ರಜಪೂತ ನಾಯಕನ ಹತ್ಯೆ- ರಾಜಸ್ಥಾನ ಬಂದ್, ಕಾವೇರಿದ ಪ್ರತಿಭಟನೆ- BJPಗೆ ಎದುರಾಯ್ತು ಮೊದಲ ಸವಾಲು
ರಾಜಸ್ಥಾನದಲ್ಲಿ ಪ್ರಮುಖ ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಾಮೇದಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಸುಖದೇವ್ ಸಿಂಗ್ ಗೊಗಾಮೇದಿ ...
ರಾಜಸ್ಥಾನದಲ್ಲಿ ಪ್ರಮುಖ ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಾಮೇದಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಸುಖದೇವ್ ಸಿಂಗ್ ಗೊಗಾಮೇದಿ ...
ರಾಜಸ್ಥಾನದಲ್ಲಿ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬಂದ ಎರಡೇ ದಿನದಲ್ಲಿ ರಜಪೂತ ಕಾರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜೈಪುರನಲ್ಲಿರುವ ಮನೆಯಲ್ಲೇ ಸುಖ್ದೇವ್ ಸಿಂಗ್ ಗೋಗಮೆಡಿಯನ್ನು ...
ಮಿಜೋರಾಂ ಮತ ಎಣಿಕೆ ದಿನಾಂಕವನ್ನು ಡಿ.3 ರಿಂದ ಡಿ.4 ಕ್ಕೆ ಚುನಾವಣಾ ಆಯೋಗವು ಮುಂದೂಡಿದೆ. ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮತ್ತು ತೆಲಂಗಾಣದ ಮತ ಎಣಿಕೆ ದಿನವಾದ ಡಿ.3 ...
ರಾಜಸ್ಥಾನ: ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ...
ರಾಜಸ್ಥಾನ ಭರತ್ಪುರ ಜಿಲ್ಲೆಯಲ್ಲಿ ಸೋಮವಾರ (ಸೆಪ್ಟೆಂಬರ್ 11) ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ...
ರಾಜಸ್ಥಾನದ ಕೋಟಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು ಎಂದು ಬುಧವಾರ (ಸೆಪ್ಟೆಂಬರ್ 6) ವರದಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ...
ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ರಾಜಸ್ಥಾನ ಹೈಕೋರ್ಟ್ ಶನಿವಾರ (ಸೆಪ್ಟೆಂಬರ್ 2) ನೊಟೀಸ್ ಜಾರಿಗೊಳಿಸಿದೆ. ಗೆಹ್ಲೋಟ್ ವಿರುದ್ಧ ಸ್ವಯಂ ಪ್ರೇರಿತ ...
ರಾಜಸ್ಥಾನ ರಾಜ್ಯದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ (ಸೆಪ್ಟೆಂಬರ್ 2) ತಿಳಿಸಿದ್ದಾರೆ. ...
ಬುಡಕಟ್ಟು ಮಹಿಳೆಯನ್ನು ಆಕೆಯ ಪತಿಯೇ ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿರುವ ಘಟನೆ ರಾಜಸ್ಥಾನ ಪ್ರತಾಪಗಢದ ಜಿಲ್ಲೆಯಲ್ಲಿ ಶನಿವಾರ (ಸೆಪ್ಟೆಂಬರ್ 2) ವರದಿಯಾಗಿದೆ. ಪತ್ನಿಯ ಅನೈತಿಕ ಸಂಬಂಧ ಆರೋಪಿಸಿ ಪತಿ ...
ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 6) ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ 27 ರಾಜ್ಯಗಳು ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.