• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇದೀಗ, ಕರ್ನಾಟಕ, ದೇಶ
0
ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು
Share on WhatsAppShare on FacebookShare on Telegram

ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಲ್ಲಿ ಜೀವ ಕಳೆ ಬಂದಿದೆ. ಕಳೆದ ಬಾರಿ ಮಳೆ ಕೈಕೊಟ್ಟಿದ್ದಕ್ಕೆ ಸಂಪೂರ್ಣವಾಗಿ ಖಾಲಿ ಡೆತ್​ ಸ್ಟೋರೇಜ್ ತಲುಪಿದ್ದ ಕಾವೇರಿಗೆ ನೀರು ಹರಿದುಬರುತ್ತಿದ್ದು ಕೆಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿದೆ. ಈ ಮಧ್ಯೆಯೇ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಶಾಕ್ ನೀಡಿದೆ.ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ. ಜುಲೈ 12ರಿಂದ 31ರವರೆಗೆ ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ಕಾವೇರಿ ನೀರು ಹರಿಸಲು ಆದೇಶಿಸಿದೆ.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ನೀರು ಬಿಡುವಂತೆ ತಮಿಳುನಾಡು ವಾದ ಮಾಡಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕದ ಪರ ಅಧಿಕಾರಿಗಳು ವಾದ ಮಂಡಿಸಿದ್ದಾರೆ.ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ CWRC, ಜುಲೈ 12ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. ಕೆಆರ್ ಎಸ್ ಜಲಾಶಯ 104 ಅಡಿಗೆ ತಲುಪಿದ್ದು ಭರ್ತಿಯಾಗಲು ಇನ್ನೂ 20 ಅಡಿ ಬಾಕಿ ಇದೆ. ಹೀಗಿರುವಾಗಲೇ ಪ್ರತಿನಿತ್ಯ 1ಟಿಎಂಸಿ ನೀರು ಬಿಡುವಂತೆ ಆದೇಶಿಸಿರುವುದು ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ.

ADVERTISEMENT
Tags: 1 TMC of water availableCauvery
Previous Post

ʻSSLCʼ ಪರೀಕ್ಷೆಯಲ್ಲಿ ಫೇಲ್‌ : ವಿದ್ಯಾರ್ಥಿನಿ ನೇಣಿಗೆ ಶರಣು!

Next Post

ದರ್ಶನ್ ನಮ್ಮ ಕುಟುಂಬ ದವರು ಆದರೆ.. ತಪ್ಪಾಗಿದೆ ಬಿಡ್ರಿ !

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post

ದರ್ಶನ್ ನಮ್ಮ ಕುಟುಂಬ ದವರು ಆದರೆ.. ತಪ್ಪಾಗಿದೆ ಬಿಡ್ರಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada