• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Any Mind by Any Mind
October 10, 2021
in ವಿದೇಶ
0
ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ
Share on WhatsAppShare on FacebookShare on Telegram

ನೆರೆಯ ರಾಷ್ಟ್ರಗಳೊಂದಿಗೆ ಯಾವುದಾದರೂ ಒಂದು ವಿಚಾರಕ್ಕೆ ಒಂದಲ್ಲ ಒಂದು ದೇಶ ಖ್ಯಾತೆ ತೆಗೆಯುತ್ತಲೇ ಇರುತ್ತವೆ. ಪಾಕಿಸ್ತಾನ, ಭಾರತ ಮತ್ತು ಚೀನಾ ನಡುವೆಯೂ ಆಗಾಗ ಭಿನ್ನ ವಿಚಾರಗಳಿಗೆ ವಾಕ್ಸಮರ ನಡೆಯುತ್ತಲೇ ಇವೆ. ಈ ನಡುವೆ ಚೀನಾ ಮತ್ತು ತೈವಾನ್ ನಡುವೆ ಸಮರ ಶುರುವಾಗಿದೆ. ತೈವಾನ್ ಮೇಲೆ ಹಿಡಿತ ಸಾಧಿಸಲು ಚೀನಾ ಬರೊಬ್ಬರಿ 56 ಯುದ್ಧ ವಿಮಾನಗಳನ್ನು ಕಳುಹಿಸಿದೆ.

ADVERTISEMENT

ಚೀನಾ ತೈವಾನ್‌ನತ್ತ ಯುದ್ಧ ವಿಮಾನಗಳನ್ನು ಕಳುಹಿಸಿದೆ. ಚೀನಾದ ಬರೊಬ್ಬರಿ 56 ಯುದ್ಧ ವಿಮಾನಗಳು ತೈವಾನ್‌ನ ಆಗಸದಲ್ಲಿ ಹಾರಾಟ ನಡೆಸಿವೆ. ಈ ಮೂಲಕ ವಿನಾಕಾರಣ ತೈವಾನ್‌ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುತ್ತದೆ. ಹೀಗಾಗಿಯೇ ಪರಮಾಣು ಅಸ್ತ್ರಗಳ ಸಹಿತ ವಿಮಾನಗಳು ಹಾರಾಡಿವೆ. ಇದರಿಂದಾಗಿ ದಕ್ಷಿಣ ತೀನಾ ಸಮುದ್ರ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ.

ಇನ್ನು ಚೀನಾದ ಹೀಗೆ ಟಾರ್ಗೆಟ್ ಮಾಡುತ್ತಿದ್ದಂತೆಯೇ ತೈವಾನ್ ಕೂಡಾ ಎಚ್ಚರಿಕೆ ನೀಡಿದೆ. ತನ್ನ ವಾಯು ವಲಯದಲ್ಲಿ ಚೀನಾದ ವಿಮಾನಗಳು ಹಾರಾಟ ನಡೆಸಿ ಆಕ್ರಮಣಕಾರಿ ಮತ್ತು ಬೇಜವಾಬ್ದಾರಿಯುತ ನಡೆ ಪ್ರದರ್ಶಿಸಿದೆ ಎಂದು ತೈವಾನ್‌ ಟೀಕಿಸಿದೆ. ಈ ಮೂಲಕ ಅನಗತ್ಯವಾಗಿ ಪ್ರಚೋದನೆಗಿಳಿದಿದೆ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಆಡಳಿತ ವ್ಯವಸ್ಥಿತವಾಗಿ ಯುದ್ಧ ಸನ್ನಿವೇಶ ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.

ತೈವಾನ್‌ ರಕ್ಷಣಾ ವಲಯಕ್ಕೆ 36 ಫೈಟರ್‌ ಜೆಟ್‌ಗಳನ್ನು ಚೀನಾ ಕಳುಹಿಸಿದೆ. ಅಲ್ಲದೆ 12 ಎಚ್ -6 ಪರಮಾಣು ಸಾಮರ್ಥ್ಯದ ಬಾಂಬರ್‌ಗಳು, ನಾಲ್ಕು ಜೆಟ್‌ಗಳು ಸೇರಿ ಒಟ್ಟು 56 ಯುದ್ಧ ವಿಮಾನಗಳು ತೈವಾನ್ ರಕ್ಷಣಾ ವಲಯ ಪ್ರವೇಶಿಸಿವೆ. ಎರಡು ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾದಂತೆ ಚೀನಾ ಅಧಿಪತ್ಯಕ್ಕೆ ಮುಂದಾಗಿದೆ. ಈ ಘಟನೆಯ ಬಗ್ಗೆ ಅಮೇರಿಕಾ ಸೇರಿದಂತೆ ಮಿತ್ರ ದೇಶಗಳು ಕಳವಳ ವ್ಯಕ್ತಪಡಿಸಿದೆ.

ಚೀನಾ ಮತ್ತು ತೈವಾನ್‌ ನಡುವೆ ಉದ್ವಿಗ್ನತೆ ಏರ್ಪಡುತ್ತಿರುವುದು ಇದೇ ಮೊದಲೇನಲ್ಲ. ಆದರೆ, ಈ ಬಾರಿ ಒಂದು ಹೆಜ್ಜೆ ಹೆಚ್ಚೇ ಮುಂದಿಟ್ಟಿರುವ ಚೀನಾ ಆಕ್ರಮಣಕಾರಿ ನಡೆಯನ್ನ ಪ್ರದರ್ಶಿಸಿದೆ. ಇದು ದಕ್ಷಿಣ ಚೀನಾ ಸಮುದ್ರದ ರಾಷ್ಟ್ರಗಳಲ್ಲೂ ಕಳವಳ ಮೂಡಿಸಿದೆ.

Tags: ಚೀನಾತೈವಾನ್ಯುದ್ಧರಾಷ್ಟ್ರವಿಮಾನ
Previous Post

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್

Next Post

ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

Related Posts

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
Top Story

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

by ಪ್ರತಿಧ್ವನಿ
November 17, 2025
0

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಭುಗಿಲೆದ್ದಿದ್ದ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಆಗಿನ...

Read moreDetails
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 14, 2025
ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

November 12, 2025
ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

November 11, 2025
Next Post
ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

ʼನಮಗೆ ಇಲ್ಲಿ ಸಮಾನತೆನೇ ಇಲ್ಲ.ಕಷ್ಟಪಟ್ಟು ಕೆಲಸ ಮಾಡ್ತಿದ್ದೇವೆ.ಸಂಬಳ ಹೆಚ್ಚಿಸಿʼ -BBMP ಪೌರ ಕಾರ್ಮಿಕರಿಂದ ಪ್ರತಿಭಟನೆ

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada