ದೇಶದ ಜನರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ
ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ಈ ...
Read moreDetailsಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ಈ ...
Read moreDetailsಆಮ್ಲಜನಕದ ಕೊರತೆಯಿಂದ ಕೋವಿಡ್ -19 ಸಾವುಗಳ ವಿವರಗಳನ್ನು ಒದಗಿಸುವಂತೆ ಕೇಂದ್ರದ ಮನವಿಗೆ ಕೆಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಪಂದಿಸಿದ್ದು, ತಮ್ಮ ರಾಜ್ಯದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ...
Read moreDetailsಮಾರ್ಚ್ 14 ರಂದು, ಕೇಂದ್ರ ಪರಿಸರ ಸಚಿವಾಲಯವು "ಅರಣ್ಯ ಮಧ್ಯಸ್ಥಿಕೆಗಳನ್ನು" ಬಳಸಿಕೊಂಡು ಭಾರತದ 13 ಪ್ರಮುಖ ನದಿಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಯನ್ನು ಅನಾವರಣಗೊಳಿಸಿದೆ. ನದಿ ದಡಗಳನ್ನು ಅರಣ್ಯೀಕರಣ ಮಾಡುವುದು ...
Read moreDetailsಕೇಂದ್ರ ಸರ್ಕಾರ ತನ್ನ ಪ್ರತಿಪಕ್ಷಗಳನ್ನು, ಅದರ ನಾಯಕರನ್ನು ಹಣಿಯಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ಆರೋಪದ ನಡುವೆಯೇ ಮಹಾರಾಷ್ಟ್ರದ ಸಚಿವರಾದ ಆದಿತ್ಯ ಠಾಕ್ರೆ ಮತ್ತು ಅನಿಲ ಪರಬ್ ...
Read moreDetailsಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ ಬ್ಯಾಂಕುಗಳಿಮದ ಸಾಲ ಪಡೆಯಲು ಮುಂದಾಗಿದೆ. ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ‘ಸುರಕ್ಷಿತ ಹಾಗೂ ಪರಿಣಾಮಕಾರಿ ಕೋವಿಡ್ ಲಸಿಕೆ’ ಪಡೆಯಲು 500 ಮಿಲಿಯನ್ ಡಾಲರ್ ಮೊತ್ತದ ಸಾಲ ಕೇಳಿದೆ! ಇದಲ್ಲದೇ, ಏಷಿಯಾ ಪೆಸಿಫಿಕ್ ವ್ಯಾಕ್ಸಿನ್ ಆ್ಯಕ್ಸೆಸ್ ಫೆಸಿಲಿಟಿ ಪ್ರೋಗ್ರಾಂ (Asia Pacific Vaccine Access Facility programme) ಅಡಿಯಲ್ಲಿ ಕೂಡಾ ನಾಲ್ಕು ಮಿಲಿಯನ್ ಡಾಲರ್ ಸಾಲವನ್ನು ಭಾರತ ಪಡೆಯಲಿದೆ. ಈ ಸಾಲವನ್ನು ತಾಂತ್ರಿಕ ವಿಭಾಗಗಳಾದ ಲಸಿಕಾ ಕೇಂದ್ರಗಳ ಅಭಿವೃದ್ದಿ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಬಳಸಲಾಗುವುದು. ಅಂದಹಾಗೆ ಲಸಿಕೆಗಳಿಗಾಗಿ ಭಾರತ ಮಾಡಿರುವುದು ಕೇವಲ ಇಷ್ಟು ಮಾತ್ರ ಸಾವಲ್ಲ. ಇದಕ್ಕು ಮೊದಲು ಏಷಿಯನ್ ಡೆವೆಲಪ್ಮೆಂಟ್ ಬ್ಯಾಂಕಿನಿಂದ ಲಸಿಕೆ ಖರೀದಿಗಾಗಿ 1.5 ಬಿಲಿಯನ್ ಡಾಲರ್ ಮೊತ್ತದ ಹಣ, ಸಾಲದ ರೂಪದಲ್ಲಿ ಭಾರತಕ್ಕೆ ಸಿಗಲಿದೆ. 670 ಮಿಲಿಯನ್ ಡೋಸ್ ಲಸಿಕೆ ಖರೀದಿಸಲು ಏಷಿಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕಿನಿಂದ ಸಾಲ ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ. ಈವರೆಗೆ ಲಸಿಕಾ ಅಭಿಯಾನಕ್ಕೆ ಸರ್ಕಾರ ಎಷ್ಟು ಮೊತ್ತವನ್ನು ವ್ಯಯಿಸಿದೆ ಎಂಬ ಕುರಿತು ಅಧಿಕೃತ ಅಂಕಿ ಅಂಶಗಳು ಲಭ್ಯವಿಲ್ಲ. ಆದರೆ, ಸರ್ಕಾರವು ಒಂದು ಬಿಲಿಯನ್ ಡೋಸ್ ಲಸಿಕೆಗೆ ಅಂದಾಜು ರೂ.19,000 ಖರ್ಚು ಮಾಡಿದೆ. ಸುಪ್ರೀಂ ಕೋರ್ಟ್’ಗೆ ಸರ್ಕಾರ ನೀಡಿರುವ ಅಫಿಡವಿಟ್ ಹಾಗೂ ಪಾರ್ಲಿಮೆಂಟ್’ನಲ್ಲಿ ಸಚಿವರು ನೀಡಿರುವ ಉತ್ತರದ ಆಧಾರದ ಮೇಲೆ ಈ ಅಂದಾಜು ಲೆಕ್ಕ ಹಾಕಲಾಗಿದೆ. ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿತ್ತು. ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು. ಆದರೆ, ಲಸಿಕೆ ಪಡೆಯಲು ಭಾರತ ಅಂತರರಾಷ್ಟ್ರೀಯ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅಗತ್ಯವಿತ್ತೇ? ಎಲ್ಲಿ ಹೋಯಿತು PM CARES ನಿಧಿ? 2020ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಪಿಎಂ ಕೇರ್ಸ್ ನಿಧಿ ತೆರೆದಿರುವ ಘೋಷಣೆ ಮಾಡಿದರು. ಸಿಎಸ್ಆರ್ ನಿಧಿಯ ಹಣವನ್ನು ಪಿಎಂ ಕೇರ್ಸ್’ಗೆ ನೀಡಿದ್ದಲ್ಲಿ ಅಂತಹ ಕಂಪನಿಗಳಿಗೆ ತೆರಿಗೆ ವಿನಾಯಿತಿಯನ್ನೂ ಘೋಷಿಸಿದರು. ಆದರೆ, ಇದೊಂದು ಖಾಸಗಿ ಟ್ರಸ್ಟ್, ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಹೇಳಿ ನಿಧಿಯ ಪಾರದರ್ಶಕತೆಗೆ ಪರದೆ ಮುಚ್ಚಿದ್ರು. ಹಲವು ಸಂಸ್ಥೆಗಳು ನೀಡಿರುವ ವರದಿಯ ಪ್ರಕಾರ ಕೇವಲ 52 ದಿನಗಳಲ್ಲಿ ಈ ನಿಧಿಗೆ ಬರೋಬ್ಬರಿ 1.27 ಬಿಲಿಯನ್ ಡಾಲರ್ ಹಣ ಹರಿದು ಬಂದಿತ್ತು. ಇದು ಕೇವಲ ಬೃಹತ್ ಕಾರ್ಪೊರೇಟ್ ಕಂಪನಿ ಹಾಗೂ ಕೇಂದ್ರ ಸರ್ಕಾರದ ನೌಕರರ ಒಂದು ದಿನದ ಸಂಬಳದ ದೇಣಿಗೆಯ ಅಂದಾಜು ಲೆಕ್ಕಾಚಾರವಷ್ಟೇ. ವೈಯಕ್ತಿಕವಾಗಿ ನೀಡಿರುವ ದೇಣಿಗೆ ಮತ್ತು ಸಣ್ಣ ಪುಟ್ಟ ಸಂಸ್ಥೆಗಳ ದೇಣಿಗೆ ಇದರಲ್ಲಿ ಸೇರಿಲ್ಲ. ಪ್ರಧಾನ ಮಂತ್ರಿ ಪರಿಹಾರ ನಿಧಿ ಎಂಬ ಖಾತೆ ನೇರವಾಗಿ ಪ್ರಧಾನಿ ಕಚೇರಿಯಡಿ ಕಾರ್ಯನಿರ್ವಹಿಸುತ್ತಿದ್ದರೂ, ಅದನ್ನು ಪರಿಗಣಿಸಲಾಗಿಲ್ಲ. ...
Read moreDetailsಆಡಳಿತರೂಢ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಶಿವಸೇನಾ ಸಂಸದ ಸಂಜಯ್ ರಾವುತ್ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ...
Read moreDetailsಒಂದು ಕಡೆ ಮೋದಿಯವರ ಸ್ವತಃ ತಮ್ಮ ಕರೋನಾ ನಿರ್ವಹಣೆ ಜಗತ್ತಿಗೇ ಮಾದರಿ ಎಂದು ದೇಶದ ಜನರಿಗೆ ಸ್ವಯಂ ಪ್ರಸಂಶೆಯ ವರದಿ ಒಪ್ಪಿಸುತ್ತಿರುವ ಹೊತ್ತಿ
Read moreDetailsಕೇಂದ್ರ ಸರ್ಕಾರದ ಪ್ರಮುಖ ಗ್ರಾಮೀಣ ಉದ್ಯೋಗ ಯೋಜನೆಯನ್ನು ಎಪ್ರಿಲ್ 20ರ ಬಳಿಕ ಪುನರಾರಂಭಿಸಲು ಸ್ಪಷ್ಟ ನಿರ್ದೇಶನ ನೀಡಿದ್ದರೂ ಈ ಎಪ್ರಿಲ್ನಲ್ಲಿ ಕೇವಲ 30 ಲಕ್ಷ ಜನರಿಗಷ್ಟೇ ಮಹಾತ್ಮ ...
Read moreDetailsCAA: ಮಾತುಕತೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿಜೆಪಿ
Read moreDetails© 2024 www.pratidhvani.com - Analytical News, Opinions, Investigative Stories and Videos in Kannada