• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Tamil Nadu minister : ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ; ತಮಿಳುನಾಡು ಸಚಿವನಿಂದ ಉದ್ಧಟತನ

Any Mind by Any Mind
June 1, 2023
in Top Story, ಇತರೆ / Others, ಇದೀಗ
0
Tamil Nadu minister : ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ; ತಮಿಳುನಾಡು ಸಚಿವನಿಂದ ಉದ್ಧಟತನ
Share on WhatsAppShare on FacebookShare on Telegram

ಬೆಂಗಳೂರು: ಜೂ.1: ಮೇಕೆದಾಟು ಯೋಜನೆ ವಿಚಾರದಲ್ಲಿ ನೂತನ ಕರ್ನಾಟಕ ಸರ್ಕಾರ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ ಎಂದು ತಮಿಳುನಾಡು ಸಚಿವ ಹೇಳಿದ್ದಾರೆ. ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಸೂಚಿಸಿದ್ದಾರೆ.

ADVERTISEMENT

ಪ್ರತಿಕ್ರಿಯಿಸಿರುವ ಸಚಿವ ದೊರೈ ಮುರುಗನ್,​ ಮೇಕೆದಾಟು ಯೋಜನೆಯನ್ನು ತಮಿಳುನಾಡು ಜನತೆ ಹಾಗೂ ಸರ್ಕಾರ ವಿರೋಧಿಸುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧೀಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ಅಷ್ಟರಲ್ಲೇ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್​ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಸರಿಯಲ್ಲ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ಸಮರ್ಪಕವಾಗಿ ಮಾಹಿತಿ ನೀಡಿಲ್ಲ ಎಂದು ಕಾಣುತ್ತದೆ ಎಂದು ಹೇಳಿದ್ದಾರೆ. ನಾನು ಈ ವಿಚಾರದ ಕುರಿತು ಶಿವಕುಮಾರ್​ ಅವರನ್ನು ಭೇಟಿ ಮಾಡಿ ವಿವರಿಸುತ್ತೇನೆ ಅಲ್ಲಿಯವರೆಗೂ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಭಾವಿಸುತ್ತೇನೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆ ಏರಿದ ವಿಚಾರವಾಗಿ ಡಿಕೆಶಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಯೋಜಿಸಿದ್ದೆ. ಆದ್ರೆ ಅವರ ಆಕ್ರಮಣಕಾರಿ ನಡವಳಿಕೆಯಿಂದ ಪ್ರಕಟಣೆ ಮೂಲಕ ಶುಭಾಶಯವನ್ನು ಕೋರುತ್ತಿದ್ದೇನೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಉದ್ದಟತನದ ಹೇಳಿಕೆ ನೀಡಿದ್ದಾರೆ.

Tags: CMSiddaramaiahcmsiddaramiahDCM DK ShivakumarDKShivakumarDorai MuruganKarnataka GovernmentmekedatuprojectMinisterssiddaramaiahTamil Nadu ministerTamilnadu Governmenttamilnaduminister
Previous Post

ಕುಡಿದು ಆಪರೇಷನ್​ ಥಿಯೇಟರ್​ನಲ್ಲಿ ವೈದ್ಯನ ಅವಾಂತರ : ಅಮಾನತಿಗೆ ದಿನೇಶ್​ ಗುಂಡೂರಾವ್ ಆದೇಶ

Next Post

ಕಾಂಗ್ರೆಸ್​ ವಿರುದ್ಧ ಪೋಸ್ಟರ್​ ಅಭಿಯಾನ ನಡೆಸಲು ಬಿಜೆಪಿ ತಯಾರಿ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಕಾಂಗ್ರೆಸ್​ ವಿರುದ್ಧ ಪೋಸ್ಟರ್​ ಅಭಿಯಾನ ನಡೆಸಲು ಬಿಜೆಪಿ ತಯಾರಿ

ಕಾಂಗ್ರೆಸ್​ ವಿರುದ್ಧ ಪೋಸ್ಟರ್​ ಅಭಿಯಾನ ನಡೆಸಲು ಬಿಜೆಪಿ ತಯಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada