Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

ಪ್ರತಿಧ್ವನಿ

ಪ್ರತಿಧ್ವನಿ

September 26, 2023
Share on FacebookShare on Twitter

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಇದರಿಂದ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಬಸ್‌ಗಳ ಸೇವೆಯಲ್ಲಿ ಅಸ್ತವ್ಯಸ್ತ ಉಂಟಾಗಿದೆ. ತಮಿಳುನಾಡಿನ ಬಸ್‌ಗಳು ಗಡಿಯಲ್ಲಿಯೇ ನಿಂತಿದ್ದು, ಬೆಂಗಳೂರಿಗೆ ಬರುವ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಿಂದ ಕೂಡ ತಮಿಳುನಾಡಿಗೆ ಯಾವುದೇ ಬಸ್‌ಗಳು ತೆರಳುತ್ತಿಲ್ಲ.

ಹೆಚ್ಚು ಓದಿದ ಸ್ಟೋರಿಗಳು

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

Bank: 18 ಕೋಟಿ ರೂಪಾಯಿ ದರೋಡೆ

BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ

ತಮಿಳುನಾಡಿನ ಬಸ್‌ಗಳು ಕೇವಲ ಕೃಷ್ಣಗಿರಿ ಜಿಲ್ಲೆಯ ಝುಜುವುಡಿಯವರೆಗೂ ಮಾತ್ರ ಬರುತ್ತಿದ್ದು, ಅಲ್ಲಿಯೇ ನಿಲ್ಲುತ್ತಿವೆ. ಇದರಿಂದ ಬೆಂಗಳೂರಿಗೆ ಬರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡಿನ ಪ್ರಯಾಣಿಕರು, ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹಳಷ್ಟು ಐಟಿ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಅಲ್ಲಿಗೆ ಬಹಳಷ್ಟು ಜನರು ಹೋಗಬೇಕಿದ್ದು, ಬಸ್‌ ವ್ಯವಸ್ಥೆ ಇಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
6193
Next
»
loading
play
ಸಮೀಕ್ಷೆ ನೋಡಿ ಶಾಕ್ ಆಯ್ತು..!#siddaramaiah #dkshivakumar #ctravi #bjp #congress #brs #telangana
play
ಸಿಎಂ ಗೆ ಮನವಿ ಮಾಡಿದ ಸಿಟಿ ರವಿ..! #siddaramaiah #dkshivakumar #ctravi #bjp #congress #shcool #children
«
Prev
1
/
6193
Next
»
loading

don't miss it !

ಕ್ರಿಕೆಟ್- ಮೌಢ್ಯ ಮತ್ತು ಬಂಡವಾಳಶಾಹಿ ಮಾರುಕಟ್ಟೆ‌ – ನಾ ದಿವಾಕರ ಅವರ ಬರಹ
ಕ್ರೀಡೆ

ಕ್ರಿಕೆಟ್- ಮೌಢ್ಯ ಮತ್ತು ಬಂಡವಾಳಶಾಹಿ ಮಾರುಕಟ್ಟೆ‌ – ನಾ ದಿವಾಕರ ಅವರ ಬರಹ

by ನಾ ದಿವಾಕರ
November 25, 2023
ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ ಭಾಗ – 1
ಅಂಕಣ

ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ ಭಾಗ – 1

by ನಾ ದಿವಾಕರ
November 30, 2023
ವಂಚನೆ ಪ್ರಕರಣ: ‘ಬಿಟಿವಿ’ ಎಂ.ಡಿ. ಕುಮಾರ್ ಬಂಧನ
ಕರ್ನಾಟಕ

ವಂಚನೆ ಪ್ರಕರಣ: ‘ಬಿಟಿವಿ’ ಎಂ.ಡಿ. ಕುಮಾರ್ ಬಂಧನ

by Prathidhvani
November 26, 2023
Bank: 18 ಕೋಟಿ ರೂಪಾಯಿ ದರೋಡೆ
Top Story

Bank: 18 ಕೋಟಿ ರೂಪಾಯಿ ದರೋಡೆ

by Prathidhvani
December 1, 2023
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
ಕರ್ನಾಟಕ

ಲೋಕಸಭಾ ಚುನಾವಣೆ ಎಫೆಕ್ಟ್ : ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ಪ್ರತಾಪ್ ಸಿಂಹ

by Prathidhvani
November 26, 2023
Next Post
29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ

ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ

ಕಾವೇರಿ ನೀರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ:  ಶಂಖ ಜಾಗಟೆ ಗಂಟೆ ನಾದದ ಮೂಲಕ ವಿನೂತನ ಪ್ರತಿಭಟನೆ‌

ಕಾವೇರಿ ನೀರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ: ಶಂಖ ಜಾಗಟೆ ಗಂಟೆ ನಾದದ ಮೂಲಕ ವಿನೂತನ ಪ್ರತಿಭಟನೆ‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist