ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು
ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಶನಿವಾರ (ಅಕ್ಟೋಬರ್ 30) ಕೋಣನಕುಂಟೆ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಫುಟ್ ...
ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಶನಿವಾರ (ಅಕ್ಟೋಬರ್ 30) ಕೋಣನಕುಂಟೆ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಫುಟ್ ...
ಮಂಗಳೂರು: ಹಾರೆ ಗುದ್ದಲಿ ಹಿಡಿದು ನಂತೂರು ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿಗಳು ಆ್ಯಕ್ಸಿಡೆಂಟ್ ಸ್ಪಾಟ್ ಎಂದು ಕುಖ್ಯಾತಿ ಹೊಂದಿರುವ ನಂತೂರು ಜಂಕ್ಷನ್ ರಸ್ತೆ ಹೊಂಡ ಗುಂಡಿಗಳಾಗಿ ...
ಮಲಯಾಳಂನಲ್ಲಿ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಹೆಸರು ಮಾಡಿದ್ದ ಕೊಲ್ಲಂ ಸುಧಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಕೊಲ್ಲಂ ಸುಧಿಗೆ 39 ವರ್ಷ ವಯಸ್ಸಾಗಿತ್ತು. ಖ್ಯಾತ ಹ್ಯಾಸ ನಟನ ನಿಧನದಿಂದ ...
ದೇವನಹಳ್ಳಿ : ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆಯೇ ಅಲರ್ಟ್ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಎಂಟ್ರಿ ನೀಡಿದ್ದಾರೆ. ಇಂದು ದೇವನಹಳ್ಳಿಯಲ್ಲಿ ರೋಡ್ ...
ಛತ್ತೀಸ್ ಘಡ: ಬಲೋಡಾ ಬಜಾರ್ - ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್ ಹಾಗೂ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 11 ...
ಕೊಪ್ಪಳ: ಬ್ರಿಡ್ಜ್’ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ...
ಕಡಬ: ಕೆಎಸ್’ಆರ್’ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಗು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ...
ತಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ...
ಕಳೆದ ವರ್ಷದ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಿದ್ದ ಪಂಜಾಬಿ ನಟ ಹಾಗೂ ಹೋರಾಟಗಾರ ದೀಪ್ ಸಿಧು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
ಲಖೀಂಪುರ್ ಖೇರಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಭಾನುವಾರದಂದು ಅಶೀಶ್ ಮಿಶ್ರಾ ಕಾರು ಹಾಯಿಸಿದ್ದರು. ಪರಿಣಾಮ ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು ಮಿಶ್ರಾಗೆ ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.