ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ: ಸಚಿವ ಶಿವಲಿಂಗೇಗೌಡ
ಮಹಿಳೆ ಗೃಹಿಣಿಯಾಗಿ ಮನೆಯೊಡತಿಯಾಗಿ ಮುಂದುವರೆಯಲು ಆರ್ಥಿಕವಾಗಿ ಸ್ವಾವಲಂಬಿ ಗಳಗಾಲು ನಮ್ಮ ಸರ್ಕಾರ ಗೃಹ ಶಕ್ತಿ ಯೋಜನೆ ಜಾರಿಗೆ ತಂದಿದೆ ಎಂದು ಸಚಿವ ಶಿವಲಿಂಗೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಬುಧವಾರ ...
Read moreDetailsಮಹಿಳೆ ಗೃಹಿಣಿಯಾಗಿ ಮನೆಯೊಡತಿಯಾಗಿ ಮುಂದುವರೆಯಲು ಆರ್ಥಿಕವಾಗಿ ಸ್ವಾವಲಂಬಿ ಗಳಗಾಲು ನಮ್ಮ ಸರ್ಕಾರ ಗೃಹ ಶಕ್ತಿ ಯೋಜನೆ ಜಾರಿಗೆ ತಂದಿದೆ ಎಂದು ಸಚಿವ ಶಿವಲಿಂಗೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಬುಧವಾರ ...
Read moreDetailsರಾಜ್ಯದಲ್ಲಿ ಶಕ್ತಿ ಯೋಜನೆ (Shakthi Scheme) ಜಾರಿಯಾಗಿದ್ದರಿಂದ ಕೆಎಸ್ಆರ್ಟಿಸಿ (KSRTC) ಹಾಗೂ ಬಿಎಂಟಿಸಿ (BMTC) ಸಾರಿಗೆ ಬಸ್ಗಳಲ್ಲಿ ಮಹಿಳೆಯರ ( womens ) ಪ್ರಯಾಣ ಹೆಚ್ಚಾಗಿದೆ. ಇದರಿಂದ ...
Read moreDetailsತನ್ನದೇ ಆದ ಉದ್ಯಮ ಆರಂಭಿಸಿ ಮನೆಗೆ ಆಧಾರ ಆಗಬೇಕು, ಲಕ್ಷ ಲಕ್ಷ ಹಣ ಸಂಪಾದನೆ ಮಾಡಬೇಕು ಎಂಬ ಅಭಿಲಾಷೆ ಯಾರಿಗೆ ತಾನೇ ಇರೋದಿಲ್ಲ. ಆದರೆ ಮನೆಯ ಜವಾಬ್ದಾರಿಯ ...
Read moreDetailsನಾ ದಿವಾಕರ ಬೆಂಗಳೂರು: ಮಾ.18: ಭಾರತದಲ್ಲಿ ಮಹಿಳಾ ಸುಧಾರಣೆಯ ಧ್ವನಿಗೆ ಶತಮಾನಗಳ ಇತಿಹಾಸವೇ ಇದೆ. ವೈದಿಕಶಾಹಿಯಲ್ಲಿ ಅಲ್ಲಗಳೆಯಲಾಗಿದ್ದ ಸ್ತ್ರೀ ಸ್ವಾತಂತ್ರ್ಯ ಮತ್ತು ಮುಕ್ತತೆಯನ್ನು ಬೌದ್ಧ ಧಮ್ಮದ ಉನ್ನತಿಯ ...
Read moreDetailsಬರಲಿರುವ ಉತ್ತರಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಶೇ. 40 ಮಹಿಳೆಯರಿಗೆ ಟಿಕೆಟ್ ನೀಡಲಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಲೋಕಸಭೆ ಮತ್ತು ವಿಧಾನಸಭೆ ...
Read moreDetailsದೆಹಲಿಯ ಜನನದ ಸಮಯದ ಲಿಂಗಾನುಪಾತವು 2019 ರಲ್ಲಿ ಸಾವಿರ ಪುರುಷರಿಗೆ 920 ಮಹಿಳೆಯರಿದ್ದರೆ 2020 ರಲ್ಲಿ ಅದು 933ಕ್ಕೆ ಏರಿದೆ ಮತ್ತು ಇದೇ ಅವಧಿಯಲ್ಲಿ ಶಿಶು ಮರಣ ...
Read moreDetailsಫ್ಯಾಶನ್ ಎಂಬುದು ನಗರದ ಮಹಿಳೆಯರ ಸ್ವತ್ತಾ! ಹಳ್ಳಿಯಲ್ಲಿರುವ ಅನೇಕ ಪ್ರತಿಭೆಗಳು ಹೊರಬರಬೇಕು, ಇದೇ ನಿಟ್ಟಿನಲ್ಲಿ ಗದುಗಿನ ಹುಡ್ಕೊ ಕಾಲನಿ ನಿವಾಸಿಯಾದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಶಿಲ್ಪಾ ಶಿರಹಟ್ಟಿಮಠ ...
Read moreDetailsರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆಗಳಿಗೆ ಈ ವರ್ಷ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಆದೇಶವನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ರಾಷ್ಟ್ರೀಯ ...
