• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ ಇಂಟರ್ನೆಟ್ ಸಂಪರ್ಕ ಸುಧಾರಿಸಲು MeitY ಕಾರ್ಯಪಡೆ ರಚನೆ!: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

ಪ್ರತಿಧ್ವನಿ by ಪ್ರತಿಧ್ವನಿ
September 9, 2021
in ಕರ್ನಾಟಕ
0
ಕರ್ನಾಟಕದ ಇಂಟರ್ನೆಟ್ ಸಂಪರ್ಕ ಸುಧಾರಿಸಲು MeitY ಕಾರ್ಯಪಡೆ ರಚನೆ!: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌
Share on WhatsAppShare on FacebookShare on Telegram

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಬುಧವಾರ ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕವನ್ನು ಸುಧಾರಿಸಲು ಕಾರ್ಯಪಡೆ ರಚಿಸಿದ್ದು, ರಾಜೀವ್ ಚಂದ್ರಶೇಖರ್ ಅವರ ಸೂಚನೆಗಳ ಮೇರೆಗೆ ರಾಜ್ಯಕ್ಕೆ ಕಾರ್ಯಪಡೆ ಕಳುಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ನ್ಯಾಷನಲ್ ಇಂಟರ್‌ನೆಟ್ ಎಕ್ಸ್‌ಚೇಂಜ್ ಆಫ್ ಇಂಡಿಯಾ (NIXI) ಮತ್ತು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI) ಅಧಿಕಾರಿಗಳನ್ನು ಒಳಗೊಂಡ MeitY ಕಾರ್ಯಪಡೆಯು ತಮ್ಮ ಕೆಲಸವನ್ನು ತ್ವರಿತವಾಗಿ ಶುರು ಮಾಡುತ್ತದೆ ಮತ್ತು ಪ್ರತಿ ಜಿಲ್ಲೆಗೆ ಭೇಟಿ ನೀಡಲಿದ್ದು ರಾಜ್ಯದ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಂತ್ರಿಗಳಿಗೆ ವರದಿಯನ್ನು ಸಲ್ಲಿಸುತ್ತಾರೆ, “ಎಂದು MeitY ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚೆಗೆ ಚಂದ್ರಶೇಖರ್ ಅವರು ಕರ್ನಾಟಕದ ಆರು ಜಿಲ್ಲೆಗಳಲ್ಲಿ ಕೈಗೊಂಡ ಜನಾಶೀರ್ವಾದ ಯಾತ್ರೆಯಲ್ಲಿ, ಇಂಟರ್ನೆಟ್‌ ವೇಗವನ್ನು ಸುಧಾರಿಸಲು ಮತ್ತು ಸಂಪರ್ಕವನ್ನು ಪಡೆಯಲು ಹಲವಾರು ವಿನಂತಿಗಳಿದ್ದು ಪ್ರತಿ ಜಿಲ್ಲೆಯ ಕೆಲ ಭಾಗಗಳಲ್ಲಿ ಅಧ್ಯಯನ ಮಾಡಲು ಸಚಿವರು ಟಾಸ್ಕ್ ಫೋರ್ಸ್ ತಂಡವನ್ನು ಕಳುಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಆದ್ಯತೆಯೆಂದರೆ ಎಲ್ಲಾ ಭಾರತೀಯರನ್ನು ಸಂಪರ್ಕಿಸುವುದು ಮತ್ತು ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಸೌಲಭ್ಯವು ಪ್ರತಿ ಭಾರತೀಯನಿಗೂ ತಲುಪುವಂತೆ ಮಾಡುವುದಾಗಿದೆ.

Tags: BJPMeitYNIXISTPIಬಿಜೆಪಿರಾಜೀವ್‌ ಚಂದ್ರಶೇಖರ್‌
Previous Post

ಡ್ರಗ್ಸ್ ಪ್ರಕರಣ: ಬಿಜೆಪಿ ಹೊಸ ಸರ್ಕಾರದ ಮುಂದೆ ಮತ್ತೊಂದು ಸವಾಲು!

Next Post

ಭಾರತದ ಹೊಸ ವೀಸಾ ನೀತಿ: ತ್ರಿಶಂಕು ಸ್ಥಿತಿಯಲ್ಲಿ ಅಫ್ಗನರು!

Related Posts

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ...

Read moreDetails
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

February 5, 2026
Next Post
ಭಾರತದ ಹೊಸ ವೀಸಾ ನೀತಿ: ತ್ರಿಶಂಕು ಸ್ಥಿತಿಯಲ್ಲಿ ಅಫ್ಗನರು!

ಭಾರತದ ಹೊಸ ವೀಸಾ ನೀತಿ: ತ್ರಿಶಂಕು ಸ್ಥಿತಿಯಲ್ಲಿ ಅಫ್ಗನರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada