Tag: Women

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ: ಸಚಿವ ಶಿವಲಿಂಗೇಗೌಡ

ಮಹಿಳೆ ಗೃಹಿಣಿಯಾಗಿ ಮನೆಯೊಡತಿಯಾಗಿ ಮುಂದುವರೆಯಲು ಆರ್ಥಿಕವಾಗಿ ಸ್ವಾವಲಂಬಿ ಗಳಗಾಲು ನಮ್ಮ ಸರ್ಕಾರ ಗೃಹ ಶಕ್ತಿ ಯೋಜನೆ ಜಾರಿಗೆ ತಂದಿದೆ ಎಂದು ಸಚಿವ ಶಿವಲಿಂಗೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಬುಧವಾರ ...

Read moreDetails

ಇದು ಉಚಿತ ಪ್ರಯಾಣ ತಂದ ಎಫೆಕ್ಟ್‌, ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಶುರುವಾಯ್ತು ಒತ್ತಾಯ

ರಾಜ್ಯದಲ್ಲಿ ಶಕ್ತಿ ಯೋಜನೆ (Shakthi Scheme) ಜಾರಿಯಾಗಿದ್ದರಿಂದ ಕೆಎಸ್ಆರ್ಟಿಸಿ (KSRTC) ಹಾಗೂ ಬಿಎಂಟಿಸಿ (BMTC) ಸಾರಿಗೆ ಬಸ್ಗಳಲ್ಲಿ ಮಹಿಳೆಯರ ( womens ) ಪ್ರಯಾಣ ಹೆಚ್ಚಾಗಿದೆ. ಇದರಿಂದ ...

Read moreDetails

ಕಡಿಮೆ ಬಂಡವಾಳದಲ್ಲಿ ಹೆಚ್ಚು ಆದಾಯ ತರಬಲ್ಲ ಮಹಿಳೆಯರಿಗೆ ಹೇಳಿ ಮಾಡಿಸಿದ ಬ್ಯುಸಿನೆಸ್​ ಐಡಿಯಾ ಇಲ್ಲಿದೆ

ತನ್ನದೇ ಆದ ಉದ್ಯಮ ಆರಂಭಿಸಿ ಮನೆಗೆ ಆಧಾರ ಆಗಬೇಕು, ಲಕ್ಷ ಲಕ್ಷ ಹಣ ಸಂಪಾದನೆ ಮಾಡಬೇಕು ಎಂಬ ಅಭಿಲಾಷೆ ಯಾರಿಗೆ ತಾನೇ ಇರೋದಿಲ್ಲ. ಆದರೆ ಮನೆಯ ಜವಾಬ್ದಾರಿಯ ...

Read moreDetails

ಡಾ.ಬಿ.ಆರ್‌ ಅಂಬೇಡ್ಕರ್‌ ದೃಷ್ಟಿಯಲ್ಲಿ ಮಹಿಳೆ ಮತ್ತು ಸಮಾನ ನಾಗರಿಕ ಸಂಹಿತೆ : Women And Equal Civil Code

ನಾ ದಿವಾಕರ ಬೆಂಗಳೂರು: ಮಾ.18: ಭಾರತದಲ್ಲಿ ಮಹಿಳಾ ಸುಧಾರಣೆಯ ಧ್ವನಿಗೆ ಶತಮಾನಗಳ ಇತಿಹಾಸವೇ ಇದೆ. ವೈದಿಕಶಾಹಿಯಲ್ಲಿ ಅಲ್ಲಗಳೆಯಲಾಗಿದ್ದ ಸ್ತ್ರೀ ಸ್ವಾತಂತ್ರ್ಯ ಮತ್ತು ಮುಕ್ತತೆಯನ್ನು ಬೌದ್ಧ ಧಮ್ಮದ ಉನ್ನತಿಯ ...

Read moreDetails

ರಾಜ್ಯದ ಕೆಳಮನೆ-ಮೇಲ್ಮನೆ ಎರಡರಲ್ಲೂ ಮಹಿಳಾ ಶಾಸಕರ ಸಂಖ್ಯೆ ನಗಣ್ಯ

ಬರಲಿರುವ ಉತ್ತರಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಶೇ. 40  ಮಹಿಳೆಯರಿಗೆ ಟಿಕೆಟ್‌ ನೀಡಲಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಪಶ್ಚಿಮ  ಬಂಗಾಳದ ಲೋಕಸಭೆ ಮತ್ತು ವಿಧಾನಸಭೆ ...

