಪಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಇಂದು ರಾಯಚೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ, ...
ʼಪ್ರತಿಧ್ವನಿʼ ಈ ಮೊದಲು ಬರೆದಂತೆ ಹಾಲಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿಯವರ ನಿರಾಸಕ್ತಿಯ ಕಾರಣಕ್ಕೆ ಕಾಂಗ್ರೆಸ್, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಅಣ್ಣನ ಮಗ ಶರಣೇಗೌಡ ...
ಹಿಂದುಳಿದ ಜಿಲ್ಲೆಯೊಂದರ ಪುಟ್ಟ ತಾಲೂಕಿನ 58 ಗ್ರಾಮಗಳ ಜನತೆ ನೀರಾವರಿ ಕಾಲುವೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ನವೆಂಬರ್ 20ರಂದು ಒಂದು ವರ್ಷ ತುಂಬಲಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.