• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !

Any Mind by Any Mind
October 1, 2021
in Uncategorized
0
ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !
Share on WhatsAppShare on FacebookShare on Telegram

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದೇಶದ ಪ್ರತಿಷ್ಟಿತ ಉದ್ಯಮ ಟಾಟಾ ಸಮೂಹದ ಪಾಲಾಗಿದೆ. ಏರ್‌ ಇಂಡಿಯಾದ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸಮೂಹ ಅತಿ ಹೆಚ್ಚು ಬಿಡ್‌ ಮಾಡಿ ವಿಮಾನಯಾನ ಸಂಸ್ಥೆಯನ್ನು ಖರೀದಿ ಮಾಡಿದೆ.

ADVERTISEMENT

ಶುಕ್ರವಾರ  ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆದಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ.

ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಗಿ ಮಾರ್ಪಾಡುಗೊಂಡಿತ್ತು.  ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.

1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿದ ಬಳಿಕ  ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಂತಾಗಿದೆ.

ಸುಮಾರು 60,000 ಕೋಟಿ ರುಪಾಯಿಗೂ ಅಧಿಕ ಸಾಲದ ಹೊರೆ ಹೊತ್ತುಕೊಂಡಿರುವ ಏರ್ ಇಂಡಿಯಾ ಪುನಶ್ಚೇತನಕ್ಕಾಗಿ ಸರ್ಕಾರ ಇನ್ನಿಲ್ಲದ್ದಂತೆ ಯತ್ನಿಸಿ ಸೋತಿದೆ. ತನ್ನ ಪಾಲಿನ ಶೇಕಡಾ 76ರಷ್ಟು ಷೇರು ಮಾರಾಟಕ್ಕಿಟ್ಟರೂ ಖರೀದಿದಾರರು ಇಲ್ಲದ್ದಂತಾಗಿತ್ತು. ಏರ್ ಇಂಡಿಯಾ ಬದಲಿಗೆ ಜೆಟ್ ಏರ್ ಲೈನ್ಸ್ ಖರೀದಿಯತ್ತ ಟಾಟಾ ಸಮೂಹ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸಿತ್ತು. ಆದರೆ ಈಗ ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್ ಅವರು ಏರ್ ಇಂಡಿಯಾ ಖರೀದಿ ಪ್ರಕ್ರಿಯೆ ಬಗ್ಗೆ ಸುಳಿವು ನೀಡಿದ್ದರು.

Tags: AirlineBJPGovernment AssetsGovernment of IndiaIndian AirlinesPrivatisationratan tatatata trustನರೇಂದ್ರ ಮೋದಿಬಿಜೆಪಿ
Previous Post

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Next Post

ಮಹಿಳಾ ಆಕ್ರೋಶಕ್ಕೆ ಗುರಿಯಾಯ್ತು ಹೆಬ್ಬಾಳ್ಕರ್ ಕುರಿತ ಸಂಜಯ್ ಪಾಟೀಲ್ ಹೇಳಿಕೆ!

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 4, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
Next Post
ಮಹಿಳಾ ಆಕ್ರೋಶಕ್ಕೆ ಗುರಿಯಾಯ್ತು ಹೆಬ್ಬಾಳ್ಕರ್ ಕುರಿತ ಸಂಜಯ್ ಪಾಟೀಲ್ ಹೇಳಿಕೆ!

ಮಹಿಳಾ ಆಕ್ರೋಶಕ್ಕೆ ಗುರಿಯಾಯ್ತು ಹೆಬ್ಬಾಳ್ಕರ್ ಕುರಿತ ಸಂಜಯ್ ಪಾಟೀಲ್ ಹೇಳಿಕೆ!

Please login to join discussion

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?
Top Story

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

by ಪ್ರತಿಧ್ವನಿ
December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada