• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Any Mind by Any Mind
October 10, 2021
in ವಿದೇಶ
0
ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ
Share on WhatsAppShare on FacebookShare on Telegram

ನೆರೆಯ ರಾಷ್ಟ್ರಗಳೊಂದಿಗೆ ಯಾವುದಾದರೂ ಒಂದು ವಿಚಾರಕ್ಕೆ ಒಂದಲ್ಲ ಒಂದು ದೇಶ ಖ್ಯಾತೆ ತೆಗೆಯುತ್ತಲೇ ಇರುತ್ತವೆ. ಪಾಕಿಸ್ತಾನ, ಭಾರತ ಮತ್ತು ಚೀನಾ ನಡುವೆಯೂ ಆಗಾಗ ಭಿನ್ನ ವಿಚಾರಗಳಿಗೆ ವಾಕ್ಸಮರ ನಡೆಯುತ್ತಲೇ ಇವೆ. ಈ ನಡುವೆ ಚೀನಾ ಮತ್ತು ತೈವಾನ್ ನಡುವೆ ಸಮರ ಶುರುವಾಗಿದೆ. ತೈವಾನ್ ಮೇಲೆ ಹಿಡಿತ ಸಾಧಿಸಲು ಚೀನಾ ಬರೊಬ್ಬರಿ 56 ಯುದ್ಧ ವಿಮಾನಗಳನ್ನು ಕಳುಹಿಸಿದೆ.

ADVERTISEMENT

ಚೀನಾ ತೈವಾನ್‌ನತ್ತ ಯುದ್ಧ ವಿಮಾನಗಳನ್ನು ಕಳುಹಿಸಿದೆ. ಚೀನಾದ ಬರೊಬ್ಬರಿ 56 ಯುದ್ಧ ವಿಮಾನಗಳು ತೈವಾನ್‌ನ ಆಗಸದಲ್ಲಿ ಹಾರಾಟ ನಡೆಸಿವೆ. ಈ ಮೂಲಕ ವಿನಾಕಾರಣ ತೈವಾನ್‌ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುತ್ತದೆ. ಹೀಗಾಗಿಯೇ ಪರಮಾಣು ಅಸ್ತ್ರಗಳ ಸಹಿತ ವಿಮಾನಗಳು ಹಾರಾಡಿವೆ. ಇದರಿಂದಾಗಿ ದಕ್ಷಿಣ ತೀನಾ ಸಮುದ್ರ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ.

ಇನ್ನು ಚೀನಾದ ಹೀಗೆ ಟಾರ್ಗೆಟ್ ಮಾಡುತ್ತಿದ್ದಂತೆಯೇ ತೈವಾನ್ ಕೂಡಾ ಎಚ್ಚರಿಕೆ ನೀಡಿದೆ. ತನ್ನ ವಾಯು ವಲಯದಲ್ಲಿ ಚೀನಾದ ವಿಮಾನಗಳು ಹಾರಾಟ ನಡೆಸಿ ಆಕ್ರಮಣಕಾರಿ ಮತ್ತು ಬೇಜವಾಬ್ದಾರಿಯುತ ನಡೆ ಪ್ರದರ್ಶಿಸಿದೆ ಎಂದು ತೈವಾನ್‌ ಟೀಕಿಸಿದೆ. ಈ ಮೂಲಕ ಅನಗತ್ಯವಾಗಿ ಪ್ರಚೋದನೆಗಿಳಿದಿದೆ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಆಡಳಿತ ವ್ಯವಸ್ಥಿತವಾಗಿ ಯುದ್ಧ ಸನ್ನಿವೇಶ ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.

ತೈವಾನ್‌ ರಕ್ಷಣಾ ವಲಯಕ್ಕೆ 36 ಫೈಟರ್‌ ಜೆಟ್‌ಗಳನ್ನು ಚೀನಾ ಕಳುಹಿಸಿದೆ. ಅಲ್ಲದೆ 12 ಎಚ್ -6 ಪರಮಾಣು ಸಾಮರ್ಥ್ಯದ ಬಾಂಬರ್‌ಗಳು, ನಾಲ್ಕು ಜೆಟ್‌ಗಳು ಸೇರಿ ಒಟ್ಟು 56 ಯುದ್ಧ ವಿಮಾನಗಳು ತೈವಾನ್ ರಕ್ಷಣಾ ವಲಯ ಪ್ರವೇಶಿಸಿವೆ. ಎರಡು ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾದಂತೆ ಚೀನಾ ಅಧಿಪತ್ಯಕ್ಕೆ ಮುಂದಾಗಿದೆ. ಈ ಘಟನೆಯ ಬಗ್ಗೆ ಅಮೇರಿಕಾ ಸೇರಿದಂತೆ ಮಿತ್ರ ದೇಶಗಳು ಕಳವಳ ವ್ಯಕ್ತಪಡಿಸಿದೆ.

ಚೀನಾ ಮತ್ತು ತೈವಾನ್‌ ನಡುವೆ ಉದ್ವಿಗ್ನತೆ ಏರ್ಪಡುತ್ತಿರುವುದು ಇದೇ ಮೊದಲೇನಲ್ಲ. ಆದರೆ, ಈ ಬಾರಿ ಒಂದು ಹೆಜ್ಜೆ ಹೆಚ್ಚೇ ಮುಂದಿಟ್ಟಿರುವ ಚೀನಾ ಆಕ್ರಮಣಕಾರಿ ನಡೆಯನ್ನ ಪ್ರದರ್ಶಿಸಿದೆ. ಇದು ದಕ್ಷಿಣ ಚೀನಾ ಸಮುದ್ರದ ರಾಷ್ಟ್ರಗಳಲ್ಲೂ ಕಳವಳ ಮೂಡಿಸಿದೆ.

Tags: ಚೀನಾತೈವಾನ್ಯುದ್ಧರಾಷ್ಟ್ರವಿಮಾನ
Previous Post

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್

Next Post

ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

Related Posts

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!
ಇದೀಗ

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

by ಪ್ರತಿಧ್ವನಿ
February 2, 2026
0

ಬೆಂಗಳೂರು : 2026 ರ ಜಾಗತಿಕ ಜಿಡಿಪಿ ಕೊಡುಗೆ ನೀಡುವಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂದು ಜಾಗತಿಕ ಅಂಕಿಅಂಶಗಳ ವರದಿಯೊಂದು ಪ್ರಕಟವಾಗಿದೆ, ಇದೇ ವಿಚಾರಕ್ಕೆ ಟೆಸ್ಲಾ ಸಿಇಒ...

Read moreDetails
ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

January 29, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada