Tag: Uttar Pradesh

ಉತ್ತರ ಪ್ರದೇಶದಲ್ಲಿ ಏಕಾಂಗಿ, ಗೋವಾದಲ್ಲಿ ಮೈತ್ರಿ; ಫಲಿಸುವುದೇ ಕಾಂಗ್ರೆಸ್ ಕಾರ್ಯತಂತ್ರ?

ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಗೋವಾ ಮತ್ತು ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಭಿನ್ನ ರಾಜಕೀಯ ತಂತ್ರಗಾರಿಯನ್ನು ಅನುಸರಿಸಲಿದೆ. ಈಗಾಗಲೇ ಗೋವಾದಲ್ಲಿ ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್, ಉತ್ತರ ಪ್ರದೇಶದಲ್ಲಿ ...

Read more

ಸಾಮೂಹಿಕ ಅತ್ಯಾಚಾರ ಪ್ರಕರಣ: ಉ.ಪ್ರ. ಮಾಜಿ ಸಚಿವನಿಗೆ ಜೀವಾವಧಿ ಶಿಕ್ಷೆ

ಉತ್ತರ ಪ್ರದೇಶದಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಖಿಲೇಶ್ ನೇತೃತ್ವದ ಸರ್ಕಾರದಲ್ಲಿದ್ದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜಾಪತಿ ಅವರೊಂದಿಗೆ ಇನ್ನೂ ಇಬ್ಬರು ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದ ವಿಶೇಷ ನ್ಯಾಯಾಲಯವು, ಅಪರಾಧಿಗಳಿಗೆ ತಲಾ ಎರಡು ಲಕ್ಷ ದಂಡವನ್ನೂ ವಿಧಿಸಿದೆ.  ಶಿಕ್ಷೆ ಪ್ರಕಟಿಸುವ ಸಮಯದಲ್ಲಿ ಗಾಯತ್ರಿ ಪ್ರಜಾಪತಿ, ಇನ್ನಿಬ್ಬರು ಅಪರಾಧಿಗಳಾದ ಅಶೋಕ್ ತಿವಾರಿ ಮತ್ತು ಆಶೀಶ್ ಶುಕ್ಲಾ ಅವರು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು. ಬುಧವಾರದಂದು ಪ್ರಕರಣದ ತೀರ್ಪನ್ನು ಜಸ್ಟೀಸ್ ಪಿ ಕೆ ರೈ ಅವರು ಪ್ರಕಟಿಸಿದ್ದರು. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಾಜಿ ಸಚಿವ ಸೇರಿದಂತೆ ಇನ್ನಿಬ್ಬರ ಪಾತ್ರ ಇರುವುದರ ಕುರಿತು ಪೊಲೀಸರು ಒದಗಿಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ನ್ಯಾಯಾಲಯ ಮೂವರನ್ನು ದೋಷಿ ಎಂದು ಘೋಷಿಸಿತ್ತು. ಪ್ರಕರಣದಲ್ಲಿ ಆರೋಪಿಗಳಾಗಿದ್ದ ವಿಕಾಸ್ ವರ್ಮಾ, ರೂಪೇಶ್ವರ್, ಅಮರೇಂದ್ರ ಸಿಂಗ್ ಅಲಿಯಾಸ್ ಪಿಂಟು ಹಾಗೂ ಚಂದ್ರಪಾಲ್  ನಾಲ್ವರನ್ನು ನಿರ್ದೋಷಿಗಳೆಂದು ಕೋರ್ಟ್ ಹೇಳಿತ್ತು. ತೀರ್ಪು ನೀಡಲು ಯಾವುದೇ ಸಂಶಯವೇ ಇಲ್ಲದಂತ ಸಾಕ್ಷ್ಯಾಧಾರಗಳನ್ನು ಪ್ರಾಸಿಕ್ಯೂಶನ್ ಒದಗಿಸಿದೆ ಎಂದು ಕೋರ್ಟ್ ಹೇಳಿತ್ತು. ಸಾಮೂಹಿಕ ಅತ್ಯಾಚಾರವೆಸಗಿದ್ದಕ್ಕೆ IPC ಸೆಕ್ಷನ್ 376 (D) ಹಾಗೂ  ಅಪ್ರಾಪ್ತೆಯ ಮೇಲೆ ನಿಷೇಧಿತ ಲೈಂಗಿಕ ಕ್ರೀಯೆ ನಡೆಸಿದ್ದಕ್ಕೆ ಪೋಕ್ಸೊ ಕಾಯ್ದೆಯ ಸೆಕ್ಷನ್ 5 (g) ಹಾಗೂ ಸೆಕ್ಷನ್ 6ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.  ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಹತ್ತು ವರ್ಷಗಳ ಕಠಿಣ ಅಜೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ನ್ಯಾಯಾಲಯಕ್ಕೆ ಅವಕಾಶವಿದೆ.  ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಸರ್ಕಾರವಿದ್ದಾಗ, ಗಾಯತ್ರಿ ಪ್ರಜಾಪತಿ ಅವರು ಸಾರಿಗೆ ಮತ್ತು ಗಣಿ ಸಚಿವರಾಗಿದ್ದರು. ಗ್ಯಾಂಗ್ ರೇಪ್ ಪ್ರಕರಣದಲ್ಲಿ 2017ರ ಮಾರ್ಚ್ ತಿಂಗಳಲ್ಲಿ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿಯೇ ಇದ್ದಾರೆ.  ಪ್ರಜಾಪತಿ ಹಾಗೂ ಇತರ ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸುವ ಮೊದಲು, ಇವರ ಪರ ವಕೀಲರು ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.  “ತಮ್ಮ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗುವ ಸಂದರ್ಭದಲ್ಲಿ ಪ್ರಜಾಪತಿ ಸರ್ಕಾರದಲ್ಲಿ ಜವಾಬ್ದಾರಿಯುತ ಮಂತ್ರಿ ಸ್ಥಾನವನ್ನು ಹೊಂದಿದ್ದರು. ಜವಾಬ್ದಾರಿ ಹೊಂದಿರಬೇಕಾದ ವ್ಯಕ್ತಿ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ಅತ್ಯಾಚಾರದಂತಹ ಹೀನಾಯ ಕೃತ್ಯವೆಸಗಿದ ಕಾರಣಕ್ಕೆ ಅವರಿಗೆ ಕಠಿಣ ಸಜೆ ನೀಡಬೇಕು. ಇದು ಸಮಾಜಕ್ಕೊಂದು ಉದಾಹರಣೆಯಾಗಿರಬೇಕು,” ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಸರ್ಕಾರಿ ವಕೀಲರು ಪ್ರಕರಣಕ್ಕೆ ಸಂಬಂಧಿಸಿ 17 ಜನ ಸಾಕ್ಷಿಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸಿದ್ದರು.  ಪ್ರಕರಣದ ಎಫ್ಐಆರ್ ದಾಖಲಿಸುವ ಸಂದರ್ಭದಲ್ಲಿ ಅತ್ಯಾಚಾರ ಸಂತ್ರಸ್ಥೆಯು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ...

Read more

ಬದಲಾದ ಭಾರತದಲ್ಲಿ ಬದಲಾಗಲಿದ್ದಾರೆಯೇ ಇಂದಿರಾರ ಮೊಮ್ಮಗ?

ಕಳೆದೊಂದು ವರ್ಷದಿಂದಲೂ‌ ವರುಣ್ ಗಾಂಧಿ ಬಿಜೆಪಿ ತೊರೆಯುವ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ಅವರು ತೆಗೆದುಕೊಳ್ಳುತ್ತಿರುವ ರಾಜಕೀಯ ನಿಲುವುಗಳು ಈ ವದಂತಿಗಳಿಗೆ ...

