ಮುಜಾಫರ್ ನಗರ ಗಲಭೆ: ಕಾರಣ ನೀಡದೆ 77 ಪ್ರಕರಣಗಳನ್ನು ಹಿಂಪಡೆದ ಯೋಗಿ ಸರ್ಕಾರ
2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಸೇರಿದಂತೆ 77 ಪ್ರಕರಣಗಳನ್ನು ಯಾವುದೇ ಕಾರಣಗಳನ್ನು ನೀಡದೆ ಉತ್ತರ ಪ್ರದೇಶ ಸರ್ಕಾರ ಹಿಂಪಡೆದಿದೆ ಎಂದು ಸುಪ್ರೀಂ ...
Read more2013 ರ ಮುಜಾಫರ್ ನಗರ ಗಲಭೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಸೇರಿದಂತೆ 77 ಪ್ರಕರಣಗಳನ್ನು ಯಾವುದೇ ಕಾರಣಗಳನ್ನು ನೀಡದೆ ಉತ್ತರ ಪ್ರದೇಶ ಸರ್ಕಾರ ಹಿಂಪಡೆದಿದೆ ಎಂದು ಸುಪ್ರೀಂ ...
Read moreವಿಧಾನಸಭೆ ಸಾರ್ವತ್ರಿಕ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಸರ್ಕಾರದ ಮೇಲೆ ಬಹುಕೋಟಿ ಹಗರಣದ ಆರೋಪ ಕೇಳಿ ಬಂದಿದೆ. ಆಮ್ ಆದ್ಮಿ ಪಾರ್ಟಿಯ ...
Read moreಇತರೆ ಹಿಂದಿಳಿದ ವರ್ಗಗಳ ಜನಗಣತಿ ನಡೆಸಲು ಕೇಂದ್ರ ಸರ್ಕಾರ ರಚನಾತ್ಮಕ ಕ್ರಮಗಳನ್ನು ಕೈಗೊಂಡರೆ ಸಂಸತ್ತಿನ ಒಳಗಡೆ ಮತ್ತು ಹೊರಗಡೆ ಬೆಂಬಲಿಸುವುದಾಗಿ ಬಿಎಸ್ಪಿ ವರಿಷ್ಠೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ. ...
Read moreಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು ಆಡಳಿತರೂಢ ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್ ಸೇರಿದಂತೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವೂ ...
Read moreಸರ್ಕಾರ ಬಿಡುಗಡೆ ಮಾಡಿದ ರಾಜ್ಯ ಮಟ್ಟದ ಸೆರೋಸರ್ವೇ ವರದಿ ಪ್ರಕಾರ, ಕೇರಳದ ಜನಸಂಖ್ಯೆಯ ಆರು ವರ್ಷಕ್ಕಿಂತ ಮೇಲ್ಪಟ್ಟ 44 ಪ್ರತಿಶತದಷ್ಟು ಜನರು ಮಾತ್ರ ಕರೋನವೈರಸ್ ಸೋಂಕಿಗೆ ಒಳಗಾಗಿದ್ದಾರೆ. ...
Read moreಉತ್ತರ ಪ್ರದೇಶದ ಶರಣ್ ಪುರ್ ಜಿಲ್ಲೆಯಲ್ಲಿ ಮೇಲ್ವರ್ಗದ ಜನರು ವಿಕೃತಿ ಮೆರೆದಿದ್ದಾರೆ. ದಲಿತ ವಿದ್ಯಾರ್ಥಿಯೊಬ್ಬ ಮೀಸೆ ಇಟ್ಟುಕೊಂಡ ಕಾರಣಕ್ಕೆ ಬಲವಂತವಾಗಿ ಅವನ ಮೀಸೆಯನ್ನು ತೆಗೆದಿದ್ದಾರೆ. ಉತ್ತರ ಪ್ರದೇಶದಲ್ಲಿ ಸತತವಾಗಿ ದಲಿತರ ವಿರುದ್ದ ದೌರ್ಜನ್ಯಗಳು ಮುಂದುವರೆದಿದ್ದು, ಈ ಘಟನೆ ಅವುಗಳಲ್ಲಿ ಒಂದು ಎಂಬಂತಾಗಿದೆ. ದಲಿತ ಯುವತಿಯರ ಮೇಲೆ ಅತ್ಯಾಚಾರ, ಕೊಲೆ, ಹಲ್ಲೆ ಮುಂತಾದ ಘಟನೆಗಳು ವ್ಯಾಪಕವಾಗಿ ವರದಿಯಾಗುತ್ತಿದ್ದರೂ, ಸರ್ಕಾರ ಮಾತ್ರ ಮುಗಮ್ಮಾಗಿ ಕುಳಿತಿದೆ. ಮೇಲ್ಜಾತಿಯವರ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದ್ದು, ಕಾನೂನುಗಳು ಗಾಳಿಗೆ ತೂರಲಾಗಿವೆ. ವಿದ್ಯಾರ್ಥಿಯ ವಿರುದ್ದ ದೌರ್ಜನ್ಯವೆಸಗಿದ ಕಾರಣಕ್ಕೆ ಎಫ್ಐಆರ್ ಕೂಡಾ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಂಧರ್ಭಿಕ ಚಿತ್ರ ನಡೆದಿದ್ದೇನೆಂದರೆ, ಜುಲೈ 18ರಂದು ಶಿಮ್ಲಾನಾ ಎಂಬ ಗ್ರಾಮದಲ್ಲಿ ಆರು ‘ಮೇಲ್ವರ್ಗ’ದ ಜನರು ಇಪ್ಪತ್ತರ ಆಸುಪಾಸಿನ ವಿದ್ಯಾರ್ಥಿಯನ್ನು ಹಿಡಿದು ಅವಾಚ್ಯವಾಗಿ ನಿಂದಿಸಿದ್ದಾರೆ. ಆಯುಧದಾರಿಗಳಾಗಿದ್ದ ಗುಂಪು, ನಂತರ ಯುವಕನನ್ನು ಹತ್ತಿರದ ಕ್ಷೌರಿಕನ ಅಂಗಡಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಅವನ ಮೀಸೆಯನ್ನು ತೆಗೆಸಿದ್ದಾರೆ. ಈ ಎಲ್ಲಾ ಘಟನೆಗಳನ್ನು ವೀಡಿಯೋ ಚಿತ್ರೀಕರಿಸಿ, ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಮೀಸೆ ತೆಗೆದ ಕ್ಷೌರಿಕ ಸೇರಿದಂತೆ ಏಳು ಜನರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಗಲಭೆ ಉಂಟು ಮಾಡುವ ಯತ್ನ, ಸ್ವಯಂಪ್ರೇರಣೆಯಿಂದ ದಾಳಿ ನಡೆಸುವ ಯತ್ನ, ಶಾಂತಿ ಕದಡುವ ಯತ್ನ ಸೇರಿದಂತೆ ಎಸ್ ಟಿ, ಎಸ್ ಸಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಎಸ್ ಪಿ ಅತುಲ್ ಶರ್ಮಾ ಅವರು, “ಘಟನೆಯ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,” ಎಂದು ಹೇಳಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಭಾಗಿಯಾಗಿದ್ದ ಯುವಕರ ಪತ್ತೆಗೆ ಪೊಲೀಸರ ತಂಡ ರಚಿಸಲಾಗಿದ್ದು, ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
Read moreಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭಿವೃದ್ದಿ ಕಾರ್ಯಕ್ರಮಗಳ ಶಿಲಾನ್ಯಾಸ ಜೋರಾಗಿಯೇ ಸಾಗಿದೆ. ಖುದ್ದು ಪ್ರಧಾನಮಂತ್ರಿಯೇ ಆಸಕ್ತಿವಹಿಸಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುತ್ತಿದ್ದಾರೆ. ಇತ್ತೀಚಿಗೆ ಸುಮಾರು ರೂ.744 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಉತ್ತರ ಪ್ರದೇಶ ವೈದ್ಯಕೀಯ ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ಅದ್ಬುತವಾದ ಪ್ರಗತಿ ಕಾಣುತ್ತಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳು, ಏಮ್ಸ್ ಸಂಸ್ಥೆಗಳು ಸೇರಿದಂತೆ ಹಲವು ರೀತಿಯ ಅಭಿವೃದ್ದಿ ಕೆಲಸಗಳು ನಡೆದಿವೆ. ಕೇವಲ ನಾಲ್ಕು ವರ್ಷದ ಹಿಂದೆ ರಾಜ್ಯದಲ್ಲಿ ಒಂದು ಡಜನ್ (ಹನ್ನೆರಡು) ಮೆಡಿಕಲ್ ಕಾಲೇಜುಗಳಿದ್ದವು. ಈಗ ಅವುಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ಇನ್ನೂ ಅನೇಕ ಕಾಲೇಜುಗಳು ನಿರ್ಮಾಣ ಹಂತದಲ್ಲಿವೆ,” ಎಂದಿದ್ದರು. https://twitter.com/PIB_India/status/1415569916711735306 ಉತ್ತರ ಪ್ರದೇಶದಲ್ಲಿ ಕೇವಲ ಹನ್ನೆರಡು ಅಥವಾ ಅದಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಎಂಬ ವಾದವನ್ನು ಮುಂದಿಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರಷ್ಟೇ ಅಲ್ಲ, ಇದಕ್ಕೂ ಮೊದಲು ಯೋಗಿ ಆದಿತ್ಯನಾಥ್ ಸರ್ಕಾರದ ಹಲವು ಉನ್ನತ ಮಟ್ಟದ ಅಧಿಕಾರಿಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಸುಳ್ಳನ್ನು ನೂರು ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂಬ ಕಾರಣಕ್ಕೇನೋ, ವೈದ್ಯಕೀಯ ಕಾಲೇಜುಗಳ ಕುರಿತಾಗಿರುವ ಅಂಕಿ ಸಂಖ್ಯೆಗಳು ಉತ್ತರ ಪ್ರದೇಶದಲ್ಲಿ ಹಲವು ಬಾರಿ ಕೇಳಿ ಬಂದಿವೆ. ಆದರೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿರುವ ಹಾಗೂ ಅಧಿಕೃತವಾಗಿರುವ ಇತರ ದಾಖಲೆಗಳು ಸತ್ಯವನ್ನು ತೆರೆದಿಟ್ಟಿವೆ. ಸರ್ಕಾರದ ಮೂರು ಅಧಿಕೃತ ದಾಖಲೆಗಳು ಸತ್ಯ ಏನೆಂದು ಹೇಳುತ್ತಿವೆ. ಸಂಸತ್ತಿನ ಗ್ರಂಥಾಲಯದಲ್ಲಿರುವ Status of Medical Education in India ಎಂಬ ದಾಖಲೆಯ ಪ್ರಕಾರ 2016-17ನೇ ಸಾಲಿನಲ್ಲಿ ಉತ್ತರ ಪ್ರದೇಶದಲ್ಲಿ 45 ಮೆಡಿಕಲ್ ಕಾಲೇಜುಗಳಿದ್ದವು. ಅವುಗಳಲ್ಲಿ 16 ಸರ್ಕಾರಿ 29 ಖಾಸಗಿ. 2016 ಜುಲೈ 22ರಂದು ಅಂದಿನ ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾಗಿದ್ದ ಫಗ್ಗಾನ್ ಸಿಂಗ್ ಕುಲಾಸ್ತೆ ಅವರು ಲೋಕಸಭೆಯಲ್ಲಿ ನೀಡಿರುವ ಉತ್ತರದಲ್ಲಿ, ಭಾರತದಲ್ಲಿ 439 ಮೆಡಿಕಲ್ ಕಾಲೇಜುಗಳಿದ್ದರೆ, ಉತ್ತರ ಪ್ರದೇಶದಲ್ಲಿ 38 ಕಾಲೇಜುಗಳಿವೆ ಎಂದು ಹೇಳಿದ್ದರು. ಕೊನೆಯದಾಗಿ ಉತ್ತರ ಪ್ರದೇಶ ಸರ್ಕಾರದ ಅಡಿಯಲ್ಲಿರುವ ವೈದ್ಯಕೀಯ ಶಿಕ್ಷಣ ಹಾಗೂ ತರಬೇತಿ ನಿರ್ದೇಶನಾಲಯದ ದಾಖಲೆಯ ಪ್ರಕಾರ ...
Read moreಕಾಂಗ್ರೆಸ್ ಮುಖಂಡ ಜಿತಿನ್ ಪ್ರಸಾದ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರಿದರು. ...
