• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಯರ್ ಮೇಲಿನ ಸುಂಕ ಹೆಚ್ಚಳಕ್ಕೆ ಚಿಂತನೆ

Any Mind by Any Mind
January 23, 2024
in ಕರ್ನಾಟಕ
0
ಬಿಯರ್ ಮೇಲಿನ ಸುಂಕ ಹೆಚ್ಚಳಕ್ಕೆ ಚಿಂತನೆ
Share on WhatsAppShare on FacebookShare on Telegram


ಬೆಂಗಳೂರು : ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.

ADVERTISEMENT


650 ಮಿ.ಲೀ. ಅಳತೆಯ ಪ್ರತಿ ಬಾಟಲಿ ಬಿಯರ್‌ನ ದರದಲ್ಲಿ ₹ 8ರಿಂದ ₹ 10ರವರೆಗೆ ಹೆಚ್ಚಳವಾಗಲಿದೆ.
ಇದಕ್ಕಾಗಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು–2024ರ ಕರಡನ್ನು ಶನಿವಾರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.2023ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.20ರಷ್ಟು ಮತ್ತು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿತ್ತು.


ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಅವಕಾಶ ಕಲ್ಪಿಸುವ ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.
ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

Previous Post

ರಾಜ್ಯ ಸರಕಾರದಿಂದ ರಾಮರಾಜ್ಯದ ಆಶಯ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ಮಾಜಿ ಸಚಿವರ ಪುತ್ರ ಆತ್ಮಹತ್ಯೆಗೆ ಶರಣು

Related Posts

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
0

ಬೆಂಗಳೂರು: ನಗರದ ಪಬ್‌ನಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ(Jnanabharathi Police Station) ದೂರು, ಪ್ರತಿ ದೂರು ದಾಖಲಾಗಿದೆ. https://youtu.be/ZX4U-vYRoYc?si=qSmfW2bSR5XD0ZsI ಬೆಂಗಳೂರಿನ ನಾಗರಬಾವಿ ರಸ್ತೆಯಲ್ಲಿರುವ ಸೈಕಲ್...

Read moreDetails
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Next Post
ಮಾಜಿ ಸಚಿವರ ಪುತ್ರ ಆತ್ಮಹತ್ಯೆಗೆ ಶರಣು

ಮಾಜಿ ಸಚಿವರ ಪುತ್ರ ಆತ್ಮಹತ್ಯೆಗೆ ಶರಣು

Please login to join discussion

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada