ADVERTISEMENT

Tag: Reservation

ಒಳಮೀಸಲಾತಿ ಕೊಡುವಾಗ ಭೋವಿಗಳಿಗೆ ಅನ್ಯಾಯ ಮಾಡಬೇಡಿ

ಚಿತ್ರದುರ್ಗ: ಒಳ ಮೀಸಲಾತಿ, ದತ್ತಾಂಶ ಸಂಗ್ರಹದಲ್ಲಿ ಭೋವಿ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಇದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು. ಭೋವಿ ಜಗದ್ಗುರು ಪೀಠದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ ...

Read moreDetails

ದಲಿತರಿಗೆ ಒಳ ಮೀಸಲಾತಿ ಕೊಡಲು ಸರ್ಕಾರದ ಮಹತ್ವದ ಹೆಜ್ಜೆ..

ದಲಿತ ಉಪಪಂಗಡಗಳಿಗೆ ಒಳ ಮೀಸಲಾತಿ ಕೊಡುವ ವಿಚಾರವಾಗಿ ಮುಂದಿನ ತಿಂಗಳ ಮೇ ಮೊದಲ ವಾರ ಎಸ್‌ಸಿ ಸಮೀಕ್ಷೆ ನಡೆಯಲಿದೆ. ದತ್ತಾಂಶ ಸಂಗ್ರಹಕ್ಕೆ ‘ಮೊಬೈಲ್‌ ಆ್ಯಪ್‌’ ಬಳಕೆ ಮಾಡಲಿದ್ದು, ಶಿಕ್ಷಣ ...

Read moreDetails

ಸದನದಲ್ಲಿ ಮಾರ್ದನಿಸಿದ ಪಂಚಮಸಾಲಿ ಮೀಸಲಾತಿ ಹೋರಾಟ..

ಉತ್ತರ ಕರ್ನಾಟಕದ ಅಭಿವೃದ್ಧಿ, ವಕ್ಫ್‌, ರೇಷನ್‌ ಕಾರ್ಡ್‌, ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ಹಗರಣಗಳನ್ನ ಮುಂದಿಟ್ಟು ವಿರೋಧ ಪಕ್ಷಗಳು ಅಬ್ಬರಿಸಿವೆ. ಅಧಿವೇಶನದ ಮೊದಲ ದಿನವಾದ ...

Read moreDetails

ಲಿಂಗಾಯತ ಮೀಸಲಾತಿ ಹೋರಾಟದಲ್ಲಿ ಬಿರುಕು.. ಏನಾಯ್ತು..?

ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಧ್ಯೆ ಒಡಕು ಮೂಡಿದೆ. ...

Read moreDetails

ಎಸ್‌ಸಿ/ಎಸ್‌ಟಿಗೆ ಮೀಸಲಾತಿ ವಿಸ್ತರಣೆ: ಸುಪ್ರೀಂ ಕೋರ್ಟ್ ಪರಿಶೀಲನೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯ ಗಡುವನ್ನು ವಿಸ್ತರಿಸಲು ಸಂಸತ್ತು ತನ್ನ ಸಂವಿಧಾನಾತ್ಮಕ ಅಧಿಕಾರವನ್ನು ಬಳಸಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.  ಸಂವಿಧಾನದ 334 ...

Read moreDetails

ಮೀಸಲಾತಿ ಕುರಿತ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಜುಲೈ 05 :  ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ  ಬಜೆಟ್ ಅಧಿವೇಶನ ಮುಗಿದ  ನಂತರ ಅಡ್ವೊಕೇಟ್ ಜನರಲ್,  ಕಾನೂನು ಇಲಾಖೆ ಹಾಗೂ ...

Read moreDetails

ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

ದೆಹಲಿ : ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎಂದು ಹೇಳುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ...

Read moreDetails

ಕರ್ನಾಟಕ ಸರ್ಕಾರದ ಮೀಸಲಾತಿಗೆ ತಡೆ ಕೊಟ್ಟ ಸುಪ್ರೀಂಕೋರ್ಟ್​..!