Read moreDetailsವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗುವ ಮಹಿಳೆಯರ ಕುರಿತು ಸಮಾಜದಲ್ಲಿ ಆಳವಾದ ಪೂರ್ವಾಗ್ರಹ ಪೀಡಿತ ಆಲೋಚನೆ ಹಾಗೂ ತಾರತಮ್ಯವಿದೆ. ಅವರನ್ನು ಕಳಂಕಿತರಂತೆ ನೋಡಿಕೊಳ್ಳಲಾಗುತ್ತಿದೆ. ಇಂತಹ ಮಹಿಳೆಯರು ಸಮಾಜದೊಂದಿಗೆ ಮರುಸಂಘಟಿತರಾಗಲು ಯೋಜನೆಗಳನ್ನು ರೂಪಿಸಬೇಕಾದ ಅಗತ್ಯವಿದೆ, ಎಂದು ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಹೇಳಿದ್ದಾರೆ. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ 32ನೇ ಕೇಂದ್ರೀಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು . ಬಂಧನಕ್ಕೆ ಒಳಗಾಗದ ಮಹಿಳೆಯರು ಕಳಂಕಿತರು ಎಂಬ ಭಾವನೆ ಸಮಾಜದಲ್ಲಿ ಮೂಡಿದ್ದು ಇದರಿಂದಾಗಿ ಅವರಿಗೆ ಪುರ್ನವಸತಿ ಕಲ್ಪಿಸುವುದು ನಿಜಕ್ಕೂ ಸವಾಲಿನ ವಿಚಾರವಾಗಿದೆ. ಭಾರತ ಎಲ್ಲರ ಹಿತ ಕಾಯುವ ದೇಶವಾಗಿದ್ದರಿಂದ ಮಹಿಳಾ ಖೈದಿಗಳನ್ನು ಸಮಾಜದೊಂದಿಗೆ ಪುನರ್ ಸಂಯೋಜಿಸಲು ಸೇವೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅನಿವಾರ್ಯತೆ ಇದೆ. ಪುರುಷ ಖೈದಿಗಳಂತೆ ಮಹಿಳೆಯರಿಗೂ ಸಮಾನ ಅವಕಾಶ ನೀಡಬೇಕಾಗಿದೆ, ಎಂದು ಅವರು ಹೇಳಿದ್ದಾರೆ. “ಮಹಿಳಾ ಖೈದಿಗಳು ಬಿಡುಗಡೆಯಾದ ಬಳಿಕ ಅವರಿಗೆ ತಾರತಮ್ಯವಿಲ್ಲದ ಶಿಕ್ಷಣ, ಕೌಶಲ್ಯಾಭಿವೃದ್ದಿ ತರಬೇತಿ ಹಾಗೂ ಗೌರವಧನ ಸಿಗುವಂತಹ ಉದ್ಯೋಗವನ್ನು ಪಡೆಯಲು ಯೋಜನೆ ರೂಪಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಜಸ್ಟೀಸ್ ಲಲಿತ್, ಕರೋನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಜ್ಯುವೆನೈಲ್ ಹೋಮ್’ಗಳಲ್ಲಿನ ಪರಿಸ್ಥಿತಿ ಊಹೆಗೂ ನಿಲುಕದಷ್ಟರ ಮಟ್ಟಿಗೆ ಬಿಗಡಾಯಿಸಿದೆ. ಕೇವಲ ಒಬ್ಬ ಶಿಕ್ಷಕ ವೀಡಿಯೋ ತರಗತಿಗಳನ್ನು ನಡೆಸುವುದರ ಮೂಲಕ ಪರಿಣಾಮಕಾರಿ ಶಿಕ್ಷಣ ನೀಡಲು ಅಸಾಧ್ಯ. ಅದರಲ್ಲೂ ವಿವಿಧ ವಯೋಮಿತಿಯ ಮಕ್ಕಳಿರುವ ಕಡೆ ಇದು ಕಷ್ಟ ಸಾಧ್ಯ, ಎಂದು ಹೇಳಿದ್ದಾರೆ. “ಈ ಅಂತರವನ್ನು ನಿಭಾಯಿಸಲು ಹಾಗೂ ಸಮಾಜದಲ್ಲಿ ತಳಮಟ್ಟದ ಬದಲಾವಣೆಯನ್ನು ತರಲು ಕಾನೂನು ವಿದ್ಯಾರ್ಥಿಗಳು ಮೂರು ಅಥವಾ ನಾಲ್ಕು ತಾಲ್ಲೂಕುಗಳನ್ನು ದತ್ತು ಪಡೆದು ಕಾರ್ಯ ನಿರ್ವಹಿಸಬೇಕು. ಕಾನೂನು ವಿದ್ಯಾರ್ಥಿಗಳ ಸೇವೆ ಹಾಗೂ ಅವರ ಕೌಶಲ್ಯ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು,” ಎಂದು ಜಸ್ಟೀಸ್ ಲಲಿತ್ ಹೇಳಿದ್ದಾರೆ. ಶನಿವಾರದಂದು 33 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕ ಅದಾಲತ್ ಮೂಲಕ ಸುಮಾರು 15 ಲಕ್ಷಗಳಿಗೂ ಅಧಿಕ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇದು ದೇಶದ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿಯೇ ಅತ್ಯಂತ ಮಹತ್ತರವಾದ ಸಾಧನೆ ಎಂದು ಗುರುತಿಸಿಕೊಂಡಿದೆ.
Read moreDetailsಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ...
Read moreDetailsಇದ್ದಿಕ್ಕಿದ್ದ ಹಾಗೆ ಬಂದಪ್ಪಳಿಸಿದ ಲಾಕ್ ಡೌನ್ ಆಕೆಯನ್ನೂ ಕಂಗೆಡಿಸಿ ಬಿಟ್ಟಿತು. ಎಲ್ಲರಂತೆ ಆಕೆಯೂ ಇಲ್ಲಿದ್ದೇನು ಮಾಡುವುದು ಎಂಬ ಯೋಚನೆಯಡಿ
Read moreDetailsಮೀಸಲಾತಿಗಷ್ಟೆ ಮೀಸಲಾಗಬಾರದು ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆ
Read moreDetails© 2024 www.pratidhvani.com - Analytical News, Opinions, Investigative Stories and Videos in Kannada