Read more

ಉತ್ತರ ಪ್ರದೇಶದಲ್ಲಿ ಮತ್ತೊಂದು ಕಸ್ಟಡಿ ಸಾವು: ಹೊಸ ಭಾರತದಲ್ಲಿ ನ್ಯಾಯ ನಿರೀಕ್ಷಿಸುವುದೂ ತಪ್ಪೇ?

ಉತ್ತರ ಪ್ರದೇಶದ ಕಸಾಂಜ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಉತ್ತರ ಪ್ರದೇಶದ ಪೊಲೀಸರು ವಿಚಾರಣೆಗೆ ಕರೆದಿದ್ದ ಮುಸ್ಲಿಂ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. 16 ವರ್ಷದ ಹಿಂದೂ ...

Read more

ಬಿಜೆಪಿ ಭದ್ರಕೋಟೆ ಯುಪಿʼಯನ್ನು ಭೇದಿಸಲು ಮುಂದಾದ ಪ್ರಿಯಾಂಕಾ ಗಾಂಧಿ; ಜನರನ್ನು ತಲುಪಲು 12 ಸಾವಿರ ಕಿ.ಮೀ ‘ಪ್ರತಿಜ್ಞಾ ಯಾತ್ರೆ’

ಇತ್ತೀಚೆಗೆ ಬಿಜೆಪಿ ಮಾತು ಎತ್ತಿದರೆ ಸಾಕು "ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅಂತ್ಯ ಕಾಣುತ್ತಿರುವ ಪಕ್ಷ" ಎಂದು ಸದಾ ಟೀಕಿಸುತ್ತಲೇ ಬರುತ್ತಿದೆ. ಈಗ ಬಿಜೆಪಿಗೆ ತಿರುಗೇಟು ನೀಡಲು ಮುಂದಾದ ...

Read more

ಕೋಪಗೊಂಡ ರೈತರನ್ನು ಸಹನೆಯಿಂದ ಎದುರಿಸಲು ಕರೆ; 2022ರ ಯುಪಿ ಚುನಾವಣೆ ಗೆಲ್ಲಲು ಬಿಜೆಪಿʼಯಿಂದ ಹೊಸ ರಣತಂತ್ರ

ಕಳೆದ ವಾರ ದಿಲ್ಲಿ ಹೊರವಲಯದ ಸಿಂಘು ಗಡಿಯಲ್ಲಿ ನಡೆದ ಲಖ್ಬೀರ್ ಸಿಂಗ್ ಎಂಬ ದಲಿತ ಕಾರ್ಮಿಕನ ಹತ್ಯೆಯ ಕರಿ ನೆರಳು ಈಗ ರೈತರ ಪ್ರತಿಭಟನೆಯ ಮೇಲೆ ಆವರಿಸಿದ್ದು, ...

Read more

UP ಚುನಾವಣೆ; ಮಹಿಳಾ ಸಬಲೀಕರಣದ ಟ್ರಂಪ್‌ ಕಾರ್ಡ್‌ ಪ್ರಯೋಗಿಸಿದ ಪ್ರಿಯಾಂಕ ಗಾಂಧಿ

2022ರಲ್ಲಿ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತಯಾರಿ ನಡೆಸಿದ್ದು ಯುಪಿಯಲ್ಲಿ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ವಿವಿಧ ಘೋಷಣೆಗಳನ್ನು ಮಾಡುತ್ತಿದೆ. ಮೊದಲಿಗೆ ಮಹಿಳೆಯರಿಗೆ ...

Read more

95% ಜನರಿಗೂ ಬಿಜೆಪಿಯ ಅಗತ್ಯವಿಲ್ಲ: ಸಚಿವ ಉಪೇಂದ್ರ ತಿವಾರಿ ವಿರುದ್ಧ ಅಖಿಲೇಶ ಯಾದವ್ ಟೀಕೆ

ದೇಶದ ಶೇ.5ರಷ್ಟು ಜನರು ಮಾತ್ರ ಕಾರು ಬಳಸುತ್ತಿದ್ದು, ಶೇ.95ರಷ್ಟು ಜನರು ಪೆಟ್ರೋಲ್ ಹಾಗೂ ಡೀಸೆಲ್ ಬಳಕೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ ನೀಡಿರುವ ...

Read more

ಉತ್ತರ ಪ್ರದೇಶ ಚುನಾವಣೆಯಲ್ಲಿ ಕಮಾಲ್‌ ಮಾಡಲಿದೆಯಾ ಆಪ್?‌

ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಮೂಲಕ ಜನಪ್ರಿಯತೆಯನ್ನು ಪಡೆದು ದೇಶದ ಗಮನವನ್ನು ಸೆಳೆದಿರುವ ಆಮ್‌ ಆದ್ಮಿ ಪಕ್ಷ ಮುಂದಿನ ವರ್ಷ ನಡೆಯಲಿರುವ ಪಂಜಾಬ್‌, ಗೋವಾ, ಉತ್ತರಾಖಂಡ್‌ ಚುನಾವಣೆಯಲ್ಲಿ ...

Read more

ಚೀನಾ ಸೇನೆಯನ್ನು ಎದು​ರಿ​ಸ​ಲು ಭಾರತೀಯ ಸೇನೆಗೆ ತ್ರಿಶೂಲ, ವಜ್ರಾ​ಯು​ಧ!

ಭಾರತ-ಚೀನಾ ಒಪ್ಪಂದ ಪ್ರಕಾರ ಗಡಿಯಲ್ಲಿ ಉಭಯಸೇನೆಗಳು ಮಾರಕಾಸ್ತ್ರಗಳನ್ನು ಬಳಸುವಂತಿಲ್ಲ. ಹಾಗಾಗಿ, ಚೀನಾ-ಭಾರತ ಸೈನಿಕರ ಸಂಘರ್ಷದ ವೇಳೆ ಕಲ್ಲು, ದೊಣ್ಣೆ ಮೊದಲಾದ ನೈಸರ್ಗಿಕ ಆಯುಧಗಳನ್ನು ಬಳಸಲಾಗಿತ್ತು. ಇದೀಗ ಸೇನೆಗೆ ...

Read more

ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂಸಾತ್ಮಕ ಕ್ರಮಗಳನ್ನು ಅನುಸರಿಸುವ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಸಂಯುಕ್ತ ಕಿಸಾನ್ ...

Read more

ಲಖೀಂಪುರ್ ಹಿಂಸಾಚಾರ – ಪೊಲೀಸರ ಮುಂದೆ ಹಾಜರಾದ ಮಂತ್ರಿ ಮಗ ಆಶೀಶ್ ಮಿಶ್ರಾ

ಕಳೆದ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ಕು ಜನ ರೈತರ ಸಾವಿಗೆ ಕಾರಣವಾಗಿದ್ದ ಕೇಂದ್ರ ಸಚಿವ ಅಜಯ್‌ ಮಿಶ್ರಾ ಪುತ್ರ ಆಶೀಶ್‌ ಮಿಶ್ರಾ ...

Read more

ಲಖೀಂಪುರ್ ಖೇರಿ ಹತ್ಯಾಕಾಂಡ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್; ಸಮನ್ಸ್ ಜಾರಿಯಾದರೂ ಠಾಣೆಗೆ ಹಾಜರಾಗದ ಮಂತ್ರಿ ಮಗ

ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಭಾನುವಾರದಂದು ಅಶೀಶ್‌ ಮಿಶ್ರಾ ಕಾರು ಹಾಯಿಸಿದ್ದರು. ಪರಿಣಾಮ ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು ಮಿಶ್ರಾಗೆ ...

Read more

ಅಸ್ಪೃಶ್ಯತೆ, ಮತಾಂಧತೆ, ಸಾಂಸ್ಕೃತಿಕ ಫ್ಯಾಸಿಸಂ ಈ ನೆಲದಲ್ಲೇ ಇದೆ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಜಾತಿ, ಮತ, ಭಾಷೆ ಮತ್ತು ಸಾಮುದಾಯಿಕ ಅಸ್ಮಿತೆಗಳು ಸದಾ ಕಾಲವೂ ತಮ್ಮ ಸೂಕ್ಷ್ಮತೆಯನ್ನು ಉಳಿಸಿಕೊಂಡೇ ಬಂದಿದೆ. ಸಮ ಸಮಾಜ ನಿರ್ಮಾಣದ ಕನಸನ್ನು ಹೊತ್ತು, ...