Read moreDetails

2020ರಲ್ಲಿ ದೆಹಲಿಯಲ್ಲಿ 920ರಿಂದ 933ಕ್ಕೆ ಏರಿದ ಲಿಂಗಾನುಪಾತ

ದೆಹಲಿಯ ಜನನದ ಸಮಯದ ಲಿಂಗಾನುಪಾತವು 2019 ರಲ್ಲಿ ಸಾವಿರ ಪುರುಷರಿಗೆ 920 ಮಹಿಳೆಯರಿದ್ದರೆ 2020 ರಲ್ಲಿ ಅದು 933ಕ್ಕೆ ಏರಿದೆ ಮತ್ತು ಇದೇ ಅವಧಿಯಲ್ಲಿ ಶಿಶು ಮರಣ ...

Read moreDetails

ಹಳ್ಳಿಯ ಮಹಿಳೆಯರಿಗೆ ಸ್ವರ್ಧಾತ್ಮಕ ಜಗತ್ತಿಗೆ ಕಾಲಿಡಲು ವಿನ್ ಶಿ ಸಂಸ್ಥೆಯಿಂದ ವಿಶೇಷ ಕಸೂತಿ ಕಲೆ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ

ಫ್ಯಾಶನ್ ಎಂಬುದು ನಗರದ ಮಹಿಳೆಯರ ಸ್ವತ್ತಾ! ಹಳ್ಳಿಯಲ್ಲಿರುವ ಅನೇಕ ಪ್ರತಿಭೆಗಳು ಹೊರಬರಬೇಕು, ಇದೇ ನಿಟ್ಟಿನಲ್ಲಿ ಗದುಗಿನ ಹುಡ್ಕೊ ಕಾಲನಿ ನಿವಾಸಿಯಾದ  ಪ್ರಸ್ತುತ  ಬೆಂಗಳೂರಿನಲ್ಲಿ ನೆಲೆಸಿರುವ ಶಿಲ್ಪಾ ಶಿರಹಟ್ಟಿಮಠ ...

Read moreDetails

‘ರಾಷ್ಟ್ರೀಯ ರಕ್ಷಣಾ ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ’ ವಾದ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೇಂದ್ರ ಸರ್ಕಾರಕ್ಕೆ ಮುಖಭಂಗ!

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆಗಳಿಗೆ ಈ ವರ್ಷ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಆದೇಶವನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ರಾಷ್ಟ್ರೀಯ ...

Read moreDetails

ಮಹಿಳಾ ಖೈದಿಗಳ ಕುರಿತು ಇರುವ ತಪ್ಪು ಕಲ್ಪನೆ ತೊಲಗಿಸಲು ಯೋಜನೆ ರೂಪಿಸಬೇಕು- ಸಿಜೆಐ ರಮಣ

ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗುವ ಮಹಿಳೆಯರ ಕುರಿತು ಸಮಾಜದಲ್ಲಿ ಆಳವಾದ ಪೂರ್ವಾಗ್ರಹ ಪೀಡಿತ ಆಲೋಚನೆ ಹಾಗೂ ತಾರತಮ್ಯವಿದೆ. ಅವರನ್ನು ಕಳಂಕಿತರಂತೆ ನೋಡಿಕೊಳ್ಳಲಾಗುತ್ತಿದೆ. ಇಂತಹ ಮಹಿಳೆಯರು ಸಮಾಜದೊಂದಿಗೆ ಮರುಸಂಘಟಿತರಾಗಲು ಯೋಜನೆಗಳನ್ನು ರೂಪಿಸಬೇಕಾದ ಅಗತ್ಯವಿದೆ, ಎಂದು ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಹೇಳಿದ್ದಾರೆ.  ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ 32ನೇ ಕೇಂದ್ರೀಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು . ಬಂಧನಕ್ಕೆ ಒಳಗಾಗದ ಮಹಿಳೆಯರು ಕಳಂಕಿತರು ಎಂಬ ಭಾವನೆ ಸಮಾಜದಲ್ಲಿ ಮೂಡಿದ್ದು ಇದರಿಂದಾಗಿ ಅವರಿಗೆ ಪುರ್ನವಸತಿ ಕಲ್ಪಿಸುವುದು ನಿಜಕ್ಕೂ ಸವಾಲಿನ ವಿಚಾರವಾಗಿದೆ. ಭಾರತ ಎಲ್ಲರ ಹಿತ ಕಾಯುವ ದೇಶವಾಗಿದ್ದರಿಂದ ಮಹಿಳಾ ಖೈದಿಗಳನ್ನು ಸಮಾಜದೊಂದಿಗೆ ಪುನರ್ ಸಂಯೋಜಿಸಲು ಸೇವೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅನಿವಾರ್ಯತೆ ಇದೆ. ಪುರುಷ ಖೈದಿಗಳಂತೆ ಮಹಿಳೆಯರಿಗೂ ಸಮಾನ ಅವಕಾಶ ನೀಡಬೇಕಾಗಿದೆ, ಎಂದು ಅವರು ಹೇಳಿದ್ದಾರೆ.  “ಮಹಿಳಾ ಖೈದಿಗಳು ಬಿಡುಗಡೆಯಾದ ಬಳಿಕ ಅವರಿಗೆ ತಾರತಮ್ಯವಿಲ್ಲದ ಶಿಕ್ಷಣ, ಕೌಶಲ್ಯಾಭಿವೃದ್ದಿ ತರಬೇತಿ ಹಾಗೂ ಗೌರವಧನ ಸಿಗುವಂತಹ ಉದ್ಯೋಗವನ್ನು ಪಡೆಯಲು ಯೋಜನೆ ರೂಪಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.  ಇದೇ ವೇಳೆ ಮಾತನಾಡಿರುವ ಜಸ್ಟೀಸ್ ಲಲಿತ್, ಕರೋನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಜ್ಯುವೆನೈಲ್ ಹೋಮ್’ಗಳಲ್ಲಿನ ಪರಿಸ್ಥಿತಿ ಊಹೆಗೂ ನಿಲುಕದಷ್ಟರ ಮಟ್ಟಿಗೆ ಬಿಗಡಾಯಿಸಿದೆ. ಕೇವಲ ಒಬ್ಬ ಶಿಕ್ಷಕ ವೀಡಿಯೋ ತರಗತಿಗಳನ್ನು ನಡೆಸುವುದರ ಮೂಲಕ ಪರಿಣಾಮಕಾರಿ ಶಿಕ್ಷಣ ನೀಡಲು ಅಸಾಧ್ಯ. ಅದರಲ್ಲೂ ವಿವಿಧ ವಯೋಮಿತಿಯ ಮಕ್ಕಳಿರುವ ಕಡೆ ಇದು ಕಷ್ಟ ಸಾಧ್ಯ, ಎಂದು ಹೇಳಿದ್ದಾರೆ.  “ಈ ಅಂತರವನ್ನು ನಿಭಾಯಿಸಲು ಹಾಗೂ ಸಮಾಜದಲ್ಲಿ ತಳಮಟ್ಟದ ಬದಲಾವಣೆಯನ್ನು ತರಲು ಕಾನೂನು ವಿದ್ಯಾರ್ಥಿಗಳು ಮೂರು ಅಥವಾ ನಾಲ್ಕು ತಾಲ್ಲೂಕುಗಳನ್ನು ದತ್ತು ಪಡೆದು ಕಾರ್ಯ ನಿರ್ವಹಿಸಬೇಕು. ಕಾನೂನು ವಿದ್ಯಾರ್ಥಿಗಳ ಸೇವೆ ಹಾಗೂ ಅವರ ಕೌಶಲ್ಯ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು,” ಎಂದು ಜಸ್ಟೀಸ್ ಲಲಿತ್ ಹೇಳಿದ್ದಾರೆ.  ಶನಿವಾರದಂದು 33 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕ ಅದಾಲತ್ ಮೂಲಕ ಸುಮಾರು 15 ಲಕ್ಷಗಳಿಗೂ ಅಧಿಕ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇದು ದೇಶದ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿಯೇ ಅತ್ಯಂತ ಮಹತ್ತರವಾದ ಸಾಧನೆ ಎಂದು ಗುರುತಿಸಿಕೊಂಡಿದೆ. 

Read moreDetails

ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡಯುವಂತೆ ಸೂಚಿಸಿದ ಸಚಿವ ಅಶ್ವತ್ಥನಾರಾಯಣ

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ...

Read moreDetails

ಮರದ ಕೆಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ವಲಸೆ ಕಾರ್ಮಿಕ ಮಹಿಳೆ.!

ಇದ್ದಿಕ್ಕಿದ್ದ ಹಾಗೆ ಬಂದಪ್ಪಳಿಸಿದ ಲಾಕ್ ಡೌನ್ ಆಕೆಯನ್ನೂ ಕಂಗೆಡಿಸಿ ಬಿಟ್ಟಿತು. ಎಲ್ಲರಂತೆ ಆಕೆಯೂ ಇಲ್ಲಿದ್ದೇನು ಮಾಡುವುದು ಎಂಬ ಯೋಚನೆಯಡಿ

Read moreDetails
Page 2 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!