ಕರ್ನಾಟಕ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಹಾಗು ಒಳ ಮೀಸಲಾತಿ ಪ್ರಕಟ ಮಾಡಿತ್ತು. ಒಳ ಮೀಸಲಾತಿ ನೀಡಿರುವುದು ರಾಜಕೀಯವಾಗಿ ಬಿಜೆಪಿಗೆ ಲಾಭ ನೀಡುವ ಸಾಧ್ಯತೆಗಳಿವೆ ಅನ್ನೋ ಚರ್ಚೆಗಳು ...

Read moreDetails

ಬಂಜಾರ ಪ್ರತಿಭಟನೆ ತಡೆಯಲು ಅಶೋಕ್ ನಾಯ್ಕ್ ವಿಫಲ : ಯಡಿಯೂರಪ್ಪ ಮೇಲೆ ಹೆಚ್ಚಿದ ಅನುಕಂಪ

ಶಿವಮೊಗ್ಗ: ಮಾ.೩೦: ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸುವ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ ನಡೆಸಿದ ಬೆನ್ನಲ್ಲೇ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಲಿಂಗಾಯತ ...

Read moreDetails

ಬಿಜೆಪಿ ಮೀಸಲಾತಿ ನೀಡಿದ್ದನ್ನು ನೋಡಿ ಕಾಂಗ್ರೆಸ್​ಗೆ ಹೊಟ್ಟೆಯುರಿ : ಗೋವಿಂದ ಕಾರಜೋಳ ವ್ಯಂಗ್ಯ

ಬಾಗಲಕೋಟೆ : ಬಿಜೆಪಿ ಸರ್ಕಾರ ಎಂದಿಗೂ ಸಂವಿಧಾನದ ಆಶಯದಂತೆ ಕೆಲಸ ಮಾಡಿದೆಯೇ ಹೊರತು ಬೇಕಾಬಿಟ್ಟಿ ಕೆಲಸವನ್ನು ಎಂದಿಗೂ ಮಾಡಿಲ್ಲ ಅಂತಾ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ...

Read moreDetails

ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್, ಈಗ ಪಂಚಮಸಾಲಿಗಳ ಸರದಿ..!

2013ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಆಡಳಿತವನ್ನೂ ನೀಡಿತ್ತು. 5 ವರ್ಷಗಳಲ್ಲಿ ಸಅಕಷ್ಟು ಯೋಜನೆಗಳನ್ನು ಜಾರಿ ಮಾಡಿ ಸಿದ್ದರಾಮಯ್ಯ ...

Read moreDetails

ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ: ಸಿದ್ದರಾಮಯ್ಯ

ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ...

Read moreDetails

ವಿಧಾನಸಭೆ ಪ್ರವೇಶಿಸಿದ 2ಎ ಮೀಸಲಾತಿ ಹೋರಾಟ; ಯತ್ನಾಳ್, ಬೆಲ್ಲದ್ ಧರಣಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತ ಹೋರಾಟ ಈಗ ವಿಧಾನಸಭೆಯನ್ನು ಪ್ರವೇಶಿಸಿದೆ. ಮಿಸಲಾತಿ ನೀಡುವ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಸದನದಲ್ಲಿಯೇ ಉತ್ತರ ನೀಡಬೇಕೆಂದು ಪಟ್ಟುಹಿಡಿದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ವಿಧಾನಸಭೆಯಲ್ಲಿಯೇ ಧರಣಿ ನಡೆಸಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯವೇಳೆಯಲ್ಲಿ ಮೀಸಲಾತಿ ಕುರಿತ ವಿಚಾರವನ್ನು ಪ್ರಸ್ತಾಪಿಸಿದರು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸುವ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಅವರು ನೀಡಿದ ಭರವಸೆಯನ್ನು ಯತ್ನಾಳ್ ಸದನದ ಗಮನಕ್ಕೆ ತಂದರು.  “ಎಸ್‌ಟಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಏರಿಸಿ ವಾಲ್ಮೀಕಿ, ಉಪ್ಪಾರ ಸೇರಿದಂತೆ ಇತರ ಎಸ್‌ಟಿ ಸಮುದಾಯಗಳಿಗೆ ಅನುಕೂಲ ಕಲ್ಪಿಸುವುದು ಹಾಗೂ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವುದಾಗಿ ಆರು ತಿಂಗಳ ಹಿಂದೆ ನಡೆದ ಸದನದಲ್ಲಿ ಸರ್ಕಾರದಿಂದ ಭರವಸೆ ನೀಡಿಲಾಗಿತ್ತು. ಇದರೊಂದಿಗೆ, ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸಲು ಆರು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿ ಎಸ್ ವೈ ಭರವಸೆ ನೀಡಿದ್ದರು,” ಎಂದು ಯತ್ನಾಳ್ ಹೇಳಿದ್ದಾರೆ.  ಈಗಾಗಲೇ, ಸರ್ಕಾರ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಅಂತ್ಯವಾಗಿದೆ. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಐದನೇ ಹಂತದ ಚಳವಳಿಯನ್ನು ಮಲೆ ಮಹದೇಶ್ವರ ಬೆಟ್ಟದಿಂದ ಆರಂಭಿಸಲಾಗಿದೆ, ಎಂದರು.  ಇದಕ್ಕೆ ಉತ್ತರ ನೀಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಹಾಗೂ ಕಾನೂನು ಸಚಿವರು ವಿಧಾನಪರಿಷತ್ ಕಲಾಪದಲ್ಲಿ ಭಾಗವಹಿಸುತ್ತಿರುವುದರಿಂದ ನಂತರ ಉತ್ತರ ನೀಡಲಾಗುವುದು, ಎಂದು ಹೇಳಿದರು.  ಇಷ್ಟಕ್ಕೆ ಸಮಾಧಾನಗೊಳ್ಳದ ಯತ್ನಾಳ್, ಸಿಎಂ ಯಾವಾಗ ಉತ್ತರ ನೀಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪಟ್ಟು ಹಿಡಿದರು. ಯತ್ನಾಳ್ ತೆ ದನಿಗೂಡಿಸಿದ ಶಾಸಕ ಅರವಿಂದ ಬೆಲ್ಲದ್ ಸರ್ಕಾರ ತನ್ನ ಭರವಸೆ ಈಡೇರಿಸದ ಕಾರಣ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಎಂದರು.  ಮೀಸಲಾತಿ ಕುರಿತ ವಿಚಾರಕ್ಕೆ ಸಂಬಂಧಿಸಿ ಉತ್ತರ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಶಾಸಕದ್ವಯರು, ಸಭಾಧ್ಯಕ್ಷರ ಪೀಠದ ಎದುರು ಧರಣಿ ನಡೆಸಿದರು. ಈ ವೇಳೆ ಇಬ್ಬರಿಗೂ ಬುದ್ದಿ ಹೇಳಲು ಮುಂದಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಉತ್ತರ ನೀಡುತ್ತಾರೆ ಎಂದು ಸಭಾಧ್ಯಕ್ಷರು ಹೇಳಿದ ಬಳಿಕವೂ ಆಡಳಿತ ಪಕ್ಷದ ಸದಸ್ಯರೇ ಈ ರೀತಿ ಧರಣಿ ನಡೆಸುವುದು ಸರಿಯಲ್ಲ ಎಂದರು.  ಸಿಎಂ ವಿದೇಶಕ್ಕೆ ಹೋಗಿಲ್ಲ. ವಿಧಾನಪರಿಷತ್ತಿಗೆ ಹೋಗಿದ್ದಾರೆ. ಧರಣಿಯನ್ನು ಕೈಬಿಡಿ ಎಂದು ಸಭಾಧ್ಯಕ್ಷರು ಹೇಳಿದ ನಂತರ ಯತ್ನಾಳ್ ಹಾಗೂ ಬೆಲ್ಲದ್ ಧರಣಿ ಕೈಬಿಟ್ಟರು.  ಕಳೆದ ಸುಮಾರು ಒಂದು ವರ್ಷದಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಕುರಿತು ನಿರಂತರ ಹೊರಾಟ ನಡೆಯುತ್ತಲೇ ಇದೆ. ಹೊರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ನೀಡದಿದ್ದಲ್ಲಿ ಅಮರಣಾಂತ ಉಪವಾಸ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು.  ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳನ್ನು ಸೇರಿದಂತೆ ಅಂದಾಜು ಒಂದು ಕೋಟಿಯಷ್ಟು ಜನಸಂಖ್ಯೆಯನ್ನು ಪಂಚಮಸಾಲಿ ಸಮಾಜವನ್ನು ಹೊಂದಿದೆ. ಮೀಸಲಾತಿ ಹೋರಾಟದ ನೆಪದಲ್ಲಿ ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ದ ಹರಿಹಾಯ್ದಿದ್ದರು. ಮೀಸಲಾತಿಗಾಗಿ ಬೇಡಿಕೆ ಇಟ್ಟಿದ್ದಕ್ಕಿಂತಲೂ ಹೆಚ್ಚಾಗಿ ಇದೊಂದು ರಾಜಕೀಯ ಲಾಭಕ್ಕಾಗಿ ನಡೆಯುತ್ತಿರುವ ಹೋರಾಟದಂತೆ ಭಾಸವಾಗಿತ್ತು. ಹೊರಾಟದ ತೀವ್ರತೆ ಹೆಚ್ಚುತ್ತಿದ್ದಂತೆಯೇ, ಮಧ್ಯಪ್ರವೇಶಿಸಿದ ಮಾಜಿ ಸಿಎಂ ಯಡಿಯೂರಪ್ಪ, ಆರು ತಿಂಗಳಲ್ಲಿ ಈ ಕುರಿತಾಗಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದ್ದರು. ಈಗ ಆರು ತಿಂಗಳು ಕಳೆದರೂ, ಈ ಕುರಿತಾಗಿ ಸರ್ಕಾರ ತುಟಿಪಿಟಕ್ಕೆನ್ನದ ಕಾರಣ ಮತ್ತೆ ಹೋರಾಟ ಮುಂದುವರೆಸುವ ಕುರಿತು ಯೋಜನೆಗಳನ್ನು ರೂಪಿಸಲಾಗುತ್ತಿದೆ. 

Read moreDetails

OBC ಮೀಸಲಾತಿ: ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ  55% ಮೀಸಲಾತಿ ಹುದ್ದೆಗಳು ಖಾಲಿ!

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಸೀಟುಗಳಿಗಾಗಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ವಿಸ್ತರಿಸುವ ನಿರ್ಧಾರವನ್ನು ಭಾರತ ಸರ್ಕಾರ ಘೋಷಿಸಿದ ಕೆಲವೇ ದಿನಗಳ ನಂತರ‌ ಮಾಹಿತಿಯೊಂದು ಬಹಿರಂಗವಾಗಿದ್ದು ...

Read moreDetails

NEET ಮೀಸಲಾತಿ: ಇದು ಬಿಜೆಪಿಯ ರಾಜಕೀಯ ಷಡ್ಯಂತ್ರವೋ? ಸಾಮಾಜಿಕ ನ್ಯಾಯದ ಬದ್ಧತೆಯೊ?

ದೇಶದಲ್ಲಿ ಜಾತಿವ್ಯವಸ್ಥೆ ಎಂಬುವುದು ಆಳವಾಗಿ ಬೇರೂರಿರುವ ಪಿಡುಗು. ಇತರೆ ಎಲ್ಲಾ ಧರ್ಮಗಳಿಗಿಂತಲೂ ಹಿಂದೂ ಧರ್ಮಗಳಲ್ಲಿ ಹುಟ್ಟುವ ಪ್ರತಿಯೋಬ್ಬರು ಕೂಡ ಸಾಯುವವರೆಗೂ ಈ ಜಾತಿವ್ಯವಸ್ಥೆಯಲ್ಲೇ ಬದುಕು ಕಟ್ಟಿಕೊಳ್ಳಬೇಕು. ದೇಶ ...

Read moreDetails

ತಮಿಳು ನಾಡು: NEET ನಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ಪರೀಕ್ಷೆ(NEET) ಉತ್ತೀರ್ಣರಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ರಷ್ಟು ಮೀಸಲಾತಿ ಕಲ್ಪಿಸುವ ಮಸ

Read moreDetails

ಪರಿಶಿಷ್ಟ ಜಾತಿ/ ಪಂಗಡಗಳ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಸೂಚನೆ

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟು ಈ ಅಭಿಪ್ರಾಯವನ್ನು

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!