Read moreಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಮಾಧವಗಂಜ್ ಗ್ರಾಮದಲ್ಲಿರುವ ಅಲಖ್ ರಾಮ್ ಮನೆಯಲ್ಲೀಗ ಸಂಭ್ರಮ ಮನೆ ಮಾಡಿದೆ. ಅವರ ಮನೆಯನ್ನು ವರ್ಣರಂಜಿತ ಬ್ಯಾನರ್ಗಳಿಂದ ಅಲಂಕರಿಸಲಾಗಿದ್ದು, ಬುಂಡೇಲ್ಖಂಡಿ ವಿವಾಹದ ಹಾಡುಗಳನ್ನು ...
Read moreʼಲವ್ ಜಿಹಾದ್' ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರದ ವಿವಾದಾತ್ಮಕ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ರಾಜ್ಯವನ್ನು "ದ್ವೇಷ, ವಿಭಜನೆ ಮತ್ತು ಧರ್ಮಾಂಧತೆಯ ರಾಜಕೀಯದ ಕೇಂದ್ರಬಿಂದುವಾಗಿ" ಪರಿವರ್ತಿಸಿದೆ ಎಂದು 104 ...
Read moreಆರೋಪಿಯು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹಿಂದೂ ಮಹಿಳೆಯ ತಂದೆ ಆರೋಪಿಸಿದ್ದಾರೆ
Read moreದೊಡ್ಡ ರಾಜ್ಯಗಳ ಪೈಕಿ ಮೊದಲ ನಾಲ್ಕೂ ಸ್ಥಾನವನ್ನು ದಕ್ಷಿಣದ ಭಾರತದ ರಾಜ್ಯಗಳು ಪಡೆದಿವೆ. ತೆಲಂಗಾಣ ಆರನೇ ಸ್ಥಾನ ಪಡೆದಿದೆ. ಸಣ್ಣ ರಾಜ್ಯಗಳ
Read moreರಾಜಕಾರಣದಲ್ಲಿ ನೂರಕ್ಕೆ ನೂರು ಪ್ರಾಮಾಣಿಕತೆಯನ್ನು ನಿರೀಕ್ಷಿಸಲಾಗದ ಮಟ್ಟಕ್ಕೆ ಭಾರತದ ರಾಜಕಾರಣ ಬದಲಾಗಿದೆ. ಭ್ರಷ್ಟಾಚಾರ, ಅಕ್ರಮಗಳನ್ನೇ
Read moreಪ್ರಜಾಸತ್ತಾತ್ಮಕ ಮೌಲ್ಯಗಳ ಹಳೆಯ ವರಸೆಯಲ್ಲಿ ನೋಡುವವರಿಗೆ ಯೋಗಿ ರಾಜ್ಯ ‘ಗೂಂಡಾ ರಾಜ್ಯ’ವಾಗಿ, ‘ಪೊಲೀಸ್ ರಾಜ್ಯ’ವಾಗಿ ಕಾಣಿಸಿದರೆ; ‘ಉಗ್ರ ರ
Read moreಘಟನೆ ವರದಿಯಾಗುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ, ಯುವತಿಯ ಕತ್ತು ಮತ್ತು ಬೆನ್ನು ಮೂಳೆಯನ್ನು ಮುರಿಯಲಾಗಿದೆ ಎಂಬ ಸುಳ್ಳು
Read moreಲಾಕ್ಡೌನ್ ಎಫೆಕ್ಟ್; ಹಸಿವು ತಾಳಲಾರದೆ ಐವರು ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾದಳಾ ತಾಯಿ!?
Read moreಹೋರಾಟಗಾರರನ್ನು ಹೊಡೆದುರುಳಿಸಿ ಎಂದು ಹೇಳಿದ್ದಕ್ಕೆ ವಿಷಾದವಿಲ್ಲವಂತೆ!
Read moreCAA ವಿರೋಧಿಸಿ ಪ್ರತಿಭಟಿಸುವವರಿಗೆ ಅವಮಾನದ ಬಹುಮಾನ
Read moreಹಿಂದಿ ಮಂದಿ-ದಕ್ಷಿಣಕ್ಕೊಂದು ಉತ್ತರದ ಕಿಟಕಿ
Read moreಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಹಸಿರು ನಿಶಾನೆ
Read more© 2024 www.pratidhvani.com - Analytical News, Opinions, Investigative Stories and Videos in Kannada