Read more

ಉತ್ತರ ಪ್ರದೇಶ -16 ವರ್ಷದ ದಲಿತ ಬಾಲಕಿಯ ಅಪಹರಣ, ಅತ್ಯಾಚಾರ

ಉತ್ತರ ಪ್ರದೇಶದ ಜೆಹನಾಬಾದ್ ಪ್ರದೇಶದಲ್ಲಿ 16 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ ತನ್ನ ಮನೆಯ ಹೊರಗಿನ ...

Read more

ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ನೀಡಿದ ಭರವಸೆಗಳನ್ನು ಈಡೇರಿಸಿ ಇಲ್ಲವೇ ಧರಣಿ ಎದುರಿಸಿ: ಯೋಗಿ ಸರ್ಕಾರಕ್ಕೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ

ಹತ್ರಾಸ್ ಅತ್ಯಾಚಾರ ಮತ್ತು ಹಲ್ಲೆ ಕುರಿತು ಮತ್ತೆ ದ್ವನಿ ಎತ್ತಿರುವ ಅಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಯೋಗಿ ಆಧಿತ್ಯನಾಥ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ...

Read more

ಚುನಾವಣಾ ಲಾಲಸೆಗೆ ಒಬಿಸಿ ಸಮುದಾಯ ದುರ್ಬಳಕೆ: ಬಿಜೆಪಿ ವಿರುದ್ದ ಮಾಯಾವತಿ ವಾಗ್ದಾಳಿ

ದೇಶಾದ್ಯಾಂತ ಎಲ್ಲೆಡೆ ಜಾತಿಯಾಧಾರಿತ ಜನಗಣತಿಯ ಕುರಿತು ರ್ಚೆಯಾಗುತ್ತಿದ್ದು, ಈ ಕುರಿತು ಅನೇಕ ನಾಯಕರು ಸಂಸತ್ತಿನಲ್ಲೂ ದ್ವನಿ ಎತ್ತಿದ್ದಾರೆ. ಆದರೀಗ ಈ ಕುರಿತು BSP ಮುಖ್ಯಸ್ಥೆ ಮಾಯಾವತಿ ಕೂಡ ...

Read more

ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಸ್ಪೋಟ: 47ಕ್ಕೆ ಏರಿದ ಸಾವಿನ ಸಂಖ್ಯೆ: ಮೂವರು ವೈದ್ಯರು ಅಮಾನತು

ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಕಳೆದ 24ಘಂಟೆಗಳ ಅವಧಿಯಲ್ಲಿ ಡೆಂಗ್ಯೂ ಸೋಂಕಿನಿಂದ 6ಜನ ಸಾವನಪ್ಪಿರುವ ಕಾರಣ ಮೂವರು ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಒಟ್ಟು ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಬುಧವಾರ ...

Read more

ʼನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆʼ: ಪಕ್ಷಕ್ಕೆ ರಾಜಿನಾಮೆ ನೀಡಿದ ಉ.ಪ್ರ ಕಾಂಗ್ರೆಸ್ ನಾಯಕರು!

ದೇಶದ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್‌ಗೆ ತನ್ನ ನಾಯಕರನ್ನೇ ನಿಯಂತ್ರಣದಲ್ಲಿಟ್ಟುಕೊಳ್ಳಲು ಸೋಲುತ್ತಿದೆ. ಒಂದು ಕಡೆ ಪಕ್ಷ  ನಾಯಕತ್ವದ ಬಿಕ್ಕಟ್ಟು ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ನ ಹಲವು ನಾಯಕರು ...

Read more
Page 4 of 6 1 3 4 5 